• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆಹಾನಿಯೊಂದಿಗೆ ಹಿಂದೆ ಬಿದ್ದ ಹಿಂಗಾರು!
ಹವಾಮಾನ ಕೈ ಹಿಡಿದಾಗ ಬೆಳೆದ ಬೆಳೆಗಳಿಗೆ ಬೆಲೆ ಸಿಗುವುದಿಲ್ಲ. ಉತ್ತಮ ಬೆಲೆ ಇದ್ದಾಗ ಅತಿವೃಷ್ಟಿ ಅಥವಾ ಅನಾವೃಷ್ಟಿಯಿಂದ ಬೆಳೆ ಹಾನಿ. ಒಟ್ಟಾರೆ, ರೈತರು ಆರ್ಥಿಕವಾಗಿ ಸುಧಾರಿಸಲಾಗದ ಸ್ಥಿತಿ ಉಂಟಾಗುತ್ತಿದೆ.
ಕಡಿಮೆ ಬೆಲೆಗೆ ಭಾರತ್ ಅಕ್ಕಿ, ಬೇಳೆ ವಿತರಣೆ
ದೆಹಲಿ ನಿವಾಸಿಗಳಿಗಾಗಿ ಭಾರತ್ ಕಡಲೆ ಬೇಳೆ ಕೆಜಿಗೆ ₹ 70, ಭಾರತ್ ಹೆಸರುಬೇಳೆ ಕೆಜಿಗೆ ₹ 107 ಮತ್ತು ಭಾರತ್ ತೊಗರಿಬೇಳೆ ಕೆಜಿಗೆ ₹ 89 ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ.
ಸಾಧನೆಯ ಹಾದಿಯಲ್ಲಿ ಸಮಸ್ಯೆ ಸಹಜ
ಸ್ತ್ರೀಯರಿಗೆ ಮುಕ್ತ ಅವಕಾಶ ನೀಡಿದಾಗ ಪ್ರತಿಭೆ ಹೊರಬರಲು ಸಾಧ್ಯ. ಅದೇ ರೀತಿ ಮಾನಸಿಕ ಚಂಚಲತೆಯಿಂದ ಮುಕ್ತರಾಗಬೇಕು ಹಾಗೂ ಮಹಿಳೆ ಸ್ವಯಂ ಅರಿವು ಬೆಳೆಸಿಕೊಳ್ಳುವುದು ಅತಿ ಮುಖ್ಯ.
ಚೆನ್ನಮ್ಮನ ಹೋರಾಟದ ಮನೋಭಾವ ಸ್ಫೂರ್ತಿ ಆಗಲಿ
ಹುಬ್ಬಳ್ಳಿ ನಗರದ ಪ್ರಮುಖ ಆಕರ್ಷಣೆಯ ವೃತ್ತವಾಗಿರುವ ಚೆನ್ನಮ್ಮ ವೃತ್ತದಲ್ಲಿ ಪ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿ ಪೂರ್ಣಗೊಂಡ ಬಳಿಕ ವೃತ್ತದಲ್ಲಿರುವ ಚೆನ್ನಮ್ಮಳ ಪ್ರತಿಭೆಯನ್ನು ಎತ್ತರದಲ್ಲಿ ಪ್ರತಿಷ್ಠಾಪಿಸಲು ಕ್ರಮಕೈಗೊಳ್ಳಬೇಕು.
ಜಾತ್ರಾ ಮಹೋತ್ಸವಗಳಿಂದ ಸಂಸ್ಕೃತಿ ಜೀವಂತ
ಜಾತ್ರಾ ಮಹೋತ್ಸವಗಳಿಂದ ಸಮಾಜದ ಜನರೊಟ್ಟಿಗೆ ಬೆರೆತು ಒಳ್ಳೆಯ ಸಾಮರಸ್ಯ ಜೀವನ ನಡೆಸಬಹುದಾಗಿದೆ.
ಹಳೆಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌: ವಿಎಚ್‌ಪಿಯಿಂದ ಬೃಹತ್‌ ಪ್ರತಿಭಟನೆ
ಕಾಂಗ್ರೆಸ್ ಚುನಾವಣಾ ಪೂರ್ವದಲ್ಲೇ ಮುಸ್ಲಿಮರು ನಮ್ಮ ಪಕ್ಷಕ್ಕೆ ಮತ ಹಾಕಿ ಗೆಲ್ಲಿಸಿದ್ದೇ ಆದಲ್ಲಿ ಅವರ ಮೇಲಿರುವ ಎಲ್ಲ ಪ್ರಕರಣ ಹಿಂಪಡೆಯುವುದಾಗಿ ಭರವಸೆ ನೀಡಿದ್ದರು. ಅದರಂತೆ ಈಗ ಅಧಿಕಾರಕ್ಕೆ ಬಂದ ನಂತರ ಮುಸ್ಲಿಮರ ಮೇಲಿರುವ ಎಲ್ಲ ಪ್ರಕರಣಗಳನ್ನು ಹಿಂಪಡೆಯುತ್ತಿದೆ.
ದೀಪಾವಳಿ: ವಿಶೇಷ ರೈಲುಗಳ ಸಂಚಾರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು ಹುಬ್ಬಳ್ಳಿ-ಕೊಲ್ಲಂ, ಹುಬ್ಬಳ್ಳಿ-ಮುಜಾಫರ್‌ಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿದೆ.
ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ಚೆನ್ನಮ್ಮ
ಕಿತ್ತೂರಿನ ದೇಸಾಯಿ ಮನೆತನದ ರಾಜಾ ಮಲ್ಲಸರ್ಜನನ್ನು 15ನೇ ವಯಸ್ಸಿನಲ್ಲಿ ವಿವಾಹವಾದರು. ಮಲ್ಲಸರ್ಜನ ನಿಧನಾ ನಂತರ ಕಿತ್ತೂರು ಸಂಸ್ಥಾನದ ಆಡಳಿತ ಚುಕ್ಕಾಣಿ ಹಿಡಿದ ಚೆನ್ನಮ್ಮಳು ಸ್ವಾಭಿಮಾನದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಇತಿಹಾಸ ಸೃಷ್ಟಿಸಿದಳು.
ಸಹಕಾರ ತತ್ವದಲ್ಲಿ ಲಾಭಕ್ಕಿಂತ ಸೇವೆ ಮುಖ್ಯ
ಮಲಪ್ರಭಾ ಅಚ್ಚುಕಟ್ಟು ಪ್ರದೇಶದಲ್ಲಿ ಇಂದು ನೀರಾವರಿ ಕ್ಷೇತ್ರ ವಿಸ್ತೃತವಾಗಿದ್ದು, ಅಚ್ಚುಕಟ್ಟು ಪ್ರದೇಶದ ರೈತರು ನೀರನ್ನು ಅವೈಜ್ಞಾನಿಕವಾಗಿ ಉಪಯೋಗಿಸುತ್ತಿದ್ದಾರೆ. ಇದರಿಂದ ಭೂಮಿ ತನ್ನ ಫಲವತ್ತತೆ ಕಳೆದುಕೊಂಡು ಸವಳು ಮತ್ತು ಜವುಳು ಆಗಿ ಪರಿವರ್ತನೆಯಾಗುತ್ತಿದೆ
ಬಿಜೆಪಿ ಆಡಳಿತದಲ್ಲೇ ಕೈಗಾರಿಕಾ ನಿವೇಶನಗಳ ದರ ಏರಿಕೆ: ಅಬ್ಬಯ್ಯ
ಬಿಜೆಪಿ ಅವಧಿಯಲ್ಲಿ ಪ್ರತಿ ಎಕರೆಗೆ ₹ 80 ಲಕ್ಷ ನಿಗದಿ ಪಡಿಸಿದ್ದ ದರವನ್ನು ಕಾಂಗ್ರೆಸ್ ಆಡಳಿತದಲ್ಲಿ ₹1.45 ಕೋಟಿಗೆ ಏರಿಕೆ ಮಾಡಿದ್ದಾರೆ. ಇದರಿಂದ ಕೈಗಾರಿಕೆಗೆ ಹಿನ್ನಡೆಯಾಗಿದೆ ಎಂದು ಅರವಿಂದ ಬೆಲ್ಲದ ಆರೋಪಿಸಿದ್ದರು.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 461
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved