• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರವಾಡ ಜಿಲ್ಲೆಯಲ್ಲಿ 16 ಲಕ್ಷ ಮತದಾರರು: ಡಿಸಿ ದಿವ್ಯಪ್ರಭು
ಜನವರಿ 2025ಕ್ಕೆ ಅನ್ವಯವಾಗುವಂತೆ ಜಿಲ್ಲೆಯಲ್ಲಿ 8,05,768 ಪುರುಷ, 8,10,647 ಮಹಿಳಾ ಹಾಗೂ 95 ಜನ ತೃತೀಯ ಲಿಂಗಿಗಳು ಸೇರಿ ಒಟ್ಟು 16,16,415 ಅರ್ಹ ಮತದಾರರಿದ್ದಾರೆ. 2024ರ ಅಕ್ಟೋಬರ್‌ ವರೆಗೆ 16,12,536 ಮತದಾರರಿದ್ದು 3879 ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದರೆ, 5487 ಮತದಾರರ ಹೆಸರು ಡಿಲಿಟ್‌ ಆಗಿದೆ.
ಅಮಿತ್‌ ಶಾ ಹೇಳಿಕೆ ಖಂಡಿಸಿ ಜ. 9ಕ್ಕೆ ಹುಬ್ಬಳ್ಳಿ-ಧಾರವಾಡ ಬಂದ್‌ ಕರೆ
ಪ್ರತಿಭಟನಾ ಮೆರವಣಿಗೆ ಮೂಲಕ ತಮ್ಮ ವ್ಯಾಪ್ತಿಯ ಬಂದ್‌ನೊಂದಿಗೆ ಹುಬ್ಬಳ್ಳಿಯ ಅಂಬೇಡ್ಕರ್‌ ವೃತ್ತ, ಚೆನ್ನಮ್ಮ ವೃತ್ತ ಹಾಗೂ ಧಾರವಾಡದ ಜ್ಯುಬಲಿ ವೃತ್ತದಲ್ಲಿ ವಿಶೇಷ ಹಾಗೂ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ಬಸ್‌ ಪ್ರಯಾಣ ದರ ಏರಿಕೆ ಹಿಂಪಡೆಯುವಂತೆ ಜೆಡಿಎಸ್‌ ಆಗ್ರಹ
ರಾಜ್ಯ ಸರ್ಕಾರ ಬಸ್‌ ಪ್ರಯಾಣ ಏರಿಸುವ ಮೂಲಕ ಜನರನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡುತ್ತಿದೆ. ಈಗಾಗಲೇ ಇನ್ನಿತರ ಬೆಲೆ ಏರಿಕೆ ಆಗಿ ಜನರು ಆರ್ಥಿಕ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರವು ಬಸ್ ಪ್ರಯಾಣ ದರ ಹೆಚ್ಚಿಸುವ ಮೂಲಕ ತೊಂದರೆ ಕೊಡುತ್ತಿದೆ.
ತೆರಿಗೆ ಪಾವತಿಸದವರ ಹೆಸರು ಪತ್ರಿಕೆ, ವೆಬ್‌ಸೈಟ್‌ನಲ್ಲಿ ಪ್ರಕಟ: ಮೇಯರ ರಾಮಪ್ಪ ಬಡಿಗೇರ
ಮಹಾನಗರ ಪಾಲಿಕೆಯ ₹ 143 ಕೋಟಿ ಆಸ್ತಿ ತೆರಿಗೆಯಲ್ಲಿ ಈ ವರೆಗೆ ₹ 113 ಕೋಟಿ ಸಂಗ್ರಹವಾಗಿದೆ. ಉಳಿದ ₹ 30 ಕೋಟಿ ತೆರಿಗೆ ಸಂಗ್ರಹಿಸಲು ಆಯಾ ವಾರ್ಡ್‌ ಸದಸ್ಯರು ಸಹಕಾರ ನೀಡಬೇಕು. ₹ 10 ಲಕ್ಷಕ್ಕಿಂತ ಹೆಚ್ಚಿನ ತೆರಿಗೆ ಉಳಿಸಿಕೊಂಡವರ ಹೆಸರನ್ನು ಪಾಲಿಕೆಯ ವೆಬ್‌ಸೈಟ್‌ ಹಾಗೂ ದಿನಪತ್ರಿಕೆಯಲ್ಲಿ ಪ್ರಕಟಿಸಲಾಗುವುದು.
ಸಾರಿಗೆ ನೌಕರರಿಗೆ ₹1 ಕೋಟಿ ಅಪಘಾತ ಪರಿಹಾರ ವಿಮೆ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜು ಕಾಗೆ
ಸಂಸ್ಥೆಯಲ್ಲಿ ಹೆಚ್ಚು ಶ್ರಮಪಡುವ ನೌಕರರ ಕುಟುಂಬಗಳು ಅವರ ಅನಿರೀಕ್ಷಿತ ನಿಧನದಿಂದ ತೊಂದರೆ ಅನುಭವಿಸಬಾರದು. ಈ ನಿಟ್ಟಿನಲ್ಲಿ ₹1 ಕೋಟಿ ವಿಮೆ ಜಾರಿ ಮಾಡಲಾಗಿದೆ. ಆ ಮೂಲಕ ನೌಕರಸ್ಥರ ಕುಟುಂಬವನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಯೋಜಿಸಲಾಗಿದೆ.
ಇತಿಹಾಸದಲ್ಲಿ ಬಿಟ್ಟು ಹೋದ ಸಂಗತಿಗಳು ಮರು ನಿರೂಪಣೆಯಾಗಲಿ: ಡಾ. ಜೆ.ಪಿ. ದೊಡಮನಿ
ದೇಶದ ಇತಿಹಾಸವನ್ನು ಬ್ರಿಟಿಷರು ಕಟ್ಟಿಕೊಟ್ಟಷ್ಟು ವಸ್ತುನಿಷ್ಠವಾಗಿ ಮತ್ತು ಸತ್ಯ ನಿಷ್ಠವಾಗಿ ಬೇರೆ ಯಾರೂ ಕಟ್ಟಿಕೊಟ್ಟಿಲ್ಲ ಎಂದು ನಿವೃತ್ತ ಪ್ರಾಚಾರ್ಯ ಡಾ. ಜೆ.ಪಿ. ದೊಡಮನಿ ಹೇಳಿದರು.
ಧಾರ್ಮಿಕ ಆಚರಣೆ, ಹಬ್ಬಗಳು ನಮ್ಮ ಸಂಸ್ಕೃತಿ ಉಳಿವಿಗೆ ಸಹಕಾರಿ: ಮೂಜಗು
ಮೂರು ಸಾವಿರ ಮಠದ ಆವರಣದಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ಹುಬ್ಬಳ್ಳಿ ಆಕಾಶ ಬುಟ್ಟಿ ಹಬ್ಬ-2025ಕ್ಕೆ ಮೂರು ಸಾವಿರ ಮಠದ ಡಾ. ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು ಚಾಲನೆ ನೀಡಿದರು.
ಅಮೃತ ಮಹೋತ್ಸವದ ಹೆಮ್ಮೆಯಲ್ಲಿ ಧಾರವಾಡ ಆಕಾಶವಾಣಿ!
ಉತ್ತರ ಕರ್ನಾಟಕದ ಮೌಖಿಕ ಪರಂಪರೆಯ ಅಸ್ಮಿತೆ, ಈ ಭಾಗದ ಸಾಂಸ್ಕೃತಿಕ ರಾಯಭಾರಿ ಧಾರವಾಡದ ಆಕಾಶವಾಣಿಗೆ ಈಗ ಅಮೃತ ಮಹೋತ್ಸವ ಸಂಭ್ರಮ!
ಸ್ವಾತಂತ್ರ್ಯ ಚಳವಳಿಗೆ ಮಹಿಳೆಯರ ಕೊಡುಗೆ ಅಪಾರ: ಸಾಹಿತಿ ರಂಜಾನ ದರ್ಗಾ
ಹೆಣ್ಣುಮಕ್ಕಳನ್ನು ನಾವು ಗೌರವದಿಂದ ಕಾಣಬೇಕು ಎಂದು ಸಾಹಿತಿ ರಂಜಾನ ದರ್ಗಾ ಹೇಳಿದರು.
ಕನ್ನಡಕ್ಕೆ ಭದ್ರ ಬುನಾದಿ ಹಾಕಿದವರು ಡೆ. ಚನ್ನಬಸಪ್ಪ: ಜಯಶ್ರೀ ಶಿಂತ್ರಿ
ಇಲ್ಲಿಯ ಡಯಟ್‌ನಲ್ಲಿ ಧಾರವಾಡದ ಶಾಲಾ ಶಿಕ್ಷಣ ಸಂಕಥನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 534
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved