• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ನಿರ್ಧಾರ ಸರ್ಕಾರ ಕೈಬಿಡಲಿ
ಬಂಧಿತರಲ್ಲಿ ಕೆಲವರು ಅಮಾಯಕರು ಹೀಗಾಗಿ ಬಿಡುಗಡೆಗೆ ಕ್ರಮಕೈಗೊಳ್ಳುತ್ತೇವೆ ಎಂದು ಸರ್ಕಾರ ಹೇಳುತ್ತದೆ. ಇನ್ನೊಂದೆಡೆ ಕಾಂಗ್ರೆಸ್‌ನ ನಾಯಕರು ಈ ಪ್ರಕರಣದಲ್ಲಿ ಕೆಲವರು ಮಾತ್ರ ಅಪರಾಧಿಗಳಿದ್ದಾರೆ ಎಂದು ಹೇಳಿದ್ದಾರೆ. ಪರೋಕ್ಷವಾಗಿ ಆರೋಪಿತರಲ್ಲಿ ಅಪರಾಧಿಗಳೂ ಇದ್ದಾರೆ ಎಂದು ಒಪ್ಪಿಕೊಂಡಿದ್ದಾರೆ.
ರತನ ಟಾಟಾ ನಿಧನ: ಕೆಸಿಸಿಐನಲ್ಲಿ ಶ್ರದ್ಧಾಂಜಲಿ
ರತನ ಟಾಟಾ ನಿಧನದಿಂದ ಭಾರತೀಯ ಕೈಗಾರಿಕೋದ್ಯಮದ ಒಂದು ಯುಗ ಅಂತ್ಯವಾದಂತೆ ಆಗಿದೆ. ದೇಶಕ್ಕೆ ತುಂಬಲಾರದ ಹಾನಿಯಾಗಿದೆ. ಅವರ ಬದುಕು, ಸಾಧನೆಗಳ ಮೂಲಕ ಅಜರಾಮರ ಆಗಿದ್ದಾರೆ.
ಎಸ್ಸೆಸ್ಸೆಲ್ಸಿ: ವಿಜ್ಞಾನ ಪ್ರಶ್ನೆ ಪತ್ರಿಕೆ ರಚನೆ ಬದಲಾಗಲಿ
ವಿಜ್ಞಾನ ಪ್ರಶ್ನೆಪತ್ರಿಕೆಯು ಅತ್ಯಂತ ಸವಾಲಿನದ್ದಾಗಿದ್ದು, ಗ್ರಾಮೀಣ ವಲಯದ ಶಾಲೆಗಳಷ್ಟೇ ಅಲ್ಲ, ನಗರದ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಕೂಡ ಈ ಪ್ರಶ್ನೆಪತ್ರಿಕೆ ಬಿಡಿಸಲು ಪರದಾಡುವಂತಾಗಿದೆ.
ಮಹಾ ಮಳೆಗೆ ಧಾರವಾಡ ತತ್ತರ
ಮಂಗಳವಾರ ಹಗಲು ಹೊತ್ತು ಸಾಧಾರಣ ಪ್ರಮಾಣದಲ್ಲಾದರೆ, ಅದೇ ದಿನ ರಾತ್ರಿ ಹಾಗೂ ಬುಧವಾರ ಇಡೀ ದಿನ ನಿರಂತರ ಮಳೆಗೆ ಧಾರವಾಡದ ಹತ್ತಾರು ಬಡಾವಣೆಗಳು ನೀರಲ್ಲಿಯೇ ನಿಲ್ಲುವಂತಾಗಿತ್ತು. ಗುರುವಾರ ರಾತ್ರಿಯಿಂದ ಬೆಳಗಿನಜಾವವರೆಗೂ ಸತತವಾಗಿ ಸುರಿದ ಮಳೆಯಿಂದಾಗ ನಗರದಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿವೆ.
ಪ್ರತಿಭೆಗೆ ಬಡವ, ಗ್ರಾಮೀಣ ಪ್ರದೇಶವೆಂಬ ಭೇದವಿಲ್ಲ
ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆದಾಗ ಅದೊಂದು ಸಾಗರವಿದ್ದಂತೆ, ಅದರಲ್ಲಿ ಧೃತಿಗೆಡದೆ ಈಜಿ ದಡಸೇರಬೇಕು. ಉನ್ನತ ಶಿಕ್ಷಣ ಪಡೆಯುವಾಗ ಕನ್ನಡ ಮಾಧ್ಯಮದಲ್ಲಿ ಕಲಿತಿದ್ದೇವೆ ಎಂಬ ಕೀಳರಿಮೆ ಇರಬಾರದು.
ಮನೆಗಳಿಗೆ ನುಗ್ಗಿದ ನೀರು, ನಿದ್ದೆಗೆಟ್ಟ ಜನರು
ಮೂರುಸಾವಿರ ಮಠದ ಹಿಂಭಾಗದಲ್ಲಿರುವ ಸಿದ್ಧೇಶ್ವರ ನಗರದ ಜಿ. ಅಡ್ಡಾ ಭಾಗದಲ್ಲಿ ಹಲವು ಮನೆಗಳಿಗೆ ತಡರಾತ್ರಿ ಮಳೆನೀರು ನುಗ್ಗಿ ಅವಾಂತರ ಸೃಷ್ಟಿಸಿತು. ಇದರಿಂದಾಗಿ ಸ್ಥಳಿಯ ನಿವಾಸಿಗಳು ಪಾಲಿಕೆ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.
ಗುಡೇನಕಟ್ಟಿ: ರಾತ್ರೋರಾತ್ರಿ ರಾಯಣ್ಣ ಪ್ರತಿಮೆ ಸ್ಥಾಪನೆ
ಗುಡೇನಕಟ್ಟಿ ಗ್ರಾಮದ ಬಸ್‌ ನಿಲ್ದಾಣದ ಪಕ್ಕದಲ್ಲಿ ಸರ್ಕಾರಿ ಗಾಂವ್‌ಠಾಣಾ ಇದೆ. ಆ ಜಾಗೆಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಕೆಲವರು ರಾತ್ರೋರಾತ್ರಿ ಪ್ರತಿಷ್ಠಾಪನೆ ಮಾಡಿದ್ದಾರೆ.
ನೀರಿನ ವೈಜ್ಞಾನಿಕ ಬಳಕೆ ಆಗಲಿ
ಭಾರತದಲ್ಲಿ ನೀರಿನ ವೈಜ್ಞಾನಿಕ ಬಳಕೆ ಸಮರ್ಪಕವಾಗಿಲ್ಲ. ಅಚ್ಚುಕಟ್ಟು ಪ್ರದೇಶದಲ್ಲಿ ನೀರಿನ ದುರ್ಬಳಕೆಯಿಂದ ಭೂಮಿಯ ಫಲವತ್ತತೆ ಕಡಿಮೆಯಾಗಿ ಬೆಳೆ ಹಾನಿಯಾಗುತ್ತಿದೆ. ಭೂಮಿ ಜವುಳಾಗಿ ಮಣ್ಣಿನ ಸವೆತ ಉಂಟಾಗುತ್ತಿದೆ.
ದುಶ್ಚಟ: ಮನಸ್ಸು ಪರಿವರ್ತನೆಗೆ ಒಡ್ಡಿದರೆ ಸಮಾಜದಲ್ಲಿ ಮನ್ನಣೆ
ಬದುಕನ್ನು ಸನ್ಮಾರ್ಗದಲ್ಲಿ ಒಯ್ಯುವುದಕ್ಕೆ ಅರಿವು ಅಗತ್ಯ. ಇದು ಸಾಧ್ಯ ಆಗದ ಸಂದರ್ಭದಲ್ಲಿ ಮತ್ತೊಬ್ಬರ ಮಾರ್ಗದರ್ಶನ ಪಡೆಯಲು ಮುಂದಾಗಬೇಕು.
ಹುಬ್ಬಳ್ಳಿ: ರಾತ್ರಿಯಿಡೀ ಮಳೆಗೆ ಜನತೆ ತತ್ತರ
ಮಳೆಯಿಂದಾಗಿ ತೊಂದರೆಗೀಡಾದ ಪ್ರದೇಶಗಳಿಗೆ ಹು-ಧಾ ಮಹಾನಗರ ಪಾಲಿಕೆಯ ಮಳೆ ವಿಪತ್ತು ನಿರ್ವಹಣಾ ತಂಡವು ತೆರಳಿ ಮಳೆಯಲ್ಲಿಯೇ ಕಾರ್ಯಾಚರಣೆ ನಡೆಸಿ ಬಂದಾಗಿರುವ ಚರಂಡಿ ತೆರವುಗೊಳಿಸಿ ಮಳೆಯ ನೀರು ಸರಾಗವಾಗಿ ಹರಿಯುವಂತೆ ಮಾಡಿದರು.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 462
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved