• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಸಂಖ್ಯಾತ ಭಕ್ತ ಸಮೂಹದ ಮನದಲ್ಲಿ ನೆಲೆಸಿರುವ ಸಿದ್ದಪ್ಪಜ್ಜ
₹ 3 ಕೋಟಿ ವೆಚ್ಚದಲ್ಲಿ ನೂತನ ಶಿಲಾ ದೇಗುಲ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ನಡೆದಿದ್ದು ಶೀಘ್ರ ಮುಗಿಯಲಿದೆ.
ಮಕ್ಕಳು, ಸಮಾಜಕ್ಕೆ ಸಂಸ್ಕಾರದ ಅರಿವು ಬೇಕು: ಡಾ. ಶಶಿಧರ ನರೇಂದ್ರ
ಮಕ್ಕಳು ಕಲೆ, ಸಂಗೀತ, ನೃತ್ಯ ಸಾಹಿತ್ಯದಲ್ಲಿ ಅಪ್ರತಿಮ ಸಾಧನೆ ಮಾಡುತ್ತಿದ್ದಾರೆ. ಅದಕ್ಕೆ ಗುರುಗಳು ಮತ್ತು ಅವರ ಮನೆಯ ಒಳ್ಳೆಯ ಸಂಸ್ಕಾರದ ಫಲವಾಗಿದೆ.
ಸಿ.ಟಿ. ರವಿ ಪರಿಷತ್ ಸದಸ್ಯತ್ವ ರದ್ದು ಮಾಡುವಂತೆ ಕಾಂಗ್ರೆಸ್‌ ಆಗ್ರಹ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸದನದಲ್ಲಿ ಸಿ.ಟಿ. ರವಿ ಅವ್ಯಾಚ್ಯ, ಅಸಂವಿಧಾನಿಕ ಪದ ಬಳಿಸಿರುವುದು ಅವರಲ್ಲಿರುವ ಮಹಿಳಾ ವಿರೋಧಿ ಸಂಸ್ಕೃತಿ ತೋರಿಸುತ್ತದೆ.
ನಾಳೆ ಅಳ್ನಾವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ ಚುನಾವಣೆ
ಅಳ್ನಾವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆ ಮಾಡಲು ಹಿರಿಯರು ಮುಂದಾಗಿದ್ದರು. ಆದರೆ, ಕೆಲವರು ಸ್ಪರ್ಧೆ ನಿರ್ಧಾರ ಪ್ರಕಟಿಸಿದ್ದರಿಂದ ಚುನಾವಣೆ ಅಖಾಡ ಸಜ್ಜಾಗಿದೆ.
ಸುವರ್ಣಸೌಧದಲ್ಲಿ ವಿಧಾನ ಪರಿಷತ್‌ ಸದಸ್ಯರಿಗೆ ಹಕ್ಕುಚ್ಯುತಿ: ಸಭಾಪತಿಗೆ ದೂರು
ಕಲಾಪ ನಡೆಯುವ ಸಂದರ್ಭದಲ್ಲಿ ವಿಪ ಸದಸ್ಯರು ಕಾರಿನಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಬರುವಾಗ ಕೆಲವು ಕಿಡಿಗೇಡಿಗಳು ನಮ್ಮ ಮೇಲೆ ದೈಹಿಕ ಹಲ್ಲೆಗೆ ಪ್ರಯತ್ನಿಸಿದರು ಎಂದು ಎನ್. ರವಿಕುಮಾರ ದೂರಿನಲ್ಲಿ ತಿಳಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮ ಮೇಲೆ ಆರೋಪ ಮಾಡಿಕೊಳ್ಳಲು ಸಾಧ್ಯವೇ?: ಸಚಿವ ಲಾಡ್‌
ರವಿ ವಿರುದ್ಧ ಕೊಲೆಯ ಆರೋಪ ಮಾಡಿದಾಗ ದೂರು ಕೊಡಲಿ. ಅದನ್ನು ಬಿಟ್ಟು ಅವಾಚ್ಯ ಶಬ್ದಗಳ ಪ್ರಯೋಗ ಮಾಡುವುದು ಸರಿಯಲ್ಲ. ಆರ್‌ಎಸ್‌ಎಸ್ ಮತ್ತು ಬಿಜೆಪಿ ಯಾವ ಮಹಿಳೆ ಬಗ್ಗೆ ಗೌರವ ಇಟ್ಟಿದೆ?.
ಗಾಂಧಿ ಭಾರತ ರಥಯಾತ್ರೆಗೆ 25000 ಕಾರ್ಯಕರ್ತರು
ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರ ಡಿ. 27ರಂದು ಅಧಿವೇಶನ ನಡೆದಿತ್ತು. ಅದರ ಸವಿ ನೆನಪಿಗಾಗಿ ಡಿ. 27ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಸಮಾವೇಶ ಆಯೋಜಲಾಗಿದೆ.
ಸಿ.ಟಿ. ರವಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ
ಸಿ.ಟಿ. ರವಿಗೆ ಕೊಲೆಗಡುಕ ಎನ್ನುವ ಲಕ್ಷ್ಮಿ ಹೆಬ್ಬಾಳ್ಕರ್, ಆವತ್ತು ಕೋವಿಡ್ ನಿರ್ಬಂಧ ಇರುವಾಗಲೇ ನಿಯಮ ಉಲ್ಲಂಘಿಸಿದ್ದರು. ಬೆಳಗಾವಿ ಜೈಲಿನ ಹೊರಗೆ ಕೊಲೆ ಆರೋಪಿ, ಕಾಂಗ್ರೆಸ್ ಶಾಸಕರಿಗೆ ಆರತಿ ಎತ್ತಿದಾಗ ಸತ್ತವರ ತಾಯಿಯ ಬಗ್ಗೆ ನೆನಪಾಗಲಿಲ್ಲವೇ?.
ಕೆಲಗೇರಿ ಕೆರೆ ಭೇಟಿ; ನ್ಯಾಯಾಧೀಶರಿಂದ ಸ್ವಚ್ಛತಾ ಕಾರ್ಯ ಪರಿಶೀಲನೆ
ಕೆರೆ ಆವರಣದಲ್ಲಿ ಕಸ, ಕುರುಚಲ ಗಿಡ ಸ್ವಚ್ಛ ಮಾಡಿರುವುದು ಕಂಡು ಬಂದಿದೆ. ಆದರೆ ಅಲ್ಲಲ್ಲಿ ಪ್ಲಾಸ್ಟಿಕ್ ಲೋಟಾ, ಬಾಟಲಿ, ಇತ್ಯಾದಿ ತ್ಯಾಜ್ಯ ವಸ್ತುಗಳನ್ನು ಎಸೆದಿರುವುದನ್ನು ಗಮನಿಸಲಾಯಿತು.
ಕಾರ್ಮಿಕರಿಗೆ ಸಂಚಾರಿ ವೈದ್ಯಕೀಯ ಘಟಕ
ಇಡೀ ದೇಶದಲ್ಲೇ ಇದೊಂದು ವಿನೂತನ ಯೋಜನೆಯಾಗಿದ್ದು, ಹತ್ತಾರು ಕಾರ್ಮಿಕರು ಇರುವ ಸ್ಥಳದಲ್ಲಿಯೇ ಈ ಘಟಕ ತೆರಳಿ ಅವರ ಆರೋಗ್ಯ ತಪಾಸಣೆ ಮಾಡಲಿದೆ. ಗಂಭೀರ ಸ್ವರೂಪದ ರೋಗಗಳಿದ್ದರೆ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುವ ಜವಾಬ್ದಾರಿಯೂ ಇದೇ ವೈದ್ಯಕೀಯ ಘಟಕದ್ದು.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved