• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸ್‌ ಪ್ರಯಾಣ ದರ ಏರಿಕೆಗೆ ಕೇಂದ್ರವೇ ಕಾರಣ: ಸಚಿವ ಸಂತೋಷ ಲಾಡ್
ಬಸ್ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರವೇ ನೇರ ಕಾರಣ. ಈ ಪ್ರಯಾಣ ದರ ಏರಿಕೆ ಅನಿವಾರ್ಯವಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಆರೋಪಿಸಿದರು.
ಸಾವಿನಲ್ಲೂ ಒಂದಾದ ಪ್ರಾಣ ಸ್ನೇಹಿತರು
ಸಾಯಿನಗರದ ಅಚ್ಚವ್ವನ ಕಾಲನಿಯಲ್ಲಿ ಸಿಲಿಂಡರ್‌ ಸೋರಿಕೆಯಿಂದಾಗಿ ನಡೆದ ಅಗ್ನಿ ಅವಘಡದಲ್ಲಿ ಪ್ರಾಣ ಸ್ನೇಹಿತರಿಬ್ಬರು ಮೃತಪಟ್ಟಿದ್ದಾರೆ.
ಬಸವರಾಜ ಗುರಿಕಾರಗೆ ನೌಕರರಿಂದ ಅಭಿನಂದನೆ
ಉತ್ತರ ಭಾರತ ಪ್ರಾಬಲ್ಯದ ಮಧ್ಯೆ ದಕ್ಷಿಣ ಭಾರತದವರು ರಾಷ್ಟ್ರಮಟ್ಟದ ಹುದ್ದೆ ಪಡೆದಿರುವುದು ಸಾಮಾನ್ಯ ವಿಷಯವಲ್ಲ. ಅಷ್ಟೊಂದು ದೊಡ್ಡ ಮಟ್ಟದಲ್ಲಿ ಸ್ಥಾನ ಪಡೆಯುವುದು ಕಷ್ಟವಿದೆ. ಆದರೆ, ಗುರಿಕಾರ ಅವರು ತಮ್ಮ ನಿರಂತರ ಸಂಘಟನೆ ಚಟುವಟಿಕೆಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳು ಕಾನೂನುಗಳ ಬಗ್ಗೆ ಅಧ್ಯಯನ ನಡೆಸಲಿ: ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ
ವಿದ್ಯಾರ್ಥಿಗಳು ಎಲ್ಲ ಕಾನೂನುಗಳ ಬಗ್ಗೆ ಅಧ್ಯಯನ ನಡೆಸಬೇಕು. ನೀವು ವಕೀಲರಾದಾಗ ಯಾವುದೇ ರೀತಿಯ ತೊಂದರೆಗಳು ಎದುರಾಗದಂತೆ ನ್ಯಾಯಾಲಯದ ನಿಯಮಗಳನ್ನು ಕಲ್ಪಿತ ನ್ಯಾಯಾಲಯದ ಮೂಲಕ ಕಲಿಯಲು ಅವಕಾಶವಿದೆ.
ಬಿಆರ್‌ಟಿಎಸ್‌ ಕಾರಿಡಾರ್‌ನಲ್ಲಿ ಖಾಸಗಿ ವಾಹನಗಳ ದರ್ಬಾರ್!
ಹುಬ್ಬಳ್ಳಿ-ಧಾರವಾಡ ಮಧ್ಯೆ ₹ 1000 ಕೋಟಿ ವೆಚ್ಚದಲ್ಲಿ 22.5 ಕಿಲೋ ಮೀಟರ್ ನಿರ್ಮಿಸಿರುವ ಬಿಆರ್‌ಟಿಎಸ್‌ ಕಾರಿಡಾರ್ ಬರೋಬ್ಬರಿ 32 ನಿಲ್ದಾಣ ಹೊಂದಿದೆ. ಅವಳಿ ನಗರದ ಮಧ್ಯೆ ಸಂಚರಿಸುವ ಜನರಿಗೆ ಕ್ಷಿಪ್ರವಾಗಿ ಆರಾಮದಾಯಕ, ಸುರಕ್ಷಿತವಾಗಿ ತಮ್ಮ ಗಮ್ಯ ಸ್ಥಾನ ತಲುಪುವ ಉದ್ದೇಶದಿಂದ ಈ ಕಾರಿಡಾರ್ ಮಾಡಲಾಗಿದೆ.
ಬಸ್‌ ಪ್ರಯಾಣ ದರ ಹೆಚ್ಚಳ ಖಂಡಿಸಿ ಪ್ರತಿಭಟನೆ
ಆಧುನಿಕ ಬದುಕಿನ ಮೂಲ ಅವಶ್ಯಕತೆಯಾಗಿರುವ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗುತ್ತದೆ.
ಜೀವನದ ಮೌಲ್ಯ ತಿಳಿಸುವಲ್ಲಿ ನಾಟಕ: ಅಪರ ಜಿಲ್ಲಾಧಿಕಾರಿ ಗೀತಾ
ದಿನನಿತ್ಯದ ಜಂಜಾಟದಲ್ಲಿ ಕಳೆದು ಹೋಗುತ್ತಿರುವ ಜನರಿಗೆ ವಿನೂತನ, ವಿಭಿನ್ನ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಮನರಂಜನೆ ನೀಡುತ್ತಿದೆ. ನಾಟಕಗಳು ಮನರಂಜನೆಯೊಂದಿಗೆ ಆದಾಯದ ಮೂಲವು ಆಗಿದೆ. ಸಕ್ರಿಯವಾಗಿ ಜೀವನ ನಡೆಸಲು ನಾಟಕಗಳು ಪ್ರೇರಣೆಯಾಗಿವೆ.
ಕವಿವಿ ಬೆಳವಣಿಗೆಗೆ ಕಾರಣರಾದ ಡಾ. ಡಿ.ಸಿ ಪಾವಟೆ: ಪ್ರೊ. ಮಾರ್ಟಿನ್ ಬರ್ಟನ್
ಕವಿವಿ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಸಾಧನೆ ಮಾಡಿದೆ. ಪ್ರಸ್ತುತ ಡಾ. ಡಿ.ಸಿ. ಪಾವಟೆ ಫೌಂಡೇಶನ್ ವತಿಯಿಂದ ಆಯ್ಕೆಗೊಂಡ ಸಂಶೋಧಕರಿಗೆ ಇಂಗ್ಲೆಂಡಿನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ವಿಶೇಷ ವಿಷಯದ ಕುರಿತು ಅಧ್ಯಯನ ನಡೆಸಲಿದ್ದಾರೆ
ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಗುತ್ತಿಗೆದಾರ ಸಚಿನ ಅತ್ಯಹತ್ಯೆ ಆರೋಪ ಕೇಳಿ ಬಂದರೂ ಮುಖ್ಯಮಂತ್ರಿ ಅವರನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಜನರ ಮೇಲೆ ಹೊರೆಹಾಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.
ಕಮರಿತು ಸೈನಿಕನಾಗುವ ಕನಸು!
ಚಿಕ್ಕಂದಿನಿಂದಲೂ ಸಂಜಯನಿಗೆ ಸೈನ್ಯ ಸೇರುವ ಕನಸಿತ್ತು. ಈ ಕುರಿತು ತಮ್ಮ ತಂದೆ-ತಾಯಿ, ದೊಡ್ಡಪ್ಪ ರಾಜಶೇಖರ ಅವರ ಬಳಿಯೂ ಹೇಳಿಕೊಂಡಿದ್ದ. ಕುಟುಂಬಸ್ಥರೂ ಸಹ ಇವನ ಆಸೆಗೆ ಬೆನ್ನುಲುಬಾಗಿ ನಿಂತಿದ್ದರು. ಮಗನ ಆಸೆ ಕಂಡು ತಂದೆ ಹಾಗೂ ದೊಡ್ಡಪ್ಪ ಇಬ್ಬರೂ ಸೇರಿ ಕಳೆದ 6 ತಿಂಗಳಿನಿಂದ ಸೂಕ್ತ ತರಬೇತಿ ನೀಡುತ್ತಿದ್ದರು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 535
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved