• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಖ್ಯಮಂತ್ರಿಗಳ ಬದಲಾವಣೆ ವರಿಷ್ಠರಿಗೆ ಬಿಟ್ಟ ವಿಷಯ: ಮಾಜಿ ಸಚಿವ ಎಸ್‌.ಆರ್‌. ಪಾಟೀಲ
ಇಲ್ಲಿ ಯಾರೂ ಕೂಡ ಸನ್ಯಾಸಿಗಳಲ್ಲ, ಪ್ರತಿಯೊಬ್ಬ ಶಾಸಕರಿಗೂ ಸಚಿವನಾಗುವ ಬಗ್ಗೆ ಆಸೆ ಇದ್ದೆ ಇರುತ್ತದೆ. ನಮಗೂ ಅವಕಾಶ ಮಾಡಿಕೊಡಿ ಎಂದು ಹೈಕಮಾಂಡ್‌ಗೆ ಸಹಜವಾಗಿ ಕೇಳುತ್ತಾರೆ ಇದರಲ್ಲೇ ತಪ್ಪೇನು?.
ವ್ಯಕ್ತಿತ್ವ ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಪಂಚ
ಪಾಪು ನೇರ ನುಡಿಯ ಸ್ವತಂತ್ರ ವಿಚಾರಧಾರೆಯ ವ್ಯಕ್ತಿ. 60ರ ದಶಕದಲ್ಲಿ ಅವರ ಜತೆ ಅವಿನಾಭಾವ ಸಂಬಂಧ ಹೊಂದಿದ್ದೆವು. ಕರ್ನಾಟಕದ ಗಟ್ಟಿ ಧ್ವನಿಯಾದ ಪುಟ್ಟಪ್ಪನವರು ಕನ್ನಡದ ಕಟ್ಟಾಳುಗಳಾಗಿದ್ದರು.
ದೆಹಲಿ ರೈತ ಹೋರಾಟ: ರಾಷ್ಟ್ರಪತಿ, ಪ್ರಧಾನಿ ಮಧ್ಯೆ ಪ್ರವೇಶಿಸಲಿ
ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ಜಾರಿ, ಸಾಲಮನ್ನಾ ಮುಂತಾದ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನ. 26ರಿಂದ ಪಂಜಾಬ್-ಹರ್ಯಾಣ ಗಡಿಯಲ್ಲಿ ಹೋರಾಟ ನಡೆಯುತ್ತಿದ್ದರು ಕೇಂದ್ರಸರ್ಕಾರ ಬೇಡಿಕೆ ಈಡೇರಿಸಿಲ್ಲ.
ಭಾರತೀಯ ಸಂಸ್ಕೃತಿ, ಸಂಪ್ರದಾಯ ಉಳಿಸುವ ಕಾರ್ಯವಾಗಲಿ: ಸಚಿವ ಜೋಶಿ
ಎಲ್ಲೆಡೆ ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ವಿಜಯಪುರ ಗೆಳೆಯರ ಬಳಗವು ಸಾಂಪ್ರದಾಯಿಕ ಶೈಲಿಯಲ್ಲಿ ಸಂಕ್ರಾಂತಿ ಹಬ್ಬ ಆಚರಿಸುತ್ತಿರುವುದು ಖುಷಿಯ ಸಂಗತಿ.
ನಾನು ಮುಖ್ಯಮಂತ್ರಿಯಾದರೆ ತಪ್ಪೇನು?: ತಿಮ್ಮಾಪುರ
ಗೃಹ ಸಚಿವ ಡಾ. ಜಿ. ಪರಮೇಶ್ವರ ನಿವಾಸದಲ್ಲಿ ನಡೆಯಬೇಕಾಗಿದ್ದ ದಲಿತರ ಸಭೆಯನ್ನು ರದ್ದುಗೊಳಿಸಿಲ್ಲ, ಕಾರಣಾಂತರಗಳಿಂದ ಮುಂದೂಡಲಾಗಿದೆ. ದಲಿತ ಶಾಸಕರು ಹಾಗೂ ಸಚಿವರು ತಮ್ಮ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ವಿಚಾರ ಹಾಗೂ ಸಮಸ್ಯೆ ಹೇಳಿಕೊಳ್ಳುವ ಉದ್ದೇಶದಿಂದ ಈ ಸಭೆ ಕರೆಯಲಾಗಿತ್ತು ಎಂದು ಅಬಕಾರ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ಜನರ ಸಂಭ್ರಮ ಹೆಚ್ಚಿಸಿದ ಸಂಕ್ರಾಂತಿ
ಸಂಕ್ರಾಂತಿ ಹಿನ್ನೆಲೆ ಸಿದ್ಧಾರೂಢರ ಮಠಕ್ಕೆ ಬೆಳಗ್ಗೆಯಿಂದ ಸಂಜೆಯ ವರೆಗೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಆರೂಢರ ಗದ್ದುಗೆಯ ದರ್ಶನ ಪಡೆದರು. ಮೂರುಸಾವಿರ ಮಠ ಸೇರಿದಂತೆ ನಗರದಲ್ಲಿರುವ ಪ್ರಮುಖ ದೇವಸ್ಥಾನಗಳಲ್ಲೂ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.
ಇಂದಿನಿಂದ ನವಗೃಹ ತೀರ್ಥದಲ್ಲಿ ಮಹಾಮಸ್ತಕಾಭಿಷೇಕ
ಜ. 15ರಿಂದ 26ರ ವರೆಗೆ ವರೂರಿನ ದಿಗಂಬರ ಜೈನ ನವಗ್ರಹ ತೀರ್ಥಕ್ಷೇತ್ರದಲ್ಲಿ 61 ಅಡಿ ಎತ್ತರದ ಪಾರ್ಶ್ವನಾಥ ಭಗವಾನ್‌ರ ಮಹಾಮಸ್ತಕಾಭಿಷೇಕ ನಡೆಯಲಿದೆ. ಹತ್ತು ಹಲವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವರೂರ ಕ್ಷೇತ್ರ ವೇದಿಕೆಯಾಗಿದೆ.
ರಾಜ್ಯ ಸರ್ಕಾರ ತುಸು ಇಚ್ಛಾಶಕ್ತಿ ತೋರಿದರೆ ಆರು ತಿಂಗಳೊಳಗೆ ಧಾರವಾಡ ಪಾಲಿಕೆ ಸ್ವತಂತ್ರ!
ರಾಜ್ಯದ ಎಲ್ಲೂ ಒಂದು ಪಾಲಿಕೆಯನ್ನು ಒಡೆದು ಪ್ರತ್ಯೇಕಿಸಿಲ್ಲ. ಹು-ಧಾ ಮಹಾನಗರ ಪಾಲಿಕೆಯನ್ನು ಸಹ ಇಬ್ಭಾಗ ಮಾಡುವುದಿಲ್ಲ ಎಂದವರಿಗೆ ರಾಜ್ಯ ಸರ್ಕಾರ ಪ್ರತ್ಯೇಕ ಪಾಲಿಕೆ ಘೋಷಣೆ ಉತ್ತರ ನೀಡಿದೆ.
ಜನರ ಸುರಕ್ಷತೆ, ಕಾಳಜಿಯೇ ಕೇಂದ್ರ ಸರ್ಕಾರದ ಧ್ಯೇಯ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಅಧಿಕಾರದ ಅವಧಿಯಲ್ಲಿಯೇ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಹೊಸ ಅರ್ಥ ಬಂದಿದೆ. 60 ವರ್ಷದ ಯುಪಿಎ ಆಡಳಿತದಲ್ಲಿ ಕೇವಲ ಶೇ. 40 ರಷ್ಟು ಮಾತ್ರ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಮಾಡಲಾಗಿದೆ. ಆದರೆ, ಎನ್‌ಡಿಎ ಅವಧಿಯಲ್ಲಿ ಶೇ. 60 ರಷ್ಟು ಹೆದ್ದಾರಿಗಳನ್ನು ಪೂರ್ಣಗೊಳಿಸಲಾಗಿದೆ.
ಲೇಖಕಿ ಡಾ. ವೀಣಾ, ಪ್ರೊ. ಸಿದ್ದರಾಮಯ್ಯಗೆ ಅಂಬಿಕಾತನಯ ದತ್ತ ರಾಷ್ಟ್ರೀಯ ಪ್ರಶಸ್ತಿ
ನವೋದಯ ಸಾಹಿತ್ಯದ ಸ್ತ್ರೀ ಸಂವೇದನೆಯ ಸೃಜನಶೀಲ ಲೇಖಕಿ ಡಾ. ವೀಣಾ ಶಾಂತೇಶ್ವರ ಹಾಗೂ ತುಮಕೂರು ಮೂಲದ ಪ್ರೊ. ಎಸ್‌.ಜಿ. ಸಿದ್ಧರಾಮಯ್ಯ ಅವರು ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 534
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved