• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನ್ನ, ನೀರು, ಸುಭಾಷಿತ ಜಗತ್ತಿನ ಮೂರು ರತ್ನಗಳು: ಸರ್ಫಭೂಷಣ ದೇವರು
ಈ ಜೀವ ಸಂಕುಲವು ನೀರಿಲ್ಲದೇ ಬದುಕಲು ಸಾಧ್ಯವಿಲ್ಲ, ಸಕಲ ಜೀವರಾಶಿಗೆ ನೀರು ಬೇಕೇಬೇಕು. ಪ್ರಾಣಿ, ಪಕ್ಷಿ, ಸಸ್ಯ ಸಂಕುಲ ಎಲ್ಲದಕ್ಕೂ ನೀರು ಬಹಳ ಮುಖ್ಯ.
ಸಂಚಾರಿ ನಿಯಮ ಪಾಲಿಸಿ: ಎಸಿಪಿ ಮುಕ್ತೇದಾರ
ಯುವಕರು, ವಿದ್ಯಾರ್ಥಿಗಳು ಸಂಚಾರಿ ನಿಯಮ ಪಾಲಿಸಿ ತಮ್ಮ ಹಾಗೂ ಇತರರ ಪ್ರಾಣ ಹಾನಿ ತಪ್ಪಿಸಬಹುದು. ರಸ್ತೆ ಅಪಘಾತದಿಂದಾಗಿ ಸಾವಿಗೀಡಾಗುವವರಲ್ಲಿ ಯುವಜನತೆ ಹೆಚ್ಚಾಗಿದೆ.
ಬಮ್ಮಿಗಟ್ಟಿ ಪಿಎಚ್‌ಸಿ ಅವ್ಯವಸ್ಥೆ ಖಂಡಿಸಿ ಆಸ್ಪತ್ರೆ ಬೀಗ ಜಡಿದ ಗ್ರಾಮಸ್ಥರು
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಸಿಬ್ಬಂದಿ ವಿರುದ್ಧ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಸ್ವತಃ ಗ್ರಾಪಂ ಅಧ್ಯಕ್ಷ ಮಂಜುನಾಥ ಧೂಳಿಕೊಪ್ಪ ಅವರು ಆಸ್ಪತ್ರೆಗೆ ಆಗಮಿಸಿ ತಡವಾಗಿ ಆಸ್ಪತ್ರೆಗೆ ಬಂದ ಸಿಬ್ಬಂದಿಗೆ ಘೇರಾವ್ ಹಾಕಿದರು.
ಅನುದಾನ ಮರಳಿದರೆ ಅಧಿಕಾರಿಗಳೇ ಹೊಣೆ: ಸಚಿವ ಸಂತೋಷ ಲಾಡ್‌
ಮಾರ್ಚ್‌ 31ರೊಳಗೆ ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಬೇಕು. ಇಲ್ಲದಿದ್ದರೆ ಅಧಿಕಾರಿಗಳನ್ನೆ ಹೊಣೆ ಮಾಡಲಾಗುವುದು ಎಂದು ಸಚಿವ ಸಂತೋಷ ಲಾಡ್‌ ಎಚ್ಚರಿಸಿದ್ದಾರೆ.
ವಸತಿ ನಿಲಯದಲ್ಲಿ ಬಾಲಕನ ಮೇಲೆ ಹಲ್ಲೆ ಆರೋಪ: ಎಫ್‌ಆರ್‌ಐ ದಾಖಲು
ಉಳಿದ ವಿದ್ಯಾರ್ಥಿಗಳ ಜತೆಗೆ ಬಾಲಕ ಅನುಚಿತ ವರ್ತನೆ ಮಾಡುತ್ತಿದ್ದಾನೆ ಎಂಬ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಜ. 22ರಂದು ದೈಹಿಕ ಶಿಕ್ಷಕ ಸಾಯಿಪ್ರಸಾದ ಎಂಬುವರು ಬಾಲಕ ಪ್ರವೀಣ ಕರಡಿಗುದ್ದಿ ಎಂಬಾತನನ್ನು ಪ್ರಶ್ನಿಸಿ ಕೈ ಎಳೆದಿರುವ ಕಾರಣ ಕೈಗೆ ಗಾಯವಾಗಿದೆ.
ಕ್ರಿಕೆಟ್‌: ಫೈನಲ್‌ಗೆ ಲಗ್ಗೆಯಿಟ್ಟ ಕನ್ನಡಪ್ರಭ, ಉದಯವಾಣಿ ತಂಡ
ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿರುವ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೆಪಿ ಚಾಲೆಂಜರ್ಸ್‌ (ಕನ್ನಡಪ್ರಭ) ಹಾಗೂ ಉದಯವಾಣಿ ತಂಡಗಳು ಫೈನಲ್ ಪ್ರವೇಶಿಸಿವೆ.
ವಿದ್ಯಾಸಂಸ್ಥೆ, ಆಸ್ಪತ್ರೆ ನಿರ್ಮಾಣಕ್ಕೆ ಆದ್ಯತೆ ನೀಡುವ ಕಾರ್ಯವಾಗಲಿ
ಪ್ರಸ್ತುತ ಸಮಾಜ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡುವ ಅವಶ್ಯಕತೆ ಇದೆ. ಹೀಗಾಗಿ, ಬಂಟರ ಸಮುದಾಯ ಬೆಂಗಳೂರಿನ ಶಾಲೆ-ಕಾಲೇಜು ಸ್ಥಾಪನೆ ಕಾರ್ಯ ಮಾಡುತ್ತಿದೆ. ಅಲ್ಲದೇ, ಐಎಎಸ್, ಕೆಎಎಸ್ ಸೇರಿದಂತೆ ಉನ್ನತ ಹುದ್ದೆಗೆ ಸಮಾಜದ ಮಕ್ಕಳು ಹೋಗಬೇಕಿದೆ.
ನೈಋತ್ಯ ರೈಲ್ವೆ : ಪ್ರಸಕ್ತ ಸಾಲಿನ ಹಣಕಾಸು ವರ್ಷದ 9 ತಿಂಗಳಲ್ಲಿ 6 ಸಾವಿರ ಕೋಟಿ ಆದಾಯ
ನೈಋತ್ಯ ರೈಲ್ವೆ 9 ತಿಂಗಳಲ್ಲಿ ಪ್ರಯಾಣಿಕರ ಆದಾಯ ₹2,354.21 ಕೋಟಿ ಆಗಿದ್ದರೆ, ಇನ್ನು ಸರಕು ಸಾಗಾಟದಿಂದ ₹3,264.76 ಕೋಟಿ ಆದಾಯವಾಗಿದೆ. ಪಾರ್ಸೆಲ್ ಆದಾಯ ₹126.49 ಕೋಟಿಗೆ ತಲುಪಿದೆ. ಸ್ಕ್ರ್ಯಾಪ್ ಮಾರಾಟದಲ್ಲಿ ಸಹ ಗಮನಾರ್ಹ ಬೆಳವಣಿಗೆಯಾಗಿದ್ದು ₹95 ಕೋಟಿಗಳಿಂದ ₹148 ಕೋಟಿಗೆ ಏರಿಕೆಯಾಗಿದೆ.
ಧಾರವಾಡ ಗಾಂಧಿ ಭವನ ಉದ್ಘಾಟನೆ ಯಾವಾಗ?
ಆಮೆಗತಿಯಲ್ಲಿ ನಡೆಯುತ್ತಿರುವ `ಗಾಂಧಿ ಭವನ’ದ ಕೆಲಸ ಅವಲೋಕಿಸಿದರೆ ಅಧಿಕಾರಿಗಳ ಜಡತ್ವ, ಬೇಜವಾಬ್ದಾರಿ, ಬದ್ಧತೆ ಎದ್ದು ಕಾಣುತ್ತದೆ. ಎರಡು ವರ್ಷಗಳಿಂದ ಅಂತಿಮ ಹಂತಕ್ಕೆ ಬಂದರೂ ಪೂರ್ಣಗೊಳಿಸಿ ಉದ್ಘಾಟನೆ ಮಾಡುತ್ತಿಲ್ಲ.
ಮತದಾರರ ಜಾಗೃತಿಯಿಂದ ಪ್ರಜಾಪ್ರಭುತ್ವದ ರಕ್ಷಣೆ: ಡಿಸಿ ದಿವ್ಯಪ್ರಭು
ನಮ್ಮ ಸಮಸ್ಯೆಗಳನ್ನು ನಾವೇ ಪರಿಹರಿಸುವ ಅವಕಾಶವನ್ನು ಸಂವಿಧಾನ ನೀಡಿದೆ. ನಾವು ತಪ್ಪದೇ ಮತದಾನ ಮಾಡುವ ಮೂಲಕ ನಮ್ಮ ಹಕ್ಕು ಚಲಾಯಿಸಬೇಕು.
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 575
  • next >
Top Stories
ಯಶ್‌ ಟಾಕ್ಸಿಕ್‌ ಸಿನಿಮಾದ ದೃಶ್ಯ ಲೀಕ್‌ ರಾಕಿಭಾಯ್‌ ಷರ್ಟ್‌ಲೆಸ್‌ ಲುಕ್‌ ಟ್ರೆಂಡಿಂಗ್‌
ಸಿಎಂ ಸ್ಥಾನದ ವಿಚಾರ : ನಾನುಂಟು ದೇವರುಂಟು ಎಂದ ಡಿ.ಕೆ.ಶಿವಕುಮಾರ್
ಹಾಸನಂಬೆ ಬಾಡದ ಹೂವು, ಹಾಳಾಗದ ನೈವೇದ್ಯ ಜ್ಯೋತಿಯ ಬಗ್ಗೆ ತಿಳಿಸಿದ ವಿನಯ್ ಗುರೂಜಿ
12 ಅಧಿಕಾರಿಗಳ ಮೇಲೆ ಲೋಕಾ ದಾಳಿ
ಹೈವೇಲಿ ಗಲೀಜು ಶೌಚಾಲಯ ಕಂಡರೆ ವರದಿ ಮಾಡಿ ₹ 1000 ರೀ ಚಾರ್ಜ್‌ ಪಡೀರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved