• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೇಹಾ ಹಿರೇಮಠ ಹತ್ಯೆಯಲ್ಲಿ ಪ್ರಭಾವಿ ಶಾಸಕರ ಕೈವಾಡ: ಪ್ರಮೋದ್‌ ಮುತಾಲಿಕ್‌
ನೇಹಾ ಹಿರೇಮಠ ಹತ್ಯೆ ಬಳಿಕ ಮುಖ್ಯಮಂತ್ರಿ ಭೇಟಿಯಾಗಿದ್ದ ವೇಳೆ ತ್ವರಿತ ನ್ಯಾಯಾಲಯ ರಚಿಸಿ ನಾಲ್ಕು ತಿಂಗಳೊಳಗಾಗಿ ಆರೋಪಿಗೆ ಶಿಕ್ಷೆ ಕೊಡಿಸುವುದಾಗಿ ಭರವಸೆ ನೀಡಿದ್ದರು. ಆದರೆ, 9 ತಿಂಗಳು ಕಳೆದರೂ ಆರೋಪಿಯನ್ನು ಶಿಕ್ಷೆಗೆ ಗುರಿಪಡಿಸಿಲ್ಲ ಎಂದು ಪ್ರಮೋದ ಮುತಾಲಿಕ್‌ ಹೇಳಿದ್ದಾರೆ.
ಸಾಲ ವಸೂಲಿಗೆ ಕಿರುಕುಳ ನೀಡಿದರೆ ಸಹಾಯವಾಣಿಗೆ ಕರೆ ಮಾಡಿ!
ಕೇವಲ ವ್ಯಾಪಾರದ ದೃಷ್ಟಿಯಿಂದ ನಡೆದುಕೊಂಡಿದ್ದು ಕಂಡುಬಂದಲ್ಲಿ ದೂರು ಬರದೇ ಇದ್ದರೂ ಸೋಮೋಟೋ ಕೇಸ್ ದಾಖಲಿಸಿ, ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ದಿವ್ಯಪ್ರಭು ಎಚ್ಚರಿಕೆ ನೀಡಿದ್ದಾರೆ.
ಗಾಂಧಿ ತತ್ವಗಳು ಜೀವನದ ಸತ್ಯಗಳು: ಜಿಲ್ಲಾಧಿಕಾರಿ ದಿವ್ಯಪ್ರಭು
ಕುಷ್ಠರೋಗ ಮುಕ್ತ ರಾಷ್ಟ್ರ ನಿರ್ಮಾಣ ಗಾಂಧೀಜಿ ಕನಸಾಗಿತ್ತು. ಅವರು ಆಶ್ರಮದಲ್ಲಿ ಕುಷ್ಠರೋಗಿಗಳ ಆರೈಕೆ ಸಹ ಮಾಡುತ್ತಿದ್ದರು. ಅವರ ಪುಣ್ಯತಿಥಿ ಅಂಗವಾಗಿ ಆರೋಗ್ಯ ಇಲಾಖೆ ಜಿಲ್ಲೆಯಾದ್ಯಂತ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ. ಪ್ರಸಕ್ತ ವರ್ಷ ಜಿಲ್ಲೆಯಲ್ಲಿ 65 ಜನ ಕುಷ್ಠರೋಗಿಗಳನ್ನು ಗುರುತಿಸಲಾಗಿದ್ದು, ಅಗತ್ಯವಿರುವ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಡಾ. ವೀಣಾ, ಪ್ರೊ. ಸಿದ್ದರಾಮಯ್ಯಗೆ ಬೇಂದ್ರೆ ಪ್ರಶಸ್ತಿ ಪ್ರದಾನ
ವರಕವಿ ಡಾ. ದ.ರಾ. ಬೇಂದ್ರೆಯವರ 129ನೇ ಜನ್ಮದಿನ ನಿಮಿತ್ತ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಕೊಡಮಾಡುವ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಜ. 31ರಂದು ಸಂಜೆ 5ಕ್ಕೆ ಸಾಧನಕೇರಿಯ ಬೇಂದ್ರೆ ಭವನದಲ್ಲಿ ಆಯೋಜಿಸಲಾಗಿದೆ.ಸಾಹಿತಿಗಳಾದ ಧಾರವಾಡದ ಡಾ. ವೀಣಾ ಶಾಂತೇಶ್ವರ ಮತ್ತು ತುಮಕೂರಿನ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಅವರಿಗೆ ಈ ಬಾರಿಯ ಅಂಬಿಕಾತಯನಯದತ್ತ (ತಲಾ ₹ 50 ಸಾವಿರ ನಗದು) ಪ್ರಶಸ್ತಿ ಲಭಿಸಿದೆ.
ಮಿಶನ್‌ ವಿದ್ಯಾಕಾಶಿ ಗುರಿಗೆ ಪೂರಕ ಕಾರ್ಯಾಗಾರ
ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ಧಾರವಾಡ ಜಿಲ್ಲಾಡಳಿತಕ್ಕೆ ಪೂರಕವಾಗಿ ಸುಭೋದ ಶಿಕ್ಷಣ ಸಮಿತಿಯು ಶಿಕ್ಷಣ ಇಲಾಖೆ ಸಹಕಾರ ಹಾಗೂ ಧಾರವಾಡ ಟುಟ್ಯೋರಿಯಲ್ ಅಸೋಸಿಯೇಶನ್‌ ಜತೆಗೂಡಿ ಜ. 17 ಹಾಗೂ 18ರಂದು ಕರ್ನಾಟಕ ಇತಿಹಾಸ ಸಂಶೋಧನಾ ಮಂಡಲದಲ್ಲಿ, ಜ. 28 ಹಾಗೂ 29ರಂದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ ಮಾಡಿವೆ.
ಕೇಂದ್ರ ಬಜೆಟ್‌ನತ್ತ ರೈಲ್ವೆ ಪ್ರಯಾಣಿಕರ ಚಿತ್ತ
ಹುಬ್ಬಳ್ಳಿಯಲ್ಲಿನ ನೈಋತ್ಯ ರೈಲ್ವೆಯ ವರ್ಕ್‌ಶಾಪ್‍ ಶತಮಾನ ಕಂಡಿದೆ. ಆದರೂ ಕೆಲಸಗಳು ಮಾತ್ರ ಹೆಚ್ಚಿಗೆ ನಡೆಯುತ್ತಿದೆ. ವರ್ಕ್‌ಶಾಪ್‌ಗೆ ಶಕ್ತಿ ತುಂಬುವ ಕೆಲಸವಾಗಬೇಕಿದೆ. ವಂದೇ ಭಾರತ್‌ ಸೇರಿದಂತೆ ಹೈಟೆಕ್‌ ಟ್ರೈನ್‌ಗಳ ನಿರ್ವಹಣೆಗೆ ಇಲ್ಲಿನ ವರ್ಕ್‌ಶಾಪ್‌ ಬಳಕೆಯಾಗಬೇಕು. ಅದಕ್ಕೆ ತಕ್ಕಂತ ಸೌಲಭ್ಯಗಳು ವರ್ಕ್‌ಶಾಪ್‌ನಲ್ಲಿ ಸಿಗುವಂತಾಗಬೇಕು.
ಮಲ್ಲಿಕಾರ್ಜುನ ಖರ್ಗೆ ಯಾವುದೇ ಧರ್ಮದ ಅಪನಿಂದನೆ ಮಾಡಿಲ್ಲ: ಶಾಸಕ ಪ್ರಸಾದ ಅಬ್ಬಯ್ಯ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಾವುದೇ ಧರ್ಮದ ಅಪನಿಂದನೆ ಮಾಡಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಕಾರ್ಯವೈಖರಿ ವಿರುದ್ಧ ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿದರೂ ಪಾಪ ತೊಳೆಯುವುದಿಲ್ಲ ಎಂದು ಹೇಳಿದ್ದಾರೆ.
ಹಿಂದೂ, ಹಿಂದುತ್ವದ ಬಗ್ಗೆ ಕಾಂಗ್ರೆಸ್‌ಗೆ ಅಸಡ್ಡೆ ಭಾವನೆ : ಸಂಸದ ಜಗದೀಶ ಶೆಟ್ಟರ್‌
ಪ್ರಯಾಗರಾಜ್‌ನಲ್ಲಿ 144 ವರ್ಷಗಳ ನಂತರ ಕುಂಭಮೇಳ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕರು ಕ್ಷುಲ್ಲಕ ಹೇಳಿಕೆ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ಕುಂಭಮೇಳ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ಸರಿಯಲ್ಲ.
ಮಕ್ಕಳಿಗೆ ಆಧ್ಯಾತ್ಮಿಕತೆಯ ಸಾರ ಉಣಬಡಿಸಿ: ಕೆ. ಅಪ್ಪಣಾಚಾರ್ಯ
ಯಾವುದೇ ಧರ್ಮವನ್ನು ಅನುಕರಣೆ ಮಾಡಿದರೂ ಪರವಾಗಿಲ್ಲ. ಬೇರೆ ಧರ್ಮದ ನಿಂದನೆ ಮಾಡಬಾರದು. ದಶಕಗಳ ಹೋರಾಟದ ಫಲವಾಗಿ ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾಪನೆಯಾಗಿದೆ. ಅದರ ನಿರ್ಮಾಣಕ್ಕಿಂತ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ.
ಕುವೆಂಪು ಅಂತರಂಗದ ಶಿಷ್ಯ ವೃಷಭೇಂದ್ರಸ್ವಾಮಿ
ಡಾ. ಎಸ್.ಎಂ. ವೃಷಭೇಂದ್ರಸ್ವಾಮಿಗಳು ಮಾನವೀಯತೆ ಹಾಗೂ ಹೃದಯವಂತಿಕೆಯ ವ್ಯಕ್ತಿಗಳು. ಡಾ. ಚಂದ್ರಶೇಖರ ಕಂಬಾರ, ಡಾ. ಎಂ.ಎಂ. ಕಲಬುರ್ಗಿ, ಡಾ. ಗುರುಲಿಂಗ ಕಾಪಸೆಯಂಥವರಿಗೆ ವಿದ್ಯಾಗುರುಗಳಾಗಿ ಸೃಜನಶೀಲ ಶಕ್ತಿ ಅರಳುವಂತೆ ಮಾಡಿದವರು.
  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 575
  • next >
Top Stories
ಯಶ್‌ ಟಾಕ್ಸಿಕ್‌ ಸಿನಿಮಾದ ದೃಶ್ಯ ಲೀಕ್‌ ರಾಕಿಭಾಯ್‌ ಷರ್ಟ್‌ಲೆಸ್‌ ಲುಕ್‌ ಟ್ರೆಂಡಿಂಗ್‌
ಸಿಎಂ ಸ್ಥಾನದ ವಿಚಾರ : ನಾನುಂಟು ದೇವರುಂಟು ಎಂದ ಡಿ.ಕೆ.ಶಿವಕುಮಾರ್
ಹಾಸನಂಬೆ ಬಾಡದ ಹೂವು, ಹಾಳಾಗದ ನೈವೇದ್ಯ ಜ್ಯೋತಿಯ ಬಗ್ಗೆ ತಿಳಿಸಿದ ವಿನಯ್ ಗುರೂಜಿ
12 ಅಧಿಕಾರಿಗಳ ಮೇಲೆ ಲೋಕಾ ದಾಳಿ
ಹೈವೇಲಿ ಗಲೀಜು ಶೌಚಾಲಯ ಕಂಡರೆ ವರದಿ ಮಾಡಿ ₹ 1000 ರೀ ಚಾರ್ಜ್‌ ಪಡೀರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved