• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ್ಞಾನದ ತುತ್ತು, ಅನುಭವದ ಬುತ್ತಿ ನೀಡುವವನೇ ಶಿಕ್ಷಕ: ಪ್ರೊ. ಮಾಲತಿ ಪಟ್ಟಣಶೆಟ್ಟಿ
ನಿವೃತ್ತರಾದವರನ್ನು ಕಡೆಗಣಿಸುವುದು ಸಲ್ಲದು. ನಿವೃತ್ತರಲ್ಲಿ ಅಪಾರ ಅನುಭವಗಳಿರುತ್ತವೆ. ನಮ್ಮ ಆಡಳಿತ ವಲಯಗಳಲ್ಲಿ ನಿವೃತ್ತ ಶಿಕ್ಷಕರ ಪ್ರತಿನಿಧಿಗಳು ಇರಬೇಕು ಎಂದು ಹಿರಿಯ ಸಾಹಿತಿ ಪ್ರೊ. ಮಾಲತಿ ಪಟ್ಟಣಶೆಟ್ಟಿ ಹೇಳಿದರು.
ವಕ್ಫ್ ಬೋರ್ಡ್ ಹೆಸರಲ್ಲಿ ಭಾರೀ ಅವ್ಯವಹಾರ: ಕೇಂದ್ರದಿಂದ ತಿದ್ದುಪಡಿ ಮಸೂದೆ
ವಕ್ಫ್ ಬೋರ್ಡ್ 1995ರ ಕಾಯ್ದೆ ತಿದ್ದುಪಡಿಯಿಂದ ಯಾವುದೇ ಸಮಾಜಕ್ಕೆ ನೋವುಂಟು ಮಾಡುವ ಉದ್ದೇಶವಿಲ್ಲ. ವಕ್ಫ್ ಬೋರ್ಡ್ ಹೆಸರಲ್ಲಿ ನಡೆಯುತ್ತಿರುವ ಅವ್ಯವಹಾರಗಳಿಗೆ ಕಡಿವಾಣ ಹಾಕುವ ಉದ್ದೇಶ ಕೇಂದ್ರ ಸರ್ಕಾರದ್ದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಸಮಸಮಾಜಕ್ಕೆ ಶ್ರಮಿಸಿದ ಸಿದ್ದಪ್ಪ ಕಂಬಳಿ
ಸರ್. ಸಿದ್ಧಪ್ಪ ಕಂಬಳಿ ಅವರ ಶ್ರಮ ಹಾಗೂ ಪ್ರಾಮಾಣಿಕ ಪ್ರಯತ್ನವಿರದಿದ್ದರೆ ಧಾರವಾಡ ವಿದ್ಯಾಕಾಶಿ ಆಗಲು ಸಾಧ್ಯವಾಗುತ್ತಿರಲಿಲ್ಲ. ಎಲ್ಲಿಯವರೆಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ, ಕರ್ನಾಟಕ ಕಾಲೇಜ ಇರುತ್ತದೆಯೋ ಅಲ್ಲಿಯವರೆಗೆ ಅವರ ಹೆಸರು ಅಜರಾಮರ.
ಸೆ. 21ರಿಂದ ಧಾರವಾಡದಲ್ಲಿ 4 ದಿನ ಕೃಷಿ ಮೇಳ
ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು ಎಂಬ ಶೀರ್ಷಿಕೆಯಡಿ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸೆ. 21ರಿಂದ 24ರ ವರೆಗೆ ಕೃಷಿ ಮೇಳೆ ನಡೆಯಲಿದೆ. ಸುಮಾರು 14ರಿಂದ 16 ಲಕ್ಷ ಭಾಗವಹಿಸುವ ನಿರೀಕ್ಷೆ ಇದೆ.
ಸಿದ್ಧಾರೂಢರ ಮಠಕ್ಕೆ ನಟ ವಿನಯ್‌ ರಾಜಕುಮಾರ ಭೇಟಿ
ಕನ್ನಡಪ್ರಭ ಮತ್ತು ಏಷಿಯಾನೆಟ್‌ ಸುವರ್ಣ ನ್ಯೂಸ್‌ ಆಯೋಜಿಸಿದ್ದ ಸುವರ್ಣ ಸಾಧಕರು ಕಾರ್ಯಕ್ರಮದಲ್ಲಿ ಶುಕ್ರವಾರ ಪಾಲ್ಗೊಂಡಿದ್ದ ವಿನಯ್‌ ರಾಜಕುಮಾರ, ಬೆಳಗ್ಗೆ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಲೋಕ ಅದಾಲತ್‌: ಪುನಃ ಒಂದಾದ 21 ಜೋಡಿ
ಇಂದು ದಾಂಪತ್ಯ ಜೀವನದಲ್ಲಿ ಸಣ್ಣ-ಪುಟ್ಟ ಭಿನ್ನಾಭಿಪ್ರಾಯಕ್ಕೂ ನ್ಯಾಯಾಲಯದಲ್ಲಿ ವಿಚ್ಛೇದನ ಪ್ರಕರಣ ದಾಖಲಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಲ್ಲಿಯ ಕೌಟುಂಬಿಕ ನ್ಯಾಯಾಲಯವು ಇದನ್ನು ಗಂಭೀರವಾಗಿ ಪರಿಗಣಿಸುವ ಜತೆಗೆ ಸೂಕ್ಷ್ಮವಾಗಿ ಗಮನಿಸಿದೆ.
ಗಂಡ-ಹೆಂಡತಿಯಿಂದ ಆರ್ಥಿಕ ಸ್ವಾವಲಂಬನೆ ದುರ್ಬಳಕೆ
ಪತಿ-ಪತ್ನಿ ಸದ್ಯ ಆರ್ಥಿಕ ಸ್ವಾವಲಂಬನೆಯ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರಲ್ಲಿ ಅಹಂಕಾರ, ಸ್ವ-ಪ್ರತಿಷ್ಠೆ ಹೆಚ್ಚಾಗಿ ಭಿನ್ನಾಭಿಪ್ರಾಯ ಉಂಟಾಗುತ್ತಿವೆ. ಆದರೆ, ಈ ವೇಳೆ ಕುಟುಂಬಸ್ಥರು ಹಾಗೂ ಆಪ್ತರಿಂದ ಸೂಕ್ತ ಮಾರ್ಗದರ್ಶನ, ಸಲಹೆಗಳು ಸಿಗುತ್ತಿಲ್ಲ.
ಪೋಕ್ಸೊ, ಬಾಲ್ಯ ವಿವಾಹ, ಭ್ರೂಣ ಹತ್ಯೆ ತಡೆಯಿರಿ
ಆಧುನಿಕ ದಿನಗಳಲ್ಲಿಯೂ ಜನರಲ್ಲಿ ಮೌಢ್ಯತೆ ಹೆಚ್ಚಾಗಿದ್ದು, ಅದನ್ನು ಹೋಗಲಾಡಿಸುವಲ್ಲಿ ಹೆಚ್ಚು ಅರಿವು ಮತ್ತು ಜಾಗೃತಿ ಮೂಡಿಸಬೇಕು. ಹೆಣ್ಣು ಮತ್ತು ಗಂಡು ಮಕ್ಕಳಲ್ಲಿ ಇರುವ ಭೇದ-ಭಾವದ ಮನೋಭಾವನೆ ದೂರವಾಗಬೇಕು.
ಕಾಂಗ್ರೆಸ್ಸಿನದ್ದು ಪಾಕಿಸ್ತಾನ ಮಾದರಿ ಆಡಳಿತ
ಹಿಂದೂ ದೇವರುಗಳನ್ನೂ ಬಂಧಿಸುವಷ್ಟು ಓಲೈಕೆ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ಅತಿರೇಕದ ಆಡಳಿತ ನಡೆಸುತ್ತಿದೆ. ವೋಟ್‌ ಬ್ಯಾಂಕ್‌ಗಾಗಿ ಮಾಡುತ್ತಿರುವ ರಾಜಕೀಯ ತುಷ್ಟೀಕರಣದ ಪರಮಾವಧಿ ಇನ್ನೂ ಎಲ್ಲಿಗೆ ತಲುಪುತ್ತದೋ ಗೊತ್ತಿಲ್ಲ.
ಮಾದಕ ವಸ್ತು ಮಾರಾಟ: ನೈಜೀರಿಯಾ ವ್ಯಕ್ತಿ ಬಂಧನ
ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ನೈಜೀರಿಯಾ ವ್ಯಕ್ತಿಯನ್ನು ನಾರ್ಕೋಟಿಕ್‌ ಕಂಟ್ರೋಲ್‌ ಬ್ಯೂರೋ ಅಧಿಕಾರಿಗಳ ಬಂಧಿಸಿ ಧಾರವಾಡಕ್ಕೆ ಕರೆತಂದು ಅವನು ವಾಸವಿದ್ದ ಮನೆಯನ್ನು ಪರಿಶೀಲಿಸಿದ್ದಾರೆ.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 461
  • next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved