ರಾಜ್ಯದಲ್ಲಿ ನಡೆಯುತ್ತಿರುವ ಗಣತಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವ ಲಾಡ್, ಈ ತರಹದ ವೈಜ್ಞಾನಿಕ ಸಮೀಕ್ಷೆ ದೇಶದಲ್ಲಿ ಎಲ್ಲೂ ಆಗಿಲ್ಲ. ಎಲ್ಲ ಜಾತಿಗಳಲ್ಲಿ ಬಡವರಿದ್ದಾರೆ ಎಂಬುದು ಸತ್ಯ.