• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸನ್ನದ್ಧ

ಅವಘಡಗಳನ್ನು ತಡೆಯಲು ಅನುಕೂಲವಾಗುವಂತೆ ಆಪರೇಶನ್ ಅಭ್ಯಾಸ್ ಹೆಸರಿನಲ್ಲಿ ನಗರದ ವಿಮಾನ ನಿಲ್ದಾಣದಲ್ಲಿ ಅಣಕು ಪ್ರದರ್ಶನ ಜರುಗಿಸಲಾಗಿದೆ

ಏನು ಸಾಧನೆ ಮಾಡಿದ್ದೀರಿ ಅಂತ ಸಾಧನಾ ಸಮಾವೇಶ?
ನೂರಾರು ಬಾಣಂತಿಯರ ಸಾವು, ದಲಿತರ ಹಣ ಲೂಟಿ ಹೊಡೆದಿದ್ದೆ ಇವರ ಸಾಧನೆ. ಸಿಎಂ ಸಿದ್ದರಾಮಯ್ಯ ಅವರಿಂದ ಹಿಡಿದು ಎಲ್ಲರೂ ಲೂಟಿ‌ ಹೊಡೆದಿದಿದ್ದಾರೆ. ಇದು 60 ಪರ್ಸೆಂಟೇಜ್‌ ಸರ್ಕಾರ. ಗುತ್ತಿಗೆದಾರರೇ ಈ ಬಗ್ಗೆ ಹೇಳುತ್ತಿದ್ದಾರೆ. ಈ ಸರ್ಕಾರದಿಂದ ಒಂದೇ ಒಂದು ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಮುಸ್ಲಿಂ ಗುತ್ತಿಗೆದಾರರಿಗೆ ಶೇ. 4 ಮೀಸಲಾತಿ ಸೇರಿದಂತೆ ಮುಸ್ಲಿಮರ ತುಷ್ಠೀಕರಣ ಮಾಡುತ್ತಿದೆ
ಹುಬ್ಬಳ್ಳಿ -ಧಾರವಾಡಗಳಲ್ಲಿ ಪಾಕ್ ಪ್ರಜೆ? : ಬೆಲ್ಲದ್

ಹುಬ್ಬಳ್ಳಿ- ಧಾರವಾಡ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿರುವ ಬೆಲ್ಲದ, ಅನುಮಾನಾಸ್ಪದ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.  

ನವಲಗುಂದದಲ್ಲಿ ಮಾವು ಮಾರಾಟ ಜೋರು
ಅಂಕೋಲಾ, ಹುಬ್ಬಳ್ಳಿ, ಗದಗ ಹಾಗೂ ಧಾರವಾಡ ಜಿಲ್ಲೆಯ ವಿವಿಧ ಗ್ರಾಮಗಳಿಂದ ಮಾವು ಮಾರುಕಟ್ಟೆಗೆ ಪೂರೈಕೆಯಾಗುತ್ತಿದೆ. ಗುಣಮಟ್ಟ ಹಾಗೂ ಗಾತ್ರಕ್ಕೆ ಅನುಗುಣವಾಗಿ ಮಾರಾಟಗಾರರು ಬೆಲೆ ನಿಗದಿಪಡಿಸಿದ್ದಾರೆ.
ಪ್ರಗತಿಪರ ಸಮಾಜದಲ್ಲಿ ವಕೀಲರ ಪಾತ್ರ ಬಹಳ ಮುಖ್ಯ
ವಕೀಲಿ ವೃತ್ತಿ ಮಾಡಬಯಸುವವರಿಗೆ ವೃತ್ತಿಪರ ಕೌಶಲ್ಯ ಅತೀ ಮುಖ್ಯ. ಇಂತಹ ಕಲ್ಪಿತ ನ್ಯಾಯಾಲಯ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ವೃದ್ಧಿಸುತ್ತವೆ.
ಮಹಿಳೆಯರು ಸ್ವಾವಲಂಬನೆಯತ್ತ ಹೆಜ್ಜೆಹಾಕಲಿ
ನಗರ ಪ್ರದೇಶದಲ್ಲಿರುವ ಸೌಲಭ್ಯ ವಂಚಿತ ಮಹಿಳೆಯರು ಸೆಲ್ಕೋ ಫೌಂಡೇಶನ್ ಮೂಲಕ ಹಮ್ಮಿಕೊಂಡಿರುವ ಈ ಸ್ಮಾರ್ಟ್ ಸ್ತ್ರೀ ಕಾರ್ಯಾಗಾರದ ಸದುಪಯೋಗಪಡಿಸಿಕೊಳ್ಳಬೇಕು.
ಕಿರಿದಾದ ರಸ್ತೆಯಿಂದ ಚಾಕಲಬ್ಬಿಗೆ ಬಾರದ ಬಸ್‌
ಈ ರಸ್ತೆಗೆ ವಿಶೇಷವಾಗಿ ₹6 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಶಾಸಕರು ಭೂಮಿಪೂಜೆ ನೆರವೇರಿಸಿದ್ದಾರೆ. ಆದರೂ, ಕಾಮಗಾರಿ ಆರಂಭವಾಗಿಲ್ಲ. ಗುತ್ತಿಗೆದಾರರಿಗೆ ಕೇಳಿದರೆ ಸರಿಯಾಗಿ ಉತ್ತರ ನೀಡಲ್ಲ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೆ ಹಾರಿಕೆ ಉತ್ತರ ನೀಡುತ್ತಾರೆ.
ವಿದ್ಯಾರ್ಥಿಗಳು ಉದ್ಯಮಕ್ಕೆ ಅಗತ್ಯ ಕೌಶಲ್ಯ ಬೆಳೆಸಿಕೊಳ್ಳಲಿ
ವಿದ್ಯಾರ್ಥಿಗಳು ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ. ಸಂಘಟನೆ, ಸಂವಹನ, ಕಲಿಕಾ ಕೌಶಲ್ಯ ವೃದ್ಧಿಯಾಗುತ್ತದೆ. ನವೀನ ಕಲ್ಪನೆಯೊಂದಿಗೆ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳುವತ್ತ ಗಮನಹರಿಸುವಂತೆ ಕರೆ.
ಉತ್ತರದ ಸಾಲು ದೀಪಗಳು ಕೃತಿ ಇಂದು ಲೋಕಾರ್ಪಣೆ
ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ಸಿದ್ದಣ್ಣವರ ಅವರು ಹಲವರ ಸಹಕಾರದಿಂದ ಈ ಕೃತಿ ಸಂಪಾದಿಸಿದ್ದು, ಒಂದು ಪ್ರದೇಶದಲ್ಲಿ ಬಾಳಿದ ಎರಡು ತಲೆಮಾರಿನ ಪ್ರಮುಖ ನೂರುಜನ ಪತ್ರಕರ್ತರ ಬದುಕು ಮತ್ತು ಸಾಧನೆಯ ಚಿತ್ರಣ ದಾಖಲಿಸಿದ ಅಪರೂಪದ ಮತ್ತು ದೇಶದಲ್ಲೇ ಮೊದಲ ಪ್ರಯತ್ನ ಇದು.
ಅರ್ಹ, ಬಡ ಫಲಾನುಭವಿಗಳಿಗೆ ಉಚಿತ ಕೊಡುಗೆ ನೀಡುವುದು ಉತ್ತಮ
ಗ್ರಾಮೀಣ ಪ್ರದೇಶದ ಜನರಿಗೆ, ಕಡುಬಡವರಿಗೆ, ಅಲ್ಪಸಂಖ್ಯಾತರಿಗೆ, ದೀನದಲಿತರಿಗೆ ಮತ್ತು ಬುಡಕಟ್ಟುಜನಾಂಗದವರಿಗೆ, ಆರೋಗ್ಯ, ಶಿಕ್ಷಣ ಸೇರಿ ಸರ್ಕಾರದ ಸೌಲಭ್ಯಗಳು ಎಷ್ಟರಮಟ್ಟಿಗೆ ದೊರಕುತ್ತಿವೆ ಎಂಬುವುದನ್ನು ಖಾತ್ರಿಪಡಿಸಿಕೊಳ್ಳುವ ವ್ಯವಸ್ಥೆಯೂ ಆಗಬೇಕು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 479
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved