• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಪರವಾನಗಿ ಪಡೆದು ಇಂಗ್ಲಿಷ್‌ ಬೋಧನೆ ಬೇಡ: ಸಾಹಿತಿ ಡಾ. ಎಸ್.ಆರ್. ಗುಂಜಾಳ
ಸರ್ಕಾರಕ್ಕೆ ಮೋಸ ಮಾಡಿದ ೧೪೧೬ ಶಾಲೆಗಳ ಆಡಳಿತ ಮಂಡಳಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಿಸಲು ಕೂಡಲೇ ಸರ್ಕಾರವು ಮುಂದಾಗಬೇಕು ಎಂದು ಸಾಹಿತಿ ಡಾ. ಎಸ್.ಆರ್. ಗುಂಜಾಳ ಹೇಳಿದರು.
ಕಂದಾಯ ಇಲಾಖೆ ಜನಸಾಮಾನ್ಯರ ಇಲಾಖೆ: ಶಾಸಕ ಕೋನರಡ್ಡಿ
ಸರ್ಕಾರದ ಇಲಾಖೆಗಳಲ್ಲಿ ಕಂದಾಯ ಇಲಾಖೆ ಮಹತ್ವದ ಮತ್ತು ಜನಸಾಮಾನ್ಯರಿಗೆ ಪ್ರತಿನಿತ್ಯ ಸಂಪರ್ಕಕ್ಕೆ ಬರುವ ಇಲಾಖೆ. ವಿವಿಧ ಸೇವೆಗಳನ್ನು ನೀಡುತ್ತದೆ. ಇಂತಹ ಇಲಾಖೆಯ ಸೇವೆಗಳನ್ನು ಸುಧಾರಿಸಲು ಮತ್ತು ಜನಸ್ನೇಹಿ ಇಲಾಖೆಯಾಗಿ ರೂಪಿಸಲು ಸರ್ಕಾರ ಕ್ರಮಕೈಗೊಂಡಿದೆ.
ಕನ್ನಡ ಅಳಿವಿನ ಹಾದಿಯಲ್ಲಿ ಇಲ್ಲ, ಉಳಿದು ಬೆಳೆಯುತ್ತಿದೆ: ಸಾಹಿತಿ ಡಾ. ಶ್ಯಾಮಸುಂದರ ಬಿದರಕುಂದಿ
ಕನ್ನಡ ಭಾಷೆ ಸಾವಿರಾರು ವರ್ಷಗಳಿಂದ ಬಂದಿದ್ದು, ೨೧ನೇ ಶತಮಾನದಲ್ಲಿ ಸ್ಫೋಟಗೊಳ್ಳುತ್ತಿದೆ. ಸಾಹಿತ್ಯದ ಕುರಿತಾದ ಪುಸ್ತಕಗಳು ಸಾವಿರಾರೂ ಬರುತ್ತಿವೆ. ಆದರೆ, ಓದುವವರ ಸಂಖ್ಯೆ ಕಡಿಮೆಯಾಗುತ್ತಿರುವುದು ಕಳವಳಕಾರಿಯಾಗಿದೆ.
ಗೋಮಾಳ ಜಮೀನು ಒತ್ತುವರಿ: ಸರ್ಕಾರದ ಕ್ರಮ ಸ್ವಾಗತಾರ್ಹ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಅವರ ಸಂಬಂಧಿಕರು ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿಯ ಗೋಮಾಳ ಜಮೀನನ್ನು ಅತಿಕ್ರಮಣ ಮಾಡಿಕೊಂಡಿರುವುದು ಸರ್ಕಾರಿ ಅಧಿಕಾರಿಗಳು ನೀಡಿದ ದಾಖಲೆಯಲ್ಲಿ ಸ್ಪಷ್ಟವಾಗಿದೆ.
ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ಒಂಬುಡ್ಸ್‌ಮನ್‌ ನೇಮಕ - ದೌರ್ಜನ್ಯ ಮಾಡುವವರ ವಿರುದ್ಧ ಕಠಿಣ ಕ್ರಮ ಜಾರಿ

ಮೈಕ್ರೋ ಫೈನಾನ್ಸ್ ಕಂಪನಿ,‌ ಬಡ್ಡಿ ದಂಧೆಕೋರರ ಹಾವಳಿ ತಡೆಯಬೇಕಾಗಿದ್ದು, ಈಗಾಗಲೇ ಸುಗ್ರೀವಾಜ್ಞೆ ಮಸೂದೆ ಸಿದ್ಧಪಡಿಸಿ ಮುಖ್ಯಮಂತ್ರಿಗೆ ಕಳುಹಿಸಿಕೊಡಲಾಗಿದೆ. ಓಂಬುಡ್ಸ್‌ಮನ್ ನೇಮಕ ಮಾಡಲಾಗುತ್ತಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಹೇಳಿದರು.

ನಿರ್ದಿಷ್ಟ ಗುರಿಯೊಂದಿಗೆ ಸಾಧನೆಯತ್ತ ಮುನ್ನೆಡೆಯಿರಿ: ಪ್ರಿಯಾಂಗಾ ಎಂ.,
ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಗ್ರಾಮಾಂತರ ವಿಭಾಗೀಯ ಕಚೇರಿ ಸಂಸ್ಥೆಯ ನೌಕರರ ಮಕ್ಕಳ ವ್ಯಕ್ತಿತ್ವ ವಿಕಸನಕ್ಕಾಗಿ ಮಾರ್ಗದರ್ಶನ ಮತ್ತು ಸಂವಾದದಲ್ಲಿ ಕಾರ್ಯಕ್ರಮ ನಡೆಯಿತು.
ಡಾ. ಕಲಬುರ್ಗಿ ಕೊಲೆ ಆರೋಪಿಗಳಿಗೆ ಅದ್ಧೂರಿ ಸ್ವಾಗತ
ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಏಳು ವರ್ಷ ಜೈಲಿನಲ್ಲಿದ್ದು, ಜಾಮೀನಿನ ಮೇಲೆ ಬಿಡುಗಡೆಯಾದ ಹುಬ್ಬಳ್ಳಿ ಮೂಲದ ಇಬ್ಬರು ಆರೋಪಿಗಳಿಗೆ ಭಾನುವಾರ ನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದ ಘಟನೆ ನಡೆದಿದೆ.
ರಾಷ್ಟ್ರಪತಿ ಅವಹೇಳನ: ಸೋನಿಯಾ ಗಾಂಧಿ ಕ್ಷಮೆಗೆ ಒತ್ತಾಯ
ಬಿಜೆಪಿ ಮಹಿಳಾ ಮೋರ್ಚಾ, ಸೋನಿಯಾ ಗಾಂಧಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಸಾಂವಿಧಾನಿಕ ಹುದ್ದೆ
ಸಂಸ್ಥೆಯ ಏಳ್ಗೆಗೆ ಶ್ರಮಿಸಿದ ಮಹನಿಯರ ಸ್ಮರಿಸುವ ಕಾರ್ಯವಾಗಲಿ: ಡಾ. ಪ್ರಭಾಕರ ಕೋರೆ
ವಿದ್ಯಾನಗರದ ಕೆಎಲ್‌ಇ ಸಂಸ್ಥೆಯ ಜ. ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದ ಸಭಾಭವನದಲ್ಲಿ ಭಾನುವಾರ 75 ವರ್ಷದ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಶರಣರು ಹಾಕಿ ಕೊಟ್ಟ ದಾರಿಯಲ್ಲಿ ನಡೆಯಿರಿ: ಬಸವರಾಜ ಕಮಡೊಳ್ಳಿ
ವಿದ್ಯಾರ್ಥಿಗಳು ಶರಣರ ವಚನಗಳನ್ನು ಓದಿ ಅರ್ಥಮಾಡಿಕೊಳ್ಳಬೇಕು. ಶರಣರು ಹಾಕಿಕೊಟ್ಟ ದಾರಿಯಲ್ಲಿ ನಡೆಯಬೇಕು ಎಂದು ಶರಣ ಚಿಂತಕ ಬಸವರಾಜ ಕಮಡೊಳ್ಳಿ ಅಭಿಪ್ರಾಯ ಪಟ್ಟರು.
  • < previous
  • 1
  • ...
  • 192
  • 193
  • 194
  • 195
  • 196
  • 197
  • 198
  • 199
  • 200
  • ...
  • 575
  • next >
Top Stories
ಬೆಂಗಳೂರಲ್ಲಿನ್ನು ವೈದ್ಯಕೀಯ ಪರಿಕರಗಳ ಡ್ರೋನ್‌ ಡೆಲಿವರಿ
10 ದಿನಗಳಿಂದ ಕ್ಲಿಯರ್ ಆಗಿಲ್ಲ ಬ್ಯಾಂಕ್‌ ಚೆಕ್‌ಗಳು
ರಸ್ತೆ ಗುಂಡಿ ಬಗ್ಗೆ ಕಿರಣ್‌, ಡಿಕೆಶಿ ಮಧ್ಯೆ ಜಟಾಪಟಿ
ಮಾಲೂರು ನಂಜೇಗೌಡ ಶಾಸಕತ್ವ ರದ್ದು : ಹೈ ಆದೇಶಕ್ಕೆ ಸುಪ್ರೀಂ ತಡೆ
ಅಭ್ಯರ್ಥಿಗಳಿಗೆ ಟಿಕೆಟ್‌ ಕೊಟ್ಟು ಬಳಿಕ ಹಿಂಪಡೆದ ಆರ್‌ಜೆಡಿ! ಹೈ ಡ್ರಾಮಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved