• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಡಿಕೆ ಈಡೇರಿಕೆಗಾಗಿ ಪೌರಕಾರ್ಮಿಕರಿಂದ ಉರುಳು ಸೇವೆ
ಪಾಲಿಕೆ ಆಯುಕ್ತರು ಸರ್ಕಾರದ ಆದೇಶದಂತೆ 127 ಪೌರಕಾರ್ಮಿಕರಿಗೆ ನೇರ ನೇಮಕಾತಿ ಆದೇಶ ಪತ್ರ ನೀಡಬೇಕು. ಕಾನೂನು ಬಾಹಿರ ಗುತ್ತಿಗೆ ಪದ್ಧತಿ ರದ್ದುಪಡಿಸಿ 799 ಗುತ್ತಿಗೆ ಪೌರಕಾರ್ಮಿಕರಿಗೆ ನೇರ ವೇತನ ಪಾವತಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದ್ದಾರೆ.
ಧರ್ಮಾಚರಣೆಯಿಂದ ಮನಸ್ಸಿಗೆ ನೆಮ್ಮದಿ: ಶಂಕರಯ್ಯ ದೇಗಾವಿಮಠ
ಎಳ್ಳು ಅಮವಾಸ್ಯೆಯೆಂದು ರೈತ ಬೆಳೆದ ಎಳ್ಳಿನಿಂದ ಎಣ್ಣೆ ತೆಗೆದು ದೇವರಿಗೆ ದೀಪ ಹಚ್ಚುವುದು ವಾಡಿಕೆ. ಆಯಾ ಕಾಲಮಾನಕ್ಕೆ ತಕ್ಕಂತೆ ನಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆ ತರಲು ನಮ್ಮ ಆಚರಣೆಗಳು ಸಹಕಾರಿಯಾಗಿವೆ.
ಸಿದ್ದೇಶ್ವರ ಶ್ರೀಗಳು ಸರಳತೆಯ ಸಾಕಾರ ಮೂರ್ತಿಗಳು
ಸಿದ್ದೇಶ್ವರ ಶ್ರೀಗಳು ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗ ರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು. ಅವರ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವವಾಗಿದೆ.
ಕೃಷಿ ವಿವಿಯಲ್ಲಿ ರಾತ್ರೋರಾತ್ರಿ ಅಯ್ಯಪ್ಪಸ್ವಾಮಿ ಮೂರ್ತಿ ಪ್ರತಿಷ್ಠಾಪನೆ
ಕೃಷಿ ವಿವಿಯ ಆವರಣದಲ್ಲಿರುವ ಮಾವಿನ ತೋಟದ ಒಂದು ಮೂಲೆಯಲ್ಲಿ ಅಪರಿಚಿತರು ಮಂಗಳವಾರ ರಾತ್ರಿ ಅಯ್ಯಪ್ಪಸ್ವಾಮಿ ಮತ್ತು ನಾಗದೇವರ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.‌ ಇದು ಬುಧವಾರ ಬೆಳಕಿಗೆ ಬಂದಿದೆ.
ಎಂಟು ಅಯ್ಯಪ್ಪ ಸ್ವಾಮಿಗಳ ಸಾವಿಗೆ ಕಾರಣವಾದ ಕಟ್ಟಡ ತೆರವಿಗೆ ಪರಿಶೀಲನೆ
ಸಿಲಿಂಡರ್‌ ಸೋರಿಕೆಯಿಂದಾಗಿ ನಡೆದ ಅಗ್ನಿ ಅವಘಡದಲ್ಲಿ 8 ಜನ ಅಯ್ಯಪ್ಪ ಮಾಲಾಧಾರಿಗಳ ಸಾವಿಗೆ ಕಾರಣವಾಗಿರುವ ಕಟ್ಟಡವನ್ನು ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಅವರು ಪರಿಶೀಲಿಸಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಲು ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಯ ಕೊಡುಗೆ!
ಜಿಲ್ಲಾ ಕೇಂದ್ರವಾದರೂ ನಿರೀಕ್ಷಿತ ಅಭಿವೃದ್ಧಿ ಹೊಂದದ ಧಾರವಾಡ ನಗರಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಸ್ಥಾನಮಾನ ನೀಡಬೇಕೆಂದು ಹಲವು ವರ್ಷಗಳಿಂದ ಹೋರಾಟ ನಡೆದಿತ್ತು. ಆದರೆ, ಕಳೆದ ಮೂರು ವರ್ಷಗಳಿಂದ ಈ ಹೋರಾಟ ಗಂಭೀರತೆ ಪಡೆದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗುರುವಾರ ಸಚಿವ ಸಂಪುಟದಲ್ಲಿ ಧಾರವಾಡ ಜನತೆಯ ಮಹತ್ತರ ಬೇಡಿಕೆಗೆ ಅಸ್ತು ಎಂದಿದೆ.
ಅಂಬೇಡ್ಕರ್‌ ಭಾರತದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿ: ಜಕ್ಕಪ್ಪನವರ
ಜಗತ್ತಿನ ಎಲ್ಲಿಯೇ ಇದ್ದರೂ ಡಾ. ಬಿ.ಆರ್ ಅಂಬೇಡ್ಕರ್ ಅವರು ಭೀಮಾ ಕೋರೆಗಾಂವ ಯೋಧರಿಗೆ ಗೌರವಾರ್ಪಣೆ ಮಾಡುತ್ತಿದ್ದರು. ಅವರು ಹೋರಾಟ ಮೂಲಕ ಸಮಾಜಕ್ಕೆ ಹಕ್ಕು ಕೊಡಿಸಿದ್ದಾರೆ. ಅಂತಹ ಛಲ ಹಾಗೂ ಬಲ ನಮಗೆಲ್ಲರಿಗೂ ಬರಬೇಕು.
ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡಕ್ಕೊಂದು ನಗರಪಾಲಿಕೆ, ಹುಬ್ಬಳ್ಳಿ ನಗರಕ್ಕೊಂದು ಪಾಲಿಕೆ?

ಬಹುದಿನಗಳ ಬೇಡಿಕೆಯಾಗಿದ್ದ ಹುಬ್ಬಳ್ಳಿ ಮತ್ತು ಧಾರವಾಡ ಮಹಾ ನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚಿಸುವ ಕುರಿತು ಗುರು ವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ.

ಸಂವಿಧಾನದ ಶತಮಾನೋತ್ಸವ ವೇಳೆ ಮೀಸಲಾತಿ ಸೌಲಭ್ಯ ಕ್ಷೀಣ: ಡಾ. ವಿಶ್ವನಾಥ್ ಎಂ.
ಧಾರವಾಡದಲ್ಲಿ ಕರ್ನಾಟಕ ರಾಜ್ಯ ಮಾದಿಗ ಮಹಾಸಭೆಯಿಂದ ಆದ್ಯ ವಚನಕಾರ ಮಾದಾರ ಚೆನ್ನಯ್ಯ ಜಯಂತ್ಯುತ್ಸವ ನಡೆಯಿತು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 535
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved