ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಳಸಂತೆಯಲ್ಲಿ ಪೌಷ್ಟಿಕ ಆಹಾರ ಕಿಟ್ ಮಾರಾಟಗಾರರನ್ನು ಬಂಧಿಸಿ
ಪೌಷ್ಟಿಕಾಂಶಯುಕ್ತ ಆಹಾರ ಕಿಟ್ನಲ್ಲಿ ದೊಡ್ಡ ಮಾಫಿಯಾ ಅಡಗಿದ್ದು, ಅದರಲ್ಲಿ ಕಾಂಗ್ರೆಸ್ನ ಮುಖಂಡರು ಭಾಗಿಯಾಗಿದ್ದಾರೆ. ಕೂಡಲೇ ಅವರನ್ನು ಪತ್ತೆ ಹಚ್ಚುವ ಮೂಲಕ ಜೈಲಿಗೆ ಕಳಿಸಬೇಕು
ಉದ್ಯೋಗಾಂಕ್ಷಿಗಳು ಆತ್ಮವಿಶ್ವಾಸದಿಂದ ಸಂದರ್ಶನ ಎದುರಿಸಿ
ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಡಾ.ವಿಶ್ವನಾಥ್ ಕೊರವಿ ಅವರು ಉದ್ಯೋಗ ಮೇಳವನ್ನು ಕಳೆದ 10 ವರ್ಷಗಳಿಂದ ನಡೆಸಿಕೊಂಡು ಬಂದಿದ್ದಾರೆ
ನಾಗಶೆಟ್ಟಿಕೊಪ್ಪ ಕೆರೆ ನವೀಕರಣ: ಶಾಸಕರಿಂದ ಪರಿಶೀಲನೆ
ಕೆರೆ ನವೀಕರಣ ಕಾಮಗಾರಿ, ಸ್ಥಳಕ್ಕೆ ಶಾಸಕ ಮಹೇಶ ಟೆಂಗಿನಕಾಯಿ, ಮಹಾನಗರ ಪಾಲಿಕೆ, ಸಮರ್ಪಕವಾದ ಒಳಚರಂಡಿ
ಅಂಗವಿಕಲರ ಕಲ್ಯಾಣಕ್ಕಾಗಿ ಮೀಸಲು ಶೇ. 5ರ ಅನುದಾನ ಸದ್ಬಳಿಕೆಯಾಗಲಿ: ದಾಸ್ ಸೂರ್ಯವಂಶಿ
ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಕೇಂದ್ರ ಮತ್ತು ರಾಜ್ಯದಲ್ಲಿ ಜಾರಿಗೆ ಬಂದಾಗಿನಿಂದ ಅಂಗವಿಕಲರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ದಾಸ್ ಸೂರ್ಯವಂಶಿ ಹೇಳಿದ್ದಾರೆ.
ಧಾರವಾಡ ಜಿಲ್ಲಾಸ್ಪತ್ರೆ ಸ್ಥಳಾಂತರಕ್ಕೆ ಬೃಹತ್ ಯೋಜನೆ!
ಕಿರಿದಾದ ರಸ್ತೆ ಸೇರಿ ಹಲವು ಕಾರಣಗಳಿಂದ ಧಾರವಾಡ ಜಿಲ್ಲಾಸ್ಪತ್ರೆ ಸ್ಥಳಾಂತರಕ್ಕೆ ನಿರ್ಧರಿಸಲಾಗಿದೆ.
ಅಕ್ರಮವಾಗಿ ಆಹಾರ ಪದಾರ್ಥ ಶೇಖರಣೆ: 26 ಜನರ ಬಂಧನ
ಅಂಗನವಾಡಿಗಳಿಗೆ ಪೂರೈಕೆ ಮಾಡಲಾಗುತ್ತಿದ್ದ ಪೌಷ್ಟಿಕ ಆಹಾರ ಅಕ್ರಮ ದಾಸ್ತಾನು ಪ್ರಕರಣಕ್ಕೆ ಸಂಬಂಧಿಸಿದಂತೆ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಒಟ್ಟು 26 ಜನರನ್ನು ಬಂಧಿಸುವಲ್ಲಿ ಇಲ್ಲಿಯ ಕಸಬಾಪೇಟ ಪೊಲೀಸರು ಯಶಸ್ವಿಯಾಗಿದ್ದಾರೆ.
ಅನರ್ಹರಿಗೆ ವಿಕಲಚೇತನರ ಸೌಲಭ್ಯ ತಲುಪುತ್ತಿದ್ದರೆ ದೂರು ನೀಡಿ: ದಾಸ್ ಸೂರ್ಯವಂಶಿ
ವಿಕಲಚೇತನರಿಗೆ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳು ಅನರ್ಹರಿಗೆ ತಲುಪುತ್ತಿವೆ ಎಂಬ ಆರೋಪಗಳಿವೆ ದಾಸ್ ಸೂರ್ಯವಂಶಿ ತಿಳಿಸಿದ್ದಾರೆ.
ಆರೂಢರ ಗ್ರಂಥಕ್ಕೆ ಶತಮಾನ: ಇಂದು ಬೃಹತ್ ಮೆರವಣಿಗೆ
ಉತ್ತರ ಕರ್ನಾಟಕದ ಪ್ರಮುಖ ಆರಾಧ್ಯ ದೈವ ಶ್ರೀ ಸಿದ್ಧಾರೂಢ ಸ್ವಾಮಿಗಳ ಕಥಾಮೃತದ ಶತಮಾನೋತ್ಸವ ಆದ ಹಿನ್ನೆಲೆಯಲ್ಲಿ ಈ ಗ್ರಂಥದ ಮೆರವಣಿಗೆ ಹಾಗೂ ಶೋಭಾ ಯಾತ್ರೆ ಅದ್ಧೂರಿಯಾಗಿ ನಡೆಯಲಿದೆ.
ಗೋವಾ ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕದ ಮತ್ತೊಂದು ಯತ್ನ
ಜಾಗತಿಕ ಆರ್ಥಿಕ ಹಿಂಜರಿತಕ್ಕೂ ಮುನ್ನವೇ ವಲಸಿಗರನ್ನು ಹೊರಹಾಕಿ ಸ್ಥಳೀಯರಿಗೆ ಉದ್ಯೋಗ ಉಳಿಸಿಕೊಳ್ಳಲು ಗೋವನ್ನರು ನಡೆಸಿರುವ ತೀವ್ರ ಹೋರಾಟದಲ್ಲಿ ಅತಂತ್ರರಾಗುತ್ತಿರುವ ಗೋವಾ ಕನ್ನಡಿಗರ ರಕ್ಷಣೆಗೆ ಕರ್ನಾಟಕ ಸರ್ಕಾರ ಈಗ ಮುಂದಾಗಿದೆ.
ಜಾನಪದ ಕಲೆ ಮುಂದಿನ ಪೀಳಿಗೆಗೆ ವರ್ಗಾಯಿಸಿ: ಇಮಾಮಸಾಬ್ ವಲ್ಲೆಪ್ಪನವರ
ಪ್ರಸ್ತುತ ಆಧುನಿಕತೆಯ ಪ್ರಭಾವ ನಮ್ಮನ್ನು ನಾವೇ ಮರೆತುಕೊಳ್ಳುವಷ್ಟರ ಮಟ್ಟಿಗೆ ಹಾಸುಹೊಕ್ಕಾಗಿದೆ. ಹಾಗಾಗಿ ಆಧುನಿಕತೆಯನ್ನು ಅವಶ್ಯಕತೆಗೆ ತಕ್ಕಷ್ಟು ಮಾತ್ರ ಬಳಸಿಕೊಳ್ಳಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ಇಮಾಮಸಾಬ್ ವಲ್ಲೆಪ್ಪನವರ ಹೇಳಿದರು.
< previous
1
...
179
180
181
182
183
184
185
186
187
...
574
next >
Top Stories
ದೀಪಾವಳಿಗೆ ಹುಬ್ಬಳ್ಳಿ, ಬೆಂಗಳೂರು ನಡುವೆ ವಿಶೇಷ ರೈಲು
ಬೆಳ್ಳಿ ಮೇಲೆ ಹೂಡಿಕೆ ಮಾಡಲು ಇದು ಸಕಾಲವೇ : ಸಿಲ್ವರೇ ಈಗ ಬಂಗಾರ
ಕಾಂತಾರಕ್ಕೆ ಅಗೋಚರ ಶಕ್ತಿಯದ್ದೇ ಅಭಯ : ರಿಷಭ್
ಚುನಾವಣೆಗೆ ಮುನ್ನ ಲಾಲು ಕುಟುಂಬಕ್ಕೆ ಭಾರೀ ಶಾಕ್
ಶೇ.100ರಷ್ಟು ಇಪಿಎಫ್ ಹಣ ಹಿಂಪಡೆಯುವಿಕೆಗೆ ಅವಕಾಶ