• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
31ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ಸಾರಿಗೆ ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿ.31ರಿಂದ ಡಿ. 31ರಿಂದ ಅನಿರ್ದಿಷ್ಟ ಕಾಲ ಮುಷ್ಕರ ನಡೆಸಲು ಉದ್ಧೇಸಿಸಲಾಗಿದೆ.
ಪಂಪ ಸ್ಮಾರಕ ಭವನ ಅಭಿವೃದ್ಧಿಗೆ ₹50 ಲಕ್ಷ ಬಿಡುಗಡೆ: ಕುಮಾರ ಬೆಕ್ಕೇರಿ
ಪಂಪ ಸ್ಮಾರಕ ಭವನಕ್ಕೆ ಭೇಟಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಭವನಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಬದಲಾದ ಪತ್ರಿಕೋದ್ಯಮಕ್ಕೆ ವಿದ್ಯಾರ್ಥಿಗಳು ಸಿದ್ಧರಾಗಲಿ: ಚನ್ನು ಮೂಲಿಮನಿ
ಕರ್ನಾಟಕ ಕಲಾ ಕಾಲೇಜುನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಕಾಲೇಜಿನಲ್ಲಿ 2024-25ನೇ ಸಾಲಿನ ‌ಶೈಕ್ಷಣಿಕ ಚಟುವಟಿಕೆ ಉದ್ಘಾಟಿಸಲಾಯಿತು.
ತುಮಕೂರು- ಶಿರಾ ಮಧ್ಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿ: ಶಾಸಕ ಬೆಲ್ಲದ
ರಾಜ್ಯಕ್ಕೆ ಎರಡನೇ ಅಂತರಾಷ್ಟ್ರೀಯ ವಿಮಾನನಿಲ್ದಾಣವು ತುಮಕೂರು-ಶಿರಾ ನಡುವೆ ಸ್ಥಾಪನೆಯಾಗಲಿ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್‌ ಮನವಿ ಮಾಡಿದ್ದಾರೆ.
ಧಾರವಾಡದಲ್ಲಿ ಮಾವು ಅಭಿವೃದ್ಧಿ ಮಂಡಳಿ ಸ್ಥಾಪನೆ
ಮಾವು ಅಭಿವೃದ್ಧಿ ಮಂಡಳಿ ಸ್ಥಾಪನೆಯಾದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿಯೇ ಮಾವಿಗೆ ದೊಡ್ಡ ಮಾರುಕಟ್ಟೆಯೂ ಲಭಿಸಲಿದ್ದು, ರೈತರು ನೇರವಾಗಿ ಮಂಡಳಿ ಮೂಲಕವೇ ಮಾವಿನ ವ್ಯವಹಾರ ಮಾಡಬಹುದು.
ಅಧಿವೇಶನದ ಘೋಷಣೆ ಅನುಷ್ಠಾನಕ್ಕೆ ಬರುತ್ತಿಲ್ಲ; ಶಾಸಕ ಮಹೇಶ ಟೆಂಗಿನಕಾಯಿ
ಹುಬ್ಬಳ್ಳಿಗೆ ಎಫ್‌ಎಂಸಿಜಿ ಕ್ಲಸ್ಟರ್ ಅಡಿಯಲ್ಲಿ 50ಕ್ಕೂ ಹೆಚ್ಚು ಕಂಪನಿಗಳು ಬರಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಪ್ಪಿಗೆ ಸೂಚಿಸಿದ್ದವು. ಆದರೆ, ಈಗಿನ ಸರ್ಕಾರ ಬಂದ ಕೂಡಲೇ ಭೂಮಿಯ ಬೆಲೆಯನ್ನು ಏರಿಸಿದೆ. ಇದರಿಂದಾಗಿ ಕಂಪನಿಗಳು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಿವೆ.
ಪ್ರತಿ ಕಾಲೇಜಿನಲ್ಲಿ ಸ್ಪರ್ಧಾ ವೇದಿಕೆ ನಿರ್ಮಿಸಿ: ಉಪನ್ಯಾಸಕಿ ಗಾಯತ್ರಿ
ಕ್ರಿಯಾಶಕ್ತಿ ಪ್ರತಿಯೊಬ್ಬರಲ್ಲಿಯೂ ಬೇರೆಯಾಗಿದ್ದು, ಅದನ್ನು ಮಹಿಳೆ ಗುರುತಿಸಿಕೊಂಡು ಬೆಳೆಸಿಕೊಳ್ಳುವಲ್ಲಿ ಹಿಂದುಳಿದಿದ್ದಾಳೆ. ಎಷ್ಟೇ ಅಡೆತಡೆಗಳು ಬಂದರೂ ಮಹಿಳೆಯು ಉನ್ನತಿಯಲ್ಲಿ ಬರುವುದು ಅಸಹಜ. ಆದರೂ ಇಂದಿನ ಮಹಿಳೆ ಗಾಂಭಿರ್ಯತೆ ಬೆಳೆಸಿಕೊಂಡು ಅಸ್ತಿತ್ವ ರೂಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ.
ಎಸ್‌ಆರ್‌ಬಿ, ಆರ್‌ಸಿಬಿ ಮುಗಿತು ಇದೀಗ ಕೆವಿಬಿ
"ಕ್ರಾಂತಿವೀರ ಬ್ರಿಗೇಡ್‌ " (ಕೆವಿಬಿ) ಹುಟ್ಟು ಹಾಕಲಾಗಿದೆ. ಆದರೆ, ಇದು ತಾವು ಹುಟ್ಟುಹಾಕಿರುವ ಸಂಘಟನೆಯಲ್ಲ. ವಿವಿಧ ಸಣ್ಣ ಪುಟ್ಟ ಮಠಾಧೀಶರೆಲ್ಲರೂ ಸೇರಿಕೊಂಡು ಅಸ್ತಿತ್ವಕ್ಕೆ ತಂದಿರುವ ಸಂಘಟನೆ. ನಾನು ಇದರಲ್ಲಿ ಬರೀ ಮಾರ್ಗದರ್ಶಕ, ಸಲಹೆಗಾರ ಎಂದು ಈಶ್ವರಪ್ಪ ಹೇಳುತ್ತಾರೆ.
ಕೆ. ಅಪ್ಪಣ್ಣಾಚಾರ್ಯರಿಗೆ ಸಂಯುತಾ-ಪುರಂದರ ಪ್ರಶಸ್ತಿ
ಗುರುಜಗನ್ನಾಥದಾಸರ ಮರಿಮೊಮ್ಮಗ ಕೋಶಿಗಿ ಅಪ್ಪಣ್ಣಾಚಾರ್ಯರು ತಮ್ಮ ಜೀವನವನ್ನೇ ದಾಸ ಸಾಹಿತ್ಯದ ಅನುಸಂಧಾನದಲ್ಲಿಯೇ ಕಳೆದವರು. ತಿರುಪತಿ ಎಸ್.ವಿ. ಯುನಿವರ್ಸಿಸಿಯಲ್ಲಿ ಸಾಹಿತ್ಯ ಶಿರೋಮಣಿಯಾಗಿ ಹೊರ ಹೊಮ್ಮಿದವರು.
ಬೆಂಗಳೂರಲ್ಲಿ ಕ್ವಿನ್, ಸ್ವಿಫ್ಟ್ ಸಿಟಿ: ಉತ್ತರ ಕರ್ನಾಟಕಕ್ಕೆ ಸೋಡಾ ಚೀಟಿ!
ಸಚಿವ ಎಂ.ಬಿ. ಪಾಟೀಲ ಕರ್ನಾಟಕವನ್ನು ಸಿಲಿಕಾನ್ ರಾಜ್ಯ ಮಾಡುವುದಾಗಿ ಹೇಳಿದ್ದಾರೆ. ಆದರೆ, ಬೆಂಗಳೂರನ್ನೇ ಮುಖ್ಯವಾಗಿಟ್ಟುಕೊಂಡು ಎಲ್ಲ ರೀತಿಯ ಅಭಿವೃದ್ಧಿ ಮಾಡಿರೆ ಸಮಗ್ರ ಕರ್ನಾಟಕ ಅಭಿವೃದ್ಧಿ ಸಂಕಲ್ಪ ಸಾಕಾರವಾಗುವುದು ಯಾವಾಗ?
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved