• Home
    • karnataka-news
    • dharwad

    dharwad

    ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
    ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
    ಪ್ರಹ್ಲಾದ ಜೋಶಿ ಮೇಲೆ ಸುಳ್ಳು ಆರೋಪ ಸರಿಯಲ್ಲ: ಮುನವಳ್ಳಿ
    ಕಳಂಕರಹಿತ ರಾಜಕಾರಣಿಯಾದ ಪ್ರಹ್ಲಾದ ಜೋಶಿ ಅವರ ಏಳ್ಗೆ ಸಹಿಸದ ಕೆಲ ವ್ಯಕ್ತಿಗಳು ಸಂಬಂಧವಿಲ್ಲದ ವಂಚನೆ ಪ್ರಕರಣವೊಂದಕ್ಕೆ ಸಿಲುಕಿಸುವುದರೊಂದಿಗೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ.
    ಬೆಳೆ ಹಾನಿ ಪ್ರದೇಶಕ್ಕೆ ಸಚಿವ ಲಾಡ್‌ ಭೇಟಿ
    ರೈತರು ಅಕಾಲಿಕ ಮತ್ತು ಅತಿಯಾದ ಮಳೆಯಿಂದ ಆಗುವ ನಷ್ಟದಿಂದ ಪರಿಹಾರ ಪಡೆಯಲು ಬೆಳೆ ಸಮೀಕ್ಷೆ ಹಾಗೂ ಬೆಳೆ ವಿಮೆ ಮಾಡಿಸಬೇಕು. ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಬೆಳೆ ಆ್ಯಪ್ ಹಾಗೂ ಬೆಳೆ ವಿಮೆ ಕುರಿತು ವ್ಯಾಪಕ ಪ್ರಚಾರ ಮಾಡುವ ಮೂಲಕ ರೈತರಲ್ಲಿ ಜಾಗೃತಿ ಮೂಡಿಸಬೇಕು.
    ಅಳಿದರೂ ಬಹುಕಾಲ ಉಳಿಯುವ ಛಾಯಾಚಿತ್ರ
    ಧಾರವಾಡ ಬರಿ ಸಾಹಿತಿಗಳ ನಾಡಲ್ಲ, ಕಲಾವಿದರ ಬೀಡೂ ಹೌದು. ಜೀವನಯಾನ ಒಂದು ಪ್ರಯೋಗಶೀಲ ಕವನ ಸಂಕಲನ. ಅಂತಾರಾಷ್ಟ್ರೀಯ ಖ್ಯಾತಿಯ ಟ.ಎಸ್. ಸತ್ಯನ್‌ರ ಛಾಯಾಚಿತ್ರಗಳಿಗೆ ಕಿರಣ ಕವಿತೆಗಳನ್ನು ಬರೆಯುವ ಸಾಹಸ ಕೆಲಸ ಮಾಡಿದ್ದಾರೆ.
    ಭಾಷೆಯ ಪರಂಪರೆ, ವರ್ತಮಾನ ಅರ್ಥ ಮಾಡಿಕೊಳ್ಳಿ
    ಹಳಗನ್ನಡ, ನಡುಗನ್ನಡ ಓದುವ ಅವಶ್ಯಕತೆ ಇಲ್ಲ ಎಂಬ ಪ್ರಶ್ನೆಗಳು ನವ್ಯ ಸಾಹಿತ್ಯದ ಆರಂಭದಲ್ಲಿ ಉದ್ಭವಿಸಿದ್ದವು. ನವ್ಯ ಮತ್ತು ನವೋದಯದ ಕಾರಣಗಳನ್ನು ಒಟ್ಟಾಗಿ ಅವಲೋಕಿಸಿದಾಗ ಯಾವ ಕಾಲಗಳು ಯಾವುದನ್ನು ಒಳಗೊಂಡವು, ಯಾವುದನ್ನು ಕೈ ಬಿಟ್ಟವು ಎಂಬುದು ಮುಖ್ಯವಾಗುತ್ತದೆ.
    ಮತ್ತೊಮ್ಮೆ ರಿಯಾಯ್ತಿ ದರದ ಬೀಜ ವಿತರಿಸಲು ಪ್ರಸ್ತಾವನೆ ಸಲ್ಲಿಸಿ
    ಮುಂದಿನ ಮೂರನಾಲ್ಕು ದಿನ ಮಳೆ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಪರಿಸ್ಥಿತಿಯಲ್ಲಿ ಎಲ್ಲ ಹಂತದ ಅಧಿಕಾರಿಗಳು ಹಳ್ಳಿಗೆ ಭೇಟಿ ನೀಡಬೇಕು.
    ಬೆಳಕಿನ ಹಬ್ಬಕ್ಕೆ ತರಹೇವಾರಿ ದೀಪಗಳ ಸಂಗಮ
    ಯುಗಾದಿ ಸಂಭ್ರಮ ಮುಗಿಯುತ್ತಿದ್ದಂತೆ ದೀಪಾವಳಿಗೆ ಬೇಕಾಗುವ ಹಣತೆ ತಯಾರಿಕೆ ನಡೆಯುತ್ತದೆ. ನೂರಾರು ಕಾರ್ಮಿಕರು ವಿವಿಧ ಶೈಲಿಯಲ್ಲಿ ಹಣತೆ ತಯಾರಿಸಿ ಒಣಗಿಸುತ್ತಾರೆ. ಬಳಿಕ ಅವುಗಳನ್ನು ಕಟ್ಟಿಗೆಯ ಬಟ್ಟಿಗೆ ಹಾಕಿ ಸುಡಲಾಗುತ್ತದೆ. ನಂತರ ಇವುಗಳಿಗೆ ಬಣ್ಣದ ಲೇಪನ ಮಾಡಿ ಅವುಗಳ ಅಂದ ಹೆಚ್ಚಿಸಲಾಗುತ್ತದೆ.
    ಹಿಂಗಾರು ಬಿತ್ತನೆಗೆ ಚಿತ್ತಿ ಮಳೆ ಅಡ್ಡಿ!
    ಈ ಬಾರಿ 2.01 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ, ಮಳೆಯಿಂದ ಹೊಲಗಳಲ್ಲಿ ನೀರು ತುಂಬಿಕೊಂಡಿದೆ. ಕಾಲಿಡಲು ಸಾಧ್ಯವಾಗದಂತಹ ಪರಿಸ್ಥಿತಿ ಇದೆ.
    ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಸಂಕಷ್ಟ
    ಗ್ಯಾರಂಟಿ ಯೋಜನೆಗಳ ಮೂಲಕ ಜನರ ಬದುಕನ್ನು ನಶ್ವರಗೊಳಿಸಿದೆ. ಹಗರಣಗಳ ಸರಮಾಲೆಯಲ್ಲಿ ಸಿಲುಕಿರುವ ಕಾಂಗ್ರೆಸ್ಸಿಗೆ ಜನರ ಹಿತ ಬೇಡವಾಗಿದೆ.
    ಪೊಲೀಸ್‌ ಇಲಾಖೆ ಜನಸ್ನೇಹಿ ಆಡಳಿತ ನೀಡಲಿ: ಡಿಸಿ ದಿವ್ಯಪ್ರಭು
    ಆಧುನಿಕ ತಂತ್ರಜ್ಞಾನದಿಂದ ಪೊಲೀಸ್‌ ಇಲಾಖೆಯು ಹಲವಾರು ಸೈಬರ್ ಕ್ರೈಂ ಪ್ರಕರಣಗಳನ್ನು ಇತ್ಯರ್ಥಪಡಿಸಿದೆ. ಠಾಣೆಗೆ ಬರುವ ಜನರಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಬೇಕು. ಸಮಾಜದಲ್ಲಿ ಮಾದರಿಯಾಗುವ ನಿಟ್ಟಿನಲ್ಲಿ ಬದುಕು ಸಾಗಿಸಬೇಕು.
    ಪೊಲೀಸರು ಸಾರ್ವಜನಿಕರ ವಿಶ್ವಾಸಗಳಿಸಿ: ನ್ಯಾಯಾಧೀಶೆ ರಮಾ
    ರಾಷ್ಟದ ಗಡಿ ಕಾಯುವ ಯೋಧರು ಬಾಹ್ಯ ದುಷ್ಟ ಶಕ್ತಿಗಳಿಂದ ರಾಷ್ಟ್ರ ರಕ್ಷಿಸುವಂತೆ, ಪೊಲೀಸರು ರಾಷ್ಟ್ರದೊಳಗಿನ ದುಷ್ಟಶಕ್ತಿಗಳನ್ನು ಮಟ್ಟಹಾಕಿ, ಆಂತರಿಕ ಭದ್ರತೆಯಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ.
    • < previous
    • 1
    • ...
    • 165
    • 166
    • 167
    • 168
    • 169
    • 170
    • 171
    • 172
    • 173
    • ...
    • 461
    • next >
    Top Stories
    ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
    ‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
    ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
    ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
    ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
    Asianet
    Follow us on
    • Facebook
    • Twitter
    • Koo
    • YT video
    • insta
    • whatsapp
    • About Us
    • Terms of Use
    • Privacy Policy
    • CSAM Policy
    • Complaint Redressal - Website
    • Compliance Report Digital
    • Investors
    • Language Editions
    • newsable
    • മലയാളം(malayalam)
    • தமிழ்(tamil)
    • ಕನ್ನಡ(kannada)
    • తెలుగు(telugu)
    • বাংলা(bangla)
    • हिन्दी(hindi)
    • मराठी(marathi)
    • ಕನ್ನಡಪ್ರಭ(kannadaprabha)
    Follow us on
    • Facebook
    • Twitter
    • Koo
    • YT video
    • insta
    • whatsapp
    • Popular Categories
    • ಪ್ರಪಂಚ
    • ಮನರಂಜನೆ
    • ವಿಶೇಷ
    • ಭಾರತ
    © Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved