• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾವಿನ ಮರಗಳಿಗೆ ಮತ್ತೆ ಚಿಗುರುವಿಕೆಯ ಕಾಟ
ಗಿಡಗಳ ಮೈತುಂಬ ಮಿಡಿಗಾಯಿಗನ್ನು ಹೊತ್ತು ನಳನಳಿಸಬೇಕಿದ್ದ ಮಾವಿನ ಗಿಡಗಳು ಹೂವುಗಳೆಲ್ಲ ಮುದುಡಿಕೊಂಡು ಉದುರುತ್ತಿವೆ.
ಕುಂದಗೋಳದಲ್ಲಿ ಅಕ್ರಮ ಮರಳು ದಂಧೆ ಜೋರು!
ಕುಂದಗೋಳ ತಾಲೂಕಿನ ಬಹುತೇಕ ಹಳ್ಳಗಳಲ್ಲಿ ಹಗಲು-ರಾತ್ರಿ ಎನ್ನದೇ ಅಕ್ರಮ ಮರಳುಗಾರಿಕೆ ಯಗ್ಗಿಲ್ಲದೇ ನಡೆಯುತ್ತಿದ್ದು, ಯಾರೂ ಕೇಳುವವರೇ ಇಲ್ಲವೇನೋ ಎನ್ನುವ ಸ್ಥಿತಿ ನಿರ್ಮಾಣವಾಗಿದೆ.
ಸಂಶೋಧನೆ ಸಮಾಜದ ಹಿತಕ್ಕಾಗಿ ಬಳಕೆಯಾಗಲಿ: ಪ್ರೊ. ಜಯಶ್ರೀ ಎಸ್‌.
ಸಂಶೋಧಕರಿಗೆ ಸಾಮಾಜಿಕ ಬದ್ಧತೆಯನ್ನು ಉತ್ತೇಜಿಸಲು ಮತ್ತು ವೈಜ್ಞಾನಿಕ ಮೂಲಸೌಕರ್ಯ ಹಾಗೂ ಪರಿಣಿತಿಯನ್ನು ಒದಗಿಸುವುದು ಅಗತ್ಯವಾಗಿದೆ ಎಂದು‌ ಕವಿವಿ ಪ್ರಭಾರ ಕುಲಪತಿ ಪ್ರೊ. ಜಯಶ್ರೀ ಎಸ್. ಹೇಳಿದರು.
78 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯ ಸಾಧ್ಯತೆ: ಜಿಲ್ಲಾಧಿಕಾರಿ ದಿವ್ಯಪ್ರಭು
ಬೇಸಿಗೆ ಅವಧಿಯಲ್ಲಿ ಉಂಟಾಗುವ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿನ ಸಮಸ್ಯೆಗಳ ಕುರಿತು ಪೂರ್ವಸಿದ್ಧತೆಗಾಗಿ ಸೋಮವಾರ ಜಿಲ್ಲಾಧಿಕಾರಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇವಲ ದಾಖಲೆಗಾಗಿ ಮಂಡಿಸುತ್ತಿರುವ ಬಜೆಟ್‌ : ಸಂಸದ ಜಗದೀಶ ಶೆಟ್ಟರ್
ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಆಗುತ್ತಿಲ್ಲ ಎಂದು ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.
ಜನಸಾಮಾನ್ಯರ ಏಳ್ಗೆಗಾಗಿ ಪಂಚ ಗ್ಯಾರಂಟಿ ಯೋಜನೆ ಜಾರಿ: ಶಾಸಕ ಕೋನರಡ್ಡಿ
ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಹಾಗೂ ಶಕ್ತಿ ಯೋಜನೆಗಳು ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಅರ್ಹರಾದ ಎಲ್ಲ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಶಾಸಕ ಶಾಸಕ ಕೋನರಡ್ಡಿ ಹೇಳಿದರು.
ಧಾರವಾಡಕ್ಕೆ ಸಿಗುವಂತಾಗಲಿ ಸಾಂಸ್ಕೃತಿಕ ಮಾನ್ಯತೆ
ದಕ್ಷಿಣ ಭಾಗದ ಮೈಸೂರಿನಂತೆ ಉತ್ತರ ಭಾಗದ ಧಾರವಾಡ ಸಹ ಸಾಂಸ್ಕೃತಿಕವಾಗಿ ಮಾನ್ಯತೆ ಪಡೆಯಲು ರಾಜ್ಯ ಸರ್ಕಾರ ಈ ಬಜೆಟ್‌ನಲ್ಲಾದರೂ ಅನುದಾನದ ಭಾಗ್ಯ ಒದಗಿಸಬೇಕಾದ ಅನಿವಾರ್ಯತೆ ಇದೆ.
ಬಡವರ ಉದ್ಧಾರ ನಮ್ಮ ಸರ್ಕಾರದ ಆದ್ಯತೆ: ಶಾಸಕ ಪ್ರಸಾದ ಅಬ್ಬಯ್ಯ
ರಾಜ್ಯಾದ್ಯಂತ ಇರುವ ಸ್ಲಂಗಳ ಮತ್ತು ಆಶ್ರಯ ಬಡಾವಣೆಗಳ ಎಲ್ಲ ಅರ್ಹ ಫಲಾನುಭವಿಗಳಿಗೆ ಹಕ್ಕಪತ್ರ ವಿತರಣೆ ಕಾರ್ಯಕ್ರಮ ಈಗಾಗಲೇ ಆರಂಭವಾಗಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಸಂಭ್ರಮದ ಅಂಕಲಗಿ ಅಡವಿ ಸಿದ್ಧೇಶ್ವರ ರಥೋತ್ಸವ
. ಮಠದಿಂದ ಆರಂಭವಾದ ರಥೋತ್ಸವ ಗ್ರಾಮದ ರಥಬೀದಿಯಲ್ಲಿ ಸಂಚರಿಸಿ ಮಠಕ್ಕೆ ಮರಳಿ ಬಂದು ಸಂಪನ್ನಗೊಂಡಿತು. ತರಹೇವಾರಿ ಪುಷ್ಪ ಮಾಲೆಗಳಿಂದ ಕಂಗೊಳಿಸಿದ ತೇರು ನೋಡುಗರ ಕಣ್ಮನ ಸೆಳೆಯಿತು.
ಸ್ವಾವಲಂಬಿ ಬದುಕಿಗೆ ಸಾಧನ-ಸಲಕರಣೆಗಳು ಸಹಕಾರಿ: ಡಾ. ಅರುಣಕುಮಾರ
ವಿಕಲಚೇತನರಿಗೆ ಸಲಕರಣೆಗಳ ವಿತರಣೆ ಮೂಲಕ ಅವರ ಬಾಳಿನಲ್ಲಿ ಹೊಸ ಬೆಳಕನ್ನು ತರುವ ಕಾರ್ಯವಾಗಿದೆ ಎಂದು ಡಿಮ್ಹಾನ್ಸ್ ನಿರ್ದೇಶಕ ಡಾ. ಅರುಣಕುಮಾರ ಸಿ. ಹೇಳಿದರು.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 574
  • next >
Top Stories
ಸಂಖ್ಯಾಬಲದಿಂದ ಸಿಎಂ ನಿರ್ಧಾರ ಆಗಲ್ಲ : ಡಿ.ಕೆ.ಶಿವಕುಮಾರ್‌
ಶಾಸಕರ ಬೆಂಬಲ ಇಲ್ದೆ ಯಾರೂ ಸಿಎಂ ಆಗಲ್ಲ, ಹೈಕಮಾಂಡ್ ಆಶೀರ್ವಾದವೂ ಬೇಕು : ಸಿದ್ದರಾಮಯ್ಯ
ಸಂಪುಟ ಪುನಾರಚನೆಗೆ ಮಾನಸಿಕವಾಗಿ ಸಿದ್ಧಆಗಿರಿ : ಮಂತ್ರಿಗಳಿಗೆ ಸಿದ್ದು ಖುದ್ದು ಸೂಚನೆ
ಸರ್ಕಾರ ಸಮರ್ಥಿಸಿಕೊಳ್ಳಲು ಸಚಿವರಿಗೆ ಸಿಎಂ ತಾಕೀತು
ಕಣ್ಮರೆಯಾದ ಕಲಿಯುಗದ ಕುಡುಕ ಖ್ಯಾತಿಯ ರಾಜು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved