• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಯವರು ಬಟ್ಟೆ ಹರಿದುಕೊಂಡರೂ ಪ್ರಿಯಾಂಕ್ ರಾಜೀನಾಮೆ ನೀಡಲ್ಲ
ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಮಾತಾಡಿದ್ದಕ್ಕೆ ಅವರನ್ನು ಟಾರ್ಗೆಟ್ ಮಾಡಲಾಗಿದೆ. ಕೆಲವರಿಗೆ ಅವರ ಏಳ್ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹಾಗಾಗಿ ಅವರ ಶಕ್ತಿ ಕುಂದಿಸುವ ಕಾರ್ಯ ಮಾಡುತ್ತಿದ್ದಾರೆ.
ಇದ್ದೊಬ್ಬ ಮಗನೂ ಹೋದ, ಯಾರಿಗಾಗಿ ಬದುಕಲಿ! ಮೃತಪಟ್ಟ ಅಯ್ಯಪ್ಪ ಮಾಲಾಧಾರಿ ತಾಯಿಯ ಮಾತು
ರಾಜುವಿನ ತಾಯಿ ಮಲ್ಲಮ್ಮ ಅವರನ್ನು ಶಿರಸಿಯ ಕೃಷ್ಣ ಮುಗೇರ ಎಂಬುವರಿಗೆ ವಿವಾಹ ಮಾಡಿಕೊಡಲಾಗಿತ್ತು. ಇವರಿಗೆ ರವಿ ಮತ್ತು ರಾಜು ಎಂಬ ಇಬ್ಬರು ಮಕ್ಕಳಿದ್ದರು. ಕೃಷ್ಣ ಅವರು ಹೋಟೆಲ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು.
ಜನರಿಗೆ ಗ್ಯಾರಂಟಿ ಹೆಸರಲ್ಲಿ ಕಾಂಗ್ರೆಸ್‌ ಮೋಸ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ
ಆಸ್ತಿ ನೋಂದಣಿ ದರ, ಮದ್ಯದ ದರ ಹೆಚ್ಚಳ ಮಾಡಿರುವ ಜತೆಗೆ ಈಗ ಸರ್ಕಾರ ಬಸ್ ಟಿಕೆಟ್ ದರ ಕೂಡ ಹೆಚ್ಚಿಸಿದೆ. ಗ್ಯಾರಂಟಿ ಯೋಜನೆಗಳಿಂದ ಹಿಮಾಚಲ ಪ್ರದೇಶದಲ್ಲಿ ಇಂತಹದ್ದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗ ಅಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸಲು ಹೊರಟಿದ್ದಾರೆ.
ಆಡಳಿತದ ಮೇಲೆ ಹಿಡಿತ ಕಳೆದುಕೊಂಡ ಸಿಎಂ: ಜಗದೀಶ ಶೆಟ್ಟರ್‌
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ರಹಿತ ಆಡಳಿತ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಅವರ ಸಂಪುಟದ ಸಚಿವರು ಹಾಗೂ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಮನಸ್ಥಿತಿಯನ್ನು ಮುಖ್ಯಮಂತ್ರಿಗಳು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ.
ಹೆಣ್ಣುಮಕ್ಕಳ ಅಕ್ಷರ ಕ್ರಾಂತಿ ಮೂಡಿಸಿದ ಸಾವಿತ್ರಾಬಾಯಿ ಫುಲೆ
ಮಹಿಳೆಯನ್ನು ಮನುಷ್ಯಳೆಂದೆ ಪರಿಗಣಿಸದ ಸಮಾಜದಲ್ಲಿ, ಒಬ್ಬ ಮಹಿಳೆಯಾಗಿ ಓದು-ಬರಹ ಕಲಿತು, ಅದನ್ನೇ ಜ್ವಾಲೆಯಾಗಿ ಹಿಡಿದುಕೊಂಡು ಮುನ್ನಡೆದ ಧೀಮಂತ ಮಹಿಳೆ ಸಾವಿತ್ರಿಬಾಯಿ ಫುಲೆ.
ಕನ್ನಡ ಅಂಕಿಗಳ ವಿಶೇಷ ದಿನದರ್ಶಿಕೆ
ಪ್ರತಿ ತಿಂಗಳು ಕನ್ನಡದ ಅಂಕಿಗಳನ್ನೇ ಬಳಸಿ ಸಿದ್ಧ ಮಾಡಿರುವ ದಿನದರ್ಶಿಕೆ. ಕಳೆದ ಮೂರು ವರ್ಷಗಳಲ್ಲಿ ಆಗಿರುವ ಪ್ರಮುಖ ಕಾರ್ಯಕ್ರಮಗಳ ಮಾಹಿತಿಯು ಭಾವಚಿತ್ರ ಸಮೇತ ಅಂದವಾಗಿ ಮುದ್ರಿಸಲಾಗಿದೆ.
ಪಂಚ ಗ್ಯಾರಂಟಿ ಜನರಿಗೆ ತಲುಪಿಸಿ: ಶಿವಾನಂದ ಭೂಮಣ್ಣವರ
ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಅಧಿಕಾರಿಗಳು ಮುಂದಾಗಬೇಕು. ಅನ್ನಭಾಗ್ಯ ಯೋಜನೆಯಡಿ ಜನರಿಗೆ ಸಮಪರ್ಕವಾಗಿ ಪಡಿತರ ವಿತರಿಸುವ ಹೊಣೆ ಸಂಬಂಧಪಟ್ಟ ಅಧಿಕಾರಿಗಳ ಮೇಲಿದೆ.
ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್‌ ಯಶಸ್ವಿಗೊಳಿಸಿ
ಧಾರವಾಡ ತಾಲೂಕಿನ ದಡ್ಡಿಕಮಲಾಪುರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯುವ ಜಾಂಬೋರೇಟ್‌ಗೆ ಆಗಮಿಸುವ 8 ಜಿಲ್ಲೆಗಳ 1000 ಮಕ್ಕಳಿಗೆ ಹಾಗೂ 200 ಸಿಬ್ಬಂದಿಗೆ ಮೂಲಭೂತ ಸೌಲಭ್ಯ ಒದಗಿಸಿ ವ್ಯವಸ್ಥಿತವಾಗಿ ಕಾರ್ಯಕ್ರಮ ನಿರ್ವಹಣೆ ಮಾಡಿ ಯಶಸ್ವಿಗೊಳಿಸಬೇಕು.
ಚಿನ್ನದ ಪದಕ ಗೆದ್ದ ಅಶೋಕನಿಗೆ ಅದ್ಧೂರಿ ಸ್ವಾಗತ
ತಮಿಳುನಾಡಿನಲ್ಲಿ ನಡೆದ ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಷಿಪ್‌ನ ಹಿರಿಯರ (87ಕೆಜಿ) ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಧಾರವಾಡ ತಾಲೂಕಿನ ಯಾದವಾಡದ ಅಶೋಕ ಮಾಕಣ್ಣವರ ಅವರಿಗೆ ಅದ್ಧೂರಿ ಸ್ವಾಗತ ಕೋರಿ ಪೌರಸನ್ಮಾನ ಮಾಡಲಾಯಿತು.
ಗ್ಯಾಸ್‌ ಸೋರಿಕೆಯಿಂದ ಉಂಟಾದ ಅಗ್ನಿ ಅವಘಡ : ಪುತ್ರನಿಗೆ ತಿಳಿದಿಲ್ಲ ಅಪ್ಪನ ಸಾವು !
ಕಳೆದ ಆರು ವರ್ಷದಿಂದ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ವ್ರತ ಮಾಡುತ್ತಿದ್ದ ಪ್ರಕಾಶ, ಈ ಸಲ 11 ವರ್ಷದ ಪುತ್ರ ವಿನಾಯಕ ಕೂಡ ಮಾಲೆ ಧರಿಸಿದ್ದ.
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 535
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved