ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗರ್ಭಿಣಿ ಸಾವು: ಸುದ್ದಿ ಕೇಳಿ ಪತಿ ಆತ್ಮಹತ್ಯೆಗೆ ಯತ್ನ
ಹೊಟ್ಟೆಯಲ್ಲಿಯೇ ಮಗು ತೀರಿಕೊಂಡು ತೀವ್ರ ಅನಾರೋಗ್ಯಕ್ಕೀಡಾಗಿ ಸೋಮವಾರ ಮಧ್ಯಾಹ್ನ ಕೆಎಂಸಿಆರ್ಐಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಡಿ. 31ರಂದು ರಾತ್ರಿ ಪಾಶ್ಚಾತ್ಯ ರೀತಿಯಲ್ಲಿ ಹೊಸ ವರ್ಷಾಚರಣೆ ಬೇಡ : ಶ್ರೀರಾಮಸೇನೆ
ಕಾಂಗ್ರೆಸ್ ಸರ್ಕಾರ ಮೊಸಳೆ ಕಣ್ಣೀರು ಸುರಿಸುವುದು ಬಿಟ್ಟು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಗಣೇಶ ಉತ್ಸವ ಸಮಯದಲ್ಲಿ 10 ಗಂಟೆಗೆ ಡಿಜೆ ಬಂದ್ ಮಾಡಿಸಲಾಗಿತ್ತು. ಆದರೆ, ಹೊಸ ವರ್ಷಾಚರಣೆ ವೇಳೆ ಮಧ್ಯರಾತ್ರಿವರೆಗೂ ಅವಕಾಶ ನೀಡುತ್ತಾರೆ.
ಬಾಲಬಿಚ್ಚಿದರೆ ಪರಿಣಾಮ ನೆಟ್ಟಗಿರಲ್ಲ: ಕಮಿಷನರ್ ಎನ್. ಶಶಿಕುಮಾರ
ಹು-ಧಾ ಮಹಾನಗರದ 1288 ರೌಡಿಗಳ ಪೈಕಿ 820 ರೌಡಿಗಳು ಹಾಜರಿದ್ದರು. ವಿದ್ಯಾರ್ಥಿಗಳು, 25 ವರ್ಷದ ಯುವಕರು, 60 ವರ್ಷ ಮೇಲ್ಪಟ್ಟ ರೌಡಿಗಳು ಹಾಗೂ 20ಕ್ಕೂ ಹೆಚ್ಚು ಅಯ್ಯಪ್ಪ ಸ್ವಾಮಿ ಮಾಲಾಧಾರಿ ರೌಡಿಗಳು ಬಂದಿದ್ದರು.
ಎರಡು ದಶಕದ ಬಳಿಕ ಕೂಡಿ ಸಂಭ್ರಮಿಸಿದ ಕೆಸಿಡಿ ವಿದ್ಯಾರ್ಥಿಗಳು
ಎರಡು ದಶಕಗಳ ನಂತರವೂ ಕಾಲೇಜಿನ ಕಟ್ಟಡದ ಗಾಂಭೀರ್ಯ ನೋಟಕ್ಕೆ ಬೆರಗಾದರು. ಗೆಳೆಯರನ್ನು ಗೆಳತಿಯರನ್ನು ಮತ್ತೆ ಕಂಡು ಭಾವುಕರಾದರು. ಹಸ್ತಲಾಘವ ಮಾಡಿ, ಅಪ್ಪಿ ಸ್ನೇಹದ ಸವಿ ಸವಿದರು.
ಸಹಕಾರಿ ಸಂಘಗಳ ಯಶಸ್ವಿಗೆ ಪ್ರಾಮಾಣಿಕತೆ ಅವಶ್ಯ: ಬಸವರಾಜ ಅರಬಗೊಂಡ
ಖಾಸಗಿ ವ್ಯವಸ್ಥೆ ನಿಯಂತ್ರಿಸುವ ಸಲುವಾಗಿ ಸಹಕಾರಿ ಸಂಘಗಳು ಅವಶ್ಯವಾಗಿವೆ. ಎಲ್ಲ ರಾಜ್ಯಗಳಲ್ಲಿ ಒಂದು ದೊಡ್ಡ ಪ್ರಮಾಣದಲ್ಲಿ ಸಹಕಾರ ಸಂಘಗಳು ಯಶಸ್ವಿಯಾಗಿ ಹೊರಹೊಮ್ಮಿವೆ.
ದೇಶ-ರಾಜ್ಯದಲ್ಲಿ ಹೆಚ್ಚಿದ ಅರಾಜಕತೆ: ಚಂದ್ರ ಪೂಜಾರಿ
ಎಲ್ಲ ಸಂಸ್ಥೆಗಳಲ್ಲೂ ಪಾಳೆಗಾರಿಕೆ ಎದ್ದು ಕಾಣುತ್ತಿದ್ದು, 70 ವರ್ಷಗಳಲ್ಲಿ ಶಿಷ್ಟಾಚಾರ ಕಲಿಸಿದ್ದು ಕಂಡಿಲ್ಲ. ದೇಶದಲ್ಲಿ ಯಾರಿಗೆ ಅನ್ಯಾಯವಾದರೂ ಅದು ನನ್ನ ಅನ್ಯಾಯ ಎಂದು ಕನಿಷ್ಠ ಕನಿಕರ ಪಡುವ ಗುಣವಾದರೂ ನಮ್ಮಲ್ಲಿರಬೇಕು.
ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ ನೇಹಾ, ಅಂಜಲಿ ಹತ್ಯೆ!
ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದು ಕಾಲೇಜಿನಲ್ಲಿಯೇ ಏ.18ರಂದು ಹಾಡುಹಗಲೇ ಕೊಲೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಹಾಗೂ ಪ್ರಿಯತಮನಿಂದ ಮನೆಯಲ್ಲಿಯೇ ಮೇ 15ರಂದು ಹತ್ಯೆಯಾದ ಅಂಜಲಿ ಅಂಬಿಗೇರ ಘಟನೆಗಳು.
ಅನುದಾನ ಹಿಂದಿರುಗದಂತೆ ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು
ನಿಗದಿಯಂತೆ ಕಾಲಮಿತಿಯಲ್ಲಿ ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸಬೇಕು ಮತ್ತು ಯಾವುದೇ ರೀತಿಯಲ್ಲಿ ಅನುದಾನ ಲ್ಯಾಪ್ಸ್ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು.
ಸಿಲಿಂಡರ್ ಸೋರಿಕೆಯಿಂದ ನಡೆದ ಅಗ್ನಿ ಅವಘಡ : ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು
ಸಿಲಿಂಡರ್ ಸೋರಿಕೆಯಿಂದ ನಡೆದ ಅಗ್ನಿ ಅವಘಡದಲ್ಲಿ ತೀವ್ರ ಗಾಯಗೊಂಡು ಇಲ್ಲಿನ ಕೆಎಂಸಿಆರ್ಐನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳಲ್ಲಿ ಭಾನುವಾರ ಮತ್ತಿಬ್ಬರು ಮೃತಪಟ್ಟಿದ್ದಾರೆ.
ಮಹದಾಯಿ ಈ ವರ್ಷವೂ ಶುರುವಾಗಲಿಲ್ಲ!
ಮಹದಾಯಿ, ಕಳಸಾ-ಬಂಡೂರಿ ವಿಷಯದಲ್ಲಿ ನ್ಯಾಯಾಧಿಕರಣದಿಂದ ತೀರ್ಪು ಬಂದು ಬರೋಬ್ಬರಿ 6 ವರ್ಷ ಆಗಿದೆ. ಆದರೆ, ಈ ವರೆಗೂ ಕಾಮಗಾರಿ ಮಾತ್ರ ಶುರುವಾಗುತ್ತಿಲ್ಲ. ನಮ್ಮ ಪಾಲಿನ ನೀರು ಬಳಕೆ ಮಾಡಲು ಆಗುತ್ತಿಲ್ಲ.
< previous
1
...
181
182
183
184
185
186
187
188
189
...
535
next >
Top Stories
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ