• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ. ದ.ರಾ. ಬೇಂದ್ರೆ ನಿವಾಸದ ರೇಖಾಚಿತ್ರಿತ ರದ್ಧತಿ ಮುದ್ರೆ ಬಿಡುಗಡೆ
ಧಾರವಾಡದ ಬೇಂದ್ರೆ ಭವನದಲ್ಲಿ ಭಾರತೀಯ ಅಂಚೆ ಇಲಾಖೆಯು ವರಕವಿ ಡಾ. ದ.ರಾ. ಬೇಂದ್ರೆ ನಿವಾಸದ ಶಾಶ್ವತ ರೇಖಾಚಿತ್ರ ರದ್ಧತಿ ಅಂಚೆಮೊಹರನ್ನು ಬಿಡುಗಡೆಗೊಳಿಸಿದ ಅವರು, ಕರ್ನಾಟಕ ವೃತ್ತದಿಂದ ಈವರೆಗೆ ಒಟ್ಟು 88 ಪ್ರಮುಖ ವ್ಯಕ್ತಿ, ಸ್ಮಾರಕಗಳ ಶಾಶ್ವತ ರೇಖಾಚಿತ್ರಿತ ರದ್ಧತಿ ಮುದ್ರೆಗಳನ್ನು ಬಿಡುಗಡೆಗೊಳಿಸಿದೆ.
ನಿರ್ವಹಣೆ ಕೊರತೆಯಿಂದ ಹಾಳಾತು ಗಾಮನಗಟ್ಟಿ ಕೈಗಾರಿಕೆ ವಲಯ
ಬೇಲೂರು ಕೈಗಾರಿಕೆ ಪ್ರದೇಶದಂತೆ ಗಾಮನಗಟ್ಟಿಯಲ್ಲಿ 560 ಎಕರೆ ಪ್ರದೇಶದಲ್ಲಿ 2008ರಲ್ಲಿ ಕೈಗಾರಿಕೆ ವಲಯವನ್ನು ಅಭಿವೃದ್ಧಿಪಡಿಸಲಾಗಿದೆ. ಒಂದು ಸಲ ಕೈಗಾರಿಕೆ ವಲಯವನ್ನು ನೀವು ನೋಡಿದರೆ ವಾವ್ಹ್ ಎನ್ನುತ್ತೀರಿ, ಆದರೆ ಈ ಕೈಗಾರಿಕೆ ಪ್ರದೇಶಕ್ಕೆ ಹುಬ್ಬಳ್ಳಿಯಿಂದ ಸಂಪರ್ಕ ಕಲ್ಪಿಸುವ ಸರಿಯಾದ ರಸ್ತೆಯೇ ಇಲ್ಲ.
ಶಂಕರ ಭಗವತ್ಪಾದಾಚಾರ್ಯರ ಉಪದೇಶಗಳು ಮಾದರಿ: ಡಾ. ವಾಚಸ್ಪತಿಶಾಸ್ತ್ರಿ
ನಾರಾಯಣ ಪಾರಾಯಣ ಬಳಗದಿಂದ ನಡೆಯುತ್ತಿರುವ ಜ್ಞಾನಸತ್ರ ಕಾರ್ಯಕ್ರಮಗಳು ಅನೇಕರಿಗೆ ಆದರ್ಶವಾಗಿದ್ದು ಇನ್ನೂ ನಿರಂತರವಾಗಿ ನಿರ್ವಿಘ್ನವಾಗಿ ಮುಂದುವರಿಯಲಿ.
ಭಾವೈಕ್ಯತೆಗೆ ಸಾಕ್ಷಿಯಾದ ಡೋರಿ ದೇವಿಯರ ಹೊನ್ನಾಟ
ಕಳೆದೊಂದು ವಾರದಿಂದ ನಡೆಯುತ್ತಿರುವ ಜಾತ್ರೆಯ ಅಂಗವಾಗಿ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದ್ದು, ದೇವಿಯರ ಪ್ರಾಣ ಪ್ರತಿಷ್ಠಾಪನೆ, ಅಕ್ಷತಾರೋಹಣ ಹಾಗೂ ಹೋಮ-ಹವನ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ.
ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಕೃತಕ ಬುದ್ಧಿಮತ್ತೆ ಬಳಕೆ
ಎಐದಿಂದ ವಿವಿಧ ಕ್ಷೇತ್ರಗಳ ಜ್ಞಾನ ಬಳಸಿಕೊಳ್ಳಬಹುದು. ಇತ್ತೀಚಿನ ದಿನಮಾನಗಳಲ್ಲಿ ಈ ತಂತ್ರಜ್ಞಾನ ಬಳಸಿ ಉತ್ಪಾದನಾ ಪದ್ಧತಿ ಸುಧಾರಿಸಲಾಗಿದೆ.
ಸೇವಾ ಶುಲ್ಕದ ಮಧ್ಯೆಯೇ ಕೈಗಾರಿಕೋದ್ಯಮಿಗಳಿಗೆ ಆಸ್ತಿ ತೆರಿಗೆ ತಲೆನೋವು
ಧಾರವಾಡ ಜಿಲ್ಲೆಯ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಕೈಗಾರಿಕಾ ವಲಯಗಳಲ್ಲಿ ಆಸ್ತಿ ತೆರಿಗೆ ಕಟ್ಟುವಂತೆ ಸಂಬಂಧಪಟ್ಟ ಕೈಗಾರಿಕೆಗಳಿಗೆ ನೋಟಿಸ್‌ ನೀಡುತ್ತಿದ್ದು, ಉದ್ಯಮಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಮಕ್ಕಳಿಗೆ ವಿದ್ಯೆ ಜತೆಗೆ ಸಂಸ್ಕಾರ ಕಲಿಸಿ: ಕೋನರಡ್ಡಿ
ಜೀವನದಲ್ಲಿ ಹಣ, ಆಸ್ತಿ, ಬಂಗಾರ ಗಳಿಕೆ ಮಾಡಿ ಶ್ರೀಮಂತರಾಗುವುದಕ್ಕಿಂತ ಬಂಧು, ಬಾಂಧವರ ಜತೆಗಿನ ಸಂಬಂಧವನ್ನು ಉಳಿಸಿಕೊಂಡು ಹೋಗುವುದೇ ನಿಜವಾದ ಶ್ರೀಮಂತಿಕೆ
ವಿದ್ಯಾರ್ಥಿಗಳು ಕೃಷಿ ಕ್ಷೇತ್ರದಲ್ಲಿನ ಸವಾಲುಗಳನ್ನು ಗಂಭೀರವಾಗಿ ಪರಿಗಣಿಸಲಿ
41 ಪಿಎಚ್‌ಡಿ, 197 ಸ್ನಾತಕೋತ್ತರ, 625 ಸ್ನಾತಕ ಪದವಿ ಸೇರಿ 863 ಪದವಿ ಪ್ರದಾನ
ಕೃಷಿ ಯಾಂತ್ರೀಕರಣದ ತ್ವರಿತ ವಿಸ್ತರಣೆ ಅಗತ್ಯ
ಕೃಷಿ ಉತ್ಪನ್ನಗಳ ಉತ್ಪಾದನೆಯಲ್ಲಿ ದೇಶ ಮಟ್ಟದಲ್ಲಿ ಅಗತ್ಯವಿರುವ ಬೆಳವಣಿಗೆಯು ಹವಾಮಾನ ಬದಲಾವಣೆ, ಅನಿಯಮಿತ ಮಳೆ, ಬರ, ಪ್ರವಾಹ, ಚಂಡಮಾರುತಗಳು, ಅಂತರ್ಜಲ ಸವಕಳಿ, ಮಣ್ಣಿನ ಆರೋಗ್ಯ ಕ್ಷೀಣತೆ, ಮಣ್ಣಿನ ಇಂಗಾಲದ ನಷ್ಟದಂತಹ ಸವಾಲು ಎದುರಿಸುತ್ತಿದೆ
ಮಕ್ಕಳ ಮನೋವಿಕಾಸಕ್ಕೆ ಬೇಸಿಗೆ ಶಿಬಿರ ಸಹಕಾರಿ
ಬಿರದಲ್ಲಿ ಎಲ್ಲ ಬಗೆಯ ಮಕ್ಕಳೊಂದಿಗೆ ಬೆಳೆಯುವುದರಿಂದ ಸಾಂಘಿಕ ಜೀವನದ ಅರಿವೂ ಆಗುತ್ತದೆ. ಇತ್ತಿತ್ತಲಾಗಿ ನಗರಗಳಲ್ಲಿ ನಾಯಿಕೊಡೆಗಳಂತೆ ಬೇಸಿಗೆ ಶಿಬಿರಗಳು ಹುಟ್ಟಿಕೊಳ್ಳುತ್ತಿವೆ
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 479
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved