• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಮುಖಂಡರ ಪ್ರತಿಭಟನೆ, ರಾಜ್ಯಪಾಲರ ವಜಾಕ್ಕೆ ಆಗ್ರಹ
ತಮ್ಮ ಮೇಲಿನ ಆರೋಪಕ್ಕೆ ಸ್ವತಃ ತನಿಖಾ ಆಯೋಗ ರಚಿಸಿರುವ ದೇಶದಲ್ಲಿಯೇ ಏಕೈಕ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಎಂಬುದು ವಿರೋಧಪಕ್ಷಗಳಿಗೆ ಅರ್ಥವಾಗಬೇಕಿತ್ತು ಎಂದು ಕಾಂಗ್ರೆಸ್‌ ಮುಖಂಡರು ಹೇಳಿದರು.
ಸಿದ್ದರಾಮಯ್ಯ ರಾಜೀನಾಮೆ ಕೊಟ್ಟೇ ಕೊಡುತ್ತಾರೆ: ಕೇಂದ್ರ ಸಚಿವ ಸೋಮಣ್ಣ
ಸಿದ್ದರಾಮಯ್ಯ ಕಾನೂನಿಗೆ ತುಂಬಾ ಗೌರವ ನೀಡುತ್ತಾರೆ. ರಾಜ್ಯದ ಮುಖ್ಯಸ್ಥರಾಗಿ ರಾಜೀನಾಮೆ ಕೊಡಬೇಕು. ಕ್ಲಿನ್‌ಚಿಟ್ ಆಗಿ ಬಂದ ಮೇಲೆ ಬೇಕಾದರೆ ಸಿಎಂ ಆಗಿ ಮುಂದುವರಿಯಲಿ ಎಂದು ಕೇಂದ್ರ ಸಚಿವ ಸೋಮಣ್ಣ ಹೇಳಿದ್ದಾರೆ.
ಸಿದ್ದು ಬೆಂಬಲಿಸಿ ಅ. 3ರಿಂದ ಅಹಿಂದ ನಾಯಕನ ಉಳಿಸಿ ಬೃಹತ್‌ ಜಾಥಾ
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ಪ್ರಾಸಿಕ್ಯೂಷನ್ ನಡೆಸಲು ನ್ಯಾಯಾಲಯ ನೀಡಿರುವ ತೀರ್ಪಿಗೆ ನಾವು ವಿರೋಧಿಸುತ್ತಿಲ್ಲ. ಬಿಜೆಪಿ, ಜೆಡಿಎಸ್ ಮುಖಂಡರ ಷಡ್ಯಂತ್ರ ವಿರೋಧಿಸುತ್ತಿದ್ದೇವೆ ಎಂದು ಕಾಂಗ್ರೆಸ್‌ ಮುಖಂಡರ ಹೇಳಿಕೆ
ರೈತರ ಚಿತ್ತ ಸೆಳೆದ ಸಮಗ್ರ ಕೃಷಿ ಪದ್ಧತಿ
ರೈತರು ಬಿತ್ತನೆ ಮಾಡಿದ ಬೆಳೆಯು ಸಮರ್ಪಕ ಮಳೆಯಾಗದೇ ಸಂಕಷ್ಟ ಅನುಭವಿಸುವಂತಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೃಷಿ ಇಲಾಖೆ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡ ಗ್ರಾಮ ಹೇಗಿರಲಿದೆ ಎಂಬುದರ ಕುರಿತು ಕೃಷಿ ಮೇಳದಲ್ಲಿ ರೂಪಕ ತಯಾರಿಸಿ ರೈತರಿಗೆ ಸಮಗ್ರ ಮಾಹಿತಿ ನೀಡಿದೆ.
ಧಾರವಾಡ ಕೃಷಿ ಮೇಳಕ್ಕೆ ತೆರೆ
500ಕ್ಕೂ ಹೆಚ್ಚು ಮಳಿಗೆಳಲ್ಲಿ ಕೃಷಿ ವಸ್ತು ಪ್ರದರ್ಶನ, ಬಾರಿ ಯಂತ್ರೋಪಕರಣಗಳ ಪ್ರದರ್ಶನ, ಆಹಾರ ಮಳಿಗೆ ಸೇರಿದಂತೆ ವಾಣಿಜ್ಯ ಮಳಿಗೆಗಳು ಮೇಳದಲ್ಲಿ ಗಮನ ಸೆಳೆದವು.
ಭವಿಷ್ಯದ ಸವಾಲು ಎದುರಿಸಲು ಪದವೀಧರರು ಸಿದ್ಧರಾಗಲಿ
ಜ್ಞಾನ ಗಳಿಕೆಯು ಅಜೀವ ಪರ್ಯಂತವಾಗಿದ್ದು, ಅದು ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮದಿಂದ ಕೂಡಿರಬೇಕು. ಸಮಾಜಕ್ಕೆ ಸಮರ್ಪಣಾ ಭಾವದಿಂದ ಸೇವೆ ಸಲ್ಲಿಸಬೇಕು.
3923 ಎಕರೆ ಒತ್ತುವರಿ ತೆರವು
ಜಿಲ್ಲೆಯಲ್ಲಿ ಲಭ್ಯವಿರುವ ಸರ್ಕಾರಿ ಜಮೀನು, ಆಸ್ತಿಗಳ ಪೈಕಿ ಶೇ. 95ರಷ್ಟು ಆಸ್ತಿಗಳ ಸರ್ವೇ ಲ್ಯಾಂಡ್ ಬಿಟ್ ಆ್ಯಪ್‌ ಮೂಲಕ ಮಾಡಲಾಗಿದೆ. ಇದರೊಂದಿಗೆ ಆರ್‌ಟಿಸಿಯೊಂದಿಗೆ ಆಧಾರ್‌ ಜೋಡಣೆ ಕಾರ್ಯವು ಶೇ. 85ರಷ್ಟು ಪೂರ್ಣಗೊಂಡಿದೆ.
ಹಳ್ಳಿ ಹುಡುಗಿ ಜಯಶ್ರೀಗೆ 9 ಚಿನ್ನದ ಪದಕ
ತಾಯಿ ಮಂಜುಳಾ ಮಹಾಂತೇಶ ತಳವಾರ ಆಶಾ ಕಾರ್ಯಕರ್ತೆಯಾಗಿದ್ದಾರೆ. ತಂದೆ ಮಹಾಂತೇಶ ಹಿರೇಕೊಡಗಲಿ ಗ್ರಾಪಂ ಗ್ರೂಪ್ ಡಿ ದರ್ಜೆಯ ಸಿಪಾಯಿಯಾಗಿದ್ದು ಬಡತನದ ಕುಟುಂಬದಿಂದ ಬಂದಿದ್ದರೂ ಛಲತೊಟ್ಟು ಓದಿದ ಜಯಶ್ರೀ ಇದೀಗ ಚಿನ್ನದ ಹುಡುಗಿಯಾಗಿ ಮಿಂಚಿದ್ದಾಳೆ.
ಇದು ಕೃಷಿ ಮೇಳವೋ, ವಾಣಿಜ್ಯ ಮೇಳವೋ..!
ಮೇಳದಲ್ಲಿ ಕೃಷಿ ಸಂಬಂಧಿತ ವಿಷಯ ಹೊರತುಪಡಿಸಿದ ಪ್ರದರ್ಶನಗಳೇ ರಾರಾಜಿಸುತ್ತಿವೆ. ಅಧಿಕೃತವಾಗಿ ಕೃಷಿಯೇತರ ವಸ್ತು ಪ್ರದರ್ಶನ ಸಾಲು ಹುಟ್ಟಿಕೊಂಡಿದೆ. ಜತೆಗೆ ಪ್ಲಾಸ್ಟಿಕ್‌ ವಸ್ತುಗಳ ಭರಾಟೆ ಜೋರಾಗಿದೆ.
ಈಗಲಾದರೂ ಸಿದ್ದು ರಾಜೀನಾಮೆ ನೀಡಲಿ: ಶೆಟ್ಟರ್
ಮುಖ್ಯಮಂತ್ರಿಗಳು ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಎದುರಿಸಲಿ. ತನಿಖೆಯಲ್ಲಿ ನಿರಪರಾಧಿ ಎಂದು ತೀರ್ಪು ಬಂದಲ್ಲಿ ಮರಳಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲಿ ಎಂದು ಜಗದೀಶ ಶೆಟ್ಟರ್‌ ಹೇಳಿದ್ದಾರೆ.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 461
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved