ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಬೇಡ್ಕರ್ಗೆ ಅವಹೇಳನ: ಅಮಿತ್ ಶಾ ವಜಾಕ್ಕೆ ಆಗ್ರಹ
ಅಂಬೇಡ್ಕರ್ ಹೆಸರನ್ನು ಹೇಳಿದಷ್ಟು ಸಲ ದೇವರ ಹೆಸರು ಹೇಳಿದ್ದರೇ ಏಳು ಜನ್ಮಕ್ಕೆ ಸ್ವರ್ಗ ಸಿಗುತ್ತಿತ್ತು ಎಂದು ಹೇಳುವ ಮೂಲಕ ಅಂಬೇಡ್ಕರ್ ಅನುಯಾಯಿಗಳು, ಅಭಿಮಾನಿಗಳು ಈಗಲೂ ನರಕದಲ್ಲಿದ್ದಾರೆ ಎನ್ನುವಂತೆ ಹೇಳಿದ್ದಾರೆ.
ಕೆಎಂಸಿಆರ್ಐನಲ್ಲಿ ಪಿಡಿಯಾಟ್ರಿಕ್ ಇನ್ಸ್ಟಿಟ್ಯೂಟ್ ಸ್ಥಾಪನೆಗೆ ಪ್ರಸಾವ
ಇದೀಗ ಮಕ್ಕಳಿಗಾಗಿ ಇರುವ ವಿಭಾಗವನ್ನೇ ಪ್ರತ್ಯೇಕ ಸಂಸ್ಥೆಯನ್ನಾಗಿ ಮಾಡಬೇಕು ಎಂಬ ಬೇಡಿಕೆ ಕೇಳಿ ಬಂದಿದೆ. ಪಿಡಿಯಾಟ್ರಿಕ್ ಇನ್ಸ್ಟಿಟ್ಯೂಟ್ ಮಾಡಿದರೆ, ಇಲ್ಲಿಗೆ ದಾಖಲಾಗುವ ಮಕ್ಕಳಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಬಹುದು.
ಶ್ರದ್ಧೆಯ ವೈರಿಯೇ ಸಂಶಯ: ವಿರಕ್ತಮಠ
ವಿದ್ಯಾರ್ಥಿಗಳು ಅಧ್ಯಯನ ನಿರತರಾದಾಗ ಅನ್ಯ ವಿಷಯಗಳು ಮನ ಪ್ರವೇಶಿಸದಂತೆ ಎಚ್ಚರಿಕೆ ವಹಿಸಬೇಕು. ಶ್ರದ್ಧೆ, ಬದ್ಧತೆ, ಆತ್ಮವಿಶ್ವಾಸದಿಂದ ಖಂಡಿತ ಯಶಸ್ಸು ನಿಮ್ಮದಾಗುತ್ತದೆ.
ಕ್ರಿಸ್ಮಸ್ ಹಬ್ಬದ ವೇಳೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ವಿಶೇಷ ರೈಲುಗಳ ಸಂಚಾರ
ಕ್ರಿಸ್ಮಸ್ ಹಬ್ಬದ ವೇಳೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈಋತ್ಯ ರೈಲ್ವೆ ಮುಂದಾಗಿದ್ದು ವಿಶೇಷ ರೈಲುಗಳನ್ನು ಓಡಿಸಲು ಮುಂದಾಗಿದೆ. ಇದರಿಂದ ಹಬ್ಬಕ್ಕೆ ವಿವಿಧೆಡೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ಕ್ರೀಡೆಗಳಿಂದ ಮಾನಸಿಕ ಒತ್ತಡ ನಿಯಂತ್ರಣ: ಶಂಕ್ರಣ್ಣ ಮುನವಳ್ಳಿ
ಈಗ ಪರೀಕ್ಷೆಗಳ ಸಮಯವಾಗಿದ್ದು, ವಿದ್ಯಾರ್ಥಿಗಳು ಸಹಜವಾಗಿಯೇ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿಯಂತ್ರಿಸಬಹುದು.
ಕಿತ್ತೂರಿನ ಇತಿಹಾಸದ ಮೇಲೆ ಹೊಸ ಬೆಳಕನ್ನು ಚೆಲ್ಲುವ ಮೋಡಿ ದಾಖಲೆಗಳು
ಉತ್ತರ ಕರ್ನಾಟಕದ ಹಲವಾರು ಮೋಡಿ ದಾಖಲೆಗಳನ್ನು ಕರ್ನಾಟಕ ಜಮಾವ ಎಂಬ ವಿಭಾಗದಲ್ಲಿ ಪುಣೆಯ ಪತ್ರಗಾರದಲ್ಲಿ ಸಂಗ್ರಹಿಸಲಾಗಿದೆ ಎಂದು ಖ್ಯಾತ ಇತಿಹಾಸ ತಜ್ಞ ಡಾ. ಎಂ.ವೈ. ಸಾವಂತ ಹೇಳಿದರು.
ಕಡಲೆಗೆ ಕೀಟಭಾದೆ, ಜೋಳಕ್ಕೆ ವಿವಿಧ ರೋಗ ಭಯ!
ಅದು ಮುಂಗಾರು ಆಗಲಿ, ಹಿಂಗಾರಾಗಲಿ ಯಾವುದೇ ಹಂಗಾಮಿಗೆ ಈಗೀಗ ಹವಾಮಾನ ಬದಲಾವಣೆ ವಿಪರೀತ ತೊಂದರೆ ಮಾಡುತ್ತಿದೆ.
ಕೆಎಂಸಿಆರ್ಐಗೆ ಇನ್ನೊಂದು ಎಂಆರ್ಐ ಸ್ಕ್ಯಾನಿಂಗ ಯಂತ್ರ ಅಗತ್ಯ!
ಉತ್ತರ ಕರ್ನಾಟಕದ ಪಾಲಿಗೆ ಸಂಜೀವಿನಿಯಂತಿರುವ ಹುಬ್ಬಳ್ಳಿಯ ಕೆಎಂಸಿಆರ್ಐಗೆ ಇನ್ನೊಂದು ಎಂಆರ್ಐ ಸ್ಕ್ಯಾನಿಂಗ್ ಯಂತ್ರ ಬೇಕೆನ್ನುವ ಕೂಗು ಕೇಳಿ ಬರುತ್ತಿದೆ.
ಕೋರ್ಟ್ ವೃತ್ತದಿಂದ ದೇಸಾಯಿ ಸರ್ಕಲ್ ಫ್ಲೈಓವರ್: ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಿ
ಬೆಳಗಾವಿಯ ಸುವರ್ಣಸೌಧದಲ್ಲಿ ಬುಧವಾರ ಕೋರ್ಟ್ ವೃತ್ತದಿಂದ ನಿರ್ಮಾಣವಾಗುತ್ತಿರುವ ಪ್ಲೈಓವರ್ನ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಾಯಿತು.
ಧರಣಿ ನಿರತ ಪೌರಕಾರ್ಮಿಕರ ಸಮಸ್ಯೆ ಆಲಿಸಿದ ನ್ಯಾಯಾಧೀಶರು
ಪೌರಕಾರ್ಮಿಕರ ಬೇಡಿಕೆಗಳಿಗೆ ಸ್ಪಂದಿಸಿ ತುರ್ತಾಗಿ ನೇರ ನೇಮಕಾತಿ ಆದೇಶ ಪತ್ರ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ನ್ಯಾಯಾಧೀಶ ಪರಶುರಾಮ ದೊಡ್ಡಮನಿ ತಿಳಿಸಿದರು.
< previous
1
...
190
191
192
193
194
195
196
197
198
...
535
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!