ಸಹಕಾರ ತತ್ವದಲ್ಲಿ ಲಾಭಕ್ಕಿಂತ ಸೇವೆ ಮುಖ್ಯಮಲಪ್ರಭಾ ಅಚ್ಚುಕಟ್ಟು ಪ್ರದೇಶದಲ್ಲಿ ಇಂದು ನೀರಾವರಿ ಕ್ಷೇತ್ರ ವಿಸ್ತೃತವಾಗಿದ್ದು, ಅಚ್ಚುಕಟ್ಟು ಪ್ರದೇಶದ ರೈತರು ನೀರನ್ನು ಅವೈಜ್ಞಾನಿಕವಾಗಿ ಉಪಯೋಗಿಸುತ್ತಿದ್ದಾರೆ. ಇದರಿಂದ ಭೂಮಿ ತನ್ನ ಫಲವತ್ತತೆ ಕಳೆದುಕೊಂಡು ಸವಳು ಮತ್ತು ಜವುಳು ಆಗಿ ಪರಿವರ್ತನೆಯಾಗುತ್ತಿದೆ