• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದಲ್ಲಿ ಬಿಜೆಪಿಯಿಂದ ಮತಗಳ್ಳತನ: ಸಲೀಂ ಅಹ್ಮದ ಆರೋಪ
ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 11 ವರ್ಷ ಗತಿಸಿದರೂ ಸಹ ಬೆಲೆ ಏರಿಕೆ ನಿಯಂತ್ರಣವಾಗುತ್ತಿಲ್ಲ. ಬಿಜೆಪಿಯವರಿಗೆ ಜನಸಾಮಾನ್ಯರ ಮೇಲೆ ಕರುಣೆ ಇಲ್ಲದಂತಾಗಿದೆ. ದೇಶದಲ್ಲಿ ಬಿಜೆಪಿ ಮೇಲೆ ಜನರ ನಂಬಿಕೆ ಕಡಿಮೆಯಾಗುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ನೂರು ದಿನದಲ್ಲಿ ವಿದೇಶದಿಂದ ಕಪ್ಪು ಹಣ ತರುವುದಾಗಿ ಹೇಳಿದ್ದರು. ಆದರೆ, ಈಗ ಅದರ ಬಗ್ಗೆ ಮಾತೇ ಇಲ್ಲ.
ಪಂಚಗ್ಯಾರಂಟಿ ಅನುಷ್ಟಾನದಿಂದ ಅಭಿವೃದ್ಧಿಗೆ ವೇಗ ದೊರೆತಿದೆ: ಸಲೀಂ ಅಹ್ಮದ
ಕಾಂಗ್ರೆಸ್ ಪಕ್ಷ ಜನಪರ ಚಿಂತನೆ ಹೊಂದಿದೆ. ಚುಣಾವಣೆಯಲ್ಲಿ ಘೋಷಿಸಿದ ಎಲ್ಲ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ನುಡಿದಂತೆ ನಡೆದಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ ನೇತ್ರತ್ವದಲ್ಲಿ ಪಕ್ಷ ಬಲಾಡ್ಯವಾಗಿ ಹೊರಹೊಮ್ಮಿದೆ.
ಮಹದಾಯಿ: ಗೋವಾ ಸಿಎಂ ಹೇಳಿಕೆ ವೈಯಕ್ತಿಕ: ಜೋಶಿ
ಗೋವಾ ಸಿಎಂ ಮಹದಾಯಿಗೆ ಕೇಂದ್ರ ಅನುಮತಿ ನೀಡಲ್ಲ ಎಂದು ಹೇಳಿಕೆ ನೀಡಿರುವುದು ಅದು ಅವರ ವೈಯುಕ್ತಿಕ ಹೇಳಿಕೆಯೇ ಹೊರತು ಕೇಂದ್ರ ಸರ್ಕಾರದ ಹೇಳಿಕೆಯಲ್ಲ.
ಕನ್ನಡಪ್ರಭದ ಅಜೀಜಅಹ್ಮದ ಸೇರಿದಂತೆ ಹಲವರಿಗೆ ಪತ್ರಕರ್ತರ ಸಂಘದ ಪ್ರಶಸ್ತಿ
ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2024-25ರ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಗುರುವಾರ ಪ್ರಕಟಿಸಲಾಗಿದ್ದು, ಕನ್ನಡಪ್ರಭದ ಅಜೀಜಅಹ್ಮದ ಬಳಗಾನೂರ ಸೇರಿದಂತೆ ಹಲವು ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಗೋವಾ ಸಿಎಂ ಹೇಳಿಕೆಗೆ ಖಂಡನೆ: 31ಕ್ಕೆ ನರಗುಂದದಲ್ಲಿ ಸಭೆ: ಸೊಬರದಮಠ
ಗೋವಾ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಅತ್ಯಂತ ಖಂಡನೀಯ. ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ ಎಂದು ನೀಡಿರುವ ಹೇಳಿಕೆ ಆ ಹುದ್ದೆಗೆ ಗೌರವ ತರುವಂತಹದ್ದಲ್ಲ.
ಒಳಮೀಸಲಾತಿ: ಆ. 1ರಂದು ರಾಜ್ಯಾದ್ಯಂತ ಪ್ರತಿಭಟನೆ: ಕಾರಜೋಳ
ಒಳ ಮೀಸಲಾತಿಗೆ ಆದೇಶ ನೀಡಿ ಆ. 1ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದೆ. ಆದರೆ, ರಾಜ್ಯ ಸರ್ಕಾರ ಒಳ ಮೀಸಲಾತಿ ಅನುಷ್ಠಾನದ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದೇವೆ.
ಮಹದಾಯಿ: ಸಾವಂತ ಹೇಳಿಕೆಗೆ ಬಿಜೆಪಿ ನಿಲುವೇನು?: ಸಲೀಂ
ಮಹದಾಯಿಗೆ ಕ್ಲಿಯರನ್ಸ್ ಕೊಡಿಸಿ, ಯೋಜನೆ ಜಾರಿ ಮಾಡಿ ವಿಜಯೋತ್ಸವ ಮಾಡುತ್ತೇವೆ. ಅದಕ್ಕೆ ಕಾಂಗ್ರೆಸ್‌ನವರನ್ನು ಕರೆಯುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದರು. ಎಲ್ಲಿದೆ ಕ್ಲಿಯರನ್ಸ್? ಕ್ಲಿಯರನ್ಸ್ ಕೊಡಿಸುವ ಶಕ್ತಿ ಜೋಶಿ ಅವರಿಗೆ ಇಲ್ಲವೇ?.
ಹುಬ್ಬಳ್ಳಿಯಲ್ಲಿ ಮತ್ತೊಂದು ಅಗ್ನಿ ಅವಘಡ
ಗ್ಯಾಸ್‌ ಸೋರಿಕೆಯಾಗಿದೆ. ಆದರೆ, ಇದು ಮನೆಯವರಿಗೆ ಗೊತ್ತಾಗಿಲ್ಲ. ತಡರಾತ್ರಿ ಕತ್ತಲಲ್ಲಿ ಮೊಬೈಲ್‌ ಟಾರ್ಚ್‌ ಆನ್‌ ಮಾಡುತ್ತಿದ್ದಂತೆ ಬೆಂಕಿ ತಗುಲಿದೆ. ಇದರಿಂದಾಗಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
ಧಾರವಾಡದಲ್ಲಿ ಮತ್ತೆ ಯೂರಿಯಾ ಕೊರತೆ
ಜಿಲ್ಲೆಯ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಲ್ಲಿ 1269 ಟನ್‌ ಇದ್ದು, ಬುಧವಾರ ರಾತ್ರಿ ಮತ್ತೇ 500 ಟನ್ ಬಂದಿದೆ. ಆದರೆ, ರೈತರು ಹೆಚ್ಚಿನ ಪ್ರಮಾಣದಲ್ಲಿ ಯೂರಿಯಾ ಬಳಸುತ್ತಿರುವುದರಿಂದ ಗೊಬ್ಬರದ ಕೊರತೆ ಎದ್ದು ಕಾಣುತ್ತಿದೆ. ಜಿಲ್ಲೆಗೆ ಜುಲೈ ತಿಂಗಳಿಗೆ ಬೇಕಾದಷ್ಟು ಯೂರಿಯಾ ಪೂರೈಕೆಯಾದರೂ ಹೆಚ್ಚಿನ ಬೇಡಿಕೆ ಇದೆ.
ಕುಖ್ಯಾತ ಕಳ್ಳರ ಕಾಲಿಗೆ ಗುಂಡಿನೇಟು
ಕಳ್ಳತನದಲ್ಲಿ ತೊಡಗಿ ಪರಾರಿಯಾಗುತ್ತಿದ್ದ ದರೋಡೆಕೋರರ ಮೇಲೆ ಬೆಳಗಿನ ಜಾವ ಫೈರಿಂಗ್ ಮಾಡಲಾಗಿದೆ. ರಾಜೀವಗಾಂಧಿ ನಗರದ ನಿವಾಸಿಗಳಾದ ಮುಜಮ್ಮಿಲ್ ಸೌದಾಗರ ಮತ್ತು ವಿಜಯ ಅಣ್ಣಿಗೇರಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗುವಾಗ ಕಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved