ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೆಹಲಿಯಲ್ಲಿ ಬಿಜೆಪಿ ಗೆಲುವು: ಹುಬ್ಬಳ್ಳಿಯಲ್ಲಿ ವಿಜಯೋತ್ಸವ
ದೇಶದಲ್ಲಿ ಜನರು ಪ್ರಧಾನಿ ನರೇಂದ್ರ ಮೋದಿ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿರುವುದು ಮತ್ತೊಮ್ಮೆ ಸಾಬೀತಾಗಿದೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಪೂರ್ವ ಸಮೀಕ್ಷೆಯಂತೆ ದಿಗ್ವಿಜಯ ಸಾಧಿಸಿದೆ.
ಬಂಜಾರ ಸಮಾಜದ ಕಲೆ, ಸಂಸ್ಕೃತಿ ಮುಂದಿನ ಪೀಳಿಗೆಗೂ ಪರಿಚಯಿಸಿ
ಬಂಜಾರ ಸಮುದಾಯದ ಭಾಷೆಗೆ ಲಿಪಿ ಇಲ್ಲ. ಕನ್ನಡ ರಾಜ್ಯ ಭಾಷೆಯಾದರೆ ಸಮುದಾಯದವರ ಮನೆ ಭಾಷೆ ಲಂಬಾಣಿ. ಪರಿಷತ್ತಿನ ಮೂಲಕ ಸಮಾಜದ ಕಲೆ, ಭಾಷೆ, ಸಂಸ್ಕೃತಿಯ ಸಂಶೋಧನೆಗಳು ನಡೆಯಲಿ. ಸಮಾಜ ಬಾಂಧವರು ತಮ್ಮ ಮಕ್ಕಳಿಗೆ ಕೌಶಲ ಶಿಕ್ಷಣ ಕೊಡಿಸಲು ಒತ್ತು ನೀಡಬೇಕು.
ಪ್ರೀತಿಯ ಚಾರ್ಲಿಗೆ ಸಮಾಧಿ, ನಿತ್ಯ ಪೂಜೆ!
ಅಪಘಾತದಲ್ಲಿ ಮೃತಪಟ್ಟ ಪ್ರೀತಿಯ ಚಾರ್ಲಿಯನ್ನು ಅಂತ್ಯಸಂಸ್ಕಾರ ಮಾಡಿರುವ ಗೂಡಂಗಡಿಯ ಮಾಲೀಕ ಪ್ರಕಾಶ ಸುಣಗಾರ, ನಿತ್ಯವು ಆ ಸಮಾಧಿಗೆ ಪೂಜೆ ಮಾಡುತ್ತಾರೆ. ಆ ಬಳಿಕ ತಮ್ಮ ವ್ಯಾಪಾರ ಆರಂಭಿಸುತ್ತಾರೆ.
ಮಿಷನ್ ವಿದ್ಯಾಕಾಶಿ ಯಶಸ್ಸಿಗೆ ಕೈಜೋಡಿಸಿ: ಡಿಸಿ
ಮಕ್ಕಳಲ್ಲಿ ಕನ್ನಡ ಓದುವ ಹವ್ಯಾಸ ಬೆಳೆಸಬೇಕು. ಕಥೆ, ಲೇಖನ, ದಿನಪತ್ರಿಕೆ ಓದುವುದನ್ನು ರೂಢಿಗತ ಮಾಡಿಸಬೇಕು. ಕಿರು ಪರೀಕ್ಷೆಗಳಲ್ಲಿ ಕನ್ನಡ ವಿಷಯದಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಚಾಕಲೇಟ್ ನೀಡಿ ಪ್ರೋತ್ಸಾಹಿಬೇಕು.
ಅಲೆಮಾರಿಗಳಿಗೆ ಶಾಶ್ವತ ನೆಲೆ ಒದಗಿಸಲು ನವನಗರ ನಿರ್ಮಾಣ: ಪಲ್ಲವಿ
ಧಾರವಾಡದಲ್ಲಿರುವ ಅಲೆಮಾರಿಗಳ ಸಮೀಕ್ಷೆ ಮಾಡಿ ಎಷ್ಟು ಕುಟುಂಬಗಳಿಗೆ ನಿವೇಶನ, ವಸತಿ ಅಗತ್ಯತೆಯನ್ನು ಗುರುತಿಸಿ ಒಂದು ವಾರದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಈ ಕುರಿತಾಗಿ ಸಮಾಜ ಕಲ್ಯಾಣ ಇಲಾಖೆ, ಅಪರ ಜಿಲ್ಲಾಧಿಕಾರಿಗಳ ಜತೆಗೆ ಸಭೆ ಮಾಡಿ ಒಪ್ಪಿಗೆ ಪಡೆಯಲಾಗಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಅಖಾಡಕ್ಕಿಳಿದ ಡಿಸಿ!
ಕಳೆದ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಧಾರವಾಡ 22ನೇ ಸ್ಥಾನದಲ್ಲಿತ್ತು. ಹಲವು ವರ್ಷಗಳಿಂದ ಎಷ್ಟೇ ಪ್ರಯತ್ನ ಪಟ್ಟರೂ 20ಕ್ಕಿಂತ ಕಡಿಮೆ ಸ್ಥಾನ ಪಡೆಯಲು ಜಿಲ್ಲೆಗೆ ಸಾಧ್ಯವಾಗುತ್ತಲೇ ಇಲ್ಲ. ಈ ವರ್ಷ ರಾಜ್ಯದಲ್ಲಿ ಮೊದಲ ಹತ್ತು ಸ್ಥಾನಗಳಲ್ಲಿ ಒಂದು ಸ್ಥಾನವನ್ನಾದರೂ ಪಡೆಯಲೇಬೇಕು ಎಂಬ ಹುಮ್ಮಸ್ಸಿನಿಂದ ಶಿಕ್ಷಣ ಇಲಾಖೆಯೂ ವಿನೂತನ ಯೋಜನೆ ಹಾಕಿಕೊಂಡು ಶ್ರಮಿಸುತ್ತಿದೆ.
ಯುವಪೀಳಿಗೆಯ ಭವಿಷ್ಯಕ್ಕಾಗಿ ಪರಿಸರ ಸ್ನೇಹಿ ಜೀವನ ಇರಲಿ
ತ್ಯಾಜ್ಯ ನಿರ್ವಹಣೆಯಲ್ಲಿ ಸಮುದಾಯದ ಸಹಭಾಗಿತ್ವ ಅವಶ್ಯಕ. ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಪರಿಸರ ಸ್ನೇಹಿ ಜೀವನ ಶೈಲಿ, ವಿಷಮುಕ್ತ ಆಹಾರ ಉತ್ಪಾದನೆ, ಶುದ್ಧ ನೀರು, ಶುದ್ಧ ಗಾಳಿ ದೊರೆಯುವಂತೆ ಇಂದಿನ ಮಕ್ಕಳು ಭಾಷ್ಯ ಬರೆಯಬೇಕಾಗಿದೆ.
ಸತ್ಸಂಗದಿಂದ ಆತ್ಮೋದ್ಧಾರ: ರಾಮನಗೌಡರ
ಯೋಗವಾಸಿಷ್ಠವು ಆರು ಪ್ರಕರಣಗಳನ್ನು ಹೊಂದಿದ್ದು, ವಾಸಿಷ್ಠರು ಶ್ರೀರಾಮನ 42 ಪ್ರಶ್ನೆಗಳಿಗೆ ಸಂಬಂಧಿಸಿದಂತೆ ನೀಡಿದ ಉತ್ತರಗಳನ್ನು ಒಳಗೊಂಡಿದೆ. ಬಹಿರ್ಮುಖವಾಗಿರುವ ಮನಸ್ಸನ್ನು ಒಮ್ಮುಖಗೊಳಿಸಿ ಮುಕ್ತಿ ಪಡೆಯುವ ಮಾರ್ಗ, ಅಜ್ಞಾನ ಎಂಬ ಕತ್ತಲೆ ಕಳೆದು ಮಾನವ ಜನ್ಮ ಸಾರ್ಥಕಗೊಳಿಸಿಕೊಳ್ಳುವ ಮೂಲಕ ಪರಮ ಸುಖದ ಮಾರ್ಗವನ್ನು ಯೋಗವಾಸಿಷ್ಠದಲ್ಲಿ ತಿಳಿಸಲಾಗಿದೆ.
ಓದಿನೊಂದಿಗೆ ಕೌಶಲ್ಯ ಅಳವಡಿಸಿಕೊಳ್ಳಿ: ಗುರುರಾಜ ದೇಶಪಾಂಡೆ
ಉದ್ಯೋಗಾವಕಾಶಗಳು ಎಲ್ಲೆಡೆ ವಿಫುಲವಾಗಿವೆ. ಅದು ಸ್ಥಳದಿಂದ ಸ್ಥಳಕ್ಕೆ ಹೆಚ್ಚು ಕಡಿಮೆಯಾಗಿರುತ್ತವೆ. ಉದ್ಯೋಗಾಕಾಂಕ್ಷಿಗಳು ಎಲ್ಲಿಯೇ ಆದರೂ ಕೆಲಸ ಮಾಡುತ್ತೇನೆ ಎನ್ನುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ವಯಸ್ಸಾದಂತೆ ಉದ್ಯೋಗಾವಕಾಶಗಳು ಕಡಿಮೆಯಾಗುತ್ತವೆ.
ಬಡವರ ಮಕ್ಕಳ ಶಾಲೆಗೆ ಶತಕ ಸಂಭ್ರಮ
ಹಳೇಹುಬ್ಬಳ್ಳಿಯ ಇಂಡಿಪಂಪ್ ಸಮೀಪದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂ. 19 ಶಾಲೆ ಇಂತಹ ಸಾಧನೆಯೊಂದಿಗೆ 115ನೇ ವರ್ಷದ ಶತಮಾನೋತ್ತರ ಸಂಭ್ರಮದ ಹೊಸ್ತಿಲಲ್ಲಿದೆ.
< previous
1
...
188
189
190
191
192
193
194
195
196
...
575
next >
Top Stories
ದೀಪಾವಳಿಗೆ ಹುಬ್ಬಳ್ಳಿ, ಬೆಂಗಳೂರು ನಡುವೆ ವಿಶೇಷ ರೈಲು
ಬೆಳ್ಳಿ ಮೇಲೆ ಹೂಡಿಕೆ ಮಾಡಲು ಇದು ಸಕಾಲವೇ : ಸಿಲ್ವರೇ ಈಗ ಬಂಗಾರ
ಕಾಂತಾರಕ್ಕೆ ಅಗೋಚರ ಶಕ್ತಿಯದ್ದೇ ಅಭಯ : ರಿಷಭ್
ಚುನಾವಣೆಗೆ ಮುನ್ನ ಲಾಲು ಕುಟುಂಬಕ್ಕೆ ಭಾರೀ ಶಾಕ್
ಶೇ.100ರಷ್ಟು ಇಪಿಎಫ್ ಹಣ ಹಿಂಪಡೆಯುವಿಕೆಗೆ ಅವಕಾಶ