• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದರಾಮಯ್ಯ, ಬಿಎಸ್‌ವೈ ದೋಷಮುಕ್ತರಾಗಿ ಹೊರಬರಲಿ: ಆಚಾರ್ಯ ಗುಣಧರನಂದಿ ಮಹಾರಾಜರು
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಹಾನ್‌ ನಾಯಕರು. ಮುಡಾ ಹಗರಣ, ಗಂಗೇನಹಳ್ಳಿ ಡಿನೋಟಿಫೈ ಪ್ರಕರಣದಲ್ಲಿ ಸಿದ್ದರಾಮಯ್ಯ, ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ದೋಷಮುಕ್ತರಾಗಿ ಹೊರಬರಲಿ ಎಂದು ಪ್ರಾರ್ಥಿಸುವುದಾಗಿ ನವಗ್ರಹ ತೀರ್ಥಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಹೇಳಿದರು.
ತಿರುಪತಿ ಲಡ್ಡು ಪ್ರಕರಣ ಸಮಗ್ರ ತನಿಖೆಯಾಗಲಿ-ಜೋಶಿ
ನಂದಿನಿ ತುಪ್ಪ ಬಂದ್ ಮಾಡಿಸಿದ ನಂತರ ತಿರುಪತಿಯಲ್ಲಿ ಕಳಪೆ ವಸ್ತುಗಳನ್ನು ತರಿಸಿ ಲಡ್ಡು ತಯಾಸಿದ್ದಾರೆ. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಮಹದಾಯಿ: ಕೇಂದ್ರ ಸರ್ಕಾರದಿಂದ ಅನ್ಯಾಯ
ಗೋವಾ ವಿದ್ಯುತ್‌ ಯೋಜನೆಗೆ ಸಾವಿರಾರು ಮರ ಕಡಿಯಲಾಗುತ್ತಿದೆ. ಹೀಗಾಗಿ, ಇದನ್ನು ರಾಜ್ಯ ಸರಕಾರ ತಿರಸ್ಕರಿಸಿತ್ತು. ಆದರೀಗ ಪುನರ್‌ ಪರಿಶೀಲಿಸುವಂತೆ ರಾಜ್ಯ ಅರಣ್ಯ ಮತ್ತು ಪರಿಸರ ಇಲಾಖೆಗೆ ಪ್ರಸ್ತಾವನೆ ಬಂದಿದೆ.
ಫಲಪುಷ್ಪ ಪ್ರದರ್ಶನಕ್ಕೆ ಮನಸೋತ ಜನತೆ
ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಗಮನ ಸೆಳೆದಿದ್ದು ಪುಟ್ಟ ಅಯೋಧ್ಯಯ ಶ್ರೀರಾಮಮಂದಿರ. ಈ ಆಕೃತಿ ಚಿಕ್ಕದಾಗಿದ್ದರೂ ಬರುವ ಜನರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಯಿತು.
ಅನ್ನದಾತರ ಹಬ್ಬಕ್ಕೆ ಅದ್ಧೂರಿ ಚಾಲನೆ
ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು ಹೆಸರಿನ ಘೋಷವಾಕ್ಯದಲ್ಲಿ ನಡೆಯುತ್ತಿರುವ ಕೃಷಿ ಮೇಳಕ್ಕೆ ಪ್ರವೇಶ ದ್ವಾರದಲ್ಲಿಯೇ ಜಾನುವಾರ ಪ್ರದರ್ಶನ ಮೇಳವು ಸ್ವಾಗತಿಸುತ್ತಿದೆ.
24ರಂಂದು ಕವಿವಿ 74ನೇ ಘಟಿಕೋತ್ಸವ, ಮೂವರಿಗೆ ಗೌಡಾ
ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಅಧ್ಯಕ್ಷತೆಯ ಘಟಿಕೋತ್ಸವದಲ್ಲಿ ಬಾಗಲಕೋಟೆಯ ಜಮಖಂಡಿಯ ತಾಲೂಕಿನ ಮರೇಗುದ್ದಿ ಗ್ರಾಮದ ನಿರುಪಾಧೀಶ ಸ್ವಾಮೀಜಿ, ಆಕ್ಸ್‌ಫರ್ಡ್‌ ಸಮೂಹ ಶಿಕ್ಷಣ ಸಂಸ್ಥಾಪಕ ಎಸ್.ಎನ್. ವೆಂಕಟಲಕ್ಷ್ಮಿ ನರಸಿಂಹರಾಜು ಹಾಗೂ ಆಂಧ್ರಪ್ರದೇಶದ ಮೂಲದ, ಸದ್ಯ ಹುಬ್ಬಳ್ಳಿ ನಿವಾಸಿ, ಹುಬ್ಬಳ್ಳಿಯ ರೈಲು ನಿಲ್ದಾಣ ಸೇರಿದಂತೆ ಬೃಹತ್ ರೈಲು ಯೋಜನೆಗಳ ಗುತ್ತಿಗೆದಾರ ಡಾ. ವೆಂಕಟ ಸತ್ಯ ವರಪ್ರಸಾದ ಚಿಗುರುಪಾಟಿ ಅವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿ ಪ್ರದಾನ ಮಾಡಲಾಗುತ್ತಿದೆ
ಬಿಆರ್‌ಟಿಎಸ್ ಸರಿಯಿಲ್ಲ ಎಂದರೆ ಪ್ರಶಸ್ತಿ ಬಂದಿದ್ದು ಹೇಗೆ?
ಬಿಆರ್‌ಟಿಎಸ್‌ ಸರಿಯಿಲ್ಲದಿದ್ದಲ್ಲಿ ಅದ್ಹೇಗೆ ನಾಲ್ಕು ವರ್ಷ ಸತತವಾಗಿ ಪ್ರಶಸ್ತಿಗಳು ಬಂದಿವೆ. ಈ ಪ್ರಶಸ್ತಿಗಳನ್ನೆಲ್ಲ ಕೊಟ್ಟಿದ್ದು ಯಾವುದೋ ಖಾಸಗಿ ಸಂಘಟನೆಯಲ್ಲ. ಕೇಂದ್ರ ಸರ್ಕಾರದ ಸಚಿವಾಲಯಗಳು, ಈ ಪ್ರಶಸ್ತಿಗೆ ಆಯ್ಕೆಯಾಗುವುದೇ ದೊಡ್ಡ ಹೆಮ್ಮೆಯ ವಿಷಯ.
ಮೊದಲ ದಿನವೇ ಬಿತ್ತನೆ ಬೀಜ ಕೊರತೆ
ಕೃಷಿ ಮೇಳದ ಮೊದಲ ದಿನವೇ ಬೀಜ ಖರೀದಿ ಕೇಂದ್ರದಲ್ಲಿ ಬೆಳಗ್ಗೆ 10ಕ್ಕೆ ರೈತರು ಪಾಳಿ ಹಚ್ಚಿ ಖರೀದಿಸುವಾಗ ಫಲಕದಲ್ಲಿ ಕಡಲೆ, ಜೋಳ, ಗೋದಿ ಸಾಲಿನಲ್ಲಿ ಅಲಸಂದಿ, ಹೆಸರು ಹಾಗೂ ಅದರ ಬೆಲೆ ಪ್ರಕಟಿಸಲಾಗಿತ್ತು. ಆದರೆ, ಮೊದಲ ದಿನವೇ ಅಲಸಂದಿ ಬೀಜ ಕೊರತೆ ಎದುರಾಗಿದೆ.
ಕಾರ್ಯಕರ್ತರು ಪಕ್ಷ ಸಂಘಟನೆಗೆ ಒತ್ತು ನೀಡಿ
ಲೋಕಸಭಾ ಚುನಾವಣೆ ನಂತರ ತೆರವುಗೊಂಡ ರಾಜ್ಯದ 3 ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅ. 10ರೊಳಗೆ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಯಾವುದೇ ಕ್ಷಣದಲ್ಲಿ ಆದರೂ ಶಿಗ್ಗಾಂವಿ-ಸವಣೂರು, ಸಂಡೂರು, ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣೆ ಎದುರಾಗಲಿದೆ.
ಮಾಳಮಡ್ಡಿ ಅಸ್ಥಿ ಪತ್ತೆ ಪ್ರಕರಣ: ಮೃತ್ಯು ಪತ್ರವೇ ಖೊಟ್ಟಿ?
ಮೃತ್ಯುಪತ್ರವನ್ನು ಪರಿಶೀಲಿಸಲಾಗಿ ಬಾಂಡ್‌ ಪೇಪರ್‌ನಲ್ಲಿ ಎಲ್ಲೂ ವಿಲ್‌ ಎಂದು ನಮೂದಿಸಿಲ್ಲ. ಬದಲಾಗಿ ಅಗ್ರಿಮೆಂಟ್‌ ಎಂತಿದೆ. ಮೃತ ಚಂದ್ರಶೇಖರ ಹೆಸರಿನಲ್ಲಿ 2020ರ ಮಾರ್ಚ್ 23ರಂದು ಸಿಟಿಎಸ್‌ ಉತಾರದಲ್ಲಿ ದಾಖಲಾಗುತ್ತದೆ.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 461
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved