• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾನಗರದ 129 ಸಾಧಕರಿಗೆ ಧೀಮಂತ ಸನ್ಮಾನ
ಪ್ರಶಸ್ತಿಗೆ ಒಟ್ಟು 623 ಅರ್ಜಿ ಬಂದಿದ್ದು, ಈ ಬಾರಿ 70ನೇ ರಾಜ್ಯೋತ್ಸವ ಹಿನ್ನೆಲೆಯಲ್ಲಿ 70 ಸಾಧಕರಿಗೆ ಸನ್ಮಾನ ನೀಡಲು ಆರಂಭದಲ್ಲಿ ತೀರ್ಮಾನಿಸಲಾಗಿತ್ತು. ಆದರೆ, ತೀವ್ರ ಒತ್ತಡ ಹಾಗೂ ಪ್ರೋತ್ಸಾಹ ನೀಡಲು ಬರೋಬ್ಬರಿ 129 ಜನರಿಗೆ ಧೀಮಂತ ಸನ್ಮಾನಕ್ಕೆ ಹೆಸರು ಘೋಷಿಸಲಾಗಿದೆ.
ಬೆಳೆಹಾನಿ: 65 ಸಾವಿರ ರೈತರಿಗೆ 63 ಕೋಟಿ ಪರಿಹಾರ ವಿತರಣೆ
ಬೆಳೆ ಸಮೀಕ್ಷೆ ದತ್ತಾಂಶ, ಪ್ರೂಟ್ ಐಡಿ ಹೊಂದಿರುವ ರೈತರಿಗೆ ಮತ್ತು ಬೆಳೆಹಾನಿ ಅಂತಿಮ ಜಂಟಿ ಸಮೀಕ್ಷೆ ವರದಿಯ ಆಧಾರದ ಮೇಲೆ ಭೂಮಿ ಪರಿಹಾರ ತಂತ್ರಾಂಶದ ಮೂಲಕ ಪರಿಹಾರ ವಿತರಿಸಲಾಗುತ್ತಿದೆ.
ಮುಸ್ಲಿಂ ‌ಮದುವೆಯಲ್ಲಿ ಹಿಂದೂ ಸಾಮರಸ್ಯ
ಗಬ್ಬೂರ ನಿವಾಸಿಗಳಾದ ಜಾಕೀರ್ ಹುಸೇನ ಖಾಜೇಸಾಬ ಮೊರಬ ಅವರು ತಮ್ಮ ಇಬ್ಬರು ಮಕ್ಕಳ ಮದುವೆಯಲ್ಲಿ ಜಗಜ್ಯೋತಿ ಬಸವೇಶ್ವರರ ತತ್ವ ಪಾಲಿಸಿದ್ದಾರೆ. ಇವನಾರವ, ಇವನಾರವ ಎಂದೆನಿಸದಿರಯ್ಯ ಇವ ನಮ್ಮವ, ಇವ ನಮ್ಮವ ಎಂದೆನಿಸಯ್ಯ... ಎಂಬ ಸಂದೇಶ ಸಾರಿ ಹಿಂದೂ- ಮುಸ್ಲಿಂ ಏಕತೆಯ ಸಂದೇಶ ಸಾರಿದ್ದಾರೆ.
ನವೆಂಬರ್‌ 3ರಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ
ನ. 3ರಿಂದ ಡಿ. 2ರ ವರೆಗೆ 8ನೇ ಸುತ್ತಿನ ಕಾಲು ಬಾಯಿ ಬೇನೆ ಲಸಿಕೆ ಅಭಿಯಾನ ನಡೆಯಲಿದ್ದು, ಸುಮಾರು 1,34,986 ದನ ಮತ್ತು 45,247 ಎಮ್ಮೆಗಳಿಗೆ ರೈತರ ಮನೆಬಾಗಿಲಲ್ಲೇ ಉಚಿತವಾಗಿ ಲಸಿಕೆ ಹಾಕಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಪೋಷಣ ಅಭಿಯಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯವಾಗಲಿ: ಎಂ.ಆರ್‌. ಪಾಟೀಲ
ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಶಾಸಕ ಎಂ.ಆರ್‌. ಪಾಟೀಲ ಹೇಳಿದರು.
ನ. 1ರಿಂದ ಕವೀಸಂದಿಂದ ಸಂಗೀತ, ನಾಟಕ, ಸನ್ಮಾನ
ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ನವೆಂಬರ್‌ನಲ್ಲಿ ತಿಂಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಒಡಂಬಡಿಕೆ ತಕ್ಕಂತೆ ನಡೆದುಕೊಳ್ಳದ ಕಾನೂನು ವಿವಿಗೆ ನೋಟಿಸ್‌!
ಈ ಹಿಂದೆ ಜಾಗದ ಕುರಿತು ಮಾಡಿಕೊಳ್ಳಲಾಗಿದ್ದ ಒಡಂಬಡಿಕೆಗೆ ತಕ್ಕಂತೆ ನಡೆದುಕೊಳ್ಳದ ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ನೋಟಿಸ್‌ ನೀಡಲು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ನಾಳೆ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಅದ್ಧೂರಿ ರಾಜ್ಯೋತ್ಸವ
ಕನ್ನಡ ಸ್ವಾಭಿಮಾನ ಮತ್ತು ಕನ್ನಡ ಅರಿವು ಮೂಡಿಸಲು ಪಟ್ಟಣದ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ನ. 1ರಂದು ಪಟ್ಟಣದಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲು ನಿರ್ಧರಿಸಲಾಗಿದೆ.
ಧಾರವಾಡದ ಇಬ್ಬರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ
ಪ್ರಸ್ತುತ ಯುಜಿಸಿ ಎಮೆರಿಟ್ ಫೆಲೋ ಆಗಿರುವ ಡಾ. ರವೀಂದ್ರ ಕೋರಿಶೆಟ್ಟರ್‌ ಹಾಗೂ ಮೂಲತಃ ವಿಜಯನಗರ ಜಿಲ್ಲೆಯ, ಇಲ್ಲಿಯ ಖ್ಯಾತ ಚಿತ್ರಕಲಾಕಾರ ಬಿ. ಮಾರುತಿ ಅವರಿಗೆ 70ನೇ ರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ನಮ್ಮ ಕ್ಲಿನಿಕ್‌ಗೆ ಜಾಗ ಗುರುತಿಸದೇ ದ್ವೇಷದ ರಾಜಕಾರಣ ಆರೋಪ
ನಮ್ಮ ಕ್ಲಿನಿಕ್‌ನ್ನು ದನದ ಮಾರುಕಟ್ಟೆ ಹತ್ತಿರ ಸ್ಥಾಪಿಸುವ ಕುರಿತು ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕೆಂದು 2 ತಿಂಗಳಿಂದ ಪಾಲಿಕೆಗೆ ಮನವಿ ಮಾಡಿಕೊಳ್ಳುತ್ತಿದ್ದರೂ ಗಣನೆಗೆ ತೆಗೆದುಕೊಳ್ಳದೇ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ ಎಂದು ಪ್ಕತಿಪಕ್ಷ ಆರೋಪಿಸಿತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 604
  • next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved