ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಿನ್ನದ ಪದಕಕ್ಕೆ ಕೊರಳೊಡ್ಡಿದ ಸಾಧಕರ ಸಂಭ್ರಮ
ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ಬಾಗಲೋಟಿ ಜಿಲ್ಲೆ ಇಳಕಲ್ ತಾಲೂಕಿನ ಹಿರೇಕೊಡಲಿ ಗ್ರಾಮದ ಜಯಶ್ರಿ ತಳವಾರ ಹಾಗೂ ಆರ್.ಸಿ. ಹಿರೇಮಠ ಕನ್ನಡ ಅಧ್ಯಯನ ವಿಭಾಗದ ವಿದ್ಯಾರ್ಥಿನಿ ಲಕ್ಷ್ಮೇಶ್ವರದ ಸಂಗೀತಾ ಲಕ್ಕಪನವರ ಇಬ್ಬರೂ ಚಿನ್ನದ ಹುಡುಗಿಯರಾಗಿ ಹೊರಹೊಮ್ಮಿದರು.
89ರ ಹರೆಯದಲ್ಲಿ ಪಿಎಚ್ಡಿ ಪದವಿ ಪಡೆದ ಮಾರ್ಕಂಡೇಯ!
ನನಗೆ ಮೊದಲಿನಿಂದಲೂ ಪಿಎಚ್ಡಿ ಮಾಡಬೇಕು ಎನ್ನುವ ಆಸೆಯಿತ್ತು. ಆದರೆ, ಈ ಅವಧಿಯಲ್ಲಿ ನಿಮಗೆ ಪಿಎಚ್ಡಿ ಸಿಗುವುದಿಲ್ಲ, ಈ ವಯಸ್ಸಿನಲ್ಲಿ ಇದೆಲ್ಲ ಬೇಕೆ? ಬೇಕಿದ್ದರೆ ಗೌರವ ಡಾಕ್ಟರೇಟ್ ಕೊಡಿಸೋಣ ಎಂಬ ಟೀಕಿಸಿದ್ದರು ಎಂದು ಮಾರ್ಕಂಡೇಯ ದೊಡಮನಿ ಹೇಳಿದರು.
ಮುಡಾ ಹಗರಣದಿಂದ ಸಿದ್ದರಾಮಯ್ಯ ಭವಿಷ್ಯ ಅಂತ್ಯ: ಬೆಲ್ಲದ
ಕಾಂಗ್ರೆಸ್ ದೊಡ್ಡ ಪಕ್ಷ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರಯುತವಾಗಿ ರಾಜೀನಾಮೆ ನೀಡಬೇಕು. ವಿಚಾರಣೆ ನಡೆಯುವ ವೇಳೆ ಸಿಎಂ ಸ್ಥಾನದಲ್ಲಿ ಇರುವುದು ಸೂಕ್ತವಲ್ಲ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ.
ಬಿಜೆಪಿ-ಜೆಡಿಎಸ್ ರಾಜಕೀಯ ಕುತಂತ್ರದ ಭಾಗ ಪ್ರಾಸಿಕ್ಯೂಶನ್
ಬಹುಮತದಿಂದ ಬಂದ ಸರ್ಕಾರ ನಮ್ಮದು. ಅಧಿಕಾರಕ್ಕೆ ಬಂದ ತಕ್ಷಣ ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ನಮ್ಮ ಸರ್ಕಾರವನ್ನು ಬೀಳಿಸುತ್ತೇವೆ ಎನ್ನುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು
ಮುಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊನೆ ಮೊಳೆಯಾಗಲಿದೆ ಎಂದು ಹೇಳಿದ್ದೆ. ಅದು ನಿಜವಾಗುವ ಸಮಯ ಬರುತ್ತಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಜನಾಕರ್ಷಿಸಿದ ಕುಆ್ಯಡ್ಸ್ ಎಲ್ಇಡಿ ವಿಡಿಯೋ ವಾಲ್
ಉತ್ತರ ಕರ್ನಾಟಕ ಭಾಗದಲ್ಲಿಯೇ ಪ್ರಪ್ರಥಮ ಬಾರಿಗೆ ಬೃಹತ್ ಆಕಾರದ ಎಲ್ಇಡಿ ವಿಡಿಯೋ ವಾಲ್ ತಯಾರಿಸುವಲ್ಲಿ ಕುಆ್ಯಡ್ಸ್ ಮೀಡಿಯಾ ಪ್ರಸಿದ್ಧಿ ಪಡೆದಿದೆ.
ಕಾಂಗ್ರೆಸ್ಸಿನಿಂದಲೇ ರಾಜ್ಯಪಾಲರ ಅಧಿಕಾರ ದುರುಪಯೋಗ: ಟೆಂಗಿನಕಾಯಿ
ಮುಡಾ ಹಗರಣ ಮುಖ್ಯಮಂತ್ರಿಗೆ ಉರುಳಾಗುವುದು ನಿಶ್ಚಿತ. ಯಾವುದೇ ಕಾರಣಕ್ಕೂ ರಾಜಭವನದಿಂದ ಲೋಕಾಯುಕ್ತರ ದೂರು ಪ್ರಕರಣ ಸೋರಿಕೆ ಆಗಿಲ್ಲ. ರಾಜ್ಯಪಾಲರಿಗೆ ದೂರು ಬಂದಾಗ ಸ್ಪಷ್ಟತೆ ಕೇಳಿದ್ದಾರೆ ಅಷ್ಟೇ, ಅದಕ್ಕೆ ಮುಖ್ಯಮಂತ್ರಿಗಳು ಉತ್ತರ ಕೊಟ್ಟರೆ ಸಾಕು.
ರಾಮಕೃಷ್ಣ ಆಶ್ರಮದ ರಘುವೀರಾನಂದ ಶ್ರೀ ನಿಧನ
ವಿವೇಕಾನಂದರ ಸಂದೇಶಗಳಿಂದ ಹೆಚ್ಚು ಪ್ರವಾವಿತವಾಗಿದ್ದ ಸ್ವಾಮಿ ರಘುವೀರಾನಂದ ಮಹಾರಾಜ್, ಕಾಲೇಜು ದಿನಗಳಲ್ಲಿ ವಿವೇಕಾನಂದ ಯುವಕ ಸಂಘದ ಸದಸ್ಯರಾಗುವ ಮೂಲಕ ತಮ್ಮನ್ನು ಆಶ್ರಮದ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಬಿಆರ್ಟಿಎಸ್: ಲೋಪದೋಷ ಸರಿಪಡಿಸಿ ಓಡಾಡಲಿ!
ಒಂದು ವೇಳೆ ಬಿಆರ್ಟಿಎಸ್ ಬದಲು ಎಲ್ಆರ್ಟಿಗೆ ಒಪ್ಪಿಕೊಟ್ಟರೂ, ಅದಕ್ಕೆ ಅನುಮೋದನೆ ಸಿಕ್ಕು, ಅದಕ್ಕೆ ತಕ್ಕಂತೆ ಕಾರಿಡಾರ್ನ್ನು ನವೀಕರಿಸಿ ಅದನ್ನು ಓಡಿಸಬೇಕು ಎಂದರೆ ಮೂರ್ನಾಲ್ಕು ವರ್ಷವಾದರೂ ಬೇಕಾಗಬಹುದು.
ಆಧುನಿಕ ಕೃಷಿ ಉಪಕರಣಕ್ಕೆ ಮಾರುಕಟ್ಟೆ ಸೃಷ್ಟಿಸಿದ ಮೇಳ
ಪ್ರದರ್ಶನದಲ್ಲಿ ನಡಕಟ್ಟಿನ ಕೂರಿಗೆಯ ಮಳಿಗೆ ಹೆಚ್ಚಿನ ಆಕರ್ಷಣೆ ಹೊಂದಿದ್ದು, ಹೆಚ್ಚು ಹೊತ್ತು ನಿಂತು ಉಪಕರಣಗಳ ಕುರಿತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಅಬ್ದುಲ್ ಖಾದರ ಅವರ ಬಳಿ ಮಾಹಿತಿ ಪಡೆಯುತ್ತಿದ್ದರು.
< previous
1
...
188
189
190
191
192
193
194
195
196
...
461
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ