• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರ್ಮಿಕ ಮೌಲ್ಯ ಪುನರುತ್ಥಾನಗೊಳಿಸುವುದೇ ಗುರುವಿನ ಧರ್ಮ
ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಜ್ಞಾವಂತರು ಶ್ರಮಿಸುವ ಅವಶ್ಯಕತೆಯಿದೆ. ಅರಿವು ಮತ್ತು ಮರೆವು ಎರಡೂ ಮನುಷ್ಯನಲ್ಲಿವೆ.
ಸಹಕಾರ ಸಂಘಗಳಿಂದ ಸಮಗ್ರ ಅಭಿವೃದ್ಧಿ
ಏಷ್ಯಾದಲ್ಲಿಯೇ ಸಹಕಾರ ಸಂಘಗಳಿಂದ ಜನರ ಅಭಿವೃದ್ಧಿ ಸಾಧಿಸಬಹುದು ಎಂದು ತೋರಿಸಿಕೊಟ್ಟ ರಾಷ್ಟ್ರ ಭಾರತ. 1905ರಲ್ಲಿ ಗದಗ ಜಿಲ್ಲೆಯ ಕಣಗಿನಹಾಳದಲ್ಲಿ ಸಿದ್ಧನಗೌಡ ಸಣ್ಣರಾಮನಗೌಡ ಪಾಟೀಲ ನೇತೃತ್ವದಲ್ಲಿ ಸಹಕಾರ ಸಂಘ ಸ್ಥಾಪಿಸಲಾಯಿತು.
ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿತ: ಶಾಸಕ ಟೆಂಗಿನಕಾಯಿ
ಬೆಂಗಳೂರಿನ ಫ್ಲೈ ಓವರ್ ಒಂದರಲ್ಲಿ ಹಗಲು ದರೋಡೆ ನಡೆದು ಕೋಟ್ಯಂತರ ರುಪಾಯಿ ಹಣ ದರೋಡೆ ಮಾಡಿದ್ದಾರೆ. ಇದನ್ನು ನೋಡಿದರೆ ಈ ಸರ್ಕಾರದಲ್ಲಿ ಜನರಿಗೆ ಭದ್ರತೆಯೂ ಇಲ್ಲ ನೆಮ್ಮದಿಯೂ ಇಲ್ಲದಂತಾಗಿದೆ.
ಬಿಜೆಪಿ, ಆರ್‌ಎಸ್‌ಎಸ್‌ ಅಸ್ತಿತ್ವದಲ್ಲಿರಲು ನೆಹರು ಕಾರಣ
ಪಾಕಿಸ್ತಾನ ಮತ್ತು ಬಾಂಗ್ಲಾ ದೇಶವನ್ನು ಭಾರತದಿಂದ ವಿಭಜಿಸದಿದ್ದರೆ ಪಾಕಿಸ್ತಾನದಲ್ಲಿನ 25 ಕೋಟಿ ಮುಸ್ಲಿಮರು ಹಾಗೂ ಬಾಂಗ್ಲಾ ದೇಶದ 17 ಕೋಟಿ ಮುಸ್ಲಿಂ ಪ್ರಜೆಗಳು ಭಾರತದಲ್ಲೇ ಉಳಿದುಕೊಳುತ್ತಿದ್ದರು. ಆಗ ಬಿಜೆಪಿ ಅಸ್ತಿತ್ವ ಇರುತ್ತಿತ್ತೇ? ಆರ್‌ಎಸ್‌ಎಸ್ ಸಂಘಟನೆ ಸ್ಥಾಪನೆ ಆಗುತ್ತಿತ್ತೇ?.
ಸಿದ್ಧಾರೂಢರ ಸನ್ನಿಧಿಯಲ್ಲಿ ಸಂಸ್ಕೃತಿ ಅನಾವರಣ!
ಕಾರ್ತಿಕೋತ್ಸವಕ್ಕೆ ರಾಜ್ಯ, ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಧರ್ಮ, ಜಾತಿ, ಭೇದವಿಲ್ಲದೆ ಆಗಮಿಸಿ ವಿವಿಧ ಸೇವಾ ಕಾರ್ಯ ಕೈಗೊಳ್ಳುತ್ತಾರೆ. ಅದರಂತೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹೊಳಲು ಗ್ರಾಮದ ಚೆನ್ನಬಸಪ್ಪ ನೆಗಳೂರ 20 ವರ್ಷದಿಂದ ಶ್ರೀಮಠದ ಆವರಣದಲ್ಲಿ ಬಣ್ಣ-ಬಣ್ಣದ ಚಿತ್ತಾರ ಬಿಡಿಸಿ ಅಜ್ಜನಿಗೆ ತಮ್ಮ ಅಳಿಲು ಸೇವೆ ಸಲ್ಲಿಸುತ್ತಿದ್ದಾರೆ.
ಕಾಂಗ್ರೆಸ್‌ನಲ್ಲಿ ಕ್ರಾಂತಿಯಾಗುವುದಂತೂ ನಿಶ್ಚಿತ: ಬೆಲ್ಲದ
ಕಾಂಗ್ರೆಸ್‌ ಸರ್ಕಾರಕ್ಕೆ ಭ್ರಷ್ಟಾಚಾರ ಮಾಡುವುದೇ ಒಂದು ಕಾಯಕವಾಗಿದೆ. ತಮ್ಮ ಅಧಿಕಾರದಾಸೆಗಾಗಿ ಈ ಸರ್ಕಾರದ ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ. ರಾಜ್ಯದ ಜನತೆಗೆ ಇನ್ನೂ ಎರಡು ವರ್ಷ ಸಂಕಷ್ಟ ಎದುರಿಸಲೇಬೇಕಾದ ದುಸ್ಥಿತಿಯಿದೆ.
ಪೌರಕಾರ್ಮಿಕರ ಸಂಘದ ಕಚೇರಿ ಉದ್ಘಾಟನೆ ಧಿಡೀರ್‌ ಬಂದ್: ಪ್ರತಿಭಟನೆ
ಹುಬ್ಬಳ್ಳಿಯ ಜನತಾ ಬಜಾರ್‌ನ ಮೂರನೇ ಮಹಡಿಯಲ್ಲಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ಕಚೇರಿ ಉದ್ಘಾಟನೆ ಕಾರ್ಯಕ್ರಮ ದಿಢೀರ್‌ ಬಂದ್ ಮಾಡಿದ ಮಹಾನಗರ ಪಾಲಿಕೆ ಕ್ರಮವನ್ನು ಖಂಡಿಸಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.
ಬಿಹಾರದಲ್ಲಿ ಬಿಜೆಪಿದು ಮೋಸದ ಗೆಲವು: ಲಾಡ್‌
ಮೋಸದಿಂದ ಚುನಾವಣೆ ಗೆದ್ದ ಪ್ರಧಾನಿಯನ್ನು ನಾನು ಎಲ್ಲಿಯೂ ನೋಡಿಯೇ ಇಲ್ಲ. ಚುನಾವಣಾ ಆಯೋಗವು ಬಿಜೆಪಿ ಅಣತಿಯಂತೆ ಕೆಲಸ ಮಾಡಿದೆ. ಪೋಸ್ಟಲ್ ಬ್ಯಾಲೆಟ್‌ನಲ್ಲಿ ಇಂಡಿ ಗಟಬಂಧನಗೆ ಮುನ್ನಡೆ ದೊರೆತಿತ್ತು.
ಆರ್‌ಎಸ್‌ಎಸ್‌ನಿಂದ ಗೃಹ ಸಂಪರ್ಕ ಅಭಿಯಾನ
ಸಂಘವು ಸಮಾಜ ಪರಿವರ್ತನೆಗಾಗಿ ಪಂಚ ಪರಿವರ್ತನೆ ಸೂತ್ರಗಳನ್ನು ಇಟ್ಟುಕೊಂಡು ಸಮಾಜದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಪರಿಸರ, ಪ್ರಕೃತಿ ಮಾತೆಯ ರಕ್ಷಣೆಗೆ ಶ್ರಮಿಸುತ್ತಿದೆ.
ಹೆಗ್ಗಡೆಯವರ ಜನಕಲ್ಯಾಣದಿಂದ 52 ಲಕ್ಷ ಮಹಿಳೆಯರ ಗುಂಪು ರಚನೆ
ರುಡ್‌ಸೆಟ್ ತರಬೇತಿ ಕೇಂದ್ರದ ಮೂಲಕ ತರಬೇತಿ ಪಡೆದ 25 ಲಕ್ಷ ಕುಟುಂಬಗಳು ಸ್ವ ಉದ್ಯೋಗ ಆರಂಭಿಸಿವೆ. ಜೆಎಸ್‌ಎಸ್ ಅಡಿಯಲ್ಲಿರುವ 25 ಶಿಕ್ಷಣ ಸಂಸ್ಥೆಗಳಲ್ಲಿ 22 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 604
  • next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved