ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅರ್ಧದಲ್ಲೇ ಮುಗಿದ ಅಯ್ಯಪ್ಪ ವ್ರತ!
ಕಳೆದ ಭಾನುವಾರ ರಾತ್ರಿ ಅಯ್ಯಪ್ಪಸ್ವಾಮಿ ಪೂಜೆ ಮಾಡಿ ಸನ್ನಿಧಾನದಲ್ಲಿ ನಿದ್ರೆಗೆ ಜಾರಿದ ಅಯ್ಯಪ್ಪ ಮಾಲಾಧಾರಿಗಳು ಮಧ್ಯರಾತ್ರಿ ಸಿಲಿಂಡರ್ ಗ್ಯಾಸ್ ಸೋರಿಕೆಯಾದ ಪರಿಣಾಮ ಸನ್ನಿಧಾನದಲ್ಲಿದ್ದ 9 ಜನರು ಗಾಯಗೊಂಡು ಆಸ್ಪತ್ರೆ ಸೇರಿದ್ದರು.
ಸಿಲಿಂಡರ್ ಸೋರಿಕೆ: ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು
ಸಿಲಿಂಡರ್ ಸೋರಿಕೆಯಾಗಿ ನಡೆದ ಅಗ್ನಿ ಅವಘಡದಲ್ಲಿ 9 ಮಂದಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಾಯಗೊಂಡಿದ್ದರು. ಎಲ್ಲ ಗಾಯಾಳುಗಳಿಗೆ ಇಲ್ಲಿನ ಕೆಎಂಸಿಆರ್ಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇದೀಗ ಒಟ್ಟು ನಾಲ್ವರು ಮಾಲಾಧಾರಿಗಳು ಮೃತಪಟ್ಟಿದ್ದಾರೆ.
ಮೃತ ಮಾಲಾಧಾರಿಗಳ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಬಸವರಾಜ ಹೊರಟ್ಟಿ ಒತ್ತಾಯ
ಘಟನೆಯಲ್ಲಿ 6ಕ್ಕೂ ಹೆಚ್ಚು ಜನರ ದೇಹದ ಬಹುತೇಕ ಭಾಗ ಸುಟ್ಟಿದ್ದರಿಂದ ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರೆಲ್ಲರೂ ಬಡತನದ ರೇಖೆಗಿಂತ ಕೆಳಗಿನವರೆ ಆಗಿದ್ದಾರೆ. ಸರ್ಕಾರ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಹೆಚ್ಚಿನ ಪರಿಹಾರ ನೀಡಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಡಿ. 29ರಂದು ಕಾಸ್ಮಸ್ ಕ್ಲಬ್ ಶತಮಾನೋತ್ಸವ ಸಮಾರಂಭ
ಕ್ಲಬ್ನಲ್ಲಿ ರಾಷ್ಟ್ರಮಟ್ಟದ ಗುಣಮಟ್ಟದ ಟೇಬಲ್ ಟೆನ್ನಿಸ್ ಅಂಕಣಗಳಿದ್ದು ರಾಜ್ಯ, ರಾಷ್ಟ್ರಮಟ್ಟದ ಟಿಟಿ ಪಂದ್ಯಗಳು ಜರುಗಿವೆ. ಜತೆಗೆ ಸ್ನೂಕರ್, ಬಿಲಿಯಾರ್ಡ್ಸ್ ಹಾಗೂ ಜಿಮ್ ಸಹ ಕ್ಲಬ್ ಒಳಗೊಂಡಿದೆ.
ವಿಶ್ವಕ್ಕೆ ಭಾರತದ ಶಕ್ತಿ ತೋರಿಸಿದ ನರೇಂದ್ರ ಮೋದಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ನರೇಂದ್ರ ಮೋದಿ ಹೊಗಳಿಕೆ ಮತ್ತು ತೆಗಳಿಕೆ ಬಗ್ಗೆ ಹಲವು ಪುಸ್ತಕಗಳು ಬಂದಿವೆ. ಆದರೆ, ಈ ಪುಸ್ತಕದಲ್ಲಿ ವ್ಯಕ್ತಿ ಕೇಂದ್ರಿತ ಇಲ್ಲ. ಬದಲಿಗೆ ಭಾರತದಲ್ಲಿಯೇ ಒಬ್ಬ ವಿಶ್ವ ನಾಯಕ ಹೇಗೆ ಬೆಳೆಯಬಲ್ಲ ಎಂದಿದೆ. ನಮ್ಮದೇ ಸಂಸ್ಕೃತಿಯ ಭಾಗವಾದ ಗ್ರಂಥಗಳು ಕೇವಲ ಧಾರ್ಮಿಕತೆ ಮಾತ್ರ ಅಡಕವಾಗಿಲ್ಲ.
ಸಂಚಲನ ಮೂಡಿಸಿ, ಗೊಂದಲ ಸೃಷ್ಟಿಸಿದ ವಕ್ಫ್!
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ವಿಜಯಪುರದಲ್ಲಿ ಈ ಪ್ರಕರಣ ಸುದ್ದಿ ಮಾಡಿದರೂ ಮರು ದಿನವೇ ಧಾರವಾಡಲ್ಲೂ ವಕ್ಫ್ ಮಂಡಳಿ ಹೆಸರು ಎಲ್ಲೆಡೆ ಗೊಂದಲ ಸೃಷ್ಟಿಸಿತು.
ಸಿಲಿಂಡರ್ ಸೋರಿಕೆಯಾಗಿ ಬೆಂಕಿ: ಚಿಕಿತ್ಸೆ ಫಲಿಸದೆ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು
ಕಳೆದ ಭಾನುವಾರ ತಡ ರಾತ್ರಿ ಅಯ್ಯಪ್ಪಸ್ವಾಮಿ ವ್ರತಾಧಾರಿಗಳು ಪೂಜೆ ಸಲ್ಲಿಸಿ ನಿದ್ರೆಗೆ ಜಾರಿದಾಗ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಬೆಂಕಿಯ ಜ್ಚಾಲೆ ಆವರಿಸಿದ್ದರಿಂದ ಬಾಲಕ ಸೇರಿದಂತೆ 9 ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು.
ಸರ್ಕಾರಿ ಹಣದಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಬೆಳಗಾವಿ ನಗರವನ್ನು ಹೆಸ್ಕಾಂನಿಂದ ದೀಪಾಲಂಕಾರ ಮಾಡಿದ್ದಾರೆ. ಹೆಸ್ಕಾಂಗೂ ಮತ್ತು ಕಾಂಗ್ರೆಸ್ ಸಮಾವೇಶಕ್ಕೂ ಸಂಬಂಧ ಏನು? ಯಾರದೋ ದುಡ್ಡು, ಯಲ್ಲಮ್ಮನ ಜಾತ್ರೆ ಎಂಬಂತೆ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ.
ಹಜ್ ಭವನ ಮಾದರಿ ಅಯ್ಯಪ್ಪ ಭವನ ನಿರ್ಮಿಸಿ!
ಎಲ್ಲ ಜಿಲ್ಲೆಗಳಲ್ಲೂ ಅಯ್ಯಪ್ಪ ಭವನ ನಿರ್ಮಿಸಬೇಕು. ಅಂದಾಗ ಮಾತ್ರ ಅಗ್ನಿ ಅವಘಡ ಸೇರಿದಂತೆ ಯಾವುದೇ ಅಹಿತಕರ ಘಟನೆ ಆಗುವುದನ್ನು ತಡೆಗಟ್ಟಬಹುದಾಗಿದೆ.
ಹಕ್ಕುಪತ್ರ ವಿತರಿಸುವಂತೆ ಕುಂದಗೋಳ ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆ
915 ಮನೆಗಳಿಂದ ಪ್ರತಿ ವರ್ಷ ಕರ, ನೀರಿನ ಬಿಲ್ ಸೇರಿದಂತೆ ಎಲ್ಲ ಕರ ವಸೂಲಾತಿ ಮಾಡಲಾಗುತ್ತಿದೆ. ಆದರೆ, ಈ ವರೆಗೂ ಒಂದೇ ಒಂದು ಮನೆಗೂ ಹಕ್ಕುಪತ್ರ ವಿತರಿಸಿಲ್ಲ.
< previous
1
...
184
185
186
187
188
189
190
191
192
...
535
next >
Top Stories
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ