• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲ್ಲಿಕಾರ್ಜುನ ಮನಸೂರ ಸಂಗೀತ ಪಾಠಶಾಲೆ ಪುನರಾರಂಭಕ್ಕೆ ಕ್ರಮ: ಜಿಲ್ಲಾಧಿಕಾರಿ
ಮನಸೂರರ ಹೆಸರಿನಲ್ಲಿ ತೆರೆಯಲಾಗಿದ್ದ ಡಾ. ಮಲ್ಲಿಕಾರ್ಜುನ ಮನಸೂರ ಸಂಗೀತ ಪಾಠಶಾಲೆ ಕಾರಣಾಂತರಗಳಿಂದ ನಿಂತು ಹೋಗಿದೆ. ಅದನ್ನು ಜೂನ್ ತಿಂಗಳಲ್ಲಿ ಪುನರಾರಂಭಿಸಲು ಕ್ರಮವಹಿಸಲಾಗುವುದು. ಇದರಿಂದ ಯುವ ಪ್ರತಿಭೆಗಳಿಗೆ ಅವಕಾಶಗಳು ಮತ್ತು ಹಿಂದೂಸ್ತಾನಿ ಸಂಗೀತ ಪರಂಪರೆ ಬೆಳೆಯಲು ಸಾಧ್ಯವಾಗುತ್ತದೆ.
ಪಾಲಿಕೊಪ್ಪದ ಶಿವಶಕ್ತಿಧಾಮದಲ್ಲಿ ಭಕ್ತಿ ಸಂಭ್ರಮ
ಹಿಂದೂ ಸಂಸ್ಕೃತಿಯ ಪ್ರಸಾರಕ್ಕಾಗಿ ​ಉದ್ಯಮಿ ಡಾ. ವಿಜಯ ಸಂಕೇಶ್ವರ ಹಾಗೂ ಡಾ. ಆನಂದ ಸಂಕೇಶ್ವರ ಅವರು ಪಾಲಿಕೊಪ್ಪದ ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಶ್ರೀಶಿವಶಕ್ತಿ ಧಾಮವನ್ನು ಧಾರ್ಮಿಕ ನಿರ್ವಹಣೆಗಾಗಿ ಶೃಂಗೇರಿ ಶಾರದಾ ಪೀಠಕ್ಕೆ ವಹಿಸಿಕೊಟ್ಟಿದ್ದು, ಇದೀಗ ಒಂದು ವರ್ಷ ಪೂರ್ಣಗೊಂಡಿದೆ.
ಮಹಿಳೆಯರಿಂದ ಜಾನಪದದ ಉಳಿವು: ಸಾಹಿತಿ ಪೊಲೀಸ್‌ಪಾಟೀಲ
ಅಕ್ಷರಲೋಕದ ಕೆಲವರು ಜಾನಪದರ ಜ್ಞಾನವನ್ನೇ ಬಳಸಿಕೊಂಡು ಇಂದು ವಿದ್ವಾಂಸರಾಗಿದ್ದಾರೆ. ಅನಕ್ಷರಸ್ಥರಾಗಿದ್ದರೂ ಅನುಭವದ ಆಳದಿಂದ ಬಂದಂತಹ ನುಡಿಗಳನ್ನು ಅಭಿವ್ಯಕ್ತಿಗೊಳಿಸಿದ ರೀತಿ ಇಂದಿನ ಅಕ್ಷರ ಲೋಕದ ವಿದ್ವಾಂಸರು ಮೆಚ್ಚುವಂಥದ್ದು.
ಜೋಡಿ ರೈಲು ಮಾರ್ಗ ಕಾಮಗಾರಿ: ರೈಲುಗಳ ಸಂಚಾರ ಬದಲಾವಣೆ
ಫೆ. 17ರಿಂದ 25ರ ವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ವಿಜಯಪುರ ಪ್ಯಾಸೆಂಜರ್ ವಿಶೇಷ ರೈಲು(06919), ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ವಿಜಯಪುರ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ವಿಶೇಷ ರೈಲು (06920) ವಿಜಯಪುರದ ಬದಲು ಬಾಗಲಕೋಟೆಯಿಂದ ಪ್ರಾರಂಭವಾಗಲಿದೆ.
ಆಂಗ್ಲಭಾಷಾ ಶಿಕ್ಷಣದ ವ್ಯಾಮೋಹದಿಂದ ಹೊರಬನ್ನಿ: ಸಭಾಪತಿ ಬಸವರಾಜ ಹೊರಟ್ಟಿ
ಪೋಷಕರ ಆಂಗ್ಲಭಾಷಾ ಶಿಕ್ಷಣದ ವ್ಯಾಮೋಹದಿಂದ ಪ್ರಸ್ತುತ ಅನೇಕ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿ ಮುಚ್ಚುವ ಹಂತ ತಲುಪಿವೆ. ಆದರೆ, ಕನ್ನಡ ಮಾಧ್ಯಮ ಹಾಗೂ ಸರ್ಕಾರಿ ಶಾಲೆಗಳಲ್ಲಿ ಕಲಿತವರೇ ಇಂದು ಉನ್ನತ ಹುದ್ದೆ, ಸ್ಥಾನಮಾನ ಗಳಿಸಿದ್ದಾರೆ.
ಶಾಲಾ ಕಾಲೇಜು ವ್ಯಕ್ತಿತ್ವ ರೂಪಿಸುವ ವೇದಿಕೆ: ಮಾಜಿ ಶಾಸಕ ಡಿ.ಆರ್. ಪಾಟೀಲ
ಇಂದಿನ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ಅವಶ್ಯವಾಗಿದೆ. ಎನ್‌ಎಸ್‌ಎಸ್‌ ಅಧಿಕಾರಿಗಳು ಮಕ್ಕಳ ವ್ಯಕ್ತಿತ್ವ ರೂಪಿಸಲು ವಿಶೇಷ ಗಮನ ಹರಿಸಬೇಕಾಗಿದೆ.
ಬೆಂಬಲ ಬೆಲೆ ಕೇಂದ್ರಗಳತ್ತ ಸುಳಿಯದ ಕಡಲೆಕಾಳು ಬೆಳೆಗಾರರು
ಸರ್ಕಾರದ ಖರೀದಿ ಕೇಂದ್ರದಲ್ಲಿ ಪ್ರತಿ ಕ್ವಿಂಟಲ್‌ಗೆ ₹ ೫೬೫೦ರಂತೆ ಖರೀದಿಸಲಾಗುತ್ತಿದೆ. ಆದರೆ, ಮಾರುಕಟ್ಟೆಯಲ್ಲೇ ₹ 5800 ರಿಂದ ₹5900ರ ವರೆಗೂ ಕಡಲೆಕಾಳು ಮಾರಾಟವಾಗುತ್ತಿದೆ. ಆದ್ದರಿಂದ ಖರೀದಿ ಕೇಂದ್ರಗಳು ಆರಂಭವಾಗಿ 15 ದಿನಗಳಾಗಿದ್ದರೂ ಬೆರಳೆಣಿಕೆಯಷ್ಟು ರೈತರು ಮಾತ್ರ ನೋಂದಣಿ ಮಾಡಿಸಿದ್ದಾರೆ.
ಸದಾ ಭಗವಂತನ ಆರಾಧನೆ ಮಾಡುವವನೇ ನೈಜ ದೈವಭಕ್ತ: ವಿಶ್ವಪ್ರಸನ್ನತೀರ್ಥ ಶ್ರೀ
ಭಗವಂತನ ಅನುಗ್ರಹವಿದ್ದರೆ ಮಾತ್ರ ನಮ್ಮ ಎಲ್ಲ ಪ್ರಯತ್ನಗಳಿಗೆ ಫಲ ಸಿಗುತ್ತದೆ ಎಂದು ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಗಳು ಹೇಳಿದರು.
ಫೆಬ್ರವರಿ ತಿಂಗಳ ಮೊದಲ ವಾರದಲ್ಲಿಯೇ ಬಿಸಿಲಿನಾರ್ಭಟಕ್ಕೆ ಜನತೆ ಹೈರಾಣು : ರಕ್ಷಣೆಗೆ ಹೀಗೆ ಮಾಡಿ
ಫೆಬ್ರವರಿ ತಿಂಗಳ ಮೊದಲ ವಾರದಲ್ಲಿಯೇ ಹು-ಧಾ ಮಹಾನಗರದಲ್ಲಿ ಬಿಸಿಲ ಬೇಗೆಗೆ ಜನತೆ ಹೈರಾಣಾಗಿದ್ದಾರೆ. ಧಿಡೀರ್‌ ತಾಪಮಾನ ಏರಿಕೆಯಿಂದಾಗಿ ಮಕ್ಕಳು ಹಾಗೂ ವೃದ್ಧರು ಹಲವು ರೀತಿಯ ಆರೋಗ್ಯ ಸಮಸ್ಯೆ ಎದುರಿಸುವಂತಾಗಿದೆ.
ಜೀವನದಲ್ಲಿ ಶಿಕ್ಷಣವಿಲ್ಲದಿದ್ದರೆ ಭವಿಷ್ಯವಿಲ್ಲ: ಜಿಲ್ಲಾಧಿಕಾರಿ ದಿವ್ಯಪ್ರಭು
ಸಮರ್ಥವಾಗಿ ಪರೀಕ್ಷೆ ಎದುರಿಸುವಂತೆ ಆತ್ಮಸ್ಥೈರ್ಯ ತುಂಬಲು ಕನ್ನಡಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವತಿಯಿಂದ ಭಯಮುಕ್ತ ಪರೀಕ್ಷೆಗೆ ಸಿದ್ಧರಾಗಿ ಹೆಸರಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಆಯೋಜಿಸಲಾಗಿತ್ತು.
  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 575
  • next >
Top Stories
ದೀಪಾವಳಿಗೆ ಹುಬ್ಬಳ್ಳಿ, ಬೆಂಗಳೂರು ನಡುವೆ ವಿಶೇಷ ರೈಲು
ಬೆಳ್ಳಿ ಮೇಲೆ ಹೂಡಿಕೆ ಮಾಡಲು ಇದು ಸಕಾಲವೇ : ಸಿಲ್ವರೇ ಈಗ ಬಂಗಾರ
ಕಾಂತಾರಕ್ಕೆ ಅಗೋಚರ ಶಕ್ತಿಯದ್ದೇ ಅಭಯ : ರಿಷಭ್‌
ಚುನಾವಣೆಗೆ ಮುನ್ನ ಲಾಲು ಕುಟುಂಬಕ್ಕೆ ಭಾರೀ ಶಾಕ್‌
ಶೇ.100ರಷ್ಟು ಇಪಿಎಫ್‌ ಹಣ ಹಿಂಪಡೆಯುವಿಕೆಗೆ ಅವಕಾಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved