• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕೇಂದ್ರ ಕಾರಣ: ಕೃಷಿ ಇಲಾಖೆ ಸ್ಪಷ್ಟನೆ
ಪ್ರಸಕ್ತ ಸಾಲಿನಲ್ಲಿ ಮಾತ್ರ ಆರಂಭಿಕ ಶಿಲ್ಕು ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಜರುಗಿಸುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಪ್ರಾರಂಭಿಕ ದಾಸ್ತಾನನ್ನು ಪರಿಗಣಿಸಿ, ಯೂರಿಯಾ ರಸಗೊಬ್ಬರದ ಕಡಿಮೆ ಹಂಚಿಕೆ ಮಾಡಿರುವುದು ಕೊರತೆಗೆ ಮೂಲ ಕಾರಣವಾಗಿದೆ.
ವನ್ಯಜೀವಿ ಮಂಡಳಿಯಿಂದ ಮಹಾದಾಯಿಗೆ ಸಿಗಲಿ ಅನುಮತಿ
ಗೋವಾ ಮುಖ್ಯಮಂತ್ರಿಗಳು ಅಧಿಕೃತವಾಗಿ ವಿಧಾನಸಭೆಯಲ್ಲಿ ಮಹದಾಯಿ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಅಲ್ಲಿಯ ಕೇಂದ್ರ ಸಚಿವರು ಯಾವುದೇ ಕಾರಣಕ್ಕಾಗಿ ಈ ಯೋಜನೆ ಜಾರಿಯಾಗಲ್ಲ‌ ಎಂದು ಮಾತು ಕೊಟ್ಟಿರುವ ಬಗ್ಗೆ ಮಾಹಿತಿ ಇದೆ.
ಕನಿಷ್ಠ ಪಿಂಚಣಿ ಜಾರಿ ಮಾಡದಿದ್ದರೆ ಪ್ರತಿಭಟನೆ
ನಿವೃತ್ತರಿಗೆ ಕನಿಷ್ಠ ಪಿಂಚಣಿಗೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಜು. ೩೧ರೊಳಗೆ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಬೃಹತ್ ಹೋರಾಟ ಮಾಡುವುದು ಅನಿವಾರ್ಯ.
ಸಂಗೀತ ಆಂತರಿಕ ಶಕ್ತಿ ವೃದ್ಧಿಸುತ್ತದೆ: ಚೋಳಿನ
ಸಂಗೀತವು ಆಂತರಿಕ ಶಕ್ತಿ ವೃದ್ಧಿಸುವ ಮೂಲಕ ಮನದ ಕ್ಲೇಷವನ್ನು ದೂರ ಮಾಡಿ, ನಮ್ಮನ್ನು ಸದೃಢಗೊಳಿಸುತ್ತದೆ.
ಶಿಥಿಲಗೊಂಡ ಶಾಲೆಯಲ್ಲಿಯೇ ನಡೆಯುತ್ತಿವೆ ತರಗತಿಗಳು
ಕುಂಬಾರಕೊಪ್ಪ ಗ್ರಾಮದಲ್ಲಿನ ಈ ಉರ್ದು ಶಾಲೆಯ ಗೋಡೆಗಳು ಬೀಳುವ ಹಂತದಲ್ಲಿವೆ. ಈಗಾಗಲೆ ತಳಪಾಯವು ಕುಸಿದಿದ್ದು ಗ್ರಾಮಸ್ಥರೇ ಅದಕ್ಕೆ ಮಣ್ಣು ಹಾಕಿ ತಾತ್ಕಾಲಿಕವಾಗಿ ಮುಚ್ಚಿದ್ದಾರೆ. ಅಷ್ಟೇ ಅಲ್ಲದೇ ಶಾಲೆಯ ಚಾವಣಿ ಬೀಳುವ ಸ್ಥಿತಿಯಲ್ಲಿದ್ದು, ಸಾರ್ವಜನಿಕರೇ ಹಣ ಕೂಡಿಸಿ ಕಾಲಮ್ಮಿನ ಕಂಬ ಹಾಕಿದ್ದಾರೆ.
ಸಮಾಜ ಒಡೆಯುವ ಸ್ವಾಮೀಜಿಗಳಿಂದ ಜಾಗೃತರಾಗಿರೋಣ: ಶೆಟ್ಟರ್
ಇತ್ತೀಚಿನ ದಿನಗಳಲ್ಲಿ ಮೀಸಲಾತಿ ಬಗೆಗೆ ಹೆಚ್ಚಾಗಿ ಚರ್ಚೆಯಾಗುತ್ತಿದೆ. ವೀರಶೈವ ಲಿಂಗಾಯತ ಒಂದು ಎಂದು ಕೇಂದ್ರದ ಓಬಿಸಿ ಪಟ್ಟಿಯಲ್ಲಿ ಸಮಾಜದ ಹೆಸರು ನಮೂದಿಸಲು ಪ್ರಯತ್ನ ಮಾಡಲಾಗುತ್ತಿದೆ.
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಜಗತ್ತಿನಲ್ಲೇ ಶ್ರೇಷ್ಠ: ಡಾ. ಎ. ಸೂರ್ಯಪ್ರಕಾಶ
ಭಾರತದ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯೇ ಜಗತ್ತಿನ ಬೇರೆ ದೇಶಗಳಿಗಿಂತ ಮಿಗಿಲಾದುದು. ಪ್ರಜಾಪ್ರಭುತ್ವ ವ್ಯವಸ್ಥೆ ಸಂವಿಧಾನ ಅಳವಡಿಸಿಕೊಂಡಿರುವ ತಮ್ಮ ದೇಶಗಳೇ ಶ್ರೇಷ್ಠ ಎಂದು ಘೋಷಿಸಿಕೊಂಡಿರುವ ಪಾಶ್ಚಿಮಾತ್ಯ ೩೦-೪೦ ದೇಶಗಳಲ್ಲಿ ರಾಜಪ್ರಭುತ್ವ, ವಂಶಪಾರಂಪರ್ಯ ಆಡಳಿತ, ಅಧಿಕಾರ ವ್ಯವಸ್ಥೆ ಇಂದಿಗೂ ಕಾಣುತ್ತೇವೆ.
ರಾಜ್ಯದ ನೆಲ-ಜಲದ ವಿಷಯ ಬಂದಾಗ ರಾಜಕಾರಣ ಮಾಡಿಲ್ಲ: ಬೊಮ್ಮಾಯಿ
ಮಹದಾಯಿ ವಿಚಾರದಲ್ಲಿ ಗೋವಾ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಸರಿಯಲ್ಲ. ಅದು ಅವರ ವೈಯಕ್ತಿಕ ಹೇಳಿಕೆ. ನಮ್ಮ ರಾಜ್ಯದ ಹಿತ ಕಾಪಾಡುವ ಸಲುವಾಗಿ ನಾವು ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ. ರಾಜ್ಯದ ಬಗ್ಗೆ ಮಾತನಾಡುವ ಹಕ್ಕು ಅವರಿಗಿಲ್ಲ. ಅವರ ಹೇಳಿಕೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ.
ಮುರಿದ ಮನಸುಗಳ ಕಟ್ಟುವಲ್ಲಿ ಚುಟುಕು ಸಾಹಿತ್ಯದ ಪಾತ್ರಹಿರಿದು
ಬಸವಾದಿ ಶರಣರು ಕಂಡ ಕನಸನ್ನು ಕಚುಸಾಪ ಅಕ್ಷರಶಃ ಪಾಲಿಸುತ್ತಿದ್ದು ಕಳೆದ ಮೂರುವರ್ಷಗಳಲ್ಲಿ ಅದು ಅಂತರ್‌ರಾಜ್ಯ ಮಟ್ಟದಲ್ಲಿ ತನ್ನ ಛಾಪು ಮೂಡಿಸಿದೆ.
ವಿಶ್ವಕರ್ಮರಿಗೆ ಪರಿಶಿಷ್ಟ ಪಂಗಡದ ಮೀಸಲಾತಿ ಕಲ್ಪಿಸಲಿ: ಕೆ.ಪಿ. ನಂಜುಂಡಿ
ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದರಿಂದ ನಮ್ಮ ಆಚಾರ- ವಿಚಾರ, ಸಂಸ್ಕೃತಿ ಬದಲಾಗುವುದಿಲ್ಲ. ಈ ವಿಷಯದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದು, ಅದಕ್ಕೆ ಕಿವಿಗೊಡಬಾರದು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved