• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೇಜಾವರ ಶ್ರೀಗಳದ್ದು ವಿರೋಧಿಗಳೂ ಪ್ರೀತಿಸುವ ಹೃದಯ: ಚಕ್ರವರ್ತಿ ಸೂಲಿಬೆಲೆ
ಪೇಜಾವರ ಶ್ರೀಗಳದ್ದು ಜಾತಿಭೇದ ಮರೆತು ಎಲ್ಲ ಸಮಾಜವು ಒಗ್ಗಟ್ಟಾಗಿರಲು ಬಯಸಿದವರು. ಅವರಲ್ಲಿ ಮೇಳು, ಕೀಳು ಎಂಬ ಭಾವನೆ ಎಂದಿಗೂ ಮೂಡಲಿಲ್ಲ. ಅವರದು ಹೃದಯದಿಂದಲೇ ನಿರ್ಮಾಣವಾಗಿದ್ದ ದೇಹವಾಗಿತ್ತು.
ಕಟ್ಟಡ ಏರಿ ಹೈಡ್ರಾಮ ಮಾಡಿದ ಅತ್ಯಾಚಾರದ ಆರೋಪಿ
ಮಹಿಳೆ ಮೇಲಿನ ಅತ್ಯಾಚಾರದ ಆರೋಪ ಹೊತ್ತಿರುವ ಈ ಯುವಕ, ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಕರೆದೊಯ್ಯುತ್ತಿದ್ದಾಗ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಹೈಡ್ರಾಮ ನಡೆಸಿದ್ದಾನೆ.
ಅಂತರ್ಜಾತಿ ವಿವಾಹಗಳಿಂದಲೇ ಸಮಾಜದಲ್ಲಿ ಬದಲಾವಣೆ: ಕವಯಿತ್ರಿ ಸವಿತಾ ನಾಗಭೂಷಣ್
ಸಮಾಜದಲ್ಲಿ ಜಾತಿ ವ್ಯವಸ್ಥೆ ಹೋಗಲು ಹಿಂದೂಗಳು ಮನಸ್ಸು ಮಾಡಬೇಕು ಎಂದ ಅವರು, ಕನಿಷ್ಠ ಇನ್ನೊಬ್ಬರ ಮನಪರಿವರ್ತನೆ ಅಥವಾ ನೋವು ಉಂಟಾಗದಂತೆ, ಕೆರಳಿಸದಂತ ಭಾಷೆ ಬಳಸಬೇಕು.
ಮಧ್ಯವರ್ತಿಗೆ ನೀಡದೇ ಖರೀದಿ ಕೇಂದ್ರಕ್ಕೆ ಕಡಲೆ ಕಾಳು ನೀಡಿ: ಡಿಸಿ
ರೈತರ ಉತ್ಪನ್ನವನ್ನು ಸರ್ಕಾರ ಖರೀದಿ ಕೇಂದ್ರಗಳ ಮೂಲಕ ನೇರ ಖರೀದಿ ಮಾಡುತ್ತಿದೆ. ರೈತರು ಮಧ್ಯವರ್ತಿಗಳಿಗೆ ನೀಡದೆ, ಖರೀದಿ ಕೇಂದ್ರಕ್ಕೆ ನೀಡಬೇಕು. ರೈತರಿಗೆ ಮೋಸವಾಗದಂತೆ ಜಾಗೃತಿ ವಹಿಸಬೇಕು.
ಹಿಂದೂ ಧರ್ಮವಲ್ಲ, ಅದು ಪ್ರಾಚೀನ ಕಾಲದ ಕಾನೂನು: ಸಾಹಿತಿ ಬಿ.ಆರ್. ಕೃಷ್ಣಯ್ಯ
ಮೊದಲು ಭರತ ಖಂಡದಲ್ಲಿ ವೇದ ಧರ್ಮ ಇತ್ತು. ನಂತರ ಈ ಧರ್ಮ ಬ್ರಾಹ್ಮಣ ಧರ್ಮವಾಗಿ ಮಾರ್ಪಟ್ಟಿತ್ತು. ಈ ಬ್ರಾಹ್ಮಣ ಧರ್ಮವೇ ಕಾಲಕ್ರಮೇಣ ಹಿಂದೂ ಧರ್ಮವಾಗಿ ಮಾರ್ಪಟ್ಟಿದೆ. ಈ ಸತ್ಯ ಯುವಜನಾಂಗ ಅರಿಬೇಕು ಎಂದು ಬಿ.ಆರ್‌. ಕೃಷ್ಣಯ್ಯ ಹೇಳಿದರು.
ಬೆಳೆಹಾನಿ ಮಾಹಿತಿ ತಪ್ಪು ದಾಖಲೆ: ಅಧಿಕಾರಿಗಳ ಮೇಲೆ ಕ್ರಮಕ್ಕೆ ಸೂಚನೆ
ಕಳೆದ ಆಗಸ್ಟ್‌ ಹಾಗೂ ಸೆಪ್ಟಂಬರ್‌ ತಿಂಗಳಲ್ಲಿ ಧಾರವಾಡದಲ್ಲಿ ಸುರಿದ ಭಾರೀ ಮಳೆಗೆ ಅತಿವೃಷ್ಟಿಯಾಗಿ ಬೆಳೆಹಾನಿಯಾಗಿತ್ತು. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಜಂಟಿ ಸಮೀಕ್ಷೆಯಲ್ಲಿ ಲೋಪಗಳಾಗಿದ್ದು, ಜಿಲ್ಲಾಡಳಿತವು ಮುಂಜಾಗ್ರತೆ ವಹಿಸಿ ಆಗಿರುವ ತಪ್ಪನ್ನು ಜಿಲ್ಲಾ ಹಂತದಲ್ಲಿಯೇ ಪರಿಶೀಲಿಸಿದ್ದರಿಂದ ಆರ್ಥಿಕ ನಷ್ಟ ತಪ್ಪಿದೆ.
ರಾಹುಲ್‌ ನೇತೃತ್ವದಲ್ಲಿ ನಶಿಸುತ್ತಿದೆ ಕಾಂಗ್ರೆಸ್‌ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಪ್ರಜಾಪ್ರಭುತ್ವದ ಯಶಸ್ಸಿಗೆ ಪ್ರಬಲವಾದ ವಿರೋಧ ಪಕ್ಷವಿಬೇಕು. ಆದರೆ, ಪ್ರತಿಪಕ್ಷದ ಸ್ಥಾನದಲ್ಲೂ ಕುಳಿತುಕೊಳ್ಳಲು ಆಗದ ಕಾಂಗ್ರೆಸ್‌ ತನ್ನ ದಯನೀಯ ಸ್ಥಿತಿಯ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವ ಕಾರ್ಯವಾಗಬೇಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಶ್ರಮಿಕರ ಮನೆ ಬಾಗಿಲಿಗೆ ತೆರಳಿ ಕಷ್ಟ ಸುಖಕ್ಕೆ ಕಿವಿಯಾದ ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರು
ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರು ನಗರದಲ್ಲಿ ಶನಿವಾರ ನೇರವಾಗಿ ಶ್ರಮಿಕ ವರ್ಗದ ಭಕ್ತರ ಮನೆ-ಮನೆ ಬಾಗಿಲಿಗೆ ತೆರಳಿ ಅವರ ಕಷ್ಟ ಸುಖಕ್ಕೆ ಕಿವಿಯಾದರು. ಸ್ವಾಮೀಜಿ ಬರುವಿಕೆಗಾಗಿ ಭಕ್ತರು ರಸ್ತೆಯುದ್ದಕ್ಕೂ ಹೂ ಹಾಸಿ ಸ್ವಾಗತ ಮಾಡಿದರು.
ಫೆಬ್ರುವರಿ 20, 21ರಂದು ಅಂತಾರಾಷ್ಟ್ರೀಯ ಗಾಳಿಪಟ, ಸಾಂಸ್ಕೃತಿಕ ಉತ್ಸವ
ಗುಜರಾತ್‌ ಸೇರಿದಂತೆ ಗೋವಾ, ಅಹಮದಾಬಾದ್‌ನಲ್ಲಿ ನಡೆಯುತ್ತಿದ್ದ ಇಂತಹ ಗಾಳಿಪಟ ಅಂತಾರಾಷ್ಟ್ರೀಯ ಉತ್ಸವವನ್ನು ಹುಬ್ಬಳ್ಳಿಯಲ್ಲಿ ಸತತ 6ನೇ ಬಾರಿಗೆ ಏರ್ಪಡಿಸುವ ಮೂಲಕ ಈ ಭಾಗಕ್ಕೂ ಗಾಳಿಪಟ ಉತ್ಸವವನ್ನು ಪರಿಚಯಿಸುವ ಕಾರ್ಯ ಮಾಡಲಾಗುತ್ತಿದೆ.
ಕರ್ನಾಟಕ ವೈವಿಧ್ಯತೆಗಳ ತವರು: ರವೀಂದ್ರ ಹೊಂಬಳ
ಕರ್ನಾಟಕ ಸಂಸ್ಕೃತಿ ಮತ್ತು ಇತಿಹಾಸದಲ್ಲಿ ಶ್ರೀಮಂತವಾಗಿದೆ. ಅನೇಕ ರಾಜವಂಶಗಳು ಕರ್ನಾಟಕವನ್ನು ಆಳಿವೆ. ಸಂಸ್ಕೃತಿ, ಭಾಷೆ, ಕಲೆ, ವಾಸ್ತುಶಿಲ್ಪ, ನೃತ್ಯ, ಸಂಗೀತ ಮತ್ತು ಪ್ರವಾಸೋದ್ಯಮ ಪ್ರಭಾವಗಳ ಸಮ್ಮಿಳನವಾಗಿದೆ. ಕರ್ನಾಟಕ ಒಂದು ರಾಜ್ಯ ಹಲವು ಜಗತ್ತುಗಳನ್ನು ಒಳಗೊಂಡಿದೆ.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 575
  • next >
Top Stories
ದೀಪಾವಳಿಗೆ ಹುಬ್ಬಳ್ಳಿ, ಬೆಂಗಳೂರು ನಡುವೆ ವಿಶೇಷ ರೈಲು
ಬೆಳ್ಳಿ ಮೇಲೆ ಹೂಡಿಕೆ ಮಾಡಲು ಇದು ಸಕಾಲವೇ : ಸಿಲ್ವರೇ ಈಗ ಬಂಗಾರ
ಕಾಂತಾರಕ್ಕೆ ಅಗೋಚರ ಶಕ್ತಿಯದ್ದೇ ಅಭಯ : ರಿಷಭ್‌
ಚುನಾವಣೆಗೆ ಮುನ್ನ ಲಾಲು ಕುಟುಂಬಕ್ಕೆ ಭಾರೀ ಶಾಕ್‌
ಶೇ.100ರಷ್ಟು ಇಪಿಎಫ್‌ ಹಣ ಹಿಂಪಡೆಯುವಿಕೆಗೆ ಅವಕಾಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved