• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದ ಮತಾಂತರ ಹಾವಳಿ ಹೆಚ್ಚಳ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೇ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
ಸರ್ಕಾರಿ ಹುದ್ದೆಗಳ ನೇಮಕಾತಿ: ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ
ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡುವ ಜತೆಗೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ ಎಸ್. ಅರುಣ ಕುಮಾರ ಹೇಳಿದ್ದಾರೆ.
ಸಮಾಜ ಸೇವೆಯಲ್ಲಿ ಯುವಕರ ಪಾತ್ರ ಮಹತ್ವದ್ದು: ಶಂಕರ ಬಿದರಿ
ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದ್ದು, ದೊರೆತ ಈ ಹುದ್ದೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಇಲಾಖೆಯ ಗೌರವ ಹೆಚ್ಚಿಸಬೇಕಿದೆ ಎಂದು ನಿವೃತ್ತ ಡಿಜಿಪಿ ಶಂಕರ ಬಿದರಿ ಹೇಳಿದರು.
ಬಸ್ ನಿಲ್ದಾಣದ ಸಮರ್ಪಕ ನಿರ್ವಹಣೆಗೆ ಆದ್ಯತೆ ನೀಡಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಹಳೇ ಬಸ್ ನಿಲ್ದಾಣವನ್ನು ಅಚ್ಚುಕಟ್ಟಾಗಿ, ನೂತನವಾಗಿ ನಿರ್ಮಿಸಲಾಗಿದೆ. ಅಧಿಕಾರಿಗಳು ಸಮರ್ಪಕ ನಿರ್ವಹಣೆ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸ್ವತಂತ್ರ ಕಾರ್ಯಾರಂಭಕ್ಕೆ ಸಿದ್ಧವಿದೆ ಧಾರವಾಡ ಪಾಲಿಕೆ!
ಧಾರವಾಡದ ಜನಸಂಖ್ಯೆ, ತೆರಿಗೆ ಸಂಗ್ರಹ, ವ್ಯಾಪ್ತಿ ಪ್ರದೇಶ ಸೇರಿದಂತೆ ಪ್ರತ್ಯೇಕ ಪಾಲಿಕೆಯಾಗಲು ಎಲ್ಲ ರೀತಿಯ ಅರ್ಹತೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಸ್ಥಾನಮಾನ ನೀಡಿದೆ.
ಶತ್ರುಗಳೆಂದರೆ ಯಾರು?: ಡಿಕೆಶಿಗೆ ಜೋಶಿ ಪ್ರಶ್ನೆ
ಕಾಂಗ್ರೆಸ್‌ ಪಕ್ಷದ ಬೇಗುದಿ ಬೀದಿಗೆ ಬಿದ್ದಿದೆ. ಒಳಜಗಳ, ಭ್ರಷ್ಟಾಚಾರ ಹಾಗೂ ಅನೇಕ ರೀತಿಯ ಹಗರಣದಿಂದ ಸರ್ಕಾರದ ಕಂಟ್ರೋಲ್ ತಪ್ಪಿದೆ. ಕೆಎಸ್ಸಾರ್ಟಿಸಿ ಎಲ್ಲ ಅಂಗ ಸಂಸ್ಥೆಗಳು ಬಾಗಿಲು ಮುಚ್ಚುವ ಹಂತಕ್ಕೆ ಬಂದಿವೆ.
ಸಿಎಂ ಕುರ್ಚಿಗೆ ಕಿತ್ತಾಟದಿಂದ ಸರ್ಕಾರ ಪತನ: ಮಾಜಿ ಸಿಎಂ, ಸಂಸದ ಜಗದೀಶ್‌ ಶೆಟ್ಟರ್‌ ಭವಿಷ್ಯ
ಡಿ​ಸಿಎಂ ಡಿ.​ಕೆ. ​ಶಿ​ವ​ಕು​ಮಾರ, ಸಿಎಂ ಸಿ​ದ್ದ​ರಾ​ಮಯ್ಯ, ಸ​ಚಿವ ಜಿ.​ ಪ​ರ​ಮೇ​ಶ್ವರ ಸೇ​ರಿ​ದಂತೆ ಅ​ನೇ​ಕರು ಸಿಎಂ ಕುರ್ಚಿಗೆ ಗುದ್ದಾಟ ​ನ​ಡೆ​ಸು​ತ್ತಿ​ದ್ದಾರೆ.ಸಿಎಂ ರೇಸ್‌ನಲ್ಲಿ ಇ​ರು​ವ​ವ​ರಿಂದ ಈಗಾಗಲೇ ಔತಣಕೂಟ ಆರಂಭವಾಗಿದೆ.
ನಾಳೆ ಧಾರವಾಡ ಆಕಾಶವಾಣಿ ಕೇಂದ್ರದ ಅಮೃತ ಮಹೋತ್ಸವ
ಬೆಳಗಾವಿ ಜಿಲ್ಲೆ ಬೈಲಹೊಂಗಲದ ಮಲ್ಲಮ್ಮ ಮೇಗೇರಿ ಹಾಗೂ ತಂಡ ಶ್ರೀ ಕೃಷ್ಣ ಪಾರಿಜಾತದ ಗೀತೆ, ಹುಬ್ಬಳ್ಳಿ ಗಣೇಶ ಶಿಂಧೆ ಹಾಗೂ ತಂಡ ಗೋಂಧಳಿ ಹಾಗೂ ತುಮ್ಮರಗುದ್ದಿಯ ಮರೆಪ್ಪಾ ದಾಸರ ಹಾಗೂ ತಂಡ ತತ್ವ ಪದಗಳ ಗಾಯನ ಕಛೇರಿ ನಡೆಸಿಕೊಡಲಿದ್ದಾರೆ.
ದುಶ್ಚಟಗಳಿಂದಾಗಿ ಅಪರಾಧ ಕೃತ್ಯಗಳಿಗೆ ಯುವಕರು ಬಲಿ
ದೇಶದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪಾತ್ರ ಮಹತ್ವದ್ದಾಗಿದೆ. ಇಂತಹ ಯುವಶಕ್ತಿಯಲ್ಲಿ ಶೇ. 10ರಷ್ಟು ಜನ ದುಶ್ಚಟಗಳಿಗೆ ಅಂಟಿಕೊಂಡು ಅದರಿಂದ ಹೊರಬರಲಾಗದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ದುಶ್ಚಟಗಳಿಗೆ ಅಂಟಿಕೊಂಡಾಗ ಅವರಿಗೆ ವ್ಯಸನ ಮುಕ್ತ ಕೇಂದ್ರಗಳಲ್ಲಿ ಚಿಕಿತ್ಸೆಗಳನ್ನು ನೀಡಬೇಕಾಗುತ್ತದೆ.
ಬಿಆರ್‌ಟಿಎಸ್‌ ಬದಲು ಷಟ್ಪಥ ನಿರ್ಮಾಣದ ಕೂಗು
₹ 1000 ಕೋಟಿ ವೆಚ್ಚದಲ್ಲಿ ಬಿಆರ್‌ಟಿಎಸ್‌ನ್ನು ಕಳೆದ ಆರು ವರ್ಷದ ಹಿಂದೆ ಸರ್ಕಾರ ಪರಿಚಯಿಸಿತ್ತು. ಆದರೆ, ಇದೀಗ ಬೇಡವಾಗಿದೆ. ಇದನ್ನು ತೆಗೆದುಹಾಕಿ ಎಂಬ ಬೇಡಿಕೆ, ಇದಕ್ಕಾಗಿ ಹೋರಾಟಗಳು ಸಹ ನಡೆದಿದೆ.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 534
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved