• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಿವಿ ವರದಿಗಾರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದರ್ಶನ ಮಾಡಿದ ಸಚಿವ, ಶಾಸಕ
ಸೋಮವಾರ ಇಲ್ಲಿ ಆರಂಭವಾದ "ಕರ್ನಾಟಕ ಎಲೆಕ್ಟ್ರಾನಿಕ್‌ ಮೀಡಿಯಾ ಜರ್ನಲಿಸ್ಟ್ಸ್ ಅಸೋಸಿಯೇಷನ್‌ " ಉದ್ಘಾಟನೆ ವೇಳೆ ಸಂಘದ ಲೋಗೊ ಬಿಡುಗಡೆ ಮಾಡಿದ ಸಚಿವ ಸಂತೋಷ ಲಾಡ್, ಕ್ಯಾಮೆರಾ ಹಿಡಿದರೆ, ಶಾಸಕ ಮಹೇಶ ಟೆಂಗಿನಕಾಯಿ ಲೋಗೋ ಹಿಡಿದು ಥೇಟ ವಾಹಿನಿ ಪತ್ರಕರ್ತರಂತೆ ಮುಖ್ಯಮಂತ್ರಿಗಳ ಸಂದರ್ಶನ ಮಾಡಿ ಗಮನ ಸೆಳೆದರು.
ಎಲ್ಲರಿಗೂ ಸಮಾನತೆ ತರುವುದು ಸಂವಿಧಾನ, ಪ್ರಜಾಪ್ರಭುತ್ವ: ಲಾಡ್‌
ಮೀಸಲಾತಿ ಪರಿಕಲ್ಪನೆ ಬಂದಿದ್ದು, ಎಲ್ಲರಲ್ಲೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ಮತ್ತು ಸಮಾನ ಅವಕಾಶ ತರುವುದಾಗಿದೆ. ಮೀಸಲಾತಿ ಪರಿಕಲ್ಪನೆ ಸರ್ವರ ಅಭಿವೃದ್ಧಿಯನ್ನು ಸಮಾನವಾಗಿ ಸಾಧಿಸುವುದಾಗಿದೆ. ಮಹಿಳೆಯರಿಗೆ ಆಸ್ತಿ ಹಕ್ಕು ಬಂದಿದ್ದು, ಇತರ ಹಕ್ಕುಗಳನ್ನು ನೀಡಿದ್ದು ಲಿಂಗ ಸಮಾನತೆಯಾಗಿದೆ.
ಬೇಡಿಕೆ ಈಡೇರಿಸಲು ರೈಲ್ವೆ ಬಳಕೆದಾರರ ಸಲಹಾ ಸಮಿತಿಯಿಂದ ಮನವಿ
ಹುಬ್ಬಳ್ಳಿ-ಜೋಧಪುರ ವಿಶೇಷ ರೈಲು ಸಂಚಾರ ಪ್ರಾರಂಭಿಸಿದ್ದರಿಂದ ಕರ್ನಾಟಕ ಹಾಗೂ ರಾಜ್ಯಸ್ತಾನ ರಾಜ್ಯಗಳ ಮಧ್ಯೆ ಪ್ರವಾಸೋದ್ಯಮ, ವ್ಯಾಪಾರ ಹೆಚ್ಚಳದ ಜತೆಗೆ ಕುಟುಂಬ ಸಂಬಂಧಗಳು ಸಹ ಬಲಗೊಂಡಿವೆ. ಈ ರೈಲು ವಾರಕ್ಕೆ ಎರಡು ಬಾರಿ ಸಂಚರಿಸುವಂತೆ ಮನವಿ ಮಾಡಿದರು.
ರಾಜ್ಯದ 5 ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆಹಾನಿಗೆ ಶೀಘ್ರ ಪರಿಹಾರ: ಸಿದ್ದರಾಮಯ್ಯ
ಈ ಮುಂಗಾರು ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ರಾಜ್ಯದ 80 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ವಾಡಿಕೆಗಿಂತ ಕೆಲವು ಕಡೆಗಳಲ್ಲಿ ಹೆಚ್ಚಿನ ಮಳೆಯಾದ ಹಿನ್ನಲೆಯಲ್ಲಿ ಅಂದಾಜು 5 ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆಗಳು ಹಾನಿಯಾಗಿವೆ.
ಕೃಷಿಕ್ರಾಂತಿ, ಹಸಿರು ಕ್ರಾಂತಿ ವೇಗದಲ್ಲೀಗ ಆಹಾರ ಉತ್ಪಾದನೆಯಾಗುತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೃಷಿ ವಿವಿಗಳು ಲ್ಯಾಬ್ ಟು ಲ್ಯಾಂಡ್ ಜತೆಗೆ ಲ್ಯಾಂಡ್ ಟು ಲ್ಯಾಬ್ ಕಡೆಗೆ ಗಮನ ಹರಿಸುವ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಪೂರಕವಾಗಿ ಅಧ್ಯಯನಗಳು ನಡೆಯಬೇಕು ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸ್ವದೇಶಿ ಬಾಯ್ಲರ್‌ ತಯಾರಿಸಿ ಸೈ ಎನಿಸಿಕೊಂಡ ಪ್ರಜ್ವಲ್‌
ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಅಳಗವಾಡಿ ಗ್ರಾಮದ ಪ್ರಜ್ವಲ್‌ ಐತವಾಡಿ ಬಿಎ ಪದವೀಧರರಾಗಿದ್ದು, ಏನಾದರೂ ಒಂದು ಉದ್ಯಮ ಆರಂಭಿಸಬೇಕು ಎಂಬ ಕಲ್ಪನೆಯನ್ನಿಟ್ಟುಕೊಂಡು 25 ವರ್ಷಗಳ ಹಿಂದೆ ಗೊಮ್ಮಟೇಶ ಬಾಯ್ಲರ್‌ ಆ್ಯಂಡ್‌ ಸೋಲಾರ ಪ್ರಾರಂಭಿಸಿ ಅದರ ಮೂಲಕ ಗುಣಮಟ್ಟದ ದೇಸಿ ಬಾಯ್ಲರ್‌ ಸಿದ್ಧಪಡಿಸಿ ಮಾರುಕಟ್ಟೆಗೆ ನೀಡಿದ್ದಾರೆ.
ವಾಲ್ಮಿಯಿಂದ ಮಣ್ಣು ಪರೀಕ್ಷೆ, ಮಹತ್ವ ಕುರಿತು ಜಾಗೃತಿ
ಕೃಷಿಮೇಳದಲ್ಲಿ ಆಗಮಿಸುವ ರೈತರಿಗೆ ಮಣ್ಣಿನ ಪರೀಕ್ಷೆಯಿಂದಾಗುವ ಪ್ರಯೋಜನ, ಮಣ್ಣನ್ನು ಸಂಗ್ರಹಿಸುವ ವಿಧಾನ, ಪರೀಕ್ಷೆ ಹೇಗೆ ಮತ್ತು ಎಲ್ಲಿ ಮಾಡಿಸಬೇಕು. ಪರೀಕ್ಷಿಸಿದ ಮಣ್ಣಿನ ಅನುಸಾರ ಯಾವೆಲ್ಲ ಪೋಷಕಾಂಶ ನೀಡಬೇಕು ಎಂಬುದರ ಕುರಿತು ರೈತರಲ್ಲಿ ಮನದಟ್ಟು ಮಾಡುವ ಕಾರ್ಯ ವ್ಯಾಪಕ ಪ್ರಶಂಸೆಗೆ ವ್ಯಕ್ತವಾಗಿದೆ.
ಮಜೇಥಿಯಾ ಫೌಂಡೇಷನ್‌ನಿಂದ ಅಂಗವಿಕಲರ ಬಾಳಿಗೆ ಬೆಳಕು ನೀಡುವ ಕಾರ್ಯ
ಸತತ 17 ವರ್ಷದಿಂದ ಅಂಗವಿಕಲರಿಗೆ ಕಲ್ಯಾಣ ಮಾಡುವುದರ ಜತೆಗೆ ಸಮಾಜ ಸೇವೆಯಲ್ಲಿ ಜಿತೇಂದ್ರ ಮಜೇಥಿಯಾ ಅವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ವೀರಶೈವ ಲಿಂಗಾಯತ ಎರಡೂ ಒಂದೇ: ಅರಣ್ಯ ಸಚಿವ ಈಶ್ವರ ಖಂಡ್ರೆ
ಸೆ. 22ರಿಂದ ಆರಂಭವಾಗುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಾತಿ ಕಾಲಂನಲ್ಲಿ ವೀರಶೈವ- ಲಿಂಗಾಯತ ಮತ್ತು ಉಪಜಾತಿ ಕಾಲಂನಲ್ಲಿ 135 ಒಳಪಂಗಡಗಳಲ್ಲಿ ಅವರಿಗೆ ಸೂಕ್ತವಾದ ಹೆಸರು ನೋಂದಾಯಿಸುವಂತೆ ಮಾರ್ಗದರ್ಶನ ನೀಡಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ವನ, ವನ್ಯ ಸಂಪತ್ತಿನ ರಕ್ಷಣೆ ಮೊದಲಿಗಿಂತಲೂ ಈಗ ಹೆಚ್ಚು: ಅರಣ್ಯ ಸಚಿವ ಈಶ್ವರ ಖಂಡ್ರೆ
ಇಂದು ಮಾನವನ ಸುಖಕ್ಕೋಸ್ಕರ ಪ್ರಕೃತಿ, ಪರಿಸರದ ಮೇಲೆ ದೌರ್ಜನ್ಯ ನಡೆಯುತ್ತಿದೆ. ಇಂತಹ ಕಾಲಘಟ್ಟದಲ್ಲಿ ಅರಣ್ಯ ಸಂರಕ್ಷಣೆಯ ಪವಿತ್ರ ಹೊಣೆ ಹೊತ್ತಿರುವ ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿ ಪ್ರಾಮಾಣಿಕವಾಗಿ ತಮ್ಮ ಕರ್ತವ್ಯ ನಿರ್ವಹಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved