• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಂದೇ ಭಾರತ್‌ ರೈಲಿಗೆ ಹುಬ್ಬಳ್ಳಿಯಲ್ಲಿ ಅದ್ಧೂರಿ ಸ್ವಾಗತ
ವಂದೇ ಭಾರತ್‌ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ವರ್ಚ್ಯುವಲ್ ಮೂಲಕ ಚಾಲನೆ ನೀಡಿದರು. ಬೆಳಗಾವಿಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಬರಮಾಡಿಕೊಂಡರೆ, ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಸ್ವಾಗತಿಸಿದರು.
ಕೆಸಿಸಿ ಬ್ಯಾಂಕ್‌: ₹ 25 ಕೋಟಿ ಲಾಭ ಗಳಿಸುವ ಗುರಿ
ಸಹಕಾರಿ ಬ್ಯಾಂಕ್‌ಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಇನ್ನೂ ಹೆಚ್ಚಿನ ಆರ್ಥಿಕ ನೆರವು ಅಗತ್ಯವಿದ್ದು, ಸದಸ್ಯ ಸಂಘಗಳು ಬ್ಯಾಂಕಿನಲ್ಲಿಯೇ ಆರ್ಥಿಕ ವಹಿವಾಟು ನಡೆಸುವುದು ಸೇರಿದಂತೆ ಅಗತ್ಯ ಸಹಕಾರ ನೀಡಬೇಕು ಎಂದು ಅಧ್ಯಕ್ಷರು ಹೇಳಿದ್ದಾರೆ.
ರಾಜಕೀಯದಲ್ಲಿ ಸ್ಥಾನ ಶಾಶ್ವತವಲ್ಲ, ಮೂಲ ಉದ್ಯೋಗ ಕೈ ಬಿಡಬೇಡಿ: ಹೊರಟ್ಟಿ
ಜಾತಿ-ಧರ್ಮಗಳ ಮಧ್ಯೆ ಹೊಂದಾಣಿಕೆ ಇರಬೇಕು. ಅಂದಾಗ ಸಮಾಜ ಸಮ ಸ್ಥಿತಿಯಲ್ಲಿ ನಡೆಯುತ್ತದೆ. ಎಲ್ಲ ಜಾತಿ-ಧರ್ಮಗಳು ಒಂದಾಗುವ ವರೆಗೂ ಇಂತಹ ಗಲಾಟೆಗಳು ನಡೆಯುತ್ತಿರುತ್ತವೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿದೆ ಎಂಬ ಅರಿವು ಇರಬೇಕು.
ಸ್ವಹಿತಾಸಕ್ತಿಗಾಗಿ ಇಂದಿರಾ ಕ್ಯಾಂಟಿನ್‌ ನಿರ್ಮಾಣಕ್ಕೆ ವಿರೋಧ: ಅಬ್ಬಯ್ಯ
ಇಂದಿರಾ ಕ್ಯಾಂಟೀನ್‌ಗೆ ವಿರೋಧ ಮಾಡುವವರಲ್ಲಿ ಒಬ್ಬರು ಸ್ಮಶಾನದ 20 ಗುಂಟೆ ಜಾಗವನ್ನು ಅತಿಕ್ರಮಣ ಮಾಡಿಕೊಂಡು ಕಟ್ಟಿಗೆ ಅಡ್ಡೆ ಸೇರಿ ಇನ್ನಿತರೆ ಚಟುವಟಕೆ ನಡೆಸುತ್ತಿದ್ದಾರೆ. ಈ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ ಅಬ್ಬಯ್ಯ.
ಕನ್ನಡ ಪುಸ್ತಕ ಕೊಂಡು ಓದಿ; ಕನ್ನಡ ಬೆಳೆಸಿ: ಎಸ್‌.ಎಲ್‌. ಭೈರಪ್ಪ
ದೇಶದ ಬಹುತೇಕ ವಲಯಗಳ ಮಾರುಕಟ್ಟೆ ಮೇಲೆ ಹಿಡಿತ ಹೊಂದಿರುವ ಕೆಲವರು ಮುದ್ರಣ ಕಾಗದ ಮೇಲೆಯೂ ಪ್ರಭುತ್ವ ಸಾಧಿಸಿದ್ದಾರೆ. ಇವರು ಕೃತಕ ಅಭಾವ ಸೃಷ್ಟಿಸಿ ಮೂರು ತಿಂಗಳ ಬಳಿಕ ಉತ್ಪನ್ನದ ದುಬಾರಿ ಬೆಲೆಗೆ ಮಾರಾಟ ಮಾಡುವ ಪ್ರವೃತ್ತಿ ಹೊಂದಿದ್ದಾರೆ ಎಂದು ಎಸ್‌.ಎಲ್‌. ಭೈರಪ್ಪ ಹೇಳಿದರು.
ಸ್ಮಶಾನದಲ್ಲಿ ಇಂದಿರಾ ಕ್ಯಾಂಟೀನ್‌: ಪ್ರತಿಭಟನೆ
ರಾಜ್ಯ ಸರ್ಕಾರ ಕ್ಯಾಂಟೀನ್‌ ನಿರ್ಮಿಸುವುದೇ ಆದರೆ ಮುಸ್ಲಿಂರ ಖಬರಸ್ತಾನದಲ್ಲಿ ನಿರ್ಮಿಸಬೇಕು. ಹಿಂದೂಗಳ ಸ್ಮಶಾನವೇ ಬೇಕಾ? ಎಂದು ಪ್ರಶ್ನೆ.
ಫ್ಲೈಓವರ್‌ ಅವಘಡ: 11 ಜನ ಬಂಧನ
ಸೆ. 10ರಂದು ಉಪನಗರ ಠಾಣೆಯಿಂದ ಕರ್ತವ್ಯಕ್ಕೆ ಹಾಜರಾಗಲು ಎಎಸ್‌ಐ ನಾಭಿರಾಜ ಅವರು ಬೈಕ್‌ನಲ್ಲಿ ತೆರಳುತ್ತಿರುವಾಗ ಮೇಲ್ಸೇತುವೆ ಕಾಮಗಾರಿಗೆ ಕ್ರೇನ್‌ನಿಂದ ಕಬ್ಬಿಣದ ರಾಡ್ ಮೇಲೆತ್ತುವಾಗ ಅದು ಇವರ ತಲೆ ಮೇಲೆ ಬಿದ್ದಿತ್ತು.
ಗುಣಮಟ್ಟದ ಶಿಕ್ಷಣದಿಂದ ದೇಶದ ಅಭಿವೃದ್ಧಿ
ಸರ್ಕಾರ ಬಿಸಿಯೂಟ, ಮೊಟ್ಟೆ, ಹಾಲು, ಜನಗಣತಿ, ಚುನಾವಣಾ ಕಾರ್ಯಗಳಿಂದ ಶಿಕ್ಷಕರನ್ನು ಮುಕ್ತಗೊಳಿಸಿ ಬೋಧನೆಗೆ ಮಾತ್ರ ಸೀಮಿತಗೊಳಿಸಬೇಕು. ಅಂದಾಗ ಮಾತ್ರ ಬಡವರಿಗೂ ಗುಣಮಟ್ಟದ ಶಿಕ್ಷಣ ಲಭಿಸಲು ಸಾಧ್ಯ.
ಸ್ವಯಂಕೃತ ಭ್ರಷ್ಟಾಚಾರದಲ್ಲಿ ಮುಖ್ಯಮಂತ್ರಿ ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ನೀಡಬಹುದು -ಲಿಂಗರಾಜ ಪಾಟೀಲ
ರಾಜ್ಯ ಸರ್ಕಾರವು ಸ್ವಯಂಕೃತ ಭ್ರಷ್ಟಾಚಾರ ಮತ್ತು ಆಂತರಿಕ ಕಚ್ಚಾಟದಿಂದಾಗಿ ಶೀಘ್ರದಲ್ಲೇ ಪತನವಾಗಬಹುದು ಎಂದು ಬಿಜೆಪಿ ನಾಯಕ ಲಿಂಗರಾಜ ಪಾಟೀಲ ಭವಿಷ್ಯ ನುಡಿದಿದ್ದಾರೆ. ಅವರು ಸರ್ಕಾರದ ಆಡಳಿತ ವೈಫಲ್ಯ ಮತ್ತು ಅಭಿವೃದ್ಧಿಯ ಕೊರತೆಯನ್ನು ಟೀಕಿಸಿದರು.
ಈದ್‌ ಮಿಲಾದ್‌: ಅದ್ಧೂರಿ ಮೆರವಣಿಗೆ
ಮೆರವಣಿಗೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಮಾಡಿತ್ತು. ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಸಿಸಿ ಕ್ಯಾಮೆರಾ ಅಳವಡಿಸಿ ನಿಗಾ ಇಡಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 461
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved