• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶತಮಾನೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿ: ಷಡಕ್ಷರಿ ಶ್ರೀ
ಮಂಗಳವಾರ ಸಂಜೆ ಇಲ್ಲಿನ ಸಿದ್ಧಾರೂಢ ಸ್ವಾಮಿ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಜೀವ ಸದಸ್ಯರ ಸಭೆ ನಡೆಯಿತು.
ಘೋಷಣೆಗೆ ಮಾತ್ರ ಸೀಮಿತವಾಯ್ತೆ ಇನ್ವೆಸ್ಟ್‌ ಕರ್ನಾಟಕ - ಹುಬ್ಬಳ್ಳಿ?
ಹುಬ್ಬಳ್ಳಿಯಲ್ಲಿ ಕಳೆದ ಆರು ವರ್ಷದ ಹಿಂದೆ ನಡೆಸಿದ್ದ ಇನ್ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ -2019ರ ಫಲಿತಾಂಶ ಏನಾಯ್ತು? ಎಷ್ಟು ಕೈಗಾರಿಕೆಗಳು ಬಂದವು? ಎಂದ ಯುವ ಜನತೆ ಪ್ರಶ್ನಿಸುತ್ತಿದ್ದಾರೆ.
ಧಾರವಾಡ : ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ಜೀವಗಳು ಸಾವಿನಲ್ಲೂ ಒಂದಾದರು

ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ಜೀವಗಳು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಧಾರವಾಡ ಜಿಲ್ಲೆ ಸಮೀಪದ ದೇವರಹುಬ್ಬಳ್ಳಿಯಲ್ಲಿ ನಡೆದಿದ್ದು, ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ.

ಮಹದಾಯಿ, ವನ್ಯ ಜೀವಿ ಮಂಡಳಿಯಿಂದ ಅನುಮತಿಗೆ ಯತ್ನ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿಗೆ ಅರಣ್ಯ ಇಲಾಖೆಯ ವನ್ಯಜೀವಿ ಮಂಡಳಿಯಿಂದ ಆದಷ್ಟು ಶೀಘ್ರದಲ್ಲಿ ಅನುಮತಿ ಕೊಡಿಸಲು ಪ್ರಯತ್ನಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭರವಸೆ ನೀಡಿದರು.
ಶೀಘ್ರ ಧಾರವಾಡ ಜಿಲ್ಲಾಮಟ್ಟದ ಉದ್ಯೋಗ ಮೇಳ ಆಯೋಜನೆ: ಭುವನೇಶ ಪಾಟೀಲ
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಪಂ ಸಹಯೋಗದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಶೀಘ್ರದಲ್ಲಿ ಆಯೋಜಿಸಲಾಗುತ್ತಿದೆ.
ಜಲ ಜೀವನ ಮಿಶನ್ ಯೋಜನೆ ಸಕ್ಸಸ್ ಕಷ್ಟ ಸಾಧ್ಯ: ಶಾಸಕ ವಿನಯ ಕುಲಕರ್ಣಿ
ಜೆಜೆಎಂ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸಂಪೂರ್ಣ ವಿಫಲವಾಗಿದೆ. ಇದರಿಂದಾಗಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ ಎಂದು ಶಾಸಕ ವಿನಯ ಯೋಜನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿವಿಗಳಿಗೆ ಅನುದಾನ ಕೊರತೆ: ಭಿಕ್ಷೆ ಬೇಡಿ ಆಕ್ರೋಶ
ರಾಜ್ಯದಲ್ಲಿ ಹಿಂದಿನ ಸರ್ಕಾರ ಘೋಷಣೆ ಮಾಡಿದ ಹೊಸ ವಿವಿಗಳನ್ನು ಇಂದಿನ ಸರ್ಕಾರ ಅನುದಾನ ಕೊರತೆಯ ನೆಪವೊಡ್ಡಿ ಮುಚ್ಚಲು ಹೊರಟಿದೆ ಇದು ಖಂಡನಾರ್ಹ ಎಂದು ಆಕ್ರೋಶ ವ್ಯಕ್ತಪಡಿಸಿದರು.
19ರಿಂದ ಸಿದ್ಧಾರೂಢರ ಕಥಾಮೃತದ ಶತಮಾನೋತ್ಸವ: ಕಲ್ಯಾಣಶೆಟ್ಟರ
ಸದ್ಗುರು ಸಿದ್ದಾರೂಢಸ್ವಾಮಿ ಅವರ 190ನೇ ಜಯಂತ್ಯುತ್ಸವ, ಶ್ರೀ ಗುರುನಾಥರೂಢರ 115ನೇ ಜಯಂತ್ಯುತ್ಸವ, ಸಿದ್ಧಾರೂಢರ ಕಥಾಮೃತದ ಶತಮಾನೋತ್ಸವ ಕಾರ್ಯಕ್ರಮ ಫೆ. 19ರಿಂದ 26ರ ವರೆಗೆ ಹಮ್ಮಿಕೊಳ್ಳಲಾಗಿದೆ.
ರೈತರ ಹಿತ ಕಾಯುವಲ್ಲಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ: ಸೋಮಲಿಂಗಪ್ಪ ಬಳಿಗೇರ
ರೈತರಿಗೆ ತಲುಪಬೇಕಾದ ಸವಲತ್ತುಗಳನ್ನು ಸರಿಯಾದ ಸಮಯಕ್ಕೆ ತಲುಪಿಸುವ ಕಾರ್ಯವಾಗಲಿ ಎಂದು ಕೃಷಿಕ ಸಮಾಜದ ಅಧ್ಯಕ್ಷ ಸೋಮಲಿಂಗಪ್ಪ ಬಳಿಗೇರ ಹೇಳಿದರು.
ಶೀಘ್ರದಲ್ಲೇ ರಾಜ್ಯ ಸರ್ಕಾರ ಪತನ: ಶೆಟ್ಟರ್‌ ಭವಿಷ್ಯ
ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ದಿನದಿಂದ ದಿನಕ್ಕೆ ಒಳಜಗಳ ಜೋರಾಗಿ ನಡೆಯುತ್ತಿದೆ. ಇದು ವಿಕೋಪಕ್ಕೆ ಹೋಗಿ ಸರ್ಕಾರದ ಪತನವಾಗಲಿದೆ. ಶೀಘ್ರವೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ ಶೆಟ್ಟರ್ ಭವಿಷ್ಯ ನುಡಿದರು.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 574
  • next >
Top Stories
ದೀಪಾವಳಿಗೆ ಹುಬ್ಬಳ್ಳಿ, ಬೆಂಗಳೂರು ನಡುವೆ ವಿಶೇಷ ರೈಲು
ಬೆಳ್ಳಿ ಮೇಲೆ ಹೂಡಿಕೆ ಮಾಡಲು ಇದು ಸಕಾಲವೇ : ಸಿಲ್ವರೇ ಈಗ ಬಂಗಾರ
ಕಾಂತಾರಕ್ಕೆ ಅಗೋಚರ ಶಕ್ತಿಯದ್ದೇ ಅಭಯ : ರಿಷಭ್‌
ಚುನಾವಣೆಗೆ ಮುನ್ನ ಲಾಲು ಕುಟುಂಬಕ್ಕೆ ಭಾರೀ ಶಾಕ್‌
ಶೇ.100ರಷ್ಟು ಇಪಿಎಫ್‌ ಹಣ ಹಿಂಪಡೆಯುವಿಕೆಗೆ ಅವಕಾಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved