• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂಗಾರು ಹಂಗಾಮಿಗೂ ಮಳೆ ಹೆಚ್ಚಾಗುತ್ತದೆ, ವಿಷ ವಾಯು ಬೀಸಿದರೂ ಅಚ್ಚರಿ ಏನಿಲ್ಲ : ಕೋಡಿ ಶ್ರೀ

ನಾನು ಈ ಮೊದಲು ಹೇಳಿರುವ ಭವಿಷ್ಯವು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದ ಮೂಲಕ ನಿಜವಾಗಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ.

ರೈಲ್ವೆ ಕಾಮಗಾರಿ ತ್ವರಿತ ಮುಗಿಸಿ
ಹಾವೇರಿ ಮತ್ತು ಗದಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಚಾಲನೆಯಲ್ಲಿರುವ ರೈಲ್ವೆ ಯೋಜನೆಗಳ ಪ್ರಗತಿ ಹಾಗೂ ನೂತನ ರೈಲು ಮಾರ್ಗ ಆರಂಭಿಸಲು ತ್ವರಿತಗತಿಯಲ್ಲಿ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದರು.
ಆಘಾತ ತರುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ
ಹೆಣ್ಣುಮಕ್ಕಳ ಮೇಲೆ ದಿನನಿತ್ಯ ಅತ್ಯಾಚಾರ, ದೌರ್ಜನ್ಯ, ಸಣ್ಣಪುಟ್ಟ ಕಾರಣಗಳಿಗೂ ಕೊಲೆಯಂತಹ ಘಟನೆಗಳು ನಡೆಯುತ್ತಿರುವುದನ್ನು ನೋಡಿದಾಗ ನಾವು ಸಭ್ಯ, ನಾಗರಿಕ ಸಮಾಜದಲ್ಲಿದ್ದೇವೆಯೇ ಎಂಬ ಪ್ರಶ್ನೆ ಮೂಡುತ್ತಿದೆ.
ಧಾರವಾಡ ಪ್ರತ್ಯೇಕ ಪಾಲಿಕೆಗೆ ಸರ್ಕಾರಕ್ಕೆ ಶೀಘ್ರ ಪ್ರಸ್ತಾವನೆ
ಪ್ರತ್ಯೇಕ ಪಾಲಿಕೆಗಾಗಿ ಈಗಿರುವ ಧಾರವಾಡ ವ್ಯಾಪ್ತಿಯ 26 ವಾರ್ಡ್‌ಗಳು ಸೇರಿದಂತೆ ಸಮೀಪದ ಚಿಕ್ಕಮಲ್ಲಿಗವಾಡ, ನರೇಂದ್ರ, ಮನಸೂರು, ಇಟಿಗಟ್ಟಿ, ದಾಸನಕೊಪ್ಪ, ಲಕಮಾಪೂರ, ಕವಲಗೇರಿ ಅಂತಹ ಹತ್ತು ಹಳ್ಳಿಗಳನ್ನು ಸೇರ್ಪಡೆ ಮಾಡಿಕೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ.
ಗ್ಯಾರಂಟಿ ಯೋಜನೆ ಜನರಿಗೆ ತಲುಪಿಸಲು ಉತ್ಸಾಹ ತೋರಿ
ಜನಪರ ಆಗಿರುವ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಇಲಾಖೆಗಳು ಉತ್ಸಾಹ ತೋರಿಸಬೇಕು. ಗೊಂದಲಗಳ ಬಗ್ಗೆ ಕೇಳಿಕೊಂಡು ಬರುವ ಜನರಿಗೆ ಉಡಾಫೆ, ಬೇಜವಾಬ್ದಾರಿ ಉತ್ತರ ನೀಡದೇ ಸೂಕ್ತ ಮಾರ್ಗದರ್ಶನ, ಸಲಹೆ ನೀಡಬೇಕು.
ಬೈಕ್‌ ಕಳ್ಳತನ; ಇಬ್ಬರು ರೈಲ್ವೆ ನೌಕರರು ಸೇರಿ ಐವರ ಬಂಧನ
ಇನ್ನೂ ಎಷ್ಟು ದ್ವಿಚಕ್ರವಾಹನಗಳನ್ನು ಕದ್ದು ಮಾರಿದ್ದಾರೆ ಎಂಬುದರ ತನಿಖೆ ನಡೆದಿದೆ. ತನಿಖೆ ಮುಗಿದ ಬಳಿಕ ಸತ್ಯಾಂಶ ಹೊರಬರಲಿದೆ. ಮಹಿಳೆಯರೇ ಕಳ್ಳತನ ಮಾಡುತ್ತಿದ್ದರು.
ನ. 4ರಂದು ನರಗುಂದದಲ್ಲಿ ರೈತರ ಬೃಹತ್ ಜಾಗೃತಿ ಸಮಾವೇಶ
ಮಹದಾಯಿ ಯೋಜನೆಗೆ ವನ್ಯಜೀವಿ ಹಾಗೂ ಪರಿಸರ ಇಲಾಖೆಗಳ ಪರವಾನಗಿಯನ್ನು ಕೇಂದ್ರ ಸರ್ಕಾರ ನೀಡಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ, ಡಾ. ಸ್ವಾಮಿನಾಥನ ಆಯೋಗ ವರದಿಯಂತೆ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿಯಾಗಬೇಕು.
ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ವಾರಕ್ಕೆ 6 ದಿನ ಮೊಟ್ಟೆ, ಚಿಕ್ಕೆ ಹಾಗೂ ಬಾಳೆ ಹಣ್ಣು ವಿತರಣೆ
ನವಲಗುಂದದಲ್ಲಿ ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ವಾರಕ್ಕೆ 6 ದಿನ ಮೊಟ್ಟೆ, ಚಿಕ್ಕೆ ಹಾಗೂ ಬಾಳೆಹಣ್ಣು ವಿತರಣೆ ಕಾರ್ಯಕ್ರಮವನ್ನು ಅಜೀಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ. ಈ ಉತ್ತಮ ಯೋಜನೆಯನ್ನು ಪುರಸಭೆ ಮುಖ್ಯಾಧಿಕಾರಿ ಶರಣಪ್ಪ ಪೂಜಾರ ಉದ್ಘಾಟಿಸಿದರು.
ಇಂದಿರಾ ಕ್ಯಾಂಟೀನ್‌ ಸ್ಥಳಾಂತರ: ಶ್ರೀರಾಮಸೇನೆ ವಿಜಯೋತ್ಸವ
ಶವಸಂಸ್ಕಾರ ಮಾಡುವ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ ಮಾಡಲಾಗಿತ್ತು. ಇದನ್ನು ಶ್ರೀರಾಮಸೇನೆ ವಿರೋಧಿಸಿದ ಹಿನ್ನೆಲೆ ಪಾಲಿಕೆ ಆಯುಕ್ತರು ಸ್ಥಳಾಂತರಿಸಲು ಮುಂದಾಗಿದೆ.
ತಿರುಪತಿ ಲಡ್ಡು; ಜಗನಮೋಹನ ರೆಡ್ಡಿಗೆ ತಟ್ಟಲಿದೆ ಶಾಪ
ದೇವರ ಪ್ರಸಾದ ಪವಿತ್ರವಾದುದ್ದು. ನಂಬಿಕೆ, ವಿಶ್ವಾಸ ಭಾವನೆಯಿಂದ ಕೂಡಿರುತ್ತದೆ. ಇಂಥ ವಸ್ತುವಿನಲ್ಲಿ ಪ್ರಾಣಿ ಕೊಬ್ಬು ಬೆರೆಸಿದ್ದಾರೆ. ಮುಂದೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆ ರೀತಿ ಆಗದಂತೆ ನೋಡಿಕೊಳ್ಳಬೇಕು.
  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 461
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved