ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಾಲಕರು ಮಕ್ಕಳ ಭವಿಷ್ಯಕ್ಕೆ ಪೂರಕವಾದ ನಿರ್ಧಾರ ಕೈಗೊಳ್ಳಿ: ನಟ ರಮೇಶ ಅರವಿಂದ
ಪಾಲಕರು ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಹೆಚ್ಚಿನ ಆಲೋಚನೆಯಲ್ಲಿ ಇರುವುದು ಸಹಜ. ಆದರೆ, ಶಿಕ್ಷಣ, ಉದ್ಯೋಗ ಸೇರಿ ಎಲ್ಲ ಕ್ಷೇತ್ರದಲ್ಲಿಯೂ ಅವರ ಆಸಕ್ತಿ ಮತ್ತು ಆ ಕ್ಷೇತ್ರದಲ್ಲಿ ಅವರು ನಗು ನಗುತ್ತಾ ಇರುತ್ತಾರೆಯೇ? ಎಂಬುದನ್ನು ಅರಿತು ಆದ್ಯತೆಯೊಂದಿಗೆ ಅವರನ್ನು ಪ್ರೋತ್ಸಾಹಿಸಬೇಕು.
ಸಹಕಾರಿ ಸಂಘ ರೈತರ ಬದುಕು ಹಸನಾಗಿಸಲಿ: ಚನ್ನಬಸವ ದೇವರು
ಒಗ್ಗಟ್ಟಿನ ಬಲದಿಂದ ಮಾತ್ರ ಸಹಕಾರ ಸಂಸ್ಥೆಗಳ ಬೆಳವಣಿಗೆ ಸಾಧ್ಯ. ಸೊಸೈಟಿ ಮೂಲಕ ರೈತನಿಗೆ ಬೇಕಾದ ಸೌಲಭ್ಯ ಸಕಾಲದಲ್ಲಿ ದೊರೆಯಬೇಕು. ರೈತರ ಬದುಕು ಹಸನಾಗಿಸಲು ಸಂಘ ಕಾರ್ಯಚಟುವಟಿಕೆ ರೂಪಿಸಬೇಕು.
ರೈಲ್ವೆ ನಿಲ್ದಾಣಗಳಲ್ಲಿ ವೇಟಿಂಗ್ ಲಾಂಜ್
ಕುಂಭಮೇಳಕ್ಕೆ ಆಗಮಿಸುವವರ ಪೈಕಿ ಬಹುತೇಕರು ಬರುವುದು ರೈಲಿನ ಮೂಲಕವೇ. ಪ್ರಯಾಗರಾಜ್ ಜಂಕ್ಷನ್. ರಾಮಬಾಗ್, ಜೂಸಿ ಸೇರಿದಂತೆ ಪ್ರಯಾಗರಾಜ್ ನಗರ ವ್ಯಾಪ್ತಿಯಲ್ಲಿ 9 ರೈಲ್ವೆ ನಿಲ್ದಾಣಗಳಿವೆ. ಈ ಎಲ್ಲ ರೈಲ್ವೆ ನಿಲ್ದಾಣಗಳಲ್ಲಿ ಒಟ್ಟು 1186 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಇದರಲ್ಲಿ ನೂರಕ್ಕೂ ಹೆಚ್ಚು ಎಫ್ಆರ್ ಎಸ್ ( ಪೇಸ್ ರಿಕನ್ಯಾಜೇಶನ ಸಿಸ್ಟಂ) ಕ್ಯಾಮೆರಾಗಳಿವೆ.
ಭೋವಿ ಜನಾಂಗಕ್ಕಾದ ಅನ್ಯಾಯ ಖಂಡಿಸಿ ಪಾದಯಾತ್ರೆ
ಜಾತಿ ಪ್ರಮಾಣ ನೀಡಲು ಸಂಬಂಧಿಸಿದ ತಹಸೀಲ್ದಾರ್ರು ಸರ್ಕಾರಕ್ಕೆ ಕಾಲ, ಕಾಲಕ್ಕೆ ಹೊರಡಿಸಿರುವ ಆದೇಶಗಳನ್ನು ಪರಿಗಣಿಸದೆ ಭೋವಿ ಸಮಾಜದ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಹಾಗೂ ಸರ್ಕಾರಿ ಉದ್ಯೋಗ ಬಯಸಿ ನೇಮಕವಾದವರಿಗೆ ಜಾತಿ ಸಿಂಧುತ್ವ ಪ್ರಮಾಣ ಪತ್ರ ನಿರಾಕರಿಸುತ್ತಿದ್ದಾರೆ.
ಪೌಷ್ಟಿಕಾಂಶ ಆಹಾರದಿಂದ ಉತ್ತಮ ಆರೋಗ್ಯ: ಡಾ. ಯಶೋಧಾ ಹೊಂಬಲ
ಹದಿಹರೆಯದ ಯುವತಿಯರಲ್ಲಿ ಅನೇಕ ಆರೋಗ್ಯ ಸಮಸ್ಯೆ ಕಾಣುತ್ತಿದ್ದೇವೆ. ಈ ನಿಟ್ಟಿನಲ್ಲಿ ಸಮತೋಲನ ಆಹಾರ ಸೇವಿಸಬೇಕು. ಹಸಿರು ತರಕಾರಿ, ಹಣ್ಣು, ಕಾಳು, ಹಾಲಿನ ಉತ್ಪನ್ನ ಊಟದ ತಟೆಯಲ್ಲಿ ಇರಬೇಕು.
ಎಸ್ಬಿಐ ಸಿಎಸ್ಪಿ ಸಿಬ್ಬಂದಿಯಿಂದ ₹ 15 ಲಕ್ಷ ವಂಚನೆ?
ಮೋಸಕ್ಕೆ ಒಳಗಾದ 50ಕ್ಕೂ ಹೆಚ್ಚಿನ ಗ್ರಾಹಕರಿಂದ ಅಂದಾಜು ₹ 14.50 ಲಕ್ಷ ವಂಚನೆಯಾಗಿದೆ ಎಂದು ಸಂತ್ರಸ್ತರು ಅರ್ಜಿ ಮೂಲಕ ಬ್ಯಾಂಕ್ ಗೆ ದೂರು ಸಲ್ಲಿಸಿದ್ದಾರೆ.
ಒಂದು ಗೆಲುವಿಗೆ ಹಲವು ಸೋಲಾಗುತ್ತದೆ: ಅಂತಿಮ ಪಂಗಲ್
ವಿದ್ಯಾರ್ಥಿಗಳ ಜೀವನದಲ್ಲಿ ಕ್ರೀಡೆ ಅವಿಭಾಜ್ಯ ಅಂಗ. ನಾವು ಕ್ರೀಡೆಯಲ್ಲಿ ಒಂದು ಬಾರಿ ಗೆಲ್ಲಬೇಕಾದರೇ, ಹಲವು ಬಾರಿ ಸೋಲು ಅನುಭವಿಸಬೇಕಾಗುತ್ತದೆ. ಆದ್ದರಿಂದ ಸೋಲಿಗೆ ಆತಂಕ ಪಡದೇ ಗೆಲುವಿಗಾಗಿ ಪ್ರಯತ್ನಿಸಬೇಕು.
ವನವಾಸಿಗಳು ಸನಾತನ ಸಂಸ್ಕೃತಿಯ ರಕ್ಷಕರು: ಶಾಂತಾರಾಮ ಸಿದ್ದಿ
ನಮ್ಮ ದೇಶದ್ದು ಅರಣ್ಯ ಸಂಸ್ಕೃತಿ. ವನವಾಸಿಗಳು ಶುದ್ಧ ಹಿಂದೂಗಳು. ವನವಾಸಿಗಳಲ್ಲಿ ಆತ್ಮಹತ್ಯೆ ಪ್ರವೃತ್ತಿ ಇಲ್ಲ.
ಕತ್ತೆಗೆ ಎಂಇಎಸ್, ಶಿವಸೇನೆ ಮುಖಂಡರ ಭಾವಚಿತ್ರವಿಟ್ಟು ಆಕ್ರೋಶ
ಎಂಇಎಸ್ ಹಾಗೂ ಶಿವಸೇನೆ ಸಂಘಟನೆಯ ಪುಂಡರು ಬೆಳಗಾವಿಯಲ್ಲಿ ಅಧಿವೇಶನ ನಡೆಯುವ ವೇಳೆ ಮಹಾಮೇಳಾವ್ ನಡೆಸುವುದಾಗಿ ಹೇಳಿದ್ದಾರೆ. ಜತೆಗೆ ಉದ್ಭವ್ ಠಾಕ್ರೆ ಹಾಗೂ ಆದಿತ್ಯ ಠಾಕ್ರೆ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು.
ಹುಬ್ಬಳ್ಳಿಯಲ್ಲೂ ಪಂಚಮಸಾಲಿ ಹೋರಾಟದ ಕಿಚ್ಚು
ಹೋರಾಟಗಾರರ ಮೇಲೆ ರಾಜ್ಯ ಸರ್ಕಾರ ಲಾಠಿಚಾರ್ಜ್ ಮೂಲಕ ಬೆದರಿಸಲು ಮುಂದಾಗಿದೆ. ಲಾಠಿ ಚಾರ್ಜ್ ಮಾಡಿದ ಪೊಲೀಸ್ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಬೇಕು. ಸಮುದಾಯಕ್ಕೆ ಮುಖ್ಯಮಂತ್ರಿಗಳು ಕ್ಷಮೆ ಕೇಳಬೇಕು.
< previous
1
...
195
196
197
198
199
200
201
202
203
...
535
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!