• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಂಗ ಬದುಕಿನ ಬೆಳ್ಳಿಚುಕ್ಕಿ ಬಸವರಾಜ ಮನಸೂರ
ಸರಳ, ಸಜ್ಜನಿಕೆಯ ಸಾತ್ವಿಕ ವ್ಯಕ್ತಿತ್ವ ಹೊಂದಿದ್ದ ಬಸವರಾಜ ಮನಸೂರ, ತಮ್ಮ ಅಖಂಡ ಬದುಕನ್ನೇ ರಂಗಭೂಮಿಗೆ ಸಮರ್ಪಿಸಿಕೊಂಡಿದ್ದರು.
ಹುಬ್ಬಳ್ಳಿ ಧಾರವಾಡ ಬಂದ್ ಕರೆ ಕಾಂಗ್ರೆಸ್‌ ಪ್ರಾಯೋಜಿತ: ಅರವಿಂದ ಬೆಲ್ಲದ
ದಲಿತ ಸಂಘಟನೆಗಳ ಹೆಸರಿನಲ್ಲಿ ಕಾಂಗ್ರೆಸ್ ಬಂದ್‌ಗೆ ಕರೆ ನೀಡಿದೆ. ಈ ಬಂದ್‌ಗೆ ಅವರೇ ಪ್ರಾಯೋಜಕತ್ವ ವಹಿಸಿದ್ದಾರೆ. ದಲಿತರನ್ನು ಮುಂದಿಟ್ಟುಕೊಂಡು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಅರವಿಂದ ಬೆಲ್ಲದ ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡ ಜಿಲ್ಲಾಸ್ಪತ್ರೆಗೆ ಡಿಸಿ ಭೇಟಿ, ಸೂಕ್ತ ಚಿಕಿತ್ಸೆಗೆ ಸೂಚನೆ
ಧಾರವಾಡ ಜಿಲ್ಲೆಯಲ್ಲಿ ಗರ್ಭಿಣಿಯರ ಸಾವಿನ ಪ್ರಮಾಣ ಕಡಿಮೆ ಇದೆ. ಈಗ ಆಗುತ್ತಿರುವ ಸಾವುಗಳನ್ನು ನಿಯಂತ್ರಿಸಲು ಸೂಕ್ತ ಮುಂಜಾಗೃತೆ ವಹಿಸಲಾಗುತ್ತಿದೆ ಎಂದ ಜಿಲ್ಲಾಧಿಕಾರಿ ಹೇಳಿದ್ದಾರೆ.
ಮಾನವೀಯ ಮೌಲ್ಯ ಮೂಡಿಸುವ ಸ್ಕೌಟ್ಸ್‌, ಗೈಡ್ಸ್: ಸಭಾಪತಿ ಬಸವರಾಜ ಹೊರಟ್ಟಿ
ರಾಜ್ಯದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ದೇಶದಲ್ಲಿ ಅತ್ಯುತ್ತಮ ಸಂಸ್ಥೆ ಎನಿಸಿಕೊಂಡಿದೆ. ರಾಜ್ಯದಲ್ಲಿ ಲಕ್ಷಾಂತರ ಮಕ್ಕಳು ಸ್ಕೌಟ್ಸ್, ಗೈಡ್ಸ್ ,ರೋವರ್ಸ ಮತ್ತು ರೇಂಜರ್ಸ್ ಇದ್ದಾರೆ.
ಎಚ್‌ಎಂಪಿವಿ ವೈರಸ್‌ ಬಗ್ಗೆ ಆತಂಕ ಬೇಡ: ಡಿಸಿ ದಿವ್ಯಪ್ರಭು
ಎಚ್‌ಎಂಪಿವಿ ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಸೋಂಕಷ್ಟೇ. ಆರೋಗ್ಯ ಇಲಾಖೆ ನೀಡಿರುವ ಸೂಚನೆ ಪಾಲಿಸುವ ಮೂಲಕ ಈ ಸೋಂಕು ತಡೆಯಬಹುದು. ಕೆಮ್ಮ, ಜ್ವರ, ನೆಗಡಿ ಎಚ್‌ಎಂಪಿವಿ ಲಕ್ಷಣಗಳು. ಸೀನು ಮತ್ತು ಕೆಮ್ಮ ಬಂದಾಗ ಕರವಸ್ತ್ರ ಬಳಸಬೇಕೆಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜನರಿಗೆ ಸಲಹೆ ನೀಡಿದರು.
ಬೇಡಿಕೆ ಈಡೇರಿಸುವ ಭರವಸೆ: ಧರಣಿ ಕೈಬಿಟ್ಟ ಪೌರಕಾರ್ಮಿಕರು
ಪೌರ ಕಾರ್ಮಿಕರಿಗೆ ನೇರ ನೇಮಕಾತಿ ಆದೇಶ ಪತ್ರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಮೇಯರ್ ಹಾಗೂ ಸಭಾ ನಾಯಕರು ಮಂಗಳವಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ 27 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿಯ ಆಹೋರಾತ್ರಿ ಧರಣಿ ಅಂತ್ಯವಾಗಿದೆ.
ಮಗುವಿಗೆ ಗುಣಾತ್ಮಕ ಶಿಕ್ಷಣ ದೊರೆಯಲಿ: ಮುಸ್ತಾಕಅಹ್ಮದ್‌ ತೇಗೂರ
ಇಂದು ಸರ್ಕಾರಿ ಶಾಲೆಗಳ ಬಗ್ಗೆ ಅಸಡ್ಡೆ ಭಾವನೆ ಮೂಡುತ್ತಿದೆ. ಇದಕ್ಕೆಲ್ಲ ಹೊರತು ಎನ್ನುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಜತೆಗೆ ಪೈಪೋಟಿ ನೀಡುವಂತಹ ಶಾಲೆ ಇದಾಗಿದ್ದು ಇಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತದೆ.
ಗ್ರಾಮೀಣ ಪ್ರತಿಭೆಗಳಿಂದ ಉಳಿದ ಕ್ರೀಡೆ: ಮುರಳ್ಳಿ
ಕ್ರೀಡಾಕೂಟಗಳು ಮನರಂಜನೆಗೆ ಸೀಮಿತಗೊಳ್ಳದೆ ಸದೃಢ ಹಾಗೂ ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಿದೆ. ಮನುಷ್ಯನ ಹುಟ್ಟು-ಸಾವು ಆಕಸ್ಮಿಕವಾಗಿದ್ದು ಇರುವಷ್ಟು ದಿನ ಸಮಾಜಕ್ಕೆ ಉತ್ತಮ ಕೆಲಸ ಮಾಡುವ ಮೂಲಕ ಸಾರ್ಥಕ ಬದುಕು ಸಾಧಿಸಬೇಕು.
ಮೂಲದಲ್ಲಿಯೇ ತ್ಯಾಜ್ಯ ವಿಂಗಡಿಸಿ ವಿಲೇವಾರಿ ಮಾಡಿ: ನಿವೃತ್ತ ನ್ಯಾಯಾಧೀಶ ಸುಭಾಷ್ ಆಡಿ
ಮಹಾನಗರಗಳಲ್ಲಿ ವಾಸಿಸುವ ಜನಸಂಖ್ಯೆಯನ್ನು ಮೊದಲು ಗಣನೆಗೆ ತೆಗೆದುಕೊಳ್ಳಬೇಕು. ನಂತರದಲ್ಲಿ ವಾರ್ಡ್‌ಗಳ ಶಾಲಾ-ಕಾಲೇಜುಗಳು, ಮಾರಾಟ ಮಳಿಗೆ ಸೇರಿದಂತೆ ವಿವಿಧ ಅಂಕಿ-ಅಂಶ ಕಲೆ ಹಾಕಬೇಕು.
ಕಾಂಗ್ರೆಸ್‌ ಕಮಿಷನ್ ಆರೋಪದ ದಾಖಲೆ ನೀಡಿತ್ತಾ?: ಸಂಸದ ಬಸವರಾಜ ಬೊಮ್ಮಾಯಿ
ರಾಜ್ಯ ಸರ್ಕಾರ ಶೇ. 60ರಷ್ಟು ಕಮಿಷನ್‌ ಪಡೆಯುತ್ತಿದೆ. ಆದರೆ ಸಿಎಂ ಸಿದ್ದರಾಮಯ್ಯ ದಾಖಲೆ ಕೊಡಿ ಎಂದು ಕೇಳುತ್ತಿದ್ದಾರೆ. ಇವರು ಶೇ. 40ರಷ್ಟು ಕಮಿಷನ್‌ ಎಂದು ಆರೋಪ ಮಾಡುತ್ತಿದ್ದಾರಲ್ಲ. ಆಗ ದಾಖಲೆ ಕೊಟ್ಟಿದ್ದರಾ? ಎಂದು ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 534
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved