ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೇಲೂರು ಕೈಗಾರಿಕಾ ಪ್ರದೇಶದಲ್ಲಿದ್ದ ಟ್ರಕ್ ಟರ್ಮಿನಲ್ ಸದ್ಯ ಸ್ತಬ್ಧ -ಮೂಲಭೂತ ಸೌಕರ್ಯಗಳ ಕೊರತೆ
ಒಮ್ಮೆ ಬಿಡುವಿಲ್ಲದೆ ಲಾರಿಗಳಿಂದ ತುಂಬಿರುತ್ತಿದ್ದ ಬೇಲೂರು ಕೈಗಾರಿಕಾ ಪ್ರದೇಶದ ಟ್ರಕ್ ಟರ್ಮಿನಲ್ ಇಂದು ಸ್ತಬ್ಧವಾಗಿದೆ. ಮೂಲಭೂತ ಸೌಕರ್ಯಗಳ ಕೊರತೆ, ವಿದ್ಯುತ್ ಸಂಪರ್ಕದ ಅಭಾವ ಇದಕ್ಕೆ ಕಾರಣ. ₹ 9 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಈ ಟರ್ಮಿನಲ್ ಈಗ ಸಮಸ್ಯೆಗಳ ಆಗರವಾಗಿದೆ.
ಸುಚಿರಾಯು ಆಸ್ಪತ್ರೆಯಲ್ಲಿ ಯಕೃತ್ತು ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ
ಹುಬ್ಬಳ್ಳಿಯಲ್ಲಿ ಮೊದಲ ಯಕೃತ್ತು ಕಸಿ ಶಸ್ತ್ರಚಿಕಿತ್ಸೆಯನ್ನು ಮಾಡಿರುವುದು ಈ ಭಾಗದ ಆರೋಗ್ಯ ಕ್ಷೇತ್ರದ ಬೆಳವಣಿಗೆಯನ್ನು ತೋರಿಸುತ್ತದೆ. ಉತ್ತರ ಕರ್ನಾಟಕ ಭಾಗದಲ್ಲೂ ಅಂಗಾಂಗ ಕಸಿಗೆ ಅವಕಾಶವಿದೆ ಎಂಬುದನ್ನು ಈ ಮೂಲಕ ಆಸ್ಪತ್ರೆ ತಿಳಿಸಿಕೊಟ್ಟಿದೆ.
ವರ್ಷವಾದರೂ ದುರಸ್ತಿಯಾಗದ ರಸ್ತೆ, ಸಂಚರಿಸದ ಬಸ್
ಬಡಿಗೇರ ಹಳ್ಳದಲ್ಲಿ ಸತತವಾಗಿ ನೀರು ಹರಿಯುತ್ತದೆ. ಹೀಗಾಗಿ ಹಳ್ಳಕ್ಕೆ ಹೊದಿಸಿದ ಕಲ್ಲು ಕಿತ್ತು ಹೋಗಿದ್ದರಿಂದ ಬಸ್, ರೈತರ ಚಕ್ಕಡಿ, ಟ್ರ್ಯಾಕ್ಟರ್ ಸಂಚರಿಸದಂತಹ ಸ್ಥಿತಿ ನಿರ್ಮಾಣವಾಗಿದೆ.
ಸಂಗೊಳ್ಳಿ ರಾಯಣ್ಣ, ರೈತ ಹೋರಾಟಗಾರ ಬಸಪ್ಪ ಮೂರ್ತಿ ಭಗ್ನ
ಅಶೋಕ ಕಾಲವಾಡ 5 ವರ್ಷದ ಹಿಂದೆ ಇದೇ ಗ್ರಾಮದ ಕಲ್ಮೇಶ್ವರ ಮೂರ್ತಿಯ ತಲೆಯ ಭಾಗ ತುಂಡರಿಸಿದ್ದ ಮತ್ತು ದುರ್ಗಾದೇವಿಯ ತ್ರಿಶೂಲ ಕದ್ದು ತನ್ನ ಮನೆಯಲ್ಲಿ ಇಟ್ಟುಕೊಂಡಿದ್ದ. ಇದೀಗ ಮತ್ತೆ ಸಂಗೊಳ್ಳಿ ರಾಯಣ್ಣ ಹಾಗೂ ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ಮೂರ್ತಿ ಭಗ್ನಗೊಳಿಸಿದ್ದಾನೆ.
ಜನರ ಹೃದಯ ಗೆದ್ದ ಫಕ್ಕೀರವ್ವ
ಫಕ್ಕೀರವ್ವ ಗುಡಿಸಾಗರ ದಲಿತ ಕುಟುಂಬದಲ್ಲಿ ಹುಟ್ಟಿ ಬೆಳೆದು, ಬದುಕಿನಲ್ಲಿ ಅನೇಕ ನೋವುಗಳನ್ನು ಉಂಡು, ಗೀಗೀ ಪದಗಳನ್ನು ಹಾಡುತ್ತಾ ತನ್ನ ಹೃದಯದ ಭಾರ ಕಡಿಮೆ ಮಾಡಿಕೊಂಡವಳು.
ಸೆ. 21,22ರಂದು ಕವಿವಿ ಕುಲಪತಿ ಗುಡಸಿಗೆ ಅಭಿನಂದನೆ
ಡಾ. ಗುಡಸಿ ಕವಿವಿ 17ನೇ ಕುಲಪತಿಗಳಾಗಿ ನಾಲ್ಕು ವರ್ಷ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡಿದೆ, ಉತ್ತಮ ಆಡಳಿತ ನಡೆಸಿದ್ದಾರೆ.
ಸಂಘಟನೆ, ಮೀಸಲಾತಿಯಿಂದ ಸಮಾಜಾಭಿವೃದ್ಧಿ; ಕೂಡಲಸಂಗಮ ಶ್ರೀ
ಸೆ. 22ರಂದು ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ವಕೀಲರ ಮುಖಾಂತರ ಕರ ಸಂದೇಶ ಹೋರಾಟ ಮಾಡಲಾಗುತ್ತಿದೆ. ಸಮಾಜದ ವಿದ್ಯಾರ್ಥಿಗಳ ಮೂಲಕ ಮೀಸಲಾತಿ ಪತ್ರ ಚಳವಳಿ ನಡೆಸಲಾಗುವುದು ಎಂದು ಶ್ರೀಗಳು ಹೇಳಿದರು.
ಭವಿಷ್ಯಕ್ಕೆ ತಂತ್ರಜ್ಞಾನ ಮಾರ್ಗದರ್ಶಕ
ಬದಲಾಗುತ್ತಿರುವ ತಂತ್ರಜ್ಞಾನದ ಸಂದರ್ಭದಲ್ಲಿ ಎಂಜಿನಿಯರ್ಸ್ಗಳು ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವುದು ಅಗತ್ಯವಾಗಿದೆ. ಎಂಜಿನಿಯರ್ಸ್ಗಳು ನಿರಂತರ ಕಲಿಕೆಯಿಂದ ಜ್ಞಾನ ವೃದ್ಧಿಸಿಕೊಳ್ಳಬೇಕು
ಹುಬ್ಬಳ್ಳಿ ಕಾ ರಾಜಾ, ಮಹಾರಾಜರಿಗೆ ವಿದಾಯ
ಬೆಳಗಾವಿ ಹೊರತುಪಡಿಸಿದರೆ ರಾಜ್ಯದಲ್ಲಿಯೇ ಎತ್ತರದ ಆಕರ್ಷಣೀಯ ಪ್ರಮುಖ ಗಜಕಾಯದ ಗಣೇಶ ಮೂರ್ತಿಗಳೆಂದೇ ಪ್ರಸಿದ್ಧಿ ಪಡೆದಿರುವ ಇಲ್ಲಿನ ಮರಾಠಾ ಗಲ್ಲಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ 25 ಅಡಿ ಎತ್ತರದ "ಹುಬ್ಬಳ್ಳಿ ಕಾ ಮಹಾರಾಜಾ " ಹಾಗೂ ದಾಜಿಬಾನಪೇಟೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ 23 ಅಡಿ ಎತ್ತರದ "ಹುಬ್ಬಳ್ಳಿ ಕಾ ರಾಜಾ " ಸೇರಿದಂತೆ ಪ್ರಮುಖ ಗಣಪನಿಗೆ ಸಂಭ್ರಮದಿಂದ ವಿದಾಯ ಹೇಳಲಾಯಿತು.
ವಿಜ್ಞಾನ-ತಂತ್ರಜ್ಞಾನದಿಂದ ಮರೆಯಾದ ಸೃಜನಶೀಲತೆ
ವಿಶ್ವಕರ್ಮ ಸಮುದಾಯದ ಶ್ರಮದಿಂದ ಅನೇಕ ಐತಿಹಾಸಿಕ ಸ್ಮಾರಕ, ಮಂದಿರ, ದೇವತಾ ಶಿಲ್ಪಗಳು ರೂಪಗೊಂಡಿವೆ. ಸಮಯಪ್ರಜ್ಞೆ, ಸೂಕ್ಷ್ಮತೆ, ಕೌಶಲ್ಯ ಮತ್ತು ಅವರ ಕೆತ್ತನೆಯ ಭಕ್ತಿಯಿಂದ ಅನೇಕ ಅಪರೂಪದ ಕಲಾಕೃತಿಗಳು ಸೃಷ್ಟಿಯಾಗಿವೆ.
< previous
1
...
193
194
195
196
197
198
199
200
201
...
461
next >
Top Stories
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್