ನೆರೆಪೀಡಿತ ಜನರ ಅಹವಾಲು ಆಲಿಸಿದ ಡಿಸಿಬೆಳೆಹಾನಿ ಕುರಿತು ಜಂಟಿ ಸಮೀಕ್ಷೆ ಮಾಡಿ ಅದರ ವರದಿಯನ್ನು ಗ್ರಾಪಂ, ತಹಸೀಲ್ದಾರ್ ಕಚೇರಿ, ರೈತ ಸಂಪರ್ಕ ಕೇಂದ್ರ, ಜಿಲ್ಲಾಧಿಕಾರಿ ಕಚೇರಿ ವೆಬ್ಸೈಟ್ದಲ್ಲಿ ಪ್ರಕಟಿಸಲಾಗುತ್ತದೆ. ಹೆಸರು ಬಿಟ್ಟು ಹೋಗಿದ್ದರೆ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಒಂದು ವಾರ ಅವಕಾಶ ನೀಡಲಾಗುವುದು.