• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತನ್ನ ವರದಿಯನ್ನೇ ಜಾರಿಗೊಳಿಸದ ಸರ್ಕಾರಸಾಹಿತ್ಯ ಸಮ್ಮೇಳನದ ನಿರ್ಣಯ ಜಾರಿಗೆ ತರುವುದೇ?
ರಾಜ್ಯ ಸರ್ಕಾರವು ತಾನು ಮಾಡಿದ ವರದಿಗಳನ್ನೇ ಜಾರಿಗೆ ತರುವಲ್ಲಿ ಆಸಕ್ತಿ ತೋರುತ್ತಿಲ್ಲ ಎಂಬುದು ಗೊತ್ತಿರುವ ಸಂಗತಿ. ಹೀಗಾಗಿ ಕಸಾಪದ ವರದಿ, ನಿರ್ಣಯಗಳನ್ನು ತರುವುದೇ ಎಂಬ ಜಿಜ್ಞಾಸೆ ಮೂಡಿದೆ ಎಂದು ಸಾಹಿತಿ ಎಸ್‌.ಜಿ. ಸಿದ್ಧರಾಮಯ್ಯ ಹೇಳಿದ್ದಾರೆ.
ಡಾ.ವೀಣಾ ಶಾಂತೇಶ್ವರ, ಪ್ರೊ. ಎಸ್‌.ಜಿ. ಸಿದ್ದರಾಮಯ್ಯಗೆ ಅಂಬಿಕಾತಯನದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಪ್ರಸ್ತುತ ಸಂದರ್ಭದಲ್ಲಿ ಬೇಂದ್ರೆ ಮರುಕಳಿಕೆ ಆಗಲು ಬೇಂದ್ರೆ ಟ್ರಸ್ಟ್‌ ಅವರ ಮೂಲ ಕೃತಿಗಳನ್ನು ಪ್ರಕಟಿಸಬೇಕು. ಜತೆಗೆ ಬೇರೆ ಬೇರೆ ಭಾಷೆಗಳಿಗೂ ಬೇಂದ್ರೆ ಮತ್ತಷ್ಟು ಹೆಚ್ಚು ಪರಿಚಿತವಾಗಲು ಅವರ ಕೆಲವಾದರೂ ಕಾವ್ಯಗಳು ಅನುವಾದ ಆಗುವ ರೀತಿಯಲ್ಲಿ ಟ್ರಸ್ಟ್‌ ಪ್ರಯತ್ನಿಸಬೇಕು.
ವಿದ್ಯಾರ್ಥಿಗಳನ್ನು ಹೊರ ಹಾಕಿ ಶಾಲೆಗೆ ಬೀಗ!
1958ರಲ್ಲಿ ಕೃಷ್ಣಪ್ಪ ತಾಂಬೆ ಎಂಬುವರ ತಂದೆ 10 ಗುಂಟೆ ಜಾಗವನ್ನು ಶಾಲೆಗೆ ದಾನವಾಗಿ ನೀಡಿದ್ದಾರೆ. ಆಗ ಸರ್ಕಾರ ಶಾಲೆಯ ಹೆಸರಿನಲ್ಲಿ ಆ ಜಾಗವನ್ನು ನೋಂದಣಿ ಮಾಡಿಸಿಕೊಳ್ಳದೆ ಕಟ್ಟಡ ನಿರ್ಮಿಸಿದೆ. ಹೀಗಾಗಿ ಪಹಣಿಯಲ್ಲಿ ನಮ್ಮ ತಂದೆಯ ಹೆಸರು ಇದ್ದು ಈ ಜಾಗ ನಮ್ಮದೆಂದು ಕಳೆದ 10 ವರ್ಷಗಳಿಂದ ಕೃಷ್ಣಪ್ಪ ತಾಂಬೆ ತಕರಾರು ತೆಗೆದಿದ್ದಾರೆ.
ವಿಷಬೀಜ ಬಿತ್ತುವ ಮನಸ್ಥಿತಿ ವಿರುದ್ಧ ಇರಲಿ ಎಚ್ಚರಿಕೆ: ಸು. ರಾಮಣ್ಣ
ಭಾರತ ಮಾತೆ ಮತ್ತು ಭುವನೇಶ್ವರಿ ದೇವಿಯ ಕಲ್ಪನೆ ನಮ್ಮ ದೇಶದ ಸಂಸ್ಕೃತಿಗೆ ಅನುಗುಣವಾಗಿ ಕಲ್ಪಿಸಿ ಮಾಡಲಾಗಿದೆ. ಅನೇಕ ವರ್ಷಗಳಿಂದ ತಪ್ಪಾಗಿ ವ್ಯಖ್ಯಾನ ಮಾಡುವ ಕೆಲಸವನ್ನು ಸಮಾಜ ವಿಘಟಕರು ಮಾಡಿದ್ದಾರೆ.
ಶೀಘ್ರ ಗಾಂಧಿ ಭವನ ಲೋಕಾರ್ಪಣೆಗೆ ಕ್ರಮ: ಜಿಲ್ಲಾಧಿಕಾರಿ
2016-17ನೇ ಸಾಲಿನ ಆಯವ್ಯಯದಲ್ಲಿ ಮಹಾತ್ಮ ಗಾಂಧೀಜಿ ಅವರ ಜೀವನ, ತತ್ವ, ಸಂದೇಶ ಮತ್ತು ಗಾಂಧಿ ವಿಚಾರಧಾರೆಗಳನ್ನು ಹೆಚ್ಚು ಪ್ರಚಾರ ಕೈಗೊಳ್ಳಲು ಪ್ರತಿ ಜಿಲ್ಲೆಯಲ್ಲಿ ತಲಾ ₹ 3 ಕೋಟಿ ವೆಚ್ಚದಲ್ಲಿ ಗಾಂಧಿ ಭವನ ನಿರ್ಮಿಸಲು 2018ರಲ್ಲಿ ಅನುದಾನ ಬಿಡುಗಡೆ ಮಾಡಿತ್ತು. ಅದರಂತೆ ಅಂದಿನ ಜಿಲ್ಲಾಧಿಕಾರಿ ಗುಲಗಂಜಿಕೊಪ್ಪದ ಸರ್ವೆ ನಂ. 80, ಹೊಸ ಬಸ್ ನಿಲ್ದಾಣದ ಎದುರಿಗೆ ಇರುವ ಜಾಗದಲ್ಲಿ 29 ಗುಂಟೆ ಜಮೀನನ್ನು ನೀಡಿದ್ದರು.
ಫೆ. 3, 4ರಂದು ಧಾರವಾಡ ಜಿಲ್ಲಾ ಸಾಹಿತ್ಯ ಸಮ್ಮೇಳನ
ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಫೆ. 3 ಹಾಗೂ 4ರಂದು ಧಾರವಾಡ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು ಹಿರಿಯ ಗಂಥಪಾಲಕ, ಸಾಹಿತಿ ಡಾ. ಎಸ್‌.ಆರ್‌. ಗುಂಜಾಳ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ.
ಭಾರತವನ್ನು ಜಾಗತಿಕ ಶಕ್ತಿಯಾಗಿಸಲು ಐಐಟಿ ಪೂರಕವಾಗಲಿ: ಡಾ. ವಿಎಸ್‌ವಿ ಪ್ರಸಾದ
ಭಾರತದ ಪ್ರಗತಿಯನ್ನು ಚಾಲನೆ ಮಾಡುವಲ್ಲಿ ನಾವೀನ್ಯತೆ, ಸಮರ್ಪಣೆ ಮತ್ತು ಮುಂದಾಲೋಚನೆಯ ವಿಧಾನದ ಮಹತ್ವವನ್ನು ಮತ್ತು ದೇಶವು ಜಾಗತಿಕ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ಇಂತಹ ಉತ್ಸವಗಳು ಸಹಕಾರಿಯಾಗಲಿವೆ.
ಅಮಿತ್ ಶಾ ಹೇಳಿಕೆ ಖಂಡಿಸಿ ನವಲಗುಂದ ಬಂದ್‌ ಯಶಸ್ವಿ
ನವಲಗುಂದ ಪಟ್ಟಣದಲ್ಲಿ ಬೆಳಗ್ಗೆ 6ರಿಂದ ಆರಂಭವಾದ ಪ್ರತಿಭಟನೆಯಲ್ಲಿ ಐತಿಹಾಸಿಕ ನೀಲಮ್ಮನ ಕೆರೆಯ ಮುಂಭಾಗದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು. ಬಳಿಕ ತಾಲೂಕು ಪಂಚಾಯಿತಿ ಎದುರು ಇರುವ ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ನಗರದ ಪ್ರಮುಖ ಬೀದಿಗಳಲ್ಲಿ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಮೆರವಣಿಗೆ ನಡೆಸಿದವು.
ಲಿಂಗಪತ್ತೆ, ಭ್ರೂಣ ಹತ್ಯೆ ಅಪರಾಧ: ಶೇಖರಗೌಡ ರಾಮತ್ನಾಳ
ಪ್ರಸ್ತುತ ಗಂಡು ಮತ್ತು ಹೆಣ್ಣುಗಳಲ್ಲಿ ಪ್ರತಿಶತ ಲಿಂಗಾನುಪಾತದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ ಇದೆ. ಲಿಂಗಪತ್ತೆ ಮತ್ತು ಭ್ರೂಣ ಹತ್ಯೆಯಿಂದ ಹೀಗಾಗಿದೆ. ಇಂತಹ ಕೃತ್ಯ ಮಾಡುವ ಬಗ್ಗೆ ಮಾಹಿತಿ ಇದ್ದಲ್ಲಿ 1098/112ಗೆ ಕರೆ ಮಾಡಿ ತಿಳಿಸಬೇಕು.
ಹುಬ್ಬಳ್ಳಿ/ಧಾರವಾಡ: ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನ, ನಾಲ್ವರ ಬಂಧನ
ಕಂತು ಕಟ್ಟುವುದು ವಿಳಂಬವಾದ ಹಿನ್ನೆಲೆಯಲ್ಲಿ ಕುಟುಂಬದವರಿಗೆ ಮಾನಸಿಕ, ದೈಹಿಕ ಕಿರುಕುಳ ಕೊಟ್ಟಿದ್ದರು. ಇವರ ಪತ್ನಿಯನ್ನು ಸಾರ್ವಜನಿಕವಾಗಿ ಎಳೆದಾಡಿದ್ದಾರೆ. ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲವೆಂದು ಜೀವ ಬೆದರಿಕೆ ಹಾಕಿದ್ದಾರೆ.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 575
  • next >
Top Stories
ಯಶ್‌ ಟಾಕ್ಸಿಕ್‌ ಸಿನಿಮಾದ ದೃಶ್ಯ ಲೀಕ್‌ ರಾಕಿಭಾಯ್‌ ಷರ್ಟ್‌ಲೆಸ್‌ ಲುಕ್‌ ಟ್ರೆಂಡಿಂಗ್‌
ಸಿಎಂ ಸ್ಥಾನದ ವಿಚಾರ : ನಾನುಂಟು ದೇವರುಂಟು ಎಂದ ಡಿ.ಕೆ.ಶಿವಕುಮಾರ್
ಹಾಸನಂಬೆ ಬಾಡದ ಹೂವು, ಹಾಳಾಗದ ನೈವೇದ್ಯ ಜ್ಯೋತಿಯ ಬಗ್ಗೆ ತಿಳಿಸಿದ ವಿನಯ್ ಗುರೂಜಿ
12 ಅಧಿಕಾರಿಗಳ ಮೇಲೆ ಲೋಕಾ ದಾಳಿ
ಹೈವೇಲಿ ಗಲೀಜು ಶೌಚಾಲಯ ಕಂಡರೆ ವರದಿ ಮಾಡಿ ₹ 1000 ರೀ ಚಾರ್ಜ್‌ ಪಡೀರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved