• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
3ನೇ ದಿನವೂ ಕೃಷಿ ಮೇಳಕ್ಕೆ 6 ಲಕ್ಷ ಜನ
ಭಾರತ ದೇಶದ ಶೇ. 60ರಿಂದ 70ರಷ್ಟು ರೈತರಿಗೆ ಕೃಷಿಯು ಆದಾಯದ ಮೂಲವಾಗಿದೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಪೌಷ್ಟಿಕ ಆಹಾರ ಒದಗಿಸುವುದು ಸವಾಲಾಗಿದೆ.
ಕೃಷಿ ಮೇಳದಲ್ಲಿ ಕುತೂಹಲಕಾರಿ ಕೀಟ ಪ್ರಪಂಚ!
ಕಳೆದ ವರ್ಷ ಹಲವು ಜಾತಿಯ ಕೀಟಗಳನ್ನು ಬಳಸಿ ಚಿಟ್ಟೆಸ್ವಾಮಿ ಕ್ರೀಡಾಂಗಣದ ಹೆಸರಿನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ಸೃಷ್ಟಿ, ಕೀಟ ಸರ್ಕಸ್‌ ಮಾಡುವುದು ವಿಶೇಷವಾಗಿತ್ತು. ಆದರೆ, ಈ ಬಾರಿ ಚಿಟ್ಟೆಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಮಾದರಿ ಗಮನ ಸೆಳೆಯುತ್ತಿದ್ದು ಚಿಟ್ಟೆ ಚಿಕಿತ್ಸಾಲಯ ಎಂದು ಹೆಸರಿಡಲಾಗಿದೆ.
ಕೃಷಿ ಮೇಳಕ್ಕೆ ಬಂದು ತೊಯ್ದು ತೊಪ್ಪೆಯಾದ ಜನ!
ಮಧ್ಯಾಹ್ನ 2ರ ಸುಮಾರಿಗೆ ಮೋಡ ಮುಸುಕಿದ ವಾತಾರವಣ ಸೃಷ್ಟಿಯಾಗಿ ತುಂತುರು ಮಳೆಯಾಯಿತು. ಇನ್ನೇನು ಮಳೆ ಹೋಯಿತು ಎನ್ನುವರಷ್ಟರಲ್ಲಿ 4ರ ಸುಮಾರಿಗೆ ಧೋ ಎಂದು ಸುರಿದ ಮಳೆಗೆ ಮೇಳದಲ್ಲಿನ ಜನರು ಪರದಾಡಿದರು.
ರೈತರ ಮಿತ್ರರಾಗಿ ಆಕರ್ಷಿಸುತ್ತಿವೆ ವಿಎಸ್‌ಟಿ ಮಶಿನ್‌ಗಳು
ಸಣ್ಣ ರೈತರಿಗೆ ಸಹಕಾರಿಯಾಗಿ ನಿಲ್ಲುತ್ತಿದೆ ವಿಎಸ್‌ಟಿ ಕಂಪನಿಯ ಯಂತ್ರೋಪಕರಣಗಳು. ಇವು ರೈತನಿಗೆ ಮಿತ್ರನಾಗಿ ಕೃಷಿ ಚಟುವಟಿಕೆಯಲ್ಲಿ ಕೈ ಜೋಡಿಸುತ್ತಿವೆ
ಕೃಷಿ ಸಂಶೋಧನೆ ಕೃಷಿ ವಿವಿ ಕಾಂಪೌಂಡ್‌ ಬಿಟ್ಟು ಹೊರ ಬರಲಿ!
ಕಂದಾಯ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಜೊತೆಗೂಡಿ ಸಹಕಾರದಿಂದ ಕೆಲಸ ಮಾಡಬೇಕು. ಇದನ್ನು ಬಿಟ್ಟು ಬರೀ ವಿವಿ ಆವರಣದಲ್ಲಿಯೇ ರಾಷ್ಟ್ರಮಟ್ಟದ ಸಂಶೋಧನೆ ಮಾಡಿದರೆ ರೈತರಿಗೆ ಏನು ಒಳಿತು ಎಂದು ಲಾಡ್ ಪ್ರಶ್ನಿಸಿದರು.
ಕಾಂಗ್ರೆಸ್‌ ಸರ್ಕಾರ ಅಧಿಕಾದಲ್ಲಿದ್ದ ವೇಳೆ ದೇಶದ್ರೋಹಿಗಳಿಗೆ ವಿಶೇಷ ಶಕ್ತಿ: ಕೇಂದ್ರ ಸಚಿವ ಜೋಶಿ
ಕೇಂದ್ರದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ತಾವೆಂದೂ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಕಾಂಗ್ರೆಸ್ಸಿಗರಿಗೆ ಮನವರಿಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಮಹಾಮಸ್ತಕಾಭಿಷೇಕ: ಭಕ್ತರ ಅನುಕೂಲಕ್ಕಾಗಿ ವೆಬ್‌ಸೈಟ್‌ ಬಿಡುಗಡೆ
ಪಾರ್ಶ್ವನಾಥ ಭಗವಾನರ ಮಹಾಮಸ್ತಕಾಭಿಷೇಕಕ್ಕೆ ಬರುವವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ವೆಬ್‌ಸೈಟ್ ಸಿದ್ಧಪಡಿಸಿರುವುದಾಗಿ ನವಗ್ರಹ ತೀರ್ಥಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಹೇಳಿದರು.
ಶ್ರೇಷ್ಠ ಕೃಷಿಕ, ಶ್ರೇಷ್ಠ ಕೃಷಿಕ ಮಹಿಳೆ ಪ್ರಶಸ್ತಿ ಪ್ರದಾನ
ಪ್ರಸ್ತುತ ನಡೆಯುತ್ತಿರುವ ಕೃಷಿ ಮೇಳದಲ್ಲಿ ಭಾನುವಾರ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಮತ್ತು ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿಯನ್ನು ಸಚಿವ ಸಂತೋಷ ಲಾಡ್‌, ವಿಪ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಇತರೆ ಗಣ್ಯರು ನೆರವೇರಿಸಿದರು
ಈಗಲೂ ಚಿಗರಿ ಪ್ರಯಾಣಿಕರ ನೆಚ್ಚಿನ ಬಸ್‌!
ಈಗಿರುವ ವ್ಯವಸ್ಥೆಯಲ್ಲಿ ಕೆಲವು ಸುಧಾರಣೆ ತಂದು ಮುಂದುವರಿಸಿಕೊಂಡು ಹೋಗುವುದು ಒಳಿತು ಎಂದು ಬಹುತೇಕ ಪ್ರಯಾಣಿಕರು ಹೇಳುತ್ತಿದ್ದರೆ ಮತ್ತೆ ಬೆರಳೆಣಿಕೆ ಪ್ರಯಾಣಿಕರು ಬಿಆರ್‌ಟಿಎಸ್‌ ಬಸ್‌ ತೆಗೆದು ಲೈ ಟ್ರಾಮ್‌, ಎಲ್‌ಆರ್‌ಟಿ ಆರಂಭಿಸಿದರೆ ಒಳಿತು ಎನ್ನುತ್ತಿದ್ದಾರೆ.
ಬಹುಪಯೋಗಿ ಎಡೆ ಹೊಡೆಯುವ ಯಂತ್ರಕ್ಕೆ ಮನಸೋತ ರೈತರು
ಇಲ್ಲಿನ ಕೃಷಿಮೇಳದಲ್ಲಿ ಅರೇಕುರಹಟ್ಟಿಯ ಶ್ರೀನಿವಾಸ್‌ ಜನರಲ್‌ ಎಂಜಿನಿಯರಿಂಗ್‌ ವರ್ಕ್ಸ್‌ನವರು ಅಭಿವೃದ್ಧಿಪಡಿಸಿದ ಬಹುಪಯೋಗಿ ಎಡೆ ಹೊಡೆಯುವ ಯಂತ್ರ ಕೃಷಿಕರ ಗಮನ ಸೆಳೆಯುತ್ತಿದೆ.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 461
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved