• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾಕುಂಭ ಮೇಳಕ್ಕೆ ಸಂಗಮನಗರಿ ಸಜ್ಜು!
ಈ ಬಾರಿಯ ಮಹಾಕುಂಭಮೇಳವನ್ನು ಜಾಗತಿಕ ಇವೆಂಟ್ ಮಾದರಿ ಮಾಡಲು ಹೊರಟಿರುವ ಯೋಗಿ ಅವರು ಕಳೆದ 15 ದಿನದಲ್ಲಿ ಸ್ವತಃ ಮೂರು ಬಾರಿ ಭೇಟಿ ನೀಡಿ ಎಲ್ಲ ಸಿದ್ಧತೆ ಪರಿಶೀಲಿಸಿದ್ದಾರೆ.
ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಶಾಲೆ
ಶೈಕ್ಷಣಿಕ ವರ್ಷದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಆಯಾ ತರಗತಿಯ ಅತ್ಯುತ್ತಮ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. 10ನೇ ತರಗತಿಯ ಅನಘಾ ನಡಿಗೇರ ಸಂಸ್ಕಾರ ರತ್ನ ಪ್ರಶಸ್ತಿಗೆ ಭಾಜನಳಾದಳು.
ಮಹಿಳೆಯ ಕೊಲೆಗೆ ಯತ್ನ: ನಾಲ್ವರು ಆರೋಪಿಗಳ ಬಂಧನ
ಮಹಿಳೆಯರಿಬ್ಬರಿಗೆ ಅಭಿಷೇಕ ಬಿಲಾನಾ ಎಂಬುವನು ಫೈನಾನ್ಸ್‌ ಮಾಡಿದ್ದ. ಇದರಲ್ಲಿ ಓರ್ವ ಮಹಿಳೆಯ ಜತೆಗೆ ಸಲುಗೆ ಬೆಳೆಸಿದ್ದ. ಹೀಗಾಗಿ ಕೊಲೆಗೆ ಯತ್ನ ನಡೆದಿದ್ದು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಉಳವಿಗೆ 8ನೇ ವರ್ಷದ ಪಾದಯಾತ್ರೆ ಆರಂಭ
ಗರಗ ಶ್ರೀಮಠದ ಚೆನ್ನಬಸವ ಸ್ವಾಮೀಜಿ ಅವರು ಉಳವಿ ಪಾದಯಾತ್ರೆ ಮಾಡಬೇಕೆನ್ನುವ ಮಹತ್ವಾಕಾಂಕ್ಷೆ ಹೊಂದಿದ್ದರು. ಆದರೆ, ಅವರಿಗೆ ವಯಸ್ಸಾದ ಕಾರಣ ಆ ಜವಾಬ್ದಾರಿಯನ್ನು ಮಾಜಿ ಶಾಸಕ ಅಮೃತ ದೇಸಾಯಿ ಅವರೇ ವಹಿಸಿಕೊಂಡು ಸ್ವಾಮೀಜಿಗಳ ಪರವಾಗಿ ಅಂದಿನಿಂದ ಉಳವಿಗೆ ತಾವೇ ಪಾದಯಾತ್ರೆ ಮಾಡಲಾರಂಭಿಸಿದ್ದಾರೆ.
ಆಶಾಗಳಿಗೆ ಮಾಸಿಕ ₹ 15000 ಗೌರವ ಧನ ನೀಡಿ
ರಾಜ್ಯದಲ್ಲಿ 42,000 ಆಶಾ ಕಾರ್ಯಕರ್ತೆಯರು ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಹಳ್ಳಿ ಮತ್ತು ನಗರದ ಬೇರುಮಟ್ಟದಲ್ಲಿ ಕೆಲಸ ನಿರ್ವಹಿಸಿ ಸಮಗ್ರ ಅಭಿವೃದ್ಧಿಯ ಪಾಲುದಾರರಾಗಿದ್ದಾರೆ.
ಜನರ ಶ್ವಾಸಕೋಶ ತುಂಬುತ್ತಿದೆ ಧೂಳು!
ಒಣ ಹವೆಯಿಂದಾಗಿ ಗುಂಡಿಗಳಲ್ಲಿ ಧೂಳು ಸೇರುತ್ತಿದೆ. ಭಾರೀ ಮೋಟಾರು ವಾಹನವು ರಸ್ತೆಯ ಮೇಲೆ ಹಾದುಹೋದಾಗ, ಧೂಳು ಗಾಳಿಯಲ್ಲಿ ಬೆರೆತು ಜನರ ಶ್ವಾಸಕೋಶ ತುಂಬಿಕೊಳ್ಳುತ್ತಿದೆ.
ಪಂಚಮಸಾಲಿ ಶಾಸಕರ ರಾಜೀನಾಮೆಗೆ ಸ್ವಾಮೀಜಿ ಕರೆ!
ನಮ್ಮ ಬೇಡಿಕೆ ಸಂವಿಧಾನ ಬದ್ಧವಾಗಿದೆ. ಆದರೆ, ಮುಖ್ಯಮಂತ್ರಿಗಳು ಬೇಡಿಕೆಯೇ ಸಂವಿಧಾನ ವಿರೋಧಿ ಎಂದಿದ್ದು ಖಂಡನೀಯ. ಡಾ. ಬಿ.ಆರ್‌. ಅಂಬೇಡ್ಕರ್‌ ಬರೀ ಇವರ ಸ್ವತ್ತಲ್ಲ. ಅಂಬೇಡ್ಕರ್‌ ಹಾಗೂ ಅವರ ಸಂವಿಧಾನ ನಮಗೂ ಅನ್ವಯ ಆಗುತ್ತದೆ.
ಕವಿವಿ ಅಥ್ಲೆಟಿಕ್‌ ಕ್ರೀಡಾಕೂಟ: ಮೊದಲ ದಿನವೇ ದಾಖಲೆ
ಧಾರವಾಡದ ಜೆಎಸ್ಸೆಸ್‌ನ ಅಂಬಿಕಾ ವಿ. ಶಾಟ್‌ಪುಟ್ ವಿಭಾಗದಲ್ಲಿ, ಪುರುಷರ ವಿಭಾಗದ ಶಾಟ್‌ಪುಟ್‌ಲ್ಲಿ ಕರ್ನಾಟಕ ಕಲಾ ಕಾಲೇಜಿನ ಪ್ರಜ್ವಲ್ ಎಂ. ಶೆಟ್ಟಿ, ಮಹಿಳಾ ವಿಭಾಗದಲ್ಲಿ ಹೈಜಂಪ್‌ನಲ್ಲಿ ಹೊನ್ನಾವರದ ಎಂಪಿಇಎಸ್‌ಡಿಎಂ ಪದವಿ ಕಾಲೇಜಿನ ನಿಖಿತಾ ಪುರುಷೋತ್ತಮ ಗೌಡ, ಗದಗಿನ ಪ್ರಭು ರಾಜೇಂದ್ರ ಕ್ರೀಡಾ ಪದವಿ ಕಾಲೇಜಿನ ಮೇಘಾ ಮುನವಳ್ಳಿಮಠ ಮಹಿಳಾ ವಿಭಾಗದ 400 ಮೀಟರ್ ಹರ್ಡಲ್ಸ್ ಓಟದಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ.
ಶಾಂತಿಯುತ ಮೀಸಲಾತಿ ಹೋರಾಟ ರಣರಂಗವಾಗಿಸಿದ ಕಾಂಗ್ರೆಸ್ ಸರ್ಕಾರ : ಶಾಸಕ ಅರವಿಂದ ಬೆಲ್ಲದ
ಕಾಂಗ್ರೆಸ್ ಪಕ್ಷದಲ್ಲಿ 34 ಜನ ಲಿಂಗಾಯತ ಶಾಸಕರಿದ್ದರೂ ಈ ದಮನಕಾರಿಯ ನೀತಿಯ ವಿರುದ್ಧ ಒಬ್ಬರು ಕನಿಷ್ಠ‌ ವಿಷಾದವನ್ನೂ ವ್ಯಕ್ತಪಡಿಸಿಲ್ಲ. ಇವರೆಲ್ಲ ಮುಂದೆ ಯಾವ ಮುಖ ಹೊತ್ತು ಲಿಂಗಾಯತ ಸಮಾಜದ ಮುಂದೆ ಹೋಗಿ, ಕಾಂಗ್ರೆಸ್ ಪರ ಮತ ಕೇಳುತ್ತಾರೆ?.
ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್ ಶಿಪ್: ನೈಋತ್ಯ ರೈಲ್ವೆ ಸೈಕ್ಲಿಸ್ಟ್‌ಗಳಿಗೆ ಚಿನ್ನ
ನೈಋತ್ಯ ರೈಲ್ವೆ ತಂಡವು ಒಟ್ಟು 7 ಸ್ಪರ್ಧಿಗಳನ್ನು ಒಳಗೊಂಡಿತ್ತು, ಅದರಲ್ಲಿ ನಾಲ್ವರಾದ ವೆಂಕಪ್ಪ ಕೆ, ಮೇಘಾ ಗುಗಾಡ್, ಕಾವೇರಿ ಮುರಾನಾಳ್ ಮತ್ತು ಚೈತ್ರಾ ಬೋರ್ಜಿ ಅವರನ್ನೊಳಗೊಂಡ ತಂಡ 60 ಕಿಮೀ ಮಿಶ್ರ ತಂಡ ರಿಲೇ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆಯಿತು.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved