• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಣ್ಣದ ಮಾತು, ಚಂದದ ಜಾಹೀರಾತಿಗೆ ಮರುಳಾಗದಿರಿ: ನ್ಯಾ. ಪರಶುರಾಮ
ಗ್ರಾಹಕರನ್ನು ಮೋಸ ಮಾಡವಲ್ಲಿಯೂ ಕಂಪನಿಗಳ ಮಧ್ಯ ಪರಸ್ಪರ ಸ್ಪರ್ಧೆ ಹೆಚ್ಚುತ್ತಿದೆ. ಉತ್ಪನ್ನಗಳ ಬಗ್ಗೆ ಗ್ರಾಹಕರನ್ನು ಮೆಚ್ಚಿಸಿ, ಅವರನ್ನು ಸೆಳೆಯಲು ಚಂದದ ಭಾಷೆ, ಆಕರ್ಷಕ ದೃಶ್ಯ ಬಳಸಿ ಜಾಹೀರಾತು ರೂಪಿಸುವ ಉತ್ಪಾದಕ ಕಂಪನಿಗಳು, ಅದಕ್ಕೆ ಸಂಬಂಧಿಸಿದ ಎಚ್ಚರಿಕೆಗಳನ್ನು ಸಣ್ಣ ಅಕ್ಷರಗಳಲ್ಲಿ ನಮೂದಿಸಿರುತ್ತವೆ.
ಗೃಹ ಸಚಿವ ಪರಮೇಶ್ವರ-ಶಾಸಕ ಟೆಂಗಿನಕಾಯಿ ಜಟಾಪಟಿ
ಹಳೇಹುಬ್ಬಳ್ಳಿ ಪ್ರಕರಣದ ಬಗ್ಗೆ ಶಾಸಕ ಮಹೇಶ ಟೆಂಗಿನಕಾಯಿ ಪ್ರಸ್ತಾಪಿಸಿದ್ದಾರೆ. ಅದು ಸರ್ಕಾರದ ವಿವೇಚನೆಗೆ ಬಿಟ್ಟಿರುವಂತಹ ಕೆಲಸ. ಯಾವ ಕೇಸ್‌ ಹಿಂಪಡೆಯಬೇಕು ಎಂಬುದನ್ನು ಸಚಿವ ಸಂಪುಟದಲ್ಲಿ ಯೋಚಿಸಿ ನಿರ್ಧಾರ ಕೈಗೊಳ್ಳಲಾಗಿರುತ್ತದೆ.
ಅಯ್ಯಪ್ಪ ಮಾಲಾಧಾರಿಗಳ ಚಿಕಿತ್ಸೆಗೆ ಬೆಂಗಳೂರಿನ ತಜ್ಞ ವೈದ್ಯೆ
ಚಿಕಿತ್ಸೆ ಪಡೆಯುತ್ತಿರುವ 9 ಜನರಲ್ಲಿ 8 ಜನರ ಆರೋಗ್ಯಸ್ಥಿತಿ ಗಂಭೀರವಾಗಿದೆ. ಆದರೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ರೋಗಿಗಳಿಗೆ ಬೇಕಾದ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.
ಜಮೀನು ಮಾರಾಟ ಮಾರದೆ ಉಳಿಸಿಕೊಳ್ಳಿ: ಮಾಜಿ ಶಾಸಕ ಅಮೃತ ದೇಸಾಯಿ
ಕೃಷಿ ಲಾಭ ಕೊಡುತ್ತಿಲ್ಲ ಎಂಬ ಕಾರಣದಿಂದ ಪೂರ್ವಜರ ಕಾಲದಿಂದ ಅನ್ನ ನೀಡಿರುವ ಜಮೀನು ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ. ಇದರಿಂದ ಕೃಷಿ ಉತ್ಪನ್ನ ನೀಡುತ್ತಿದ್ದ ಜಮೀನುಗಳಲ್ಲಿ ಕಾರ್ಖಾನೆ, ಕಟ್ಟಡ ಮತ್ತು ನಿವೇಶನ ತಲೆ ಎತ್ತುತ್ತಿವೆ.
ರೈತರನ್ನು ಕಡೆಗಣಿಸಿದರೆ ಭವಿಷ್ಯವಿಲ್ಲ: ಮಕ್ಕಳ ಸಾಹಿತಿ ನಾಯಕ
ಮಕ್ಕಳಲ್ಲಿ ಕೃಷಿಯ ಬಗ್ಗೆ ಚಟುವಟಿಕೆ ಹಮ್ಮಿಕೊಂಡು ರೈತನ ಕೊಡುಗೆಯನ್ನು ಮಕ್ಕಳಿಗೆ ತಿಳಿಸುವುದು ಇಂದು ಅವಶ್ಯವಿದೆ. ಕೃಷಿ ಎಂದರೆ ಅಸಡ್ಯೆ ತೋರುತ್ತಿರುವ ಮಕ್ಕಳಿಗೆ ಅದರ ಮಹತ್ವ ಮತ್ತು ರೈತನ ಕಷ್ಟದ ಜೀವನವನ್ನು ತಿಳಿಸುತ್ತಾ ಶ್ರಮ ಸಂಸ್ಕೃತಿ ಪರಿಚಯಿಸಬೇಕು.
ಸೈಬರ್‌ ಕ್ರೈಂ ಕಡಿವಾಣಕ್ಕೆ ಡಿಜಿಪಿ ನೇತೃತ್ವದಲ್ಲಿ ಪ್ರತ್ಯೇಕ ತಂಡ: ಗೃಹ ಸಚಿವ ಪರಮೇಶ್ವರ
ಎಲ್ಲ ಅಪರಾಧ ಪ್ರಕರಣಗಳು ಒಂದೆಡೆಯಾದರೆ ಸೈಬರ್‌ ಕ್ರೈಂಗಳೇ ಮತ್ತೊಂದು ತೂಕ ಎಂಬಂತಾಗಿದೆ. ಇಡೀ ವಿಶ್ವದಲ್ಲೇ ಅತಿ ಹೆಚ್ಚು ಅಪರಾಧ ಪ್ರಕರಣಗಳು ಇದೀಗ ಸೈಬರ್‌ಗೆ ಸಂಬಂಧಿಸಿದ್ದಾಗಿದೆ.
ಅಯ್ಯಪ್ಪ ಮಾಲಾಧಾರಿಗಳಿಗೆ ಸಿಎಂ ಪರಿಹಾರ ನಿಧಿ ನೆರವು ಕುರಿತು ಚರ್ಚೆ: ಗೃಹ ಸಚಿವ ಪರಮೇಶ್ವರ
ಗಾಯಾಳುಗಳಿಗೆ ಹೆಚ್ಚಿನ ಕಾಳಜಿ ವಹಿಸಿ ಚಿಕಿತ್ಸೆ ನೀಡುವಂತೆ ಸಂಸ್ಥೆಯ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಸಿಎಂ ಸಹ ಕೆಎಂಸಿಆರ್‌‌ಐಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ.
ಪೌರಕಾರ್ಮಿಕರಿಗೆ ಮಾದರ ಚನ್ನಯ್ಯ ಶ್ರೀ ಸಾಥ್‌
ಸಮಸ್ಯೆ ಪರಿಹಾರ ಆಗಬೇಕಾದಲ್ಲಿ ಇನ್ನೂ ದೊಡ್ಡಮಟ್ಟದ ಹೋರಾಟದ ಅನಿವಾರ್ಯತೆಯಿದೆ. ಈ ಕೂಡಲೇ ಸಮಾಜದ ಸಚಿವರಾದ ಕೆ.ಎಚ್‌. ಮುನಿಯಪ್ಪ ಹಾಗೂ ಆರ್‌.ಬಿ. ತಿಮ್ಮಾಪುರ ಅವರನ್ನು ಭೇಟಿಯಾಗಿ ಸಮಸ್ಯೆ ಕುರಿತು ಮನವರಿಕೆ ಮಾಡುತ್ತೇನೆ ಎಂದು ಶ್ರೀಗಳು ಹೇಳಿದರು.
ಶಿಕ್ಷಣದಲ್ಲಿ ತಂತ್ರಜ್ಞಾನ ಆಧಾರಿತ ಬೋಧನೆ ಇರಲಿ: ಡಾ. ಶಿವಪ್ರಸಾದ
ಸಾಂಪ್ರದಾಯಿಕ ಬೋಧನಾ ಪದ್ಧತಿ ಬಿಟ್ಟು ತಂತ್ರಜ್ಞಾನ ಆಧಾರಿತ ಬೋಧನಾ ಪದ್ಧತಿ ರೂಢಿಸಿಕೊಂಡಾಗ ಮಾತ್ರ ಕಲಿಕೆ ಪರಿಣಾಮಕಾರಿಯಾಗಲಿದೆ. ಪಠ್ಯಕ್ರಮ ರಚನೆಯಲ್ಲಿ ಬದಲಾವಣೆ ಬರಬೇಕಿದೆ. ಇದಲ್ಲದೇ, ಶಿಕ್ಷಕರು ಕಾಲಕಾಲಕ್ಕೆ ತಕ್ಕಂತೆ ಬದಲಾವಣೆ ಹೊಂದಬೇಕು. ಅಂದಾಗ ಮಾತ್ರವೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವು ಮಾನವ ಸಂಪನ್ಮೂಲ ನಿರ್ಮಿಸಲು ಸಾಧ್ಯವಾಗಲಿದೆ.
ಗ್ಯಾರಂಟಿ ಯೋಜನೆ ಅರ್ಹರಿಗೆ ತಲುಪಲಿ: ವಿನಾಯಕ ಕುರುಬರ
ಗ್ಯಾರಂಟಿ ಯೋಜನೆಯ ಸಭೆಯನ್ನು ಕೇವಲ ಕೇಂದ್ರ ಸ್ಥಾನದಲ್ಲಿ ಆಯೋಜಿಸದೆ ಗ್ರಾಪಂ ಮಟ್ಟದಲ್ಲಿ ನಡೆಸುವ ಮೂಲಕ ಸ್ಥಳೀಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುತ್ತಿದೆ.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved