• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕ ಕೋನರಡ್ಡಿ ಹಸಿರು ಟವಲ್‌ ಧರಿಸುವುದು ನಿಲ್ಲಿಸಲಿ
ರೈತರ ಅಹವಾಲು ಸ್ವೀಕರಿಸುವುದನ್ನು ಬಿಟ್ಟು ಹೋರಾಟಗಾರರು ಕೇವಲ ಮನವಿ ನೀಡಬೇಕು. ಅದನ್ನು ಬಿಟ್ಟು ಬೇರೆ ಏನು ಮಾಡಬಾರದು ಎಂದು ಅವಾಚ್ಯವಾಗಿ ಮಾತನಾಡಿದ್ದಾರೆಂಬ ಆರೋಪ.
ಗಾಯ್‌ ಪರ್ದಿ ಗ್ಯಾಂಗ್‌ ಸದಸ್ಯನಿಗೆ ಗುಂಡೇಟು
ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಗಾಯ್‌ ಪರ್ದಿ ಎಂಬ ಸಮುದಾಯವಿದೆಯಂತೆ. ಈ ಸಮುದಾಯದ ಎಂಟ್ಹತ್ತು ಜನ ಸೇರಿಕೊಂಡು ಒಂಟಿ ಮನೆ ಅಥವಾ ಊರ ಹೊರವಲಯಗಳಲ್ಲಿರುವ ಮನೆಗಳನ್ನೇ ಟಾರ್ಗೆಟ್‌ ಮಾಡುತ್ತಾರೆ.
ನಿಷ್ಕ್ರಿಯಗೊಂಡ ರಾಜ್ಯ ಸರ್ಕಾರ: ಜೋಶಿ
ಗ್ರಾಪಂ ಸದಸ್ಯರು ಬಿಜೆಪಿಯವರಷ್ಟೇ ಅಲ್ಲದೇ ತಮ್ಮದೇ ಪಕ್ಷದ ಸದಸ್ಯರು ಇದ್ದಾರೆ. ಇಂದು ಅವರು ಬೀದಿಗಿಳಿದು ಪ್ರತಿಭಟನೆಯಲ್ಲಿ ತೊಡಗಿದ್ದಾರೆ ಎಂದರೆ ಇದು ತಮ್ಮ ಆಡಳಿತಕ್ಕೆ ಹಿಡಿದ ಕೈಗನ್ನಡಿ ಅಲ್ಲವೇ?.
ಕೇಂದ್ರ ಕಾರಾಗೃಹದ 4 ದಿಕ್ಕಿಗೆ ವೀಕ್ಷಣಾ ಗೋಪುರ !
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನಗೆ ನೀಡಿದ ರಾಜಾತಿಥ್ಯದ ಪ್ರಕರಣ ಇದಕ್ಕೆಲ್ಲ ಪುಷ್ಟಿ ನೀಡುವಂತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಕಾರಾಗೃಹಗಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ತಪಾಸಣೆ ವಹಿಸಲಾಗಿದೆ.
4 ದಿನದಲ್ಲಿ 134 ಪೌರ ಕಾರ್ಮಿಕರ ನೇರ ನೇಮಕಾತಿ ಆದೇಶ ನೀಡಿ : ಶಾಸಕ ಪ್ರಸಾದ ಅಬ್ಬಯ್ಯ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 543 ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಶಾಸಕ ಪ್ರಸಾದ ಅಬ್ಬಯ್ಯ ಅವರು ಈ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪಿಎಂ ಕಿಸಾನ್ ಸಮ್ಮಾನ್ ರೈತರ ಸಂಜೀವಿನಿ: ಪ್ರಹ್ಲಾದ ಜೋಶಿ
ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ರೈತರ ಸಂಜೀವಿನಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ದೇಶ ಒಡೆಯುವ ದೃಷ್ಟಿಯಿಂದ ವಕ್ಫ್‌ ಕಾಯ್ದೆ ತಿದ್ದುಪಡಿ: ಡಾ. ಸೈಯ್ಯದ ನಾಸೀರ್‌ ಹುಸೇನ್
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಿರಂತರವಾಗಿ ದ್ವೇಷದ ರಾಜಕಾರಣ, ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಆಡಳಿತ ನಡೆಸುತ್ತಿದೆ ಎಂದು ರಾಜ್ಯಸಭಾ ಸದಸ್ಯ ಡಾ. ಸೈಯ್ಯದ ನಾಸೀರ್‌ ಹುಸೇನ್‌ ಆರೋಪಿಸಿದರು.
ಪವರ್‌ ಆಫ್‌ ಯುಥ್ಸ್‌ ಫೌಂಡೇಶನ್‌ನಿಂದ ಗುರುವಂದನೆ
ಪವರ್‌ ಆಫ್‌ ಯುಥ್ಸ್‌ ಫೌಂಡೇಶನ್‌ ವತಿಯಿಂದ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಸಮಾಜ ಸೇವಕ ಡಾ. ರಮೇಶ ಮಹದೇವಪ್ಪನರ ಹೇಳಿದರು.
ಕಿಡಿಗೇಡಿಗಳಿಂದ ದತ್ತಾತ್ರೇಯ ಮೂರ್ತಿ ಧ್ವಂಸ
ಯಾರೋ ಕಿಡಿಗೇಡಿಗಳು ದತ್ತಾತ್ರೇಯ ದೇವರ ಮೂರ್ತಿಯ ನಾಲ್ಕು ಕೈಗಳನ್ನು ಧ್ವಂಸಗೊಳಿಸಿದ್ದಾರೆ‌. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ರೈತರ ಶ್ರೇಯೋಭಿವೃದ್ಧಿಗೆ ಸಹಕಾರ ಬ್ಯಾಂಕ್‌ಗಳ ಪಾತ್ರ ಅಪಾರ: ಸಚಿವ ಕೆ.ಎನ್. ರಾಜಣ್ಣ
ಬ್ಯಾಂಕು ಆರ್ಥಿಕವಾಗಿ ಪ್ರಗತಿಯತ್ತ ಸಾಗಿದ್ದು, ಆರ್ಥಿಕವಾಗಿ ಸಬಲವಾಗಲು ಹೆಚ್ಚು ಹೆಚ್ಚಾಗಿ ಕೃಷಿಯೇತರ ಸಾಲ ಸೌಲಭ್ಯಗಳನ್ನು ವಿತರಿಸಬೇಕು ಎಂದು ರಾಜ್ಯ ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 462
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved