• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣೇಶೋತ್ಸವ, ಈದ್‌: ಪೊಲೀಸ್‌ ಪಥಸಂಚಲನ
ಹುಬ್ಬಳ್ಳಿಯಲ್ಲಿ 9ನೇ ಹಾಗೂ 11ನೇ ದಿನದ ಗಣೇಶೋತ್ಸವ ಹಾಗೂ ಸೋಮವಾರ ಈದ್‌ ಮಿಲಾದ್‌ ಇರುವುದರಿಂದ ನಗರದಲ್ಲಿ ಪೊಲೀಸರು ಪಥಸಂಚಲನ ಮೂಡಿಸಿದರು. ಹಬ್ಬದ ಮೆರವಣಿಗೆಯಲ್ಲಿ ಕಾನೂನು ನಿಯಮ ಮೀರಿದರೆ ಕ್ರಮದ ಎಚ್ಚರಿಕೆಯನ್ನೂ ನೀಡಿದರು.
ರೈತರಿಗೆ ಹಿಂಗಾರು ಬೆಳೆ ಪರಿಹಾರ ದೊರಕಿಸಿ: ಜೋಶಿ
ಹಿಂಗಾರು ಬೆಳೆ ಪರಿಹಾರ ಹಲವು ರೈತರಿಗೆ ದೊರಕದೆ ಇರುವ ಕುರಿತು ಅಹವಾಲು ಸಲ್ಲಿಸಿದ್ದು ತಹಸೀಲ್ದಾರ್‌, ಉಪವಿಭಾಗಾಧಿಕಾರಿ ಸ್ಪಂದಿಸಬೇಕೆಂದು ಜೋಶಿ ಸೂಚಿಸಿದರು.
298 ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ
ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮೆರವಣಿಗೆ, ಮೂರ್ತಿ ವಿಸರ್ಜನಾ ಸ್ಥಳಗಳಾದ ಕೆರೆ, ಬಾವಿಗಳ ಹತ್ತಿರ ಆಯಾ ಠಾಣಾ ವ್ಯಾಪ್ತಿಯಿಂದ ಅಗತ್ಯ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು.
ಹುಬ್ಬಳ್ಳಿಯಲ್ಲೀಗ ಶಿರಸಿ ಮಾರಿಕಾಂಬೆಯ ದರ್ಶನ
ಮೊದಲು ಸಣ್ಣ ಪ್ರಮಾಣದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಿಕೊಂಡು ಬಂದಿತು. ದಿ. ಜಿ.ಆರ್‌. ಕಂಪ್ಲಿ ಅವರು ಮಂಡಳದ ಅಧ್ಯಕ್ಷರಾದ ಬಳಿಕ 1986ರಿಂದ ಪ್ರತಿ ವರ್ಷವೂ ವಿಭಿನ್ನ ರೀತಿಯ ದೃಶ್ಯಾವಳಿ ಪ್ರದರ್ಶಿಸಿಕೊಂಡು ಬರಲಾಗುತ್ತಿದೆ.
ನಾಳೆಯ ಮಾನವ ಸರಪಳಿ ಕಾರ್ಯಕ್ರಮದ ಸಿದ್ಧತೆ ಪೂರ್ಣ: ಡಿಸಿ
ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸರ್ಕಾರಿ ನೌಕರರು ಹಾಗೂ ಇತರರು ಸೇರಿದಂತೆ ಒಟ್ಟಾರೆ 79500 ಜನರು ಪಾಲ್ಗೊಳ್ಳಲಿದ್ದಾರೆ. ಈ ಪೈಕಿ ವಿದ್ಯಾರ್ಥಿಗಳ ಸಂಖ್ಯೆ 54 ಸಾವಿರ ಇದೆ.
ಇಫ್ತಾರ್‌ಗೆ ಹೋದರೆ ವಿರೋಧವಿಲ್ಲ, ಪ್ರಧಾನಿ ಗಣಪತಿ ಪೂಜೆಗೆ ಹೋದರೆ ತಕರಾರೇಕೆ?
ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ಆಹ್ವಾನದ ಮೇರೆಗೆ ಪ್ರಧಾನಿಗಳು ಅವರ ಮನೆಗೆ ಗಣೇಶ ಪೂಜೆಗೆ ಹೋಗಿದ್ದರು. ಅದೊಂದು ಧಾರ್ಮಿಕ ಕಾರ್ಯಕ್ರಮವಾಗಿದೆ.
ಹುಬ್ಬಳ್ಳಿ: ಎಪಿಎಂಸಿಗೆ ಸ್ಥಳೀಯ ಈರುಳ್ಳಿ ಆವಕ ಶುರು - ಸದ್ಯಕ್ಕೆ ಬೆಲೆ ಹೆಚ್ಚಳದ ಆತಂಕ ದೂರ
ಸೆ. 6ರ ವರೆಗೆ ಸ್ಥಳೀಯ ಈರುಳ್ಳಿ ಬರೀ ನೂರಾರು ಕ್ವಿಂಟಲ್ ಲೆಕ್ಕದಲ್ಲಿ ಬರುತ್ತಿತ್ತು. ಸೆ. 9ರಂದು 1432 ಕ್ವಿಂಟಲ್‌, 10ರಂದು 2074 ಕ್ವಿಂಟಲ್‌, 11ರಂದು 2024 ಕ್ವಿಂಟಲ್‌, ಗುರುವಾರ 2265 ಕ್ವಿಂಟಲ್‌ ಆವಕವಾಗಿದ್ದು, ಗುಣಮಟ್ಟದ ಈರುಳ್ಳಿ ₹3000 ರಿಂದ ₹4200 ವರೆಗೂ ಮಾರಾಟವಾಗಿದೆ.
ಮೊಬೈಲ್‌ ಅಪಾಯ, ಎಚ್ಚರಿಸುವ ಗಣಪ
ಶ್ರೀಬಾಲಗಜಾನನ ಯುವಕ ಮಂಡಳಿಯು ಕಳೆದ 20 ವರ್ಷಗಳಿಂದ ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪಿಸಿಕೊಂಡು ಬರುತ್ತಿದೆ. ಮೊದಲು ಕೇವಲ ₹125 ವೆಚ್ಚದ ಪುಟ್ಟ ಗಣೇಶ ಮೂರ್ತಿ ಪ್ರತಿಷ್ಠಾಪಿಸಿತ್ತು. ಈಗ ₹55555 ವೆಚ್ಚದ ಸಾಮಾಜಿಕ ಜಾಲತಾಣಗಳ ಕುರಿತು ಜಾಗೃತಿ ಮೂಡಿಸುವ ಮೂರ್ತಿ ಪ್ರತಿಷ್ಠಾಪಿಸಿದೆ.
ಸಭೆಗೆ ಬ್ಯಾಂಕ್‌ ಅಧಿಕಾರಿಗಳು ಗೈರು, ಜೋಶಿ ಗರಂ
ಸಚಿವರ ಸಭೆಗೆ ಬರದಿದ್ದರೇ ಹೇಗೆ? ಹೀಗಾದರೆ, ಜಿಲ್ಲಾಡಳಿತ ನಿರ್ವಹಣೆ ಹೇಗೆ? ಮಾಡುತ್ತಿರಿ ಎಂದು ಜಿಲ್ಲಾಧಿಕಾರಿಗೆ ಪ್ರಶ್ನಿಸಿದ ಸಚಿವ ಜೋಶಿ, ಈ ಬಗ್ಗೆ ಆರ್‌ಬಿಐ ಅಧಿಕಾರಿಗಳಿಗೆ ದೂರು ನೀಡುವುದಾಗಿಯೂ ಎಚ್ಚರಿಕೆ ನೀಡಿದರು.
10 ಲಕ್ಷ ಸಾಲಕ್ಕೆ ಸಿಬಿಲ್‌ ಸ್ಕೂರ್‌ ಏಕೆ
ಕೇಂದ್ರ ಸರ್ಕಾರದಿಂದ ಸಮುದಾಯ ಮತ್ತು ವ್ಯಕ್ತಿಗತ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು. ಕೇಂದ್ರ ಸರ್ಕಾರ ಸ್ವಯಂ ಉದ್ಯೋಗಕ್ಕೆ ಆದ್ಯತೆ ನೀಡುತ್ತಿದೆ. ಬ್ಯಾಂಕ್‌ಗಳು ನಿಗದಿತ ಗುರಿಗೆ ಅನುಗುಣವಾಗಿ ಸಾಲ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 461
  • next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved