ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕವಿಗಳ ಮೇಲಿದೆ ಸಮಾಜ ಸುಧಾರಣೆ ಹೊಣೆ: ಕವಿ ಪುಟ್ಟು ಕುಲಕರ್ಣಿ
ಬದುಕಿನ ಮೌಢ್ಯಗಳ ಪರಿಹಾರ ಸೇರಿದಂತೆ ಸಮಾಜದಲ್ಲಿ ನಡೆದಂತಹ ಹಾಗೂ ಜೀವನದಲ್ಲಿ ನಡೆಯುವ ಸನ್ನಿವೇಶಗಳ ಪರಿಹಾರಕ್ಕೆ ಕವಿಗಳು ಗಮನ ಹರಿಸಬೇಕಾಗಿದೆ. ಆದರೆ, ಕವಿ ನುಡಿದಿದ್ದು ಎಲ್ಲವೂ ಕಾವ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ಕವಿ ಮಾರ್ಗದಲ್ಲಿ ನಡೆಯಬೇಕಾದ ಅನಿವಾರ್ಯತೆ ಬಂದಿದೆ.
ಬೆಳೆ ಕಟಾವು ಪ್ರಯೋಗದ ಸಮೀಕ್ಷೆಯಲ್ಲಿ ಡಿಸಿ ಭಾಗಿ
ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮ ಪಂಚಾಯಿತಿ ವಿಮಾ ಘಟಕದ ವ್ಯಾಪ್ತಿಯ ಬ್ಯಾಲಾಳ ಗ್ರಾಮದ ರೈತ ಶಿವರೆಡ್ಡಿ ಭೀಮರೆಡ್ಡಿ ಹೆಬ್ಬಾಳ ಅವರ ಜಮೀನನಲ್ಲಿ ಕಡಲೆ (ಮಳೆ ಆಶ್ರಿತ) ಬೆಳೆಯ ಬೆಳೆ ಕಟಾವು ಪ್ರಯೋಗದ ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆಯನ್ನು ಜಿಲ್ಲಾಧಿಕಾರಿ ದಿವ್ಯಪ್ರಭು ಮಾಡಿದರು.
ಗೊತ್ತುವಳಿ ಮಂಡನೆಗಿಂತ ಜಾರಿಗೆ ತರುವ ಕೆಲಸವಾಗಲಿ
ಪ್ರಸ್ತುತ ಗ್ರಂಥ ಪ್ರಕಟಣೆಯು ದೊಡ್ಡ ಉದ್ಯಮವಾಗಿ ಹೊರಹೊಮ್ಮಿದ್ದು, ಪುಸ್ತಕಗಳ ಸಂಖ್ಯೆ ಬೆಳೆಸಿಕೊಂಡು ಸಾಹಿತಿಯಾಗಲು ಲೇಖಕರು ಹೋಗಬಾರದು. ತಮ್ಮ ಬರವಣೆಗೆಯಲ್ಲಿ ಸತ್ವ ಇರಬೇಕು.
ದರೋಡೆಕೋರರ ಕಾಲಿಗೆ ಗುಂಡೇಟು, ಬಂಧನ
ಗುಜರಾತ್ ಮೂಲದ ನಿಲೇಶ, ದಿಲೀಪ್ ಎಂಬುವವರ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಸೇರಿದಂತೆ ಐದಾರು ಜನರಿರುವ ಗುಂಪು ನಗರದ ಹೊರವಲಯದಲ್ಲಿ ಬೈಕ್ ತಡೆದು ಹೆದರಿಸಿ ದರೋಡೆ ಮಾಡುತ್ತಿತ್ತು. ಸೋಮವಾರ ತಡರಾತ್ರಿ ಕೂಡ ಕುಂದಗೋಳ ಮೂಲದ ವ್ಯಕ್ತಿಯನ್ನು ತಡೆದು ಮೊಬೈಲ್, ನಗದು ಸೇರಿದಂತೆ ಇತರೆ ವಸ್ತುಗಳನ್ನು ದೋಚಿತ್ತು.
ವಿಮಾ ಕ್ಷೇತ್ರದಲ್ಲಿ ಮುಕ್ತ ಅವಕಾಶ ಬೇಡ
ಒಂದೊಮ್ಮೆ ವಿದೇಶಿ ಕಂಪನಿಗಳು ಭಾರತೀಯ ವಿಮಾ ಕಂಪನಿಗಳ ಪಾಲುದಾರಿಕೆಯಿಂದ ಹೊರ ಬಂದು ತಮ್ಮದೇ ವಿಮಾ ಕಂಪನಿ ಆರಂಭಿಸಿದರೆ, ಆಗ ಈ ನಿರ್ಧಾರವು ಭಾರತೀಯ ವಿಮಾ ಕಂಪನಿಗಳು ಮಾತ್ರವಲ್ಲ, ಭಾರತದ ಆರ್ಥಿಕತೆಯ ಮೇಲೆ ಕೂಡ ಗಂಭೀರ ಪರಿಣಾಮ ಬೀರಲಿದೆ.
ಫೆ. 14ರಿಂದ ರಂಗಾಯಣದಲ್ಲಿ ಬಹುಭಾಷಾ ನಾಟಕೋತ್ಸವ
ಕನ್ನಡದ ಜತೆಗೆ ಹಿಂದಿ, ಮರಾಠಿ, ಮಲೆಯಾಳಂ ಭಾಷೆಯ ನಾಟಕಗಳ ಮೂಲಕ ಹೆಣ್ಣಿನ ಅಸ್ಮಿತೆಯ ಹೋರಾಟ, ಕಲಾವಿದನ ಅಸ್ಮಿತೆಯ ಬಿಕ್ಕಟ್ಟು, ಮನುಷ್ಯನಾಗುವುದೆಂದರೆ ಸಹಜ-ಸರಳವಾಗಿರುವುದು ಎಂಬ ಸಂದೇಶ ನೀಡುವ ನಾಟಕಗಳನ್ನು ಆಯ್ದುಗೊಳ್ಳಲಾಗಿದೆ.
ಫೆ 22ರಿಂದ ನಾಲ್ಕು ದಿನ ನಿರ್ದಿಗಂತ ಉತ್ಸವ: ನಟ ಪ್ರಕಾಶ ರಾಜ್
ಫೆ. ೨೨ರಂದು ಬೆಳಗ್ಗೆ ೯.೩೦ಕ್ಕೆ ಗಣೇಶ ಎನ್. ದೇವಿ ಉತ್ಸವಕ್ಕೆ ಚಾಲನೆ ನೀಡುವರು. ೧೦.೩೦ಕ್ಕೆ ರಾಜೇಂದ್ರ ಚೆನ್ನಿ ಆಶಯ ಭಾಷಣ ಮಂಡಿಸುವರು. ೧೨ ಗಂಟೆಗೆ ಶಕೀಲ್ ಅಹ್ಮದ್ ನಿರ್ದೇಶನದ ಅನಾಮಿಕನ ಸಾವು ನಾಟಕ ನಡೆಯಲಿದೆ.
ಸಾಹಿತ್ಯ ಹೇಳುವ ಸತ್ಯಕ್ಕೆ ಹೆದರುವ ಪ್ರಭುತ್ವ: ಸಾಹಿತಿ ಡಾ. ಮೃತ್ಯುಂಜಯ ರುಮಾಲೆ
ಕವಿ ಅಥವಾ ಸಾಹಿತಿ ಹೇಳುವ ಸತ್ಯವನ್ನು ಅರ್ಥ ಮಾಡಿಕೊಳ್ಳುವ ಸೂಕ್ಷ್ಮತೆಯನ್ನು ಸಮಾಜ ಹೊಂದಿರುವುದು ಒಂದೆಡೆ ಇರುವುದಿಲ್ಲ. ಆತನಿಗೆ ಸಮಾಜದ ಸೂಕ್ಷ್ಮತೆ ಅರ್ಥ ಮಾಡಿಕೊಳ್ಳದ ಸ್ಥಿತಿಗೆ ತಲುಪುವುದು ನಮ್ಮ ಕಾಲದ ಸಾಂಸ್ಕೃತಿಕ ವಿದ್ಯಮಾನದ ಪರಿಸ್ಥಿತಿಯಾಗಿದೆ.
ಪಾದಚಾರಿ ಮಾರ್ಗ ಅತಿಕ್ರಮಣ, ಕಾನೂನು ಬಾಹಿರ ಜಾಹೀರಾತು ತೆರವುಗೊಳಿಸಿ
ಪುಟ್ಪಾತ್ ಮೇಲೆ ಬೈಕ್ ಮತ್ತು ಕಾರು ನಿಲ್ಲಿಸಿರುವುದು ಗಮನಕ್ಕೆ ಬಂದಿದೆ. ಪಾದಚಾರಿ ಮಾರ್ಗದಲ್ಲಿ ಯಾವುದೇ ವಾಹನ ನಿಲ್ಲಿಸದಂತೆ ಕ್ರಮಕೈಗೊಳ್ಳಬೇಕು. ಒಂದು ವೇಳೆ ವಾಹನ ನಿಲ್ಲಿಸಿದರೆ ದಂಡ ವಿಧಿಸಬೇಕು.
ನಿಷ್ಠೆ, ಪ್ರಾಮಾಣಿಕತೆಯಿಂದ ಮೇರು ಸ್ಥಾನದಲ್ಲಿ ನಿಲ್ಲುವ ಕರ್ಣ: ಭಜಂತ್ರಿ
ಪಂಪ ಭಾರತಕಾವ್ಯ ನಿತ್ಯ ಹೊಸದಾಗಿರುವಂತಹದ್ದು. ಒಂದೊಂದು ಸಲದ ಓದಿಗೂ ಒಂದೊಂದು ರೀತಿಯ ಅರ್ಥವನ್ನು ಸ್ಪುರಿಸುವಂತಹದ್ದು. ಮತ್ತೆ, ಮತ್ತೆ ಈ ಕಾವ್ಯ ಓದಬೇಕೆಂಬ ಮನೋಭೂಮಿಕೆಯನ್ನು ನಿರ್ಮಿಸುವಂತಹದ್ದು.
< previous
1
...
191
192
193
194
195
196
197
198
199
...
575
next >
Top Stories
ಬೆಂಗಳೂರಲ್ಲಿನ್ನು ವೈದ್ಯಕೀಯ ಪರಿಕರಗಳ ಡ್ರೋನ್ ಡೆಲಿವರಿ
10 ದಿನಗಳಿಂದ ಕ್ಲಿಯರ್ ಆಗಿಲ್ಲ ಬ್ಯಾಂಕ್ ಚೆಕ್ಗಳು
ರಸ್ತೆ ಗುಂಡಿ ಬಗ್ಗೆ ಕಿರಣ್, ಡಿಕೆಶಿ ಮಧ್ಯೆ ಜಟಾಪಟಿ
ಮಾಲೂರು ನಂಜೇಗೌಡ ಶಾಸಕತ್ವ ರದ್ದು : ಹೈ ಆದೇಶಕ್ಕೆ ಸುಪ್ರೀಂ ತಡೆ
ಅಭ್ಯರ್ಥಿಗಳಿಗೆ ಟಿಕೆಟ್ ಕೊಟ್ಟು ಬಳಿಕ ಹಿಂಪಡೆದ ಆರ್ಜೆಡಿ! ಹೈ ಡ್ರಾಮಾ