ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಜೆಟ್ನಲ್ಲಿ ಜೈನ ಸಮಾಜಕ್ಕೆ ಅನ್ಯಾಯ: ಗುಣಧರನಂದಿ ಮಹಾರಾಜ
₹4 ಲಕ್ಷ ಕೋಟಿಗಳಿಗೆ ಬಜೆಟ್ ಗಾತ್ರ ಏರಿಕೆ ಮಾಡಿದರೂ ನಮ್ಮ ಸಮಾಜಕ್ಕೆ ನೀಡುವ ಅನುದಾನ ಕಡಿಮೆ ಆಗುತ್ತ ಬರುತ್ತಿದೆ ಆಚಾರ್ಯ ಗುಣಧರನಂದಿ ಮಹಾರಾಜರು ಆರೋಪಿಸಿದ್ದಾರೆ.
ಅಪರಾಧಮುಕ್ತ ಮಹಾನಗರಕ್ಕೆ ಯುವ ಸಮೂಹ ಕೈಜೋಡಿಸಲಿ: ಜಿಲ್ಲಾಧಿಕಾರಿ ದಿವ್ಯಪ್ರಭು
ಇಲಾಖೆಗಳು ಹೆಚ್ಚು ಜನಪರ ಮತ್ತು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾರ್ವಜನಿಕರ ಸಹಕಾರ ಮತ್ತು ಸಕ್ರಿಯವಾಗಿ ಪಾಲ್ಗೊಳ್ಳುವಿಕೆ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ತಾಲೂಕು, ವಿಧಾನಸಭಾ ಕ್ಷೇತ್ರವಾರು ಉದ್ಯೋಗ ಮೇಳ ಆಯೋಜನೆ: ಶಾಸಕ ಎನ್.ಎಚ್. ಕೋನರಡ್ಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎಲ್ಲ ಕ್ಷೇತ್ರಗಳಂತೆ ಉದ್ಯಮ ಮತ್ತು ಉದ್ಯೋಗ ಕ್ಷೇತ್ರಕ್ಕೂ ಆದ್ಯತೆ ನೀಡಿದೆ. ಉತ್ತರ ಕರ್ನಾಟಕದಲ್ಲಿ ಉದ್ಯಮಗಳ ಹೆಚ್ಚಳಕ್ಕೆ ಮುತುವರ್ಜಿ ವಹಿಸಿದೆ ಎಂದು ಶಾಸಕ ಕೋನರಡ್ಡಿ ಹೇಳಿದರು.
ಪ್ರತಿಯೊಬ್ಬರ ಸಾಧನೆಗೆ ಚೈತನ್ಯ ಸ್ವರೂಪಳು ತಾಯಿ: ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.
ಮಹಿಳೆ ಸಿದ್ಧಪಡಿಸುವ ಗೃಹ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದರೆ ಅವರಿಗೆ ಮತ್ತಷ್ಟು ಶಕ್ತಿ ತುಂಬಿದಂತಾಗುತ್ತದೆ ಎಂದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.
ಇಂದು ಕೆ.ಎಚ್. ಪಾಟೀಲ ಜನ್ಮಶತಮಾನೋತ್ಸವ: ವಿ.ಡಿ. ಅಧಾನಗೌಡ್ರ
ಕೆ.ಎಚ್. ಪಾಟೀಲ ಅವರ ಜನ್ಮ ಶತಮಾನೋತ್ಸವ ಆಚರಣೆ ಅಂಗವಾಗಿ ವಿವಿಧ ಕಟ್ಟಡಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಭೂಮಿಪೂಜೆ ಸಮಾರಂಭ ಮಾ. 9ರಂದು ಸಂಜೆ 4ಕ್ಕೆ ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ಜರುಗಲಿದೆ
ಲೋಕ ಅದಾಲತ್ನಲ್ಲಿ 549 ಪ್ರಕರಣ ಇತ್ಯರ್ಥ: ನ್ಯಾಯಾಧೀಶ ಅಬ್ದುಲ್ ಖಾದರ
ಹಿರಿಯ ದಿವಾಣಿ ನ್ಯಾಯಾಲಯದಲ್ಲಿ 459 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದ್ದರೆ, ಕಿರಿಯ ದಿವಾಣಿ ನ್ಯಾಯಾಲಯದಲ್ಲಿ 105 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ನ್ಯಾಯಾಧೀಶ ಅಬ್ದುಲ್ ಖಾದರ ತಿಳಿಸಿದರು.
ಕಾನೂನು ಶಿಕ್ಷಣಕ್ಕೆ ಪ್ರತ್ಯೇಕ ನಿರ್ದೇಶನಾಲಯ: ಎಚ್.ಕೆ. ಪಾಟೀಲ
ಕಾನೂನು ಶಿಕ್ಷಣವನ್ನು ಎತ್ತರಕ್ಕೆ ಒಯ್ಯಬೇಕಾಗಿದೆ. ಯಾವುದೇ ವೃತ್ತಿ ಹೊಂದಿದರೂ ಕಾನೂನು ಜ್ಞಾನ ಅವಶ್ಯ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಬಜೆಟ್ನಲ್ಲಿ ಅನ್ಯಾಯ ಖಂಡಿಸಿ ಬಿಜೆಪಿ ಪ್ರತಿಭಟನೆ
ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ ಮಾತನಾಜಿ, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ನಲ್ಲಿ ಉತ್ತರ ಕರ್ನಾಟಕ ಹಾಗೂ ಹುಬ್ಬಳ್ಳಿ-ಧಾರವಾಡ ಸಂಪೂರ್ಣ ಕಡೆಗಣಿಸಿದ್ದಾರೆ. ಇದು ಖಂಡನೀಯ ಎಂದರು.
ಮಹಿಳೆಯರು ಮುಖ್ಯ ವಾಹಿನಿಗೆ ಬರಲಿ: ಎಂ.ಎಸ್. ಗಾಣಿಗೇರ
ನದಿಗಳು ಹಾಗೂ ದೇವತೆಗಳಿಗೆ ಬಹುತೇಕ ಮಹಿಳೆಯರ ಹೆಸರಿದೆ. ಇದೇ ಕಾರಣಕ್ಕೆ ಭಾರತದಲ್ಲಿ ಮಹಿಳೆಯರ ಬಗ್ಗೆ ಪೂಜ್ಯನೀಯ ಭಾವನೆ ಇದೆ ಎಂದು ಎಂ.ಎಸ್. ಗಾಣಿಗೇರ ಹೇಳಿದರು.
ಪಬ್ಲಿಕ್ ಸೈಕಲ್ ಸವಾರಿಗೆ ಸಾರ್ವಜನಿಕರ ನಿರಾಸಕ್ತಿ
ಹುಬ್ಬಳ್ಳಿಯಲ್ಲಿ ಒಂದು ಪ್ರದೇಶದಿಂದ ಮತ್ತೊಂದು ಕಡೆ ತೆರಳಲು ಆಟೋದವರಿಗೆ ಕನಿಷ್ಠ ₹70 ನೀಡಬೇಕು. ಆ ದೃಷ್ಟಿಯಲ್ಲಿ ಎಲ್ಲರೂ ಸೈಕಲ್ ಹತ್ತಬೇಕಿತ್ತು. ಆದರೆ ಗ್ರಾಮೀಣರಂತೂ ಈ ಡಾಕ್ ಸ್ಟೇಶನ್ಗಳತ್ತ ಸುಳಿಯಲೇ ಇಲ್ಲ.
< previous
1
...
165
166
167
168
169
170
171
172
173
...
574
next >
Top Stories
ಸಂಖ್ಯಾಬಲದಿಂದ ಸಿಎಂ ನಿರ್ಧಾರ ಆಗಲ್ಲ : ಡಿ.ಕೆ.ಶಿವಕುಮಾರ್
ಶಾಸಕರ ಬೆಂಬಲ ಇಲ್ದೆ ಯಾರೂ ಸಿಎಂ ಆಗಲ್ಲ, ಹೈಕಮಾಂಡ್ ಆಶೀರ್ವಾದವೂ ಬೇಕು : ಸಿದ್ದರಾಮಯ್ಯ
ಸಂಪುಟ ಪುನಾರಚನೆಗೆ ಮಾನಸಿಕವಾಗಿ ಸಿದ್ಧಆಗಿರಿ : ಮಂತ್ರಿಗಳಿಗೆ ಸಿದ್ದು ಖುದ್ದು ಸೂಚನೆ
ಸರ್ಕಾರ ಸಮರ್ಥಿಸಿಕೊಳ್ಳಲು ಸಚಿವರಿಗೆ ಸಿಎಂ ತಾಕೀತು
ಕಣ್ಮರೆಯಾದ ಕಲಿಯುಗದ ಕುಡುಕ ಖ್ಯಾತಿಯ ರಾಜು